Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ದಾಂಡೇಲಿಯ ಸಿವಿಲ್ ನ್ಯಾಯಾಲಯದಲ್ಲಿ ವಿಶ್ವ ಯುವ ದಿನಾಚರಣೆ

ದಾಂಡೇಲಿ : ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಹಾಗೂ ಅರಣ್ಯ, ಪೊಲೀಸ್ ಮತ್ತು ಕಂದಾಯ ಇಲಾಖೆಯ ಸಂಯುಕ್ತ ಆಶ್ರಯದಡಿ ನಗರದ ಸಿವಿಲ್ ನ್ಯಾಯಾಲಯದ ಸಭಾಭವನದಲ್ಲಿ ವಿಶ್ವ ಯುವ ದಿನಾಚರಣೆ ಕಾರ್ಯಕ್ರಮವನ್ನು ಗುರುವಾರ…

Read More

ಜ.22ರ ಮಾರ್ಕೆಟ್ ಹಕೀಕತ್ ಹೇಗಿದೆ ನೋಡಿ!

ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

Read More

ಯಲ್ಲಾಪುರ: ಬಿಜೆಪಿ ಮುನ್ನಡೆ

ಯಲ್ಲಾಪುರ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಯಲ್ಲಾಪುರ ಕ್ಷೇತ್ರದ ಮತ ಎಣಿಕೆಯ 13ನೇ ಸುತ್ತಿನಲ್ಲಿ ಬಿಜೆಪಿ 47325 ಮತ ಹಾಗೂ ಕಾಂಗ್ರೆಸ್ 46842 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More

ಅಂತರಾಷ್ಟ್ರೀಯ ಕಲಾವಿದರನ್ನು ಗೌರವಿಸಿದ ರಾಘವೇಶ್ವರ ಶ್ರೀ ಗಳು

ಗೋಕರ್ಣ : ಇಲ್ಲಿಯ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ರಾಘವೇಶ್ವರ ಶ್ರೀಗಳು ಹಮ್ಮಿಕೊಂಡ ಚಾತುರ್ಮಾಸ ವ್ರತದ ನಿಮಿತ್ತ ಹಮ್ಮಿಕೊಳ್ಳಲಾದ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡವರನ್ನು ಶ್ರೀಗಳು ಸನ್ಮಾನಿಸಿ ಆಶೀರ್ವದಿಸಿದರು. ಅಂತರಾಷ್ಟ್ರೀಯ ಕೊಳಲು ಕಲಾವಿದ ಪ್ರವೀಣ ಗೋಡ್ಖಿಂಡಿ ಹಾಗೂ ರವೀಂದ್ರ…

Read More

ಫೆ.25, 26ಕ್ಕೆ ಕದಂಬೋತ್ಸವ: ಸಚಿವ ಹೆಬ್ಬಾರ್ ಘೋಷಣೆ

ಶಿರಸಿ: ಕದಂಬರ ರಾಜಧಾನಿ ಬನವಾಸಿಯಲ್ಲಿ ಫೆ.25, 26ರಂದು‌ ಕದಂಬೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು‌ ಕಾರ್ಮಿಕ‌ ಸಚಿವ ಶಿವರಾಮ್ ಹೆಬ್ಬಾರ್ ಘೋಷಿಸಿದ್ದಾರೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಲಿದ್ದು, 3ವರ್ಷಗಳ ಪಂಪ‌‌ ಪ್ರಶಸ್ತಿಯನ್ನು ಮಯೂರ ವರ್ಮ ವೇದಿಕೆಯಲ್ಲಿ ಪ್ರದಾನ ಮಾಡಲಾಗುವುದು…

Read More

ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ

ಚೆನ್ನೈ: ಚೆನ್ನೈ- ಬೆಂಗಳೂರು ಮತ್ತು ಮೈಸೂರು ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ಪ್ರಯಾಣಿಕ ರೈಲು ಇಂದಿನಿಂದ ಪ್ರಯೋಗಿಕ ಸಂಚಾರವನ್ನು ಆರಂಭಿಸಿದೆ. ವರದಿಗಳ ಪ್ರಕಾರ ರೈಲು ಮುಂಜಾನೆ 5.50 ಕ್ಕೆ ಚೆನ್ನೈನ ಎಂಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಯೋಗಿಕ ಸಂಚಾರವನ್ನು…

Read More

ಭರದಿಂದ ಸಾಗಿದ ರಸ್ತೆ ಡಾಂಬರೀಕರಣ: ಜನತೆಯ ಬೇಡಿಕೆಗೆ ಆರ್.ವಿ.ಡಿ. ಸ್ಪಂದನೆ

ದಾಂಡೇಲಿ : ಕಳೆದ ಆರೇಳು ತಿಂಗಳಿನಿಂದ ದಾಂಡೇಲಿ – ಹಳಿಯಾಳ ಹೆದ್ದಾರಿಯಲ್ಲಿ ಬರುವ ಕರ್ಕಾದಿಂದ ಹಾಲಮಡ್ಡಿಯವರೆಗೆ ರಸ್ತೆ ಸಂಪೂರ್ಣ ಕೆಟ್ಟು ಹೋಗಿದ್ದು, ಹೊಂಡ – ಗುಂಡಿಗಳಿಂದ ಸುಗಮ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದ್ದು, ರಸ್ತೆ ದುರಸ್ತಿಗಾಗಿ ಹಾಗೂ ಡಾಂಬರೀಕರಣಕ್ಕಾಗಿ ಶಾಸಕ…

Read More

ಪ್ಲ್ಯಾಸ್ಟಿಕ್ ಮುಕ್ತ ಊರು ಪ್ರತಿಜ್ಞೆಗೆ ನಾಗರಾಜ ನಾಯಕ ಕರೆ

ಅಂಕೋಲಾ: ನಾವೆಲ್ಲರೂ ನಮ್ಮ ನಮ್ಮ ಊರುಗಳನ್ನು ಪ್ಲ್ಯಾಸ್ಟಿಕ್ ಮುಕ್ತ ಊರುಗಳನ್ನಾಗಿ ಪರಿವರ್ತಿಸುವ ಪ್ರತಿಜ್ಞೆ ಮಾಡಬೇಕು. ಗಣೇಶೋತ್ಸವದ ಪ್ರಯುಕ್ತ ಗುಂಡಬಾಳಾ ಗ್ರಾಮಸ್ಥರು ವಿಶೇಷವಾಗಿ ಇಂತಹ ಕಾರ್ಯಕ್ರಮ ಇಟ್ಟುಕೊಂಡಿರುವುದು ಇತರರಿಗೆ ಮಾದರಿ ಎಂದು ವಕೀಲ ನಾಗರಾಜ ನಾಯಕ ಹೇಳಿದರು.ತಾಲ್ಲೂಕಿನ ಗುಂಡಬಾಳಾ ಗ್ರಾಮದಲ್ಲಿ…

Read More

ಬೆಟ್ಟ ಭೂಮಿ ಕ್ಷೇತ್ರವನ್ನು ‘ಬ’ ಖರಾಬ್‌ದಿಂದ ಮುಕ್ತಗೊಳಿಸಲು ಕಟ್ಟಾಗ್ರಹ: ಶಾಸಕರಿಗೆ ಮನವಿ ಸಲ್ಲಿಕೆ

ಶಿರಸಿ: ನಮ್ಮ ಜಿಲ್ಲೆಯ ಬೆಟ್ಟಭೂಮಿ ಹಾಗೂ ಅಡಿಕೆ ಕ್ಷೇತ್ರಗಳು ಒಂದಕ್ಕೊಂದು ಅವಿನಾಭಾವ ಸಂಬಂಧವನ್ನು ಹೊಂದಿದ್ದು, ಕೃಷಿಕರು ಇವುಗಳನ್ನು ಚೆನ್ನಾಗಿ ನಿರ್ವಹಣೆ ಮಾಡಿಕೊಂಡು ಬರುತ್ತಿದ್ದಾರೆ. ಈ ರೀತಿಯಲ್ಲಿ ಆಯಾ ಅಡಿಕೆ ಭಾಗಾಯ್ತ ಕ್ಷೇತ್ರಕ್ಕೆ ಬಿಟ್ಟ ಬೆಟ್ಟ ಭೂಮಿಯನ್ನು ಪಹಣಿಯಲ್ಲಿ ಸ್ಪಷ್ಟವಾಗಿ…

Read More

ಭಾಸ್ಕರ್ ಅಣ್ವೇಕರಗೆ ‘ಛಾಯಾ ಗುರು’ ಪ್ರಶಸ್ತಿ

ಸಿದ್ದಾಪುರ: ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘ ಆಯೋಜಿಸಿದ್ದ ಗುರುವಂದನಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಿದ್ದಾಪುರದ ಛಾಯಾಗ್ರಾಹಕರ ಸಂಘದ ಹಿರಿಯ ಸದಸ್ಯ ಭಾಸ್ಕರ್ ವಿ.ಅಣ್ವೇಕರ್ ಅವರಿಗೆ ‘ಛಾಯಾ ಗುರು’ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಛಾಯಾಗ್ರಾಹಕರ ಸಂಘದ ಜಂಟಿ…

Read More
Back to top