Slide
Slide
Slide
previous arrow
next arrow

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ತಿರಸ್ಕರಿಸಿ ಡಿಸಿಗೆ ಪತ್ರ ಬರೆದ ಯಮುನಾ

300x250 AD

ಕಾರವಾರ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದ ಹೋರಾಟಗಾರ್ತಿ ಯಮುನಾ ಗಾಂವಕರ್ ಪ್ರಶಸ್ತಿಯನ್ನ ತಿರಸ್ಕರಿಸಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ಸರ್ಕಾರದ ಎದುರು ಅನೇಕ ಸಮಸ್ಯೆಗಳ ವಿರುದ್ಧ ಪರಿಹಾರಕ್ಕೆ ಪ್ರತಿನಿತ್ಯ ಹೋರಾಟದ ಮಾರ್ಗದಲ್ಲಿದ್ದೇನೆ. ಹೀಗೆ ಸಂಘಟನಾ ಚೌಕಟ್ಟಿನಲ್ಲಿ ಇರುವುದರಿಂದಲೂ, ವೈಯಕ್ತಿಕವಾಗಿಯೂ ಸರ್ಕಾರ ಕೊಡಮಾಡುವ ಈ ಪ್ರಶಸ್ತಿಯನ್ನು ನಾನು ಸ್ವೀಕರಿಸುವುದಿಲ್ಲವೆಂದು ಅವರು ತಿಳಿಸಿದ್ದಾರೆ. ಪ್ರಶಸ್ತಿಗಾಗಿ ಎಲ್ಲಿಯೂ ಅರ್ಜಿ ಹಾಕಿಲ್ಲ. ಸಮಾಜದಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡಿದ ಇನ್ನೋರ್ವರನ್ನು ಅವರ ಒಪ್ಪಿಗೆಯೊಂದಿಗೆ ಪ್ರಶಸ್ತಿಗೆ ಆಯ್ಕೆ ಮಾಡಿ ನೀಡಬೇಕೆಂದು ಅವರು ವಿನಂತಿಸಿಕೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top