Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯ ಜಪ್ತಿ

ಜೊಯಿಡಾ: ತಾಲೂಕಿನ ಅನಮೋಡ ಚೆಕ್‌ಪೋಸ್ಟ್ ಬಳಿ ಖಚಿತ ಮಾಹಿತಿ ಆಧಾರದ ಮೇಲೆ ಬುಧವಾರ ಬೆಳಗಿನ ಜಾವ 1.30ಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯವನ್ನು ವಾಹನ ಸಮೇತ ಅಬಕಾರಿ ಅಧಿಕಾರಿಗಳು ಜಪ್ತಿಪಡಿಸಿಕೊಂಡಿದ್ದಾರೆ. ಆರೋಪಿ, ತಾಲೂಕಿನ ಕ್ಯಾಸಲ್‌ರಾಕ್ ಮೂಲದ ವಿಲಾಸ್ ಗೌಳಿ…

Read More

ವಿದ್ಯುತ್ ಬೇಲಿಯ ಲೈನ್ ತಾಗಿ ಮಹಿಳೆಯೋರ್ವಳ ದುರ್ಮರಣ

ಶಿರಸಿ:ತಾಲೂಕಿನ ವಡ್ಡಿನಗದ್ದೆ ಶಾಲೆಯ ಬಳಿ ವಿದ್ಯುತ್ ಬೇಲಿಯ ಲೈನ್ ತಾಗಿ ಶಾಕ್ ಹೊಡೆದ ಪರಿಣಾಮ ಮಹಿಳೆಯೋರ್ವಳು ಮೃತಪಟ್ಟ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಸರಸ್ವತಿ ನಾರಾಯಣ್ ಕೋಡಿಯಾ ಎಂದು ಗುರುತಿಸಲಾಗಿದ್ದು,ದನ ಮೇಯಿಸಲು ಹೋಗಿದ್ದ ಸಮಯದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ…

Read More

ಫೆ.22ರಿಂದ ಯಲ್ಲಾಪುರ ಗ್ರಾಮದೇವಿ ಜಾತ್ರೆ: ಅಧಿಕೃತ ಘೋಷಣೆ

ಯಲ್ಲಾಪುರ: ಪಟ್ಟಣದ ಗ್ರಾಮದೇವಿ ದೇವಸ್ಥಾನದಲ್ಲಿ ಮಂಗಳವಾರ ದೇವಸ್ಥಾನದ ಆಡಳಿತ ಮಂಡಳಿ ಸಭೆಯಲ್ಲಿ 2023ರ ಫೆ.22ರಿಂದ 9 ದಿನಗಳ ಕಾಲ ಶ್ರದ್ಧಾ ಭಕ್ತಿಯಿಂದ ವಿಜೃಂಭಣೆಯಿಂದ ನಡೆಸುವುದಾಗಿ ಅಧಿಕೃತವಾಗಿ ಘೋಷಿಸಲಾಯಿತು.ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ‘ಯಲ್ಲಾಪುರ ಗ್ರಾಮದೇವಿ ಜಾತ್ರೆ’ ಕೂಡ ಒಂದಾಗಿದ್ದು…

Read More

ತಗ್ಗಿಗೆ ಬಿದ್ದ ಬಸ್, ಪ್ರಯಾಣಿಕರಿಗೆ ಗಾಯ

ಹೊನ್ನಾವರ: ತಾಲೂಕಿನ ಗೇರುಸೊಪ್ಪಾ ಸುಳೆಮುರ್ಕಿ ಕ್ರಾಸ್ ಸಮೀಪ ರಾ.ಹೆ 69ರಲ್ಲಿ ಕೆಎಸ್ ಆರ್ ಟಿಸಿ ಬಸ್ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ಬಸ್ ಹೆದ್ದಾರಿ ಬದಿಯ ತಗ್ಗಿನಲ್ಲಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.…

Read More

ಪಿಕ್ ಪಾಕೆಟ್ ಮಾಡಿದ್ದವನೀಗ ಪೋಲೀಸರ ಅತಿಥಿ

ಶಿರಸಿ: ಬಸ್ ಹತ್ತುವಾಗ ಪಿಕ್ ಪಾಕೆಟ್ ಮಾಡಿದ್ದ ಆರೋಪಿಯನ್ನು ಇಲ್ಲಿನ ನಗರ ಠಾಣಾ ಪೊಲೀಸರು 10 ದಿನಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ನಗರದ ಹಳೇ ಬಸ್ ನಿಲ್ದಾಣದಲ್ಲಿ ನ.07ರಂದು ವ್ಯಕ್ತಿಯೊಬ್ಬ ಬಸ್ ಹತ್ತುವಾಗ ಆತನ ಕಿಸೆಯಲ್ಲಿದ್ದ 75,000 ನಗದು ಕಳವಾಗಿತ್ತು.…

Read More

ಜೆ.ಎಂ.ಜೆ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

ಶಿರಸಿ: ತಾಲೂಕಿನ ಚಿಪಗಿಯ ಜೆ.ಎಂ.ಜೆ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಜಾನ್ ಗೋನ್ಸಾಲ್ವಿನ್ ರಾಮನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾ ಕೂಟದ 100 ಮೀ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಉಡುಪಿಯಲ್ಲಿ ನಡೆಯುವ ರಾಜ್ಯ…

Read More

ಕೋಟ್ಯಾಂತರ ಜನರಿಂದ ‘ವಸುಧೈವ ಕುಟುಂಬಕಂ’ ಧ್ಯೇಯದೊಂದಿಗೆ ಯೋಗ: ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಂತರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ವಿಡಿಯೋ ಸಂದೇಶವನ್ನು ನೀಡಿದ್ದು, ಅಂತಾರಾಷ್ಟ್ರೀಯ ಯೋಗ ದಿನದ ಮೂಲಕ ಯೋಗವು ಜಾಗತಿಕ ಆಂದೋಲನವಾಗಿ ಮಾರ್ಪಟ್ಟಿದೆ ಮತ್ತು ವಿಶ್ವದಾದ್ಯಂತ ಕೋಟಿಗಟ್ಟಲೆ ಜನರು ‘ವಸುಧೈವ ಕುಟುಂಬಕಂ’ ಎಂಬ ಧ್ಯೇಯದೊಂದಿಗೆ…

Read More

ಶ್ರೀರಾಮ‌ ಮಂದಿರ ಮಂತ್ರಾಕ್ಷತೆ ವಿತರಣಾ ಅಭಿಯಾನಕ್ಕೆ ಚಾಲನೆ

ದಾಂಡೇಲಿ : ಜನವರಿ 22ರಂದು ಅಯೋಧ್ಯೆಯ ಶ್ರೀರಾಮಮಂದಿರ ಲೋಕಾರ್ಪಣೆಯ ಹಿನ್ನಲೆಯಲ್ಲಿ ಅಯೋಧ್ಯೆಯಿಂದ ಬಂದಂತಹ ಪವಿತ್ರ ಮಂತ್ರಾಕ್ಷತೆಯನ್ನು ಮತ್ತು ಆಮಂತ್ರಣ ಪತ್ರಿಕೆಯನ್ನು ನಗರದ ಮನೆ ಮನೆಗಳಿಗೆ ವಿತರಿಸುವ ಅಭಿಯಾನಕ್ಕೆ ಭಾನುವಾರ ನಗರದ ಅಂಬೇವಾಡಿಯಲ್ಲಿರುವ ಶ್ರೀನಾಗದೇವತಾ ದೇವಸ್ಥಾನದಲ್ಲಿ ಚಾಲನೆಯನ್ನು‌ ನೀಡಲಾಯಿತು. ಶ್ರೀನಾಗದೇವತಾ…

Read More

ಪ್ರಭಾರಿ ಬಿಇಒ ಆಗಿ ಹರ್ಷಿತಾ ನಾಯಕ ಅಧಿಕಾರಕ್ಕೆ

ಅಂಕೋಲಾ: ತಾಲೂಕಿನ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಹರ್ಷಿತಾ ಎಸ್. ನಾಯಕ ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ. ಕರ್ತವ್ಯಲೋಪದಡಿ ಅಮಾನತುಗೊಂಡ ಬಿಇಒ ಶ್ಯಾಮಲಾ ಟಿ. ನಾಯಕ ಅವರ ಸ್ಥಾನಕ್ಕೆ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹರ್ಷಿತಾ ಅವರನ್ನು ಸಾರ್ವಜನಿಕರ ಶಿಕ್ಷಣ…

Read More

ಬಿಜೆಪಿಗರ ಬಣ್ಣ ಬಯಲು ಮಾಡಲು ನ. 24ಕ್ಕೆ ಕುಮಟಾದಲ್ಲಿ ಸಮಾವೇಶ: ಐವನ್ ಡಿಸೋಜಾ

ಕುಮಟಾ: ಪರೇಶ್ ಮೇಸ್ತಾನ ಸಾವಿನ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಂಡು ಬರೀ ಸುಳ್ಳುಗಳನ್ನೆ ಹೇಳಿ ಜನರ ಭಾವನೆಗಳ ಜೊತೆಗೆ ಆಟವಾಡಿದ ಬಿಜೆಪಿಗರ ಬಣ್ಣ ಬಯಲು ಮಾಡುವ ಉದ್ದೇಶದಿಂದಲೇ ನ.24ರಂದು ಮಣಕಿ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದು…

Read More
Back to top