Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಫೆ.10ಕ್ಕೆ ‘ರಜತ ಸಂಭ್ರಮ ಕಾರ್ಯಕ್ರಮ’

ಯಲ್ಲಾಪುರ: ತಾಲೂಕಾ ಕನ್ನಡ ವೈಶ್ಯ ಸಮಾಜ ಸಂಘದ ಆಶ್ರಯದಲ್ಲಿ ಪಟ್ಟಣದ ನಾಯಕನಕೆರೆ ಶಾರದಾಂಬಾ ದೇವಸ್ಥಾನ ಸಭಾಭವನದಲ್ಲಿ ಫೆ.10 ರಂದು 26ನೇಯ ಮಾಘ ಶುದ್ದ ಪ್ರತಿಪ್ರದೆ ಕಾರ್ಯಕ್ರಮ ಸಮಾಜದ ‘ರಜತ ಸಂಭ್ರಮ ಕಾರ್ಯಕ್ರಮ’ ನಡೆಯಲಿದೆ ಎಂದು ಸಂಘದ ತಾಲೂಕಾ ಅಧ್ಯಕ್ಷ…

Read More

ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಸಚಿವರಿಗೆ ಮನವಿ

ಯಲ್ಲಾಪುರ: ರಾಜ್ಯದಲ್ಲಿ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ರಾಜ್ಯದಲ್ಲಿ ಏಕರೂಪ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಸರಕಾರಿ ಎನ್.ಪಿ.ಎಸ್ ನೌಕರರ ಸಂಘದ ತಾಲೂಕು ಘಟಕದವರು ಮಂಗಳವಾರ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್…

Read More

ಮಳಲಗಾಂವ ಶಾಲೆಯಲ್ಲಿ ಪೋಷಣ ಅಭಿಯಾನ: ವಿವಿಧ ಸ್ಪರ್ಧೆ,ಸಾಂಸ್ಕೃತಿಕ ಕಾರ್ಯಕ್ರಮ

ಯಲ್ಲಾಪುರ: ತಾಲೂಕಿನ ಮಳಲಗಾಂವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಗನವಾಡಿ ಕೇಂದ್ರ,ಸೇವಾಸ್ಪೂರ್ತಿ ಸೇವಾದಳ ಶಾಖೆಗಳ ಸಹಯೋಗದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ, ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು,ರಂಗೋಲಿ ಸ್ಪರ್ಧೆ  ನಡೆಯಿತು.     ಬಿ.ಆರ್.ಪಿ ಸಂತೋಷ ಜಗಳೂರ್ ಕಾರ್ಯಕ್ರಮ ಉದ್ಘಾಟಿಸಿ…

Read More

ನಾಡಹಬ್ಬ ದಸರಾ: ಶಾಲಾ-ಕಾಲೇಜುಗಳಿಗಿಲ್ಲ ರಜೆ

ಬೆಂಗಳೂರು: ನಾಡಹಬ್ಬ ದಸರಾಗೆ ಈ ಬಾರಿ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲದಿರುವುದು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರ ಬೇಸರಕ್ಕೆ ಕಾರಣವಾಗಿದೆ. ಸೆ.26ರಿಂದ ಅಕ್ಟೋಬರ್ 5ರವರೆಗೆ ನಾಡಹಬ್ಬ ದಸರಾ, ನವರಾತ್ರಿ ಉತ್ಸವದ ಸಂಭ್ರಮ. ಆದರೆ ಶಾಲಾ-ಕಾಲೇಜುಗಳಿಗೆ ಮಾತ್ರ ಈ ಬಾರಿ ರಜೆಯನ್ನು ದಸರಾ…

Read More

‘ಎಲ್ಲಾ ಶಾಸಕರು ಜೂನ್ 30ರೊಳಗೆ ಆಸ್ತಿ ವಿವರ ಸಲ್ಲಿಸಿ, ಇಲ್ಲವೇ ಶಿಸ್ತು ಕ್ರಮ ಎದುರಿಸಿ’

ಬೆಂಗಳೂರು: ಭ್ರಷ್ಟ ರಾಜಕಾರಣಿಗಳು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸುವುದು ಸಾಮಾನ್ಯ. ಇದೀಗ ಕರ್ನಾಟಕದ ಶಾಸಕರ ಅಕ್ರಮ ಆಸ್ತಿಗಳ ಮೇಲೆ ಹದ್ದಿನ ಕಣ್ಣಿಡಲು ಲೋಕಾಯುಕ್ತ ಮುಂದಾಗಿದೆ. ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ…

Read More

ಭೀಮಣ್ಣ ನಾಯ್ಕ ಗೆಲುವು ನಿಶ್ಚಿತ: ರವೀಂದ್ರ ನಾಯ್ಕ

ಸಿದ್ದಾಪುರ: ಈ ವಿಧಾನಸಭಾ ಚುನಾವಣೆಯಲ್ಲಿ ಶಿರಸಿ ವಿಧಾನಸಭಾ ಕ್ಷೇತ್ರದಿಂದ ಮತದಾರರ ಒಲವು ಕಾಂಗ್ರೆಸ್ ಪಕ್ಷದ ಪರವಾಗಿದ್ದು, ಪಕ್ಷದ ಅಭ್ಯರ್ಥಿ ಭೀಮಣ್ಣ ನಾಯ್ಕ ಗೆಲುವು ನಿಶ್ಚಿತವಾಗಿದೆ ಎಂದು ಕಾಂಗ್ರೇಸ್ ಧುರೀಣ ರವೀಂದ್ರ ನಾಯ್ಕ ಹೇಳಿದರು.ಅವರು ತಾಲೂಕಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ…

Read More

ಜೀಯು ಪರಿಪೂರ್ಣ ಅಭಿನಂದನಾ ಗ್ರಂಥ ಬಿಡುಗಡೆ

ಹೊನ್ನಾವರ: ಜೀಯು ಅಭಿನಂದನೆಯ ‘ಜೀವನದಿ’ ಪರಿಪೂರ್ಣಗೊಂಡ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮ ಎಸ್.ಡಿ.ಎಂ. ಕಾಲೇಜಿನ ಆವರಣದಲ್ಲಿ ನೆರವೇರಿತು. ಸಮಿತಿಯ ಗೌರವಾಧ್ಯಕ್ಷರಾದ ಆರ್.ಎಸ್.ರಾಯ್ಕರ್ ಮಾತನಾಡಿ ಶರಾವತಿ ಎಡಬಲದಂಡೆಯ ನಿವಾಸಿಗಳ ಸಂಕಷ್ಟಕ್ಕೆ ತಮ್ಮ ಪತ್ರಿಕೆಯ ಮೂಲಕ ಸರ್ಕಾರದ ಗಮನ ಸೆಳೆದು ಹಲವು…

Read More

ಸ್ವಾತಂತ್ರ್ಯ ದಿನಾಚರಣೆ: ಬೊಮ್ಮಯ್ಯ ಮಾಸ್ತರರಿಗೆ ಸನ್ಮಾನ

ಅಂಕೋಲಾ: ಸಮರ್ಪಣ ವಿಶ್ರಾಂತ ಶಿಕ್ಷಕರ ಬಳಗದಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ 96 ವರ್ಷದ ಹಿರಿಯ ಶಿಕ್ಷಕ ಬೊಮ್ಮಯ್ಯ ಮಾಸ್ತರ ತೆಂಕಣಕೇರಿ ಇವರನ್ನು ಅವರ ಮನೆಯಂಗಳದಲ್ಲಿ ಸನ್ಮಾನಿಸಲಾಯಿತು. ಸನ್ಮಾನಕ್ಕೆ ಉತ್ತರಿಸುತ್ತ ಬೊಮ್ಮಯ್ಯ ಮಾಸ್ತರರು ತಮ್ಮ ಸೇವೆಯ ಎಲ್ಲ ಶಾಲೆಗಳ…

Read More

ಜೊಯಿಡಾ ರೈತರಿಗೆ ನೀರು ಕೊಡಿ: ಕುಮಾರ ಬೊಬಾಟೆ

ಜೊಯಿಡಾ: ತಾಲೂಕಿನ ಜನರು ಸೂಪಾ ಜಲಾಶಯ ನಿರ್ಮಿಸಲು ತಮ್ಮ ಜಮೀನು, ಮನೆಯನ್ನು ತ್ಯಾಗ ಮಾಡಿದ್ದಾರೆ. ನಮ್ಮ ತಾಲೂಕಿನಿಂದ ರಾಜ್ಯ, ಹೊರ ರಾಜ್ಯಗಳಿಗೆ ವಿದ್ಯುತ್ ನೀಡಲಾಗುತ್ತದೆ. ತಾಲೂಕಿನ ನೀರಿನಿಂದ ಇಲ್ಲಿಯ ಕಾರ್ಖಾನೆಯವರು ಉದ್ಯಮ ನಡೆಸುತ್ತಿದ್ದಾರೆ. ಆದರೆ ತಾಲೂಕಿನ ರೈತರಿಗೆ ಮಾತ್ರ…

Read More

‘ಸುವರ್ಣ ಸಾಧಕ’ ಪ್ರಶಸ್ತಿ ಸ್ವೀಕರಿಸಿದ ಅನಂತಮೂರ್ತಿ ಹೆಗಡೆ

ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭದಿಂದ ನೀಡುವ ಪ್ರಶಸ್ತಿ ಶಿರಸಿ: ರಾಜ್ಯದ ಪ್ರತಿಷ್ಠಿತ ಸುದ್ದಿ ಮಾಧ್ಯಮ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ವತಿಯಿಂದ ನೀಡುವ ಸುವರ್ಣ ಸಾಧಕ ಪ್ರಶಸ್ತಿಯನ್ನು ಫೆ.೧೧, ರವಿವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಶಿರಸಿ…

Read More
Back to top