Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಶ್ರೀನಿಕೇತನ ಶಾಲೆಯಲ್ಲಿ ‘ಆನಂದ-ಆರೋಗ್ಯ ಶೈಕ್ಷಣಿಕ ಪ್ರಾತ್ಯಕ್ಷಿಕೆ’ ಯಶಸ್ವಿ

ಶಿರಸಿ: ತಾಲೂಕಿನ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆ, ಇಸಳೂರಿನಲ್ಲಿ ಡಿಸೆಂಬರ್ 8, ಶುಕ್ರವಾರದಂದು ‘ಆನಂದ-ಆರೋಗ್ಯ ಶೈಕ್ಷಣಿಕ ಪ್ರಾತ್ಯಕ್ಷಿಕೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಕೆ. ಎಸ್. ಪವಿತ್ರಾ…

Read More

ಯರಮುಖ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ

ಜೊಯಿಡಾ: ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತ ವ್ಯಾಪ್ತಿಯ ಯರಮುಖ ಪ್ರಾಥಮಿಕ ಶಾಲೆಯಲ್ಲಿ ಗುಂದ ಅರಣ್ಯ ವಲಯದಿಂದ ವನಮಹೋತ್ಸವ ಮತ್ತು ಬೀಜ ಬಿತ್ತೋತ್ಸವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗುಂದ ವಲಯ ಅರಣ್ಯಾಧಿಕಾರಿ ರವಿಕಿರಣ್ ಸಂಪಗಾವಿ, ಮಳೆಗಾಲದ ಪ್ರಾರಂಭದಲ್ಲಿ…

Read More

ಸಿನಿಮಾ ಮಾಧ್ಯಮ ಪ್ರತಿಭೆಗಳ ಮೂಲ ‘ರಂಗಭೂಮಿ’: ರವೀಂದ್ರ ಹೀರೆಕೈ

ಸಿದ್ದಾಪುರ: ಪ್ರಭಾವಿ ಮಾಧ್ಯಮದಲ್ಲಿ ಒಂದಾದ ಸಿನಿಮಾ ಮಾಧ್ಯಮದಲ್ಲಿ ಛಾಪು ಮೂಡಿಸಿದ ಹಲವಾರು ಪ್ರತಿಭೆಗಳ ಮೂಲ ರಂಗಭೂಮಿಯೇ ಆಗಿದ್ದು, ರಂಗಭೂಮಿ ಹಲವಾರು ಪ್ರತಿಭೆಗಳನ್ನು ಹುಟ್ಟುಹಾಕಿದೆ ಎಂದು ಟಿಎಎಸ್‌ಎಸ್ ನಿರ್ದೇಶಕ ರವೀಂದ್ರ ಹೆಗಡೆ ಹಿರೇಕೈ ಹೇಳಿದರು. ತಾಲೂಕಿನ ಹಾರ್ಸಿಕಟ್ಟಾ ಗಜಾನನೋತ್ಸವ ಸಮಿತಿಯಲ್ಲಿ…

Read More

ಏಕಾಗ್ರ ಚಿತ್ತದಿಂದ ಓದಿದರೆ ಯಾವುದೇ ಗುರಿಯನ್ನು ಮುಟ್ಟಬಹುದು: ವಿನಾಯಕ ಪ್ರಭು

ಕುಮಟಾ: “ವಿದ್ಯಾರ್ಥಿಗಳು ತಮಗೆ ಸಿಗುವ ಸಮಯವನ್ನು ಸರಿಯಾಗಿ ಸದುಪಯೋಗ ಪಡಿಸಿಕೊಂಡು ನಿತ್ಯ ನಿರಂತರ ಏಕಾಗ್ರ ಚಿತ್ತದಿಂದ ಓದಿದರೆ ಮುಂದೆ ಬರುವ ಜೆಇಇ, ನೀಟ್, ಕೆಸಿಇಟಿ ಅಥವಾ ವಾರ್ಷಿಕ ಪರೀಕ್ಷೆಯನ್ನು ಸುಲಭವಾಗಿ ಎದುರಿಸಿ ಉತ್ತಮ ಅಂಕಗಳಿಸಿ ತಮ್ಮ ಗುರಿಯನ್ನು ತಲುಪಲು…

Read More

ಆರೋಗ್ಯ,ಶಿಕ್ಷಣ,ಔಷಧಗಳ ಕುರಿತ ಉಪನ್ಯಾಸ ಕಾರ್ಯಕ್ರಮ ಯಶಸ್ವಿ

ಶಿರಸಿ: ತಾಲೂಕಿನ ಕಡಕೋಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಕೋ ಕೇರ್( ರಿ ) ಸಂಸ್ಥೆ, ಶಿರಸಿ, ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ, ಜಿಲ್ಲಾ ಶಾಖೆ : ಉತ್ತರ ಕನ್ನಡ, ಗ್ರೀನ್ ಕೇರ್ ಸಂಸ್ಥೆ,…

Read More

ಕಡತೋಕಾ ಜನತಾ ವಿದ್ಯಾಲಯದ ಕ್ರೀಡಾ ಸಾಧನೆ

ಹೊನ್ನಾವರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಉತ್ತರ ಕನ್ನಡ ಉಪನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉತ್ತರ ಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊನ್ನಾವರ ಇವರ ಸಹಯೋಗದಲ್ಲಿ ಎಸ್.ಡಿ.ಎಮ್.ಕಾಲೇಜು ಕ್ರೀಡಾಂಗಣದಲ್ಲಿ ನಡೆದ 2022- 23ನೇ ಸಾಲಿನ ತಾಲೂಕ…

Read More

ಮಾದರಿ ಶಾಲೆಯಲ್ಲಿ ಸ್ವಯಂಪ್ರೇರಿತ ಶ್ರಮದಾನ: ಯುವಕರ ಕಾರ್ಯಕ್ಕೆ ಶ್ಲಾಘನೆ

ಯಲ್ಲಾಪುರ:ಪಟ್ಟಣದ ಮಾದರಿ ಶಾಲೆಯ ಆಟದ ಮೈದಾನದ ಆವರಣದಲ್ಲಿ ಮಳೆಯಿಂದಾಗಿ ವ್ಯಾಪಕವಾಗಿ ನೀರು ತುಂಬಿನಿಂತು ಕಿರಿಕಿರಿ ಉಂಟು ಮಾಡಿತು. ಇದನ್ನು ಗಮನಿಸಿದ ಸ್ಥಳೀಯ ಯುವಕರು ಶ್ರಮದಾನದ ಮೂಲಕ ಮಳೆ ನೀರು ಸರಾಗವಾಗಿ ಹೋಗುವಂತೆ, ಕಟ್ಟಿರುವ ಗಟಾರ ಬಿಡಿಸಿ ಕೊಟ್ಟರು. ಮಾದರಿ…

Read More

ಕೆಡಿಪಿ ಸಭೆಯಲ್ಲಿ ಇಂದಿರಾ ಕ್ಯಾಂಟೀನ್ ಅವ್ಯವಹಾರ ಸದ್ದು!

ಅಂಕೋಲಾ: ಶಾಸಕ ಸತೀಶ್ ಸೈಲ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಇಂದಿರಾ ಕ್ಯಾಂಟೀನ್‌ನಲ್ಲಿ ಅವ್ಯವಹಾರ ನಡೆಯುತ್ತಿರುವ ಬಗ್ಗೆ ಆರೋಪ ಕೇಳಿಬಂತು. ಸಭೆಯಲ್ಲಿ ಮಾತನಾಡಿದ ಮಾಹಿತಿ ಹಕ್ಕು ಕಾರ್ಯಕರ್ತ ಚೇತನ ನಾಯಕ, ಇಂದಿರಾ ಕ್ಯಾಂಟೀನ್‌ನಲ್ಲಿ ಊಟಕ್ಕೆ ಬರುವ ಜನ…

Read More

ಸೂರಜ ನಾಯ್ಕ ಸೋನಿ: ಗಣೇಶ ಚತುರ್ಥಿ ಹಬ್ಬದ ಹಾರ್ದಿಕ ಶುಭಾಶಯಗಳು

ಗಣೇಶಮೇಕದಂತಂಚ ಹೇರಂಭಂ ವಿಘ್ನನಾಯಕಮ್ |ಲಂಬೋದರಂ ಶೂರ್ಪಕರ್ಣಂ ಗಜವಕ್ತ್ರಂ ಗುಹಾಗ್ರಜಮ್ || ಸರ್ವರಿಗೂ ಗಣೇಶ ಚತುರ್ಥಿ ಹಬ್ಬದ ಹಾರ್ದಿಕ ಶುಭಾಶಯಗಳು. ವಿಘ್ನವಿನಾಶಕ ಗಣಪತಿಯು ಸರ್ವರಿಗೂ ಶುಭವನ್ನುಂಟು ಮಾಡಲಿ ಎಂದು ಶುಭ ಹಾರೈಸುವವರು ಸೂರಜ ನಾಯ್ಕ ಸೋನಿಜೆಡಿಎಸ್ ಮುಖಂಡರು, ಉ.ಕ

Read More

‘ಗೋದಿನ- ಗೋವಿಗಾಗಿ ಆಲೆಮನೆ’ ಆಮಂತ್ರಣ ಬಿಡುಗಡೆ

ಸಿದ್ದಾಪುರ: ತಾಲೂಕಿನ ಭಾನ್ಕುಳಿ ಶ್ರೀರಾಮದೇವಮಠ ಆವಾರದ ಗೋಸ್ವರ್ಗದಲ್ಲಿ ಜ.೧೨ರಿಂದ ೧೫ರವರೆಗೆ ನಡೆಯಲಿರುವ ‘ಗೋದಿನ ಮತ್ತು ಗೋವಿಗಾಗಿ ಆಲೆಮನೆ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ರಾಮಚಂದ್ರಾಪುರಮಠ ಮಹಾಸಂಸ್ಥಾನದ ರಾಘವೇಶ್ವರಭಾರತೀ ಶ್ರೀ ಹವ್ಯಕ ಸಮಾವೇಶದಲ್ಲಿ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ…

Read More
Back to top