Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸಮಾಜದ ಒಳ್ಳೆಯ ಕೆಲಸಗಳಿಗೆ ಧ್ವನಿಯಾಗಬೇಕು: ಸಚಿವ ಸುನಿಲ್ ಕುಮಾರ್

ಸಿದ್ದಾಪುರ: ಸಮಾಜದ ಒಳ್ಳೆಯ ಕೆಲಸಗಳಿಗೆ ಧ್ವನಿಯಾಗಬೇಕಾದದ್ದು ನಮ್ಮ ಕರ್ತವ್ಯ. ಆಶಾಕಿರಣ ಸಂಸ್ಥೆ ಕೇವಲ ಅಂಧ ಮಕ್ಕಳಿಗೆ ಬೆಳಕಾಗದೆ ಸಮಾಜದ ಕಣ್ಣನ್ನು ತೆರೆಸಿದೆ ಎಂದು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ಸುನೀಲಕುಮಾರ್ ಹೇಳಿದರು.ಪಟ್ಟಣದ ಹಾಳದಕಟ್ಟಾ ಮುರುಘ ರಾಜೇಂದ್ರ ಅಂಧರ ಶಾಲೆಯ…

Read More

ಶ್ರೀಧಾರನಾಥನಿಗೆ ರಜತ ನಾಗಾಭರಣ ಸಮರ್ಪಣೆ

ಕುಮಟಾ: ಮಹಾಶಿವನ ಆತ್ಮಲಿಂಗವಿರುವ ಪಂಚಕ್ಷೇತ್ರಗಳಲ್ಲೊಂದಾದ ಇಲ್ಲಿನ ಶ್ರೀಕ್ಷೇತ್ರ ಧಾರೇಶ್ವರ ದೇವಾಲಯದಲ್ಲಿ ನೆಲೆಸಿರುವ ಶ್ರೀಧಾರನಾಥನಿಗೆ ರಜತ ನಾಗಾಭರಣ ಸಮರ್ಪಣೆ ಮಾಡಲಾಯಿತು.ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಧಾರೇಶ್ವರದಲ್ಲಿ ನೆಲೆಸಿರುವ ಶ್ರೀಧಾರಾನಾಥನಿಗೆ ಭಕ್ತರಾದ ರಮೇಶ ಶೇಟ್ ಹಾಗೂ ಕುಟುಂಬದವರು ಐದು ಕೆಜಿ ತೂಕದ…

Read More

ದಿ ಗ್ಲೋಬಲ್ ಹಿಂದೂ ವಿರೋಧಿ ವಾರ್ಷಿಕ ವರದಿ-2022

“ಹಿಂದೂಮೀಸಿಯಾ” ಸಂಕೀರ್ಣ ಇತಿಹಾಸವನ್ನು ಹೊಂದಿದ್ದು, ವಸಾಹತುಶಾಹಿ ಕಾಲದಲ್ಲಿ ಬೇರೂರಿದೆ. ಆಂಗ್ಲರು 18 ನೇ ಮತ್ತು 19 ನೇ ಶತಮಾನದ ವಸಾಹತುಗಾರರು ಭಾರತದ ಮೇಲೆ ತಮ್ಮ ಪ್ರಾಬಲ್ಯವನ್ನು ಸ್ಥಾಪಿಸುವ ಗುರಿಯನ್ನು ಹೊಂದಿದ್ದರು ಹಿಂದೂ ಧರ್ಮವನ್ನು ಅವಹೇಳನ ಮಾಡುವುದು, ಅದನ್ನು ಪ್ರಾಚೀನ…

Read More

ನ.25ಕ್ಕೆ ಸ್ವರ್ಣವಲ್ಲಿಯಲ್ಲಿ ಶ್ರೀಭಗವತ್ಪಾದ ಪ್ರಕಾಶನದ ರಜತ ಮಹೋತ್ಸವ

ಶಿರಸಿ: ಧರ್ಮ, ಅಧ್ಯಾತ್ಮ, ಸಂಸ್ಕೃತಿ, ಪರಂಪರೆ, ಇತಿಹಾಸ, ಯೋಗ, ಆಯುರ್ವೇದ ಪರಿಚಯಿಸುವ ನಿಟ್ಟಿನಲ್ಲಿ ಜನ್ಮ ಪಡೆದ ಸೋಂದಾ‌ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಪ್ರಮುಖ ಅಂಗ ಸಂಸ್ಥೆಯಾದ ಶ್ರೀಭಗವತ್ಪಾದ ಪ್ರಕಾಶನವು ರಜತ ವರ್ಷ ಸಂಭ್ರಮದಲ್ಲಿದೆ.ನಗರದ ಯೋಗ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಟಿ…

Read More

ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಚಾಂಪಿಯನ್: ವಿಶ್ವೇಶ್ವರ ಹೆಗಡೆ ಕಾಗೇರಿ

ಕಾರವಾರ: ಒಡಿಸ್ಸಾ ಕಾಂಗ್ರೆಸ್ ಸಂಸದ ಧೀರಜ ಸಾಹು ಹಣ ಎಷ್ಟು ಸಂಗ್ರಹ ಮಾಡಿದ್ದಾರೆ ಗೊತ್ತಿಲ್ಲ. ಈಗಾಗಲೇ 350 ಕೋಟಿ ಸಿಕ್ಕಿದೆ. 40 ಮಷಿನ್‌ನಲ್ಲಿ ಹಣ ಎಣಿಕೆ ಕೆಲಸ ಅಧಿಕಾರಿಗಳು ಮಾಡುತ್ತಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರದ ಜನಕ, ಚಾಂಪಿಯನ್ ಎಂದು ವಿಧಾನಸಭೆಯ…

Read More

ಡಿ.24ರಿಂದ ತವರುಮನೆ ಹೋಂಸ್ಟೇ ಆಲೆಮನೆ ಹಬ್ಬ: ಇಂದು ಏಕವ್ಯಕ್ತಿ ತಾಳಮದ್ದಲೆ

ಶಿರಸಿ: ತಾಲೂಕಿನ ವಾನಳ್ಳಿ‌ ಸಮೀಪದ ತವರುಮನೆ ಹೋಂಸ್ಟೇಯಲ್ಲಿ ಡಿ.24ರಿಂದ ಜನವರಿ 1, 2023 ರವರೆಗೆ ಪ್ರತಿದಿನ ಇಳಿಹೊತ್ತು 4 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಆಲೆಮನೆ ಹಬ್ಬ ನಡೆಯಲಿದೆ. ಡಿ.24, ಶನಿವಾರ ಸಂಜೆ ‌6 ಗಂಟೆಯಿಂದ ದಿವಾಕರ ಹೆಗಡೆ…

Read More

ಎದುರಿನಿಂದ ಬಂದ ಬಸ್ ತಪ್ಪಿಸಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ KSRTC ಬಸ್

ಶಿರಸಿ: ಶಿರಸಿ ಹುಬ್ಬಳ್ಳಿ ರಸ್ತೆಯ ಹುಡೇಲಕೊಪ್ಪದ ಬಳಿ  ಕೆ.ಎಸ್.ಆರ್.ಟಿ.ಸಿ. ಬಸ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಶಿರಸಿಯಿಂದ ಹುಬ್ಬಳ್ಳಿ ಕಡೆ ಹೊರಟಿದ್ದ KSRTC ಬಸ್ ಎದುರಿನಿಂದ ಬಂದ ಬಸ್ ತಪ್ಪಿಸಲು‌ ಹೋಗಿ ವಿದ್ಯುತ್ ಕಂಬಕ್ಕೆ…

Read More

ಡಿ.1ಕ್ಕೆ ಉಚಿತ ಐಎಎಸ್ ಓರಿಯೆಂಟೆಷನ್ ಕಾರ್ಯಕ್ರಮ

ಶಿರಸಿ: ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ಯುಪಿಎಸ್ಸಿ ಸಂಬಂಧಿತ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ಉಚಿತ ಓರಿಯೆಂಟೆಷನ್ ಕಾರ್ಯಕ್ರಮ ಡಿ.1, ಶುಕ್ರವಾರ ನಗರದ ಎಂ.ಇ.ಎಸ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಎಂ.ಇ.ಎಸ್ ವಾಣಿಜ್ಯ ಮಹಾವಿದ್ಯಾಲಯ ಶಿರಸಿ…

Read More

ಮೂಕಜ್ಜಿ ಚೈತನ್ಯದ ಸ್ವರೂಪ, ಆಕೆ ನಂಬಿಕೆಯನ್ನು ಪ್ರಶ್ನಿಸುತ್ತಾಳೆ: ಟಿ. ಎಂ.ರಮೇಶ

ಶಿರಸಿ: ಶಿವರಾಮ ಕಾರಂತರು 1968ರಲ್ಲಿ ಬರೆದ ‘ಮೂಕಜ್ಜಿಯ ಕನಸುಗಳು’ ಕಾದಂಬರಿಗೆ 1977ರಲ್ಲಿ ಜ್ಞಾನಪೀಠ ಪ್ರಶಸ್ತಿ ಬಂತು. ಈ ಕಾದಂಬರಿಯಲ್ಲಿ ಕಥಾನಾಯಕರಿಲ್ಲ, ನಾಯಕಿಯರಿಲ್ಲ ಎಂದು ಶಿವರಾಮ ಕಾರಂತರೇ ಹೇಳಿದ್ದಾರೆ. ಆದರೆ ಮೂಕಜ್ಜಿ ಚೈತನ್ಯದ ಸ್ವರೂಪ. ಆಕೆ ನಂಬಿಕೆಯನ್ನು ಪ್ರಶ್ನಿಸುತ್ತಾಳೆ ಎಂದು…

Read More

ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಗೊಂದಲ ಬೇಡ: ಶಾಸಕಿ ರೂಪಾಲಿ

ಕಾರವಾರ: ನಗರದಲ್ಲಿ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಜನರು ಗೊಂದಲಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಜನತೆಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುವುದಾಗಿ ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.ನಗರದಲ್ಲಿ ನಿಲ್ಲಿಸುವ ವಾಹನಗಳಿಗೆ ಪಾರ್ಕಿಂಗ್ ಶುಲ್ಕ ವಿಧಿಸುವ ವಿಷಯ ಇದುವರೆಗೆ ನನ್ನ ಗಮನಕ್ಕೆ…

Read More
Back to top