Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ನೂತನ ಘನತ್ಯಾಜ್ಯ ವಿಲೇವಾರಿ ಘಟಕ ಲೋಕಾರ್ಪಣೆ

ಕುಮಟಾ: ತಾಲೂಕಿನ ಕಾಗಾಲ ಗ್ರಾಮ ಪಂಚಾಯತದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಘನತ್ಯಾಜ್ಯ ವಿಲೇವಾರಿ ಘಟಕವನ್ನು ಶಾಸಕ ದಿನಕರ ಶೆಟ್ಟಿ ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಶಾಸಕರು, ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ಸ್ವಚ್ಛ ಭಾರತ ಶ್ರೇಷ್ಠ ಭಾರತ ಧ್ಯೇಯವಾಕ್ಯದೊಂದಿಗೆ ನಗರ ಹಾಗೂ…

Read More

ಪ್ರಶಸ್ತಿಗೆ ವಿಶೇಷ ಶಿಕ್ಷಕರುಗಳಿಂದ ಅರ್ಜಿ ಆಹ್ವಾನ

ಕಾರವಾರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಡಿ.3ರ ವಿಶ್ವ ವಿಕಲಚೇತನರ ದಿನಾಚರಣೆಯಂದು ನೀಡಲಾಗುವ ರಾಜ್ಯ ಪ್ರಶಸ್ತಿಗಾಗಿ ಅಂಗವಿಕಲರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸಂಸ್ಥೆಗಳಿಗೆ, ವಿಶಿಷ್ಟ ಸಾಧನಗೈದಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ…

Read More

ಅರಣ್ಯ ಭೂಮಿ ಹೋರಾಟಕ್ಕೆ ಬೆನ್ನೆಲುಬಾಗಿರುವ ರವೀಂದ್ರ ನಾಯ್ಕಗೆ ರಾಜಕೀಯ ಶಕ್ತಿ ನೀಡಿ: ಸುಬ್ರಾಯ ಭಟ್

ಸಿದ್ಧಾಪುರ: ಅರಣ್ಯ ಭೂಮಿ ಸಮಸ್ಯೆ ಜಿಲ್ಲೆಯ ಮಹತ್ವದ ಸಮಸ್ಯೆಯಾಗಿದ್ದು, ಭೂಮಿ ಹಕ್ಕಿನ ಹೋರಾಟಕ್ಕೆ ಜನಪ್ರತಿನಿಧಿಗಳ ಸ್ಫಂದನೆ ದೊರಕದೇ ಇರುವುದು ವಿಷಾದಕರ. ಈ ಹಿನ್ನೆಲೆಯಲ್ಲಿ ಅರಣ್ಯ ಭೂಮಿ ಹಕ್ಕಿನ ಮೂರು ದಶಕದ ಹೋರಾಟಕ್ಕೆ ಬೆನ್ನೆಲುಬು ಆಗಿರುವ ರವೀಂದ್ರ ನಾಯ್ಕಗೆ ರಾಜಕೀಯ…

Read More

ಅರಣ್ಯ ರಕ್ಷಣೆಗೆ ಕಾಯಿದೆ ಬಲವಾಗಿರಬೇಕು: ಸ್ವರ್ಣವಲ್ಲೀ ಶ್ರೀ

ಶಿರಸಿ : ಸೋಂದಾ ಸ್ವರ್ಣವಲ್ಲೀ ಸಸ್ಯಲೋಕ ಹೆಸರಿನ ಬೃಹತ್ ಜೀವ ವೈವಿಧ್ಯ ವನದಲ್ಲಿ ಜೂನ 5 ರಂದು ವೃಕ್ಷಾರೋಪಣ ಕಾರ್ಯಕ್ರಮ ನಡೆಯಿತು. ಪರಮ ಪೂಜ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಪವಿತ್ರ ವೃಕ್ಷಾರೋಪಣ ಮಾಡಿ, ಒಂದು ಕಿ.ಮೀ…

Read More

ದಾನಿಗಳಿಂದ ನೋಟ್‌ಬುಕ್ ವಿತರಣೆ

ಕಾರವಾರ: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಾಯಿಪ್ರಕಾಶ್ ರಾಯ್ಕರ್ ತಾವು ಕಲಿತ ಶಾಲೆಯ ಮೇಲಿನ ಅಭಿಮಾನದಿಂದ ಇಲ್ಲಿ ಓದುತ್ತಿರುವ 165 ಮಕ್ಕಳಿಗೆ 60,000 ರೂ. ಮೌಲ್ಯದ ವರ್ಷಪೂರ್ತಿ ಸಾಕಾಗುವಷ್ಟು ಉತ್ತಮ ಗುಣಮಟ್ಟದ…

Read More

ಮಾ.9, 10ಕ್ಕೆ ರಾಮತಾರಕ ಹವನ: ವಿ.ಎನ್.ನಾಯ್ಕ

ಸಿದ್ದಾಪುರ: ಮಾ.9 ಮತ್ತು 10ರಂದು ಬೇಡ್ಕಣಿಯ ಶ್ರೀಕೋಟೆ ಹನುಮಂತ ದೇವಾಲಯದಲ್ಲಿ ಆಡಳಿತ ಸೇವಾ ಸಮಿತಿಯ ಕಚೇರಿ ಕಟ್ಟಡದ ಮೊದಲ ಮಹಡಿಯ ಪ್ರಾರಂಭೋತ್ಸವ, 1008 ಸಾಮೂಹಿಕ ಹನುಮದ್ ವ್ರತ, ರಾಮತಾರಕ ಹವನ, ಹನುಮಂತ ಮೂಲಮಂತ್ರ ಹವನ ಮತ್ತು ಧರ್ಮಸಭೆ ದೇವಾಲಯದ…

Read More

ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿಯ ವೇಗ ಹೆಚ್ಚಲಿದೆ: ಕಾಗೇರಿ

ಅಂಕೋಲಾ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರ ಕಾರ್ಯಕ್ರಮದಿಂದಾಗಿ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಗೆಲುವಿನ ಅಂತರ ಈ ಬಾರಿ ದಾಖಲೆ ಬರೆಯಲಿದೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ತಾಲೂಕಿನ ಹಟ್ಟಿಕೇರಿ ಗೌರಿಕೆರೆ ನರೇಂದ್ರ ಮೋದಿ…

Read More

TSS ಸೂಪರ್ ಮಾರ್ಕೆಟ್:ಅಲಂಕಾರಿಕ ಸಾಮಗ್ರಿಗಳು ಲಭ್ಯ: ಜಾಹೀರಾತು

*ಟಿ ಎಸ್ ಎಸ್ ಸೂಪರ್ ಮಾರ್ಕೆಟ್* ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಮಂಟಪದ ಅಲಂಕಾರಿಕ ಸಾಮಗ್ರಿಗಳು ನಿಮ್ಮ ಟಿ ಎಸ್ ಎಸ್ ಸೂಪರ್ ಮಾರ್ಕೆಟ್‌ನಲ್ಲಿ ಲಭ್ಯ  ಮಾಲೆಗಳುಮಣಿ ಹಾರಬಣ್ಣದ ಹಾಳೆಗಳು ಬಲೂನ್ ಗಳುತೋರಣಬಟ್ಟೆ ಮಂಟಪಕೃತಕ ಹೂವಿನ ಕುಂಡಗಳುಇತ್ಯಾದಿ. ಹೆಚ್ಚಿನ ಮಾಹಿತಿಗಾಗಿ…

Read More

ನಗೆ ಪ್ರಾಥಮಿಕ ಶಾಲೆಗೆ ಸಿಎಸ್‌ಆರ್ ಯೋಜನೆಯಲ್ಲಿ ಅಗತ್ಯ ಪೀಠೋಪಕರಣ ವಿತರಣೆ

ಕಾರವಾರ : ತಾಲೂಕಿನ ನಗೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೈಗಾ ಯೋಜನೆಯ ಹಿರಿಯ ಸ್ಥಾನಿಯ ನಿರ್ದೇಶಕರಾದ ಪಿ.ಜಿ. ರಾಯಚೂರು ಹಾಗೂ ಸಿಎಸ್‌ಆರ್ ಕಮೀಟಿಯ ಉಪಾಧ್ಯಕ್ಷರು ಹಾಗೂ ಎಡಿಶನಲ್ ಚೀಪ್ ಇಂಜಿನೀಯರ್ ಎಸ್.ತಿಪ್ಪೆಸ್ವಾಮಿ, ಸಿಎಸ್‌ಆರ್ ಸಮಿತಿಯ ಸಾಯಿನಾಥ…

Read More

ಕಂಡಕ್ಟರ್‌ಗಳಿಗೆ ತಲೆನೋವಾಗಿದೆ ಶಕ್ತಿ ಯೋಜನೆ; ಎಂಡಿಗೆ ಪತ್ರ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಜಾರಿಯಾಗಿ ಮೂರು ತಿಂಗಳು ಪೂರೈಸಿದ್ದು, ಈ ನಡುವಲ್ಲೇ ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರಿಗೆ ಪತ್ರ ಬರೆದಿದ್ದು, ಈ ಯೋಜನೆ ಅನುಷ್ಠಾನದ ಬಳಿಕ…

Read More
Back to top