Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಎಂಎಂ ಮಹಾವಿದ್ಯಾಲಯದಲ್ಲಿ ವಿಶ್ವ ಯೋಗ ದಿನ, ಸಂಗೀತ ದಿನಾಚರಣೆ

ಶಿರಸಿ: ವಿಶ್ವ ಯೋಗದಿನದ ಅಂಗವಾಗಿ ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಬೆಳಿಗ್ಗೆ 7 ಗಂಟೆಗೆ ಯೋಗಾಭ್ಯಾಸ ವನ್ನು ನಡೆಸಲಾಯಿತು. ಹರ್ಷಿತಾ ಚಂದಾವರ್ ಯೋಗಾಭ್ಯಾಸ ಹೇಳಿಕೊಟ್ಟರು. ಕಾಲೇಜಿನ ಪ್ರಾಚಾರ್ಯ ಡಾ.ಟಿ.ಎಸ್ ಹಳೆಮನೆ, ಪ್ರಾಧ್ಯಾಪಕರು,ವಿದ್ಯಾರ್ಥಿಗಳು ಬೋಧಕೇತರ ಸಿಬ್ಬಂದಿಗಳು ಯೋಗ…

Read More

ಹೆದ್ದಾರಿ ಸಮಸ್ಯೆ: ಉಪವಿಭಾಗಾಧಿಕಾರಿಯಿಂದ ಪರಿಶೀಲನೆ

ಹೊನ್ನಾವರ: ತಾಲೂಕಿನ ಮಂಕಿ ಭಾಗದಿಂದ ಪಟ್ಟಣದವರೆಗೆ ಬೀದಿದೀಪ ಅಳವಡಿಕೆ ಸೇರಿದಂತೆ ವಿವಿಧ ಬೇಡಿಕೆಯ ಕುರಿತು ಸಾರ್ವಜನಿಕರ ಒತ್ತಾಯದ ಮೇರೆಗೆ ಉಪವಿಭಾಗಾಧಿಕಾರಿ ಮಂಗಳವಾರ ಪರಿಶೀಲನೆ ನಡೆಸಿದರು.ತಾಲೂಕಿನಲ್ಲಿ ಐಆರ್‌ಬಿ ಕಂಪನಿ ನಿರ್ಮಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೀದಿದೀಪ ಅಳವಡಿಕೆ ಮತ್ತು ಗಟಾರ,…

Read More

ದೇಹಳ್ಳಿ ಶಾಲಾ ಸಾಂಸ್ಕೃತಿಕ ಸೌರಭ ದಶಮಾನೋತ್ಸವ ಯಶಸ್ವಿ

ಯಲ್ಲಾಪುರ: ತಾಲೂಕಿನ ದೇಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಾಂಸ್ಕೃತಿಕ ಸೌರಭದ ದಶಮಾನೋತ್ಸವ ಶುಕ್ರವಾರ ರಾತ್ರಿ ನಡೆಯಿತು. ಕಾರ್ಯಕ್ರಮದಲ್ಲಿ ಆನಗೋಡ ಕ್ಲಸ್ಟರ್ ನ ಸಿ.ಆರ್.ಪಿ ಆಗಿ 5 ವರ್ಷಗಳ ಕಾಲ ಕಾರ್ಯನಿರ್ವಹಿಸಿ, ಸವಣಗೇರಿ ಶಾಲೆಯ ಮುಖ್ಯಾಧ್ಯಾಪಕರಾಗಿ ನಿಯೋಜಿತರಾಗಿರುವ ಸಂಜೀವಕುಮಾರ…

Read More

ನಗೆ ಸರ್ಕಾರಿ ಶಾಲೆಯಲ್ಲಿ ‘ಬೆಂಕಿ ರಹಿತ ಅಡುಗೆ’ ಪ್ರಾತ್ಯಕ್ಷಿಕೆ

ಹೊನ್ನಾವರ : ತಾಲೂಕಿನ ನಗರೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಿನೂತನ ಚಟುವಟಿಕೆಯನ್ನು ಆಯೋಜಿಸಲಾಗಿತ್ತು.ಮಕ್ಕಳು ತಾವು ಪಠ್ಯದಲ್ಲಿ ಕಲಿತ ಆಹಾರ, ಪೋಷಕಾಂಶಗಳು, ಶುಚಿತ್ವ, ಜೀವಸತ್ವ, ಮೊದಲಾದ ವಿಷಯಗಳ ಪ್ರಾತ್ಯಕ್ಷಿಕೆಗಾಗಿ ಬೆಂಕಿರಹಿತ ಅಡುಗೆ ತಯಾರಿಸಿ ಸಂಭ್ರಮಿಸಿದರು. ಭಾಗವಹಿಸಿದ ಮಕ್ಕಳನ್ನು…

Read More

ಜಾಗತಿಕ‌ ಉದ್ಯಮಗಳು ಭಾರತದತ್ತ ನೋಡುತ್ತಿವೆ: ಯುವಕರು ಟೇಕ್ಆಫ್ ಆಗಲು ಪ್ರಧಾನಿ ಮೋದಿ‌ ಕರೆ

ಹುಬ್ಬಳ್ಳಿ: ಹಲವು ಜಾಗತಿಕ ಉದ್ಯಮಗಳು ಭಾರತದತ್ತ ನೋಡುತ್ತಿವೆ. ಕಳೆದ 8 ವರ್ಷಗಳಲ್ಲಿ ಯುವಕರಿಗಾಗಿ ಸಾಕಷ್ಟು ಯೋಜನೆ ಜಾರಿ ಮಾಡಿದ್ದೇವೆ. ಸಾಧನೆ ಮಾಡಲು ಯುವ ಸಮುದಾಯಕ್ಕೆ ಇದು ಸಕಾಲ. ರನ್‌ವೇ ರೆಡಿ ಇದೆ, ನೀವು ಟೇಕಾಫ್ ಆಗುವುದೊಂದೇ ಬಾಕಿ ಎಂದು…

Read More

ಜ.25ಕ್ಕೆ ಸಂವಿಧಾನ ಜಾಗೃತಿ ಜಾಥಾ ಕುರಿತ ಸಭೆ

ಕಾರವಾರ: ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಕುರಿತು ಜ.25 ರಂದು ಮಧ್ಯಾಹ್ನ 2 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅಧ್ಯಕ್ಷತೆಯಲ್ಲಿ…

Read More

ಅಭಿವೃದ್ಧಿ ಸಹಿಸದವರಿಂದ ತೇಜೋವಧೆ: ಶಾಸಕ ಸುನೀಲ್ ನಾಯ್ಕ

ಭಟ್ಕಳ: ನಾನು ಮಾಡುತ್ತಿರುವ ಅಭಿವೃದ್ಧಿ ಕಾರ್ಯವನ್ನ ಸಹಿಸದ ಕೆಲವರು ಹತಾಶರಾಗಿ ನಕಲಿ ಸಾಮಾಜಿಕ ಜಾಲತಾಣಗಳ ಅಕೌಂಟ್ ಮೂಲಕ ನನ್ನ ತೇಜೋವಧೆ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಕುತಂತ್ರಗಳಿಗೆ ನಾನು ಯಾವುದೇ ಕಾರಣಕ್ಕೂ ತಲೆ ಕೆಡೆಸಿಕೊಳ್ಳುವುದಿಲ್ಲ ಎಂದು ಭಟ್ಕಳ ಕ್ಷೇತ್ರದ…

Read More

ಬಾವಿಗೆ ಬಿದ್ದು ನರಳಾಡುತ್ತಿದ್ದ ಕೋಣನ ರಕ್ಷಣೆ

ಭಟ್ಕಳ : ತಾಲೂಕಿನ ಹೆಬಳೆ ಗ್ರಾಪಂ ಹೊನ್ನೆಗದ್ದೆ ವರಕೊಡ್ಲು ಭಾಗದಲ್ಲಿ ಸರಿಸುಮಾರು ಟನ್‌ಗೂ ಅಧಿಕ ತೂಕದ 26 ಅಡಿ ಆಳದ ಬಾವಿಗೆ ಬಿದ್ದು, ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದ ಕೋಣವೊಂದನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿ ಮೇಲಕ್ಕೆ ತಂದಿರುವ…

Read More

ಕಬ್ಬು ತುಂಬಿದ್ದ ಲಾರಿ ಪಲ್ಟಿ: ನಾಲ್ವರಿಗೆ ಗಾಯ

ಹೊನ್ನಾವರ: ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಹೊನ್ನಾವರದ ಕಡೆಗೆ ಕಬ್ಬು ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಸಾಗರ ಸಮೀಪ ಪಲ್ಟಿಯಾಗಿರುವ ಘಟನೆ ನಡೆದಿದೆ. ಸಾಗರದಿಂದ ಕಬ್ಬು ತುಂಬಿಕೊಂಡು ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾದ ಪರಿಣಾಮ, ಕಬ್ಬಿನ…

Read More

ಪ್ರೇಮಾನಂದ ಗಾಂವಕರಗೆ ಬೀಳ್ಕೊಡುಗೆ

ಕುಮಟಾ: ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಸಾಧಕ ಪ್ರೇಮಾನಂದ ಗಾಂವಕರ ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಕಾಲೇಜಿಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯ ಒದಗಿಸಿದ್ದಾರೆ ಎಂದು ಹಿರೇಗುತ್ತಿ ಹೈಸ್ಕೂಲ್ ಮುಖ್ಯಾಧ್ಯಾಪಕ ರೋಹಿದಾಸ ಎಸ್.ಗಾಂವಕರ ನುಡಿದರು.ಹಿರೇಗುತ್ತಿ ಹೈಸ್ಕೂಲ್‌ನಲ್ಲಿ ನಡೆದ ಹಿರೇಗುತ್ತಿ…

Read More
Back to top