Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಭಾರತದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳು: ಧನ್ಯವಾದಗಳು ಬರಾಕ್ ಒಬಾಮಾ

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, “ಬಿಡೆನ್ ಅವರು ಜೂನ್ 22 ರಂದು ಶ್ವೇತಭವನದ ದಕ್ಷಿಣ ಹುಲ್ಲುಹಾಸಿನ ಮೇಲೆ ಮೋದಿಯನ್ನು ಸ್ವಾಗತಿಸುತ್ತಿದ್ದಾಗ ಮತ್ತು ದ್ವಿಪಕ್ಷೀಯ ಮಾತುಕತೆಯಲ್ಲಿ ತೊಡಗಿರುವಾಗ, ಒಬಾಮಾ ಅವರು ಸಿಎನ್‌ಎನ್‌ಗೆ ನೀಡಿದ ಸಂದರ್ಶನದಲ್ಲಿ ಬಿಡೆನ್‌ಗೆ “ಬಹುಸಂಖ್ಯಾತ ಹಿಂದೂ ಭಾರತದಲ್ಲಿ…

Read More

ಶತಾಯುಷಿ ಯಮುನಮ್ಮ ಬೈರೊಡಗಿ ನಿಧನ

ದಾಂಡೇಲಿ: ನಗರದ ಅಂಬೆವಾಡಿಯ ನಿವಾಸಿ, ಶತಾಯುಷಿ ಯಮುನಮ್ಮ ಬೈರೊಡಗಿ ಅವರು ಸೋಮವಾರ ವಿಧಿವಶರಾದರು. ಇವರು ಕಾಡಿನ ವಿವಿಧ ಜಾತಿಯ ಹಣ್ಣುಗಳನ್ನು ಹಾಗೂ ತಿಂಡಿ ತಿನಿಸುಗಳನ್ನು ಮಾರಾಟ ಮಾಡುವುದರ ಮೂಲಕ ಸ್ವಾವಲಂಬಿಯಾಗಿ ಬದುಕನ್ನು ಕಟ್ಟಿಕೊಂಡು ಆದರ್ಶ ಮಾತೆಯಾಗಿ ಗಮನ ಸೆಳೆದಿದ್ದರು.…

Read More

Dr. Saif harasses junior anesthesiologist Dr. Preethi, forces her to attempt suicide, arrested after police confirm ‘targeted harassment’

Telangana: On Friday, the Telangana Police arrested Dr. MA Saif, a second-year MD student at Kakatiya Medical College in Warangal district in connection with the suicide attempt by…

Read More

ರುದ್ರವೀಣಾ ವಾದಕಿ ಮೇಘನಾ ಹೆಗಡೆಗೆ ಕೇಂದ್ರ‌ ಪುರಸ್ಕಾರ

ಶಿರಸಿ: ಯುವ ಸಿತಾರ್ ಹಾಗೂ ರುದ್ರವೀಣಾ ವಾದಕಿ ಮೇಘನಾ ಹೆಗಡೆ ಅವರಿಗೆ ಭಾರತ ಸರಕಾರ ನೀಡುವ ವಿದ್ಯಾರ್ಥಿ ವೇತನ ಪುರಸ್ಕಾರ ಪ್ರಕಟವಾಗಿದೆ.ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ (ಸಿಸಿಆರ್ಟಿ) ನಡೆಸಿದ 2021- 22ನೇ ಸಾಲಿನ…

Read More

ನಿವೃತ್ತ ಪ್ರಾಧ್ಯಾಪಕಿಯ ಮೃತದೇಹ ಕ್ರಿಮ್ಸ್’ಗೆ ದಾನ

ಕಾರವಾರ: ನಂದನಗದ್ದಾದ ನಿವೃತ್ತ ಪ್ರಾಧ್ಯಾಪಕಿ ಡಾ.ಗೀತಾ ಪೂಜಾರಿ (74) ಅವರ ಮೃತದೇಹವನ್ನು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಶರೀರ ರಚನಾಶಾಸ್ತ್ರ ವಿಭಾಗಕ್ಕೆ ಅವರ ಕುಟುಂಬಸ್ಥರು ದಾನ ಮಾಡಿದ್ದಾರೆ. ಮೃತರ ಇಚ್ಛೆಯಂತೆ ಸ್ವಯಂ ಪ್ರೇರಿತ ದೇಹದಾನ ಕಾರ್ಯಕ್ರಮದ ಅಡಿ ನೋಂದಾಯಿಸಿ,…

Read More

ಮೀನುಗಾರರ ಮಕ್ಕಳು ಶಿಕ್ಷಣ ಪಡೆದು ಬೇರೆಬೇರೆ ವೃತ್ತಿಗಳಲ್ಲಿ ತೊಡಗಿಕೊಳ್ಳಿ: ಸಚಿವ ವೈದ್ಯ

ಹೊನ್ನಾವರ : ಇಲ್ಲಿನ ಜೈನಜಟಗೇಶ್ವರ ಯುವ ಸಮಿತಿಯಯವರು ಆಯೋಜಿಸಿದ್ದ ಟೊಂಕ ಉತ್ಸವ ಮತ್ತು ಸಾಧಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಸಚಿವ ಮಂಕಾಳ ವೈದ್ಯ ಉದ್ಘಾಟಿಸಿದರು. ನಂತರ ಮಾತನಾಡಿ, ಮುಂದಿನ ಪೀಳಿಗೆಯ ಸಮಗ್ರ ಹಿತದೃಷ್ಟಿಯಿಂದ ಮೀನುಗಾರರು ತಮ್ಮ ಮಕ್ಕಳಿಗೆ ಉತ್ತಮ…

Read More

ನಿವೃತ್ತ, ವರ್ಗಾವಣೆಗೊಂಡ ಅಧಿಕಾರಿಗಳಿಗೆ ಸನ್ಮಾನ

ಹೊನ್ನಾವರ: ತಾಲೂಕಿನಲ್ಲಿ 3 ವರ್ಷಗಳ ಅವಧಿಯಲ್ಲಿ ಪ್ರದೀಪ ಆಚಾರ್ಯ ಅವರು ಸಲ್ಲಿಸಿದ ಕಾರ್ಯ ಶ್ಲಾಘನೀಯ ಎಂದು ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ನಾಯ್ಕ ಹೇಳಿದರು. ಅವರು ತಾಲೂಕು ಪಂಚಾಯತದ ಸಭಾಭವನದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ ನಿವೃತ್ತಿ…

Read More

ಪೋಕ್ಸೋ ಪ್ರಕರಣದ ಆರೋಪಿ ಆತ್ಮಹತ್ಯೆಗೆ ಶರಣು; ಪ್ರಕರಣ ದಾಖಲು

ಭಟ್ಕಳ : ತಾಲೂಕಿನ ಹಡೀಲ್ ಸಬ್ಬತ್ತಿಯಲ್ಲಿ ವ್ಯಕ್ತಿಯೋರ್ವ  ಮರಕ್ಕೆ ನೇಣು ಬಿಗಿದುಕೊಂಡು  ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕಳೆದ 15 ದಿನದಿಂದ ಯಾವುದೊ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು, ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯ ಹತ್ತಿರದಲ್ಲಿರುವ ಗೇರು ಪ್ಲಾಂಟೇಷನ್‌ನಲ್ಲಿ  ಆತ್ಮಹತ್ಯೆ ಮಾಡಿಕೊಂಡಿದ್ದಾನೆ.…

Read More

ಮೂವರು ಶಿಕ್ಷಕರು ಜಿಲ್ಲಾಮಟ್ಟದ ‘ಪಾಂಡುರಂಗ’ ಪ್ರಶಸ್ತಿಗೆ ಆಯ್ಕೆ

ಸಿದ್ದಾಪುರ: ಅರುಣೋದಯ ಸಂಸ್ಥೆಯವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಿಗಾಗಿ ನೀಡುತ್ತಿರುವ 2023ನೇ ಸಾಲಿನ ‘ಪಾಂಡುರಂಗ’ ಪ್ರಶಸ್ತಿಗೆ ಮೂವರ ಹೆಸರನ್ನು ಪ್ರಕಟಗೊಳಿಸಿದೆ. ಕುಮಟಾ ಗುಡಿಗಾರಗಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಂಜುನಾಥ ಎಂ.ನಾಯ್ಕ, ಶಿರಸಿ ಹುಲೇಕಲ್ ಶ್ರೀದೇವಿ ಪ್ರೌಡಶಾಲೆ…

Read More

ಹೆಗಡೆ ಕೋಲ್ಡ್ರಿಂಕ್ಸ್ ಮಾಲೀಕ ಶ್ರೀಕಾಂತ ಹೆಗಡೆ ಅಕಾಲಿಕ ನಿಧನ

ಅಂಕೋಲಾ : ಶ್ರೀ ಆರ್ಯದುರ್ಗಾ ದೇವಸ್ಥಾನದ ಟ್ರಸ್ಟಿಯಾಗಿದ್ದ ಹಾಗೂ ನಗರದ ಮುಖ್ಯ ರಸ್ತೆಯಲ್ಲಿರುವ ಹೆಸರಾಂತ ಹೆಗಡೆ ಕೋಲ್ಡ್ ಡ್ರಿಂಕ್ಸ್‌ನ ಮಾಲೀಕರಾಗಿದ್ದ ಅತ್ಯಂತ ಸರಳ ಹಾಗೂ ಸಜ್ಜನ ವ್ಯಕ್ತಿತ್ವದ ಶ್ರೀಕಾಂತ ವಾಸುದೇವ ಹೆಗಡೆಯವರು ಅಕಾಲಿಕವಾಗಿ ನಿಧನರಾಗಿದ್ದಾರೆ. ಮೃತರು ಅಂಕೋಲಾದ ವಾಜಂತ್ರಿಕಟ್ಟಾದ…

Read More
Back to top