Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ತ್ಯಾಗಲಿ ಬಳಿ ಅಪಘಾತ: ಓರ್ವನಿಗೆ ಗಂಭೀರ ಗಾಯ

ಸಿದ್ದಾಪುರ: ಶಿರಸಿ- ಸಿದ್ದಾಪುರ ರಸ್ತೆಯ ತ್ಯಾಗಲಿ ಬಳಿ ಲೇಲ್ಯಾಂಡ್ ಗೂಡ್ಸ್ ಮತ್ತು ಬೈಕ್ ನಡುವೆ ಅಪಘಾತವಾಗಿದ್ದು ಓರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತದಲ್ಲಿ ನಾಗರಾಜ್ ಮಾದರ,ಉಮೇಶ ಮಾದರ ಎಂಬುವವರು ಗಾಯಗೊಂಡಿದ್ದು, ಸಲ್ಮಾನ್ ಎಂಬಾತನಿಗೆ ಗಂಭೀರವಾಗಿ ಗಾಯವಾಗಿತ್ತು. ತಕ್ಷಣ…

Read More

ಸುಯೋಗಾಶ್ರಮದಲ್ಲಿ ಜನ್ಮದಿನಾಚರಣೆ: ಪ್ರೇರಣಾದಾಯಿ ಕಾರ್ಯದೆಡೆ ಹೆಜ್ಜೆ ಇಟ್ಟ ಬಿಂದು ಹೆಗಡೆ

ಶಿರಸಿ: ಇತ್ತೀಚಿನ ದಿನದಲ್ಲಿ ಅನಾಥಾಶ್ರಮ,ವೃದ್ಧಾಶ್ರಮಗಳು ಹೆಚ್ಚುತ್ತಿದೆ. ಇವು ಒಳ್ಳೆಯ ಸಮಾಜದ ಲಕ್ಷಣವಲ್ಲ. ಮುಂದಿನ ದಿನಗಳಲ್ಲಿ ಅನಾಥಾಶ್ರಮಗಳು, ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಬೇಕು. ಮಕ್ಕಳು ತಂದೆತಾಯಿಗಳನ್ನು ಸಾಕುವ,ಕಾಪಾಡುವ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು ಎಂದು ಪ್ರಜ್ವಲ ಟ್ರಸ್ಟ್ ಅಧ್ಯಕ್ಷೆ ಬಿಂದು ಹೆಗಡೆ ಹೇಳಿದರು. ಅವರು…

Read More

ಪಾನ್ ಜಗಿದು ಉಗುಳಿದ ಪ್ರಯಾಣಿಕನಿಂದಲೇ ಸ್ವಚ್ಛಗೊಳಿಸಿದ ಸಾರ್ವಜನಿಕರು

ಕುಮಟಾ: ನಾಗರಿಕ ಪ್ರಜ್ಞೆ ಇಲ್ಲದವರಿಗೆ ಪಾಠ ಕಲಿಸುವ ಸಲುವಾಗಿ ಇಲ್ಲಿನ ಬಸ್ ನಿಲ್ದಾಣದಲ್ಲಿ ಪಾನ್ ಜಗಿಯುವ ಪ್ರಯಾಣಿಕರೊಬ್ಬರು ಪ್ಲಾಟ್‌ಫಾರ್ಮ್ ನಲ್ಲಿ ಉಗುಳಿದ ನಂತರ, ಸಾರ್ವಜನಿಕರು ಅದನ್ನು ಆತನೇ ಸ್ವಚ್ಛಗೊಳಿಸುವಂತೆ ಮಾಡಿದ್ದಾರೆ.ಕಾರವಾರಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಪಾನ್ ಅನ್ನು ಪ್ಲಾಟ್‌ಫಾರ್ಮ್…

Read More

ನ. 23ಕ್ಕೆ ಸ್ಪೀಕರ್ ಕಾಗೇರಿಗೆ ನಾಗರಿಕ ಸನ್ಮಾನ

ಹೊನ್ನಾವರ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ನ.23ರಂದು ಪಟ್ಟಣದ ಮೂಡಗಣಪತಿ ದೇವಸ್ಥಾನದ ಸಭಾಭವನದಲ್ಲಿ ನಾಗರಿಕ ಸನ್ಮಾನ ಏರ್ಪಡಿಸಲಾಗಿದೆ ಎಂದು ಸನ್ಮಾನ ಸಮಿತಿಯ ಅಧ್ಯಕ್ಷ ವೆಂಕಟರಮಣ ಹೆಗಡೆ ಕವಲಕ್ಕಿ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸನ್ಮಾನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ…

Read More

ಜಗತ್ತಿನ ಎಲ್ಲಾ ತಾಯಂದಿರಿಗಾಗಿ ಈ ಒಂದು ಗೀತೆ ಅರ್ಪಣೆ: ನೋಡಿ ಆನಂದಿಸಿ

ಜಗತ್ತಿನ ಎಲ್ಲಾ ತಾಯಂದಿರಿಗೆ ಈ ಗೀತೆ ಅರ್ಪಣೆ❤️❤️👩‍🍼👩‍🍼 ಸಾಹಿತ್ಯ : ಶ್ರೀ ಚಂದ್ರಪ್ಪ ಅಳೂರುರಾಗ ಸಂಯೋಜನೆ & ಗಾಯನ: ಶ್ರೀರಂಜಿನಿ ಸಂತ, ಸಾಗರ ಕೇಳಿ, ಅಭಿಪ್ರಾಯ ತಿಳಿಸಿ: ವಿಡಿಯೋ ನೋಡಿ, ಆನಂದಿಸಿ :: https://youtu.be/j5qcuaeXzmo

Read More

ಕ್ರೀಡಾಕೂಟ: ಜನತಾ ವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ

ಹೊನ್ನಾವರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ತಾಲೂಕ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘಗಳ ಸಹಯೋಗದಲ್ಲಿ ಎಸ್‌ಡಿಎಮ್ ಕಾಲೇಜು ಕ್ರೀಡಾಂಗಣದಲ್ಲಿ ನಡೆದ 2022-23ನೇ ಸಾಲಿನ ತಾಲೂಕ ಮಟ್ಟದ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟದಲ್ಲಿ…

Read More

ಶಿರಸಿ ವಕೀಲರ ಸಂಘದ ಅಧ್ಯಕ್ಷರಾಗಿ ಜಯಪ್ರಕಾಶ ನಾಯ್ಕ ಆಯ್ಕೆ

ಶಿರಸಿ: ಜಿಲ್ಲೆಯ ಪ್ರತಿಷ್ಠಿತ ನ್ಯಾಯವಾದಿಗಳ ಸಂಘಗಳಲ್ಲಿ ಒಂದಾದ ಶಿರಸಿ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಜಯಪ್ರಕಾಶ ಎಂ. ನಾಯ್ಕ ಅವಿರೋಧವಾಗಿ ಆಯ್ಕೆಗೊಂಡರು. ನಗರದ ನ್ಯಾಯಾಲಯದ ಸಭಾಭವನದಲ್ಲಿ ಹಿರಿಯ ವಕೀಲ ಜಗದೀಶ ಹೊನ್ನಾವರ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಸಾಧಾರಣ…

Read More

ಧರ್ಮಾಧಾರಿತ ರಾಜಕೀಯದಿಂದ ಕೋಮು ಸಾಮರಸ್ಯ ಕದಡಿದೆ: ಮೀನಾಕ್ಷಿ ಸುಂದರಂ

ದಾಂಡೇಲಿ: ಎರಡು ದಿನಗಳ ಉತ್ತರ ಕನ್ನಡ ಜಿಲ್ಲಾ 10ನೇ ಸಿಐಟಿಯು ಸಮ್ಮೇಳನಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಅಖಿಲ ಬಾರತ ಸಿಐಟಿಯು ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾರ್ಯದರ್ಶಿಯು ಆಗಿರುವ ಮೀನಾಕ್ಷಿ ಸುಂದರಂ ಶನಿವಾರ ಚಾಲನೆ ನೀಡಿದರು.ಆರಂಭದಲ್ಲಿ ನಗರದ ಕಿತ್ತೂರ…

Read More

ಸುವಿಚಾರ

ಕುಸುಮಸ್ತಬಕಸ್ಯೇವ ದ್ವಯೀ ವೃತ್ತಿರ್ಮನಸ್ವಿನಾಂಮೂರ್ಧ್ನಿ ವಾ ಸರ್ವಲೋಕಸ್ಯ ವಿಶೀರ್ಯೇತ ವನೇಽಥ ವಾ || ಧೀರವಾದ, ಉದಾತ್ತವಾದ, ಆತ್ಮವಿಶ್ವಾಸಪೂರ್ಣವಾದ, ಲೋಕೋತ್ತರವಾದ ವ್ಯಕ್ತಿತ್ವವುಳ್ಳವರಿಗೆ ತಮ್ಮ ಬದುಕಿನಲ್ಲಿ ಹೂವಿನಗೊಂಚಲಿನಂತೆಯೇ ಎರಡು ಲಕ್ಷ್ಯಗಳು ಮಾತ್ರ ಇರುವುದು. ಒಂದೋ ತಮ್ಮ ಸ್ವ ಸಾಮರ್ಥ್ಯದಿಂದ ಅಲೋಕಸಾಧಾರಣವಾದ ಸಾಧನೆಯನ್ನು ಮಾಡಿ…

Read More

‘ನಾಟಕ’ ಜೀವನಕ್ಕೆ ಮಾರ್ಗದರ್ಶನ ನೀಡುವ ದೀವಿಗೆ: ಹೊಸ್ಮನಿ

ಸಿದ್ದಾಪುರ:ತಾಲೂಕಿನ ಹಾರ್ಸಿಕಟ್ಟಾದ ಗಜಾನನೋತ್ಸವ ಸಮಿತಿಯ ಸಭಾಂಗಣದಲ್ಲಿ ರಂಗ ಸೌಗಂಧ ಸಿದ್ದಾಪುರ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ದಿ.ಹುಲಿಮನೆ ಸೀತಾರಾಮ ಶಾಸ್ತಿç ನೆನಪಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಮೂರುದಿನಗಳ ಗ್ರಾಮೀಣ ರಂಗೋತ್ಸವದ ಸಮಾರೋಪ ಸಮಾರಂಭವು ಯಶಸ್ವಿಯಾಗಿ ನೆರವೇರಿತು. ಸಮಾರೋಪದಲ್ಲಿ…

Read More
Back to top