Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಆ.16ಕ್ಕೆ ಸಾಂಬಾರು ಉತ್ಪನ್ನ ನೀಡುವ ಮರಗಳ ಕೃಷಿ, ಭವಿಷ್ಯ ಕುರಿತು ಸಂವಾದ

ಶಿರಸಿ: ಇಲ್ಲಿನ ಉತ್ತರ ಕನ್ನಡ ಸಾವಯವ ಒಕ್ಕೂಟದಲ್ಲಿ ಆ.16,ಬುಧವಾರ ಬೆಳಿಗ್ಗೆ 11ಗಂಟೆಗೆ ‘ಸಾಂಬಾರು ಉತ್ಪನ್ನ ನೀಡುವ ಮರಗಳ ಕೃಷಿ ಮತ್ತು ಭವಿಷ್ಯದ ಸಾಧ್ಯತೆಗಳು’ ಎಂಬ ವಿಷಯದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಸಂವಾದ ಮತ್ತು ಗೋಷ್ಠಿಯನ್ನು‌ ಆಯೋಜಿಸಲಾಗಿದೆ. ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಗತಿಪರ…

Read More

ಅ.16ರಿಂದ ಕಲಾಭಾಸ್ಕರ ಸಂಯೋಜನೆಯ ತಾಳಮದ್ದಳೆ ಪಂಚಕ

ಸಿದ್ದಾಪುರ: ತಾಲೂಕಿನ ಕಲಾ ಸಂಘಟನೆಯಾದ ಕಲಾಭಾಸ್ಕರ ಇಟಗಿಯು ಐದುದಿನಗಳ ತಾಳಮದ್ದಳೆಗಳನ್ನು ತಾಲೂಕಿನ ವಿವಿಧೆಡೆಗಳಲ್ಲಿ ಹಮ್ಮಿಕೊಂಡಿದೆ. ದಕ್ಷಿಣೋತ್ತರಕನ್ನಡ ಶಿವಮೊಗ್ಗ ಜಿಲ್ಲೆಯ ಕಲಾವಿದರುಗಳು ಭಾಗವಹಿಸುವ ಈ ತಾಳಮದ್ದಳೆ ಪಂಚಕ-2023 ಹೆಸರಿನ ಈ ಸರಣಿಯನ್ನು ಅ.16ರ ಸಂಜೆ 5-30ಕ್ಕೆ ಕವಲಕೊಪ್ಪದ ವಿನಾಯಕ ದೇವಾಲದಲ್ಲಿ…

Read More

ರೋಲರ್ ಸ್ಕೆಟಿಂಗ್ ಹಾಕಿ ಪಂದ್ಯಾವಳಿಯ ಪ್ರಶಸ್ತಿ ಪತ್ರ ವಿತರಣೆ

ಯಲ್ಲಾಪುರ: ಡಿಸೆಂಬರ್ 08 ರಿಂದ 19 ರ ವರೆಗೆ  ಬೆಂಗಳೂರಿನಲ್ಲಿ ನಡೆದ 60 ನೇ ರೊಲರ್ ಸ್ಕೆಟಿಂಗ್ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪದಕ ವಿಜೇತ ವಿಶ್ವದರ್ಶನ , ವಾಯ್.ಟಿ.ಎಸ್.ಎಸ್, ಮದರ್ ಥೆರೆಸಾ ಶಾಲಾ ಮಕ್ಕಳಿಗೆ ತಹಶಿಲ್ದಾರ್ ಶ್ರೀಕೃಷ್ಣ ಕಾಮ್ಕರ್…

Read More

ಟಿಎಸ್ಎಸ್ ಮಾಜಿ ಅಧ್ಯಕ್ಷ ಶಾಂತಾರಾಮ ಹೆಗಡೆ ಶೀಗೇಹಳ್ಳಿ ಇನ್ನಿಲ್ಲ

ಶಿರಸಿ: ಹಿರಿಯ ಸಹಕಾರಿ, ಸಜ್ಜನ ರಾಜಕಾರಣಿ, ಟಿಎಸ್ಎಸ್ ಮಾಜಿ ಅಧ್ಯಕ್ಷ ಶಾಂತಾರಾಮ ಹೆಗಡೆ, ಶೀಗೆಹಳ್ಳಿ ಬುಧವಾರ ಅಪರಾಹ್ನ 3.15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಹಲವು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಮೃತರು, ನಗರದ ಸಾಮ್ರಾಟ್ ಅತಿಥಿಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.

Read More

ಸ್ವಾತಂತ್ರ್ಯ ಯೋಧ ಬಿಳಗಿ ಮಾಧವ ಪೈ ನಿಧನ

ಸಿದ್ದಾಪುರ; ತಾಲೂಕಿನ ಬಿಳಗಿಯಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಸ್ತುತ ಸಾಗರದಲ್ಲಿ ನೆಲೆಸಿದ್ದ ಮಾಧವ ರಾಮಚಂದ್ರ ಪೈ ಕೋಡಿಗದ್ದೆ(99) ಬುಧವಾರ ಬೆಳಿಗ್ಗೆ ಅಸ್ತಂಗತರಾಗಿದ್ದಾರೆ. ಇದರಿಂದಾಗಿ ಸಿದ್ದಾಪುರದ ಸ್ವಾತಂತ್ರ್ಯ ಯೋಧರ ಪಟ್ಟಿಯಲ್ಲಿ ಕೊನೆಯ ಕೊಂಡಿಯಾಗಿದ್ದ ಸಾರ್ಥಕ ಜೀವವೊಂದು ಕಣ್ಮರೆಯಾದಂತಾಗಿದೆ. ಸ್ವಾತಂತ್ರ್ಯ ಹೋರಾಟದ…

Read More

ಜಾನಪದ ಸಾವಿರದ ಸಾಹಿತ್ಯ: ದಿವಸ್ಪತಿ ಭಟ್

ಶಿರಸಿ: ಜೀವನಾನುಭವದ ಮೂಸೆ ಹುಟ್ಟಿದ, ಜನರಿಂದ ಜನರಿಗೆ ತಲುಪುವ ಜ್ಞಾನದ ಸಂಪನ್ಮೂಲವೇ ಜಾನಪದ. ಜನರಿರುವ ತನಕ ಜಾನಪದವಿರುತ್ತದೆ. ಜಾನಪದ ಕಲೆಯನ್ನು ಅಳಿಸುವುದು ಅಸಾಧ್ಯ. ಸಾವಿರದ ಸಾಹಿತ್ಯವಿದು. ಶಬ್ದ ಒಂದಾದರೂ ಹಲವಾರು ಅರ್ಥಕೊಡುವ ಶಬ್ದ ಮತ್ತು ಶಕ್ತಿ ಹಾಗೂ ವಿಶಿಷ್ಟ…

Read More

TSS: ಗುರುವಾರದ ವಿಶೇಷ ರಿಯಾಯಿತಿ- ಜಾಹೀರಾತು

🎊🎊 TSS CELEBRATING 100 YEARS🎊🎊 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ 🎉 ಗುರುವಾರದ ವಿಶೇಷ ರಿಯಾಯಿತಿ 🎉 🎊 THURSDAY OFFER🎊 ದಿನಾಂಕ- 24-08-2023, ಗುರುವಾರದಂದು ಮಾತ್ರ ಭೇಟಿ ನೀಡಿ🌷🌷TSS ಸೂಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್ಶಿರಸಿ

Read More

ನರೇಗಾ ಕಾಮಗಾರಿಗಳನ್ನ ಪರಿಶೀಲಿಸಿದ ಸಿಇಒ ಈಶ್ವರಕುಮಾರ

ಮುಂಡಗೋಡ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಈಶ್ವರಕುಮಾರ ಕಂಡು ತಾಲೂಕಿನ ವಿವಿಧಡೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.ಮಳಗಿ ಗ್ರಾಮದಲ್ಲಿ ನಡೆಯುತ್ತಿರುವ ನರೇಗಾ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿ ಕೂಲಿಕಾರರ ಆರೋಗ್ಯ ತಪಾಸಣೆ ಮತ್ತು ಅಸಂಕ್ರಾಮಿಕ ರೋಗಗಳ ತಪಾಸಣೆ ಶಿಬಿರಕ್ಕೆ…

Read More

ಬ್ರಾಹ್ಮೀ ಮಾಲ್ಟ್ – ಜಾಹಿರಾತು

ನಿಮ್ಮ ಮಗುವಿನ ಪ್ರೀತಿ ಪೂರ್ವಕ ಆರೈಕೆಯಲ್ಲಿ ಶ್ರೀ ರಾಮ್ ಹೋಮ್ ಪ್ರೋಡಕ್ಟ್ ಅವರ BRAHMI MaltProteins & Vitamins 6 ತಿಂಗಳ ನಂತರದ ಮಕ್ಕಳಿಗಾಗಿ ನಿಮ್ಮ ಹತ್ತಿರದ ಮೆಡಿಕಲ್ ಶಾಪ್, ಕದಂಬ ಮಾರ್ಕೆಟಿಂಗ್ ಶಿರಸಿ, ಶುಭದಾ ಫಾರ್ಮಾ ಮತ್ತು…

Read More

ಧರ್ಮದ ರಕ್ಷಣೆಗಾಗಿ ‘ಸನಾತನ ಧರ್ಮ ರಕ್ಷಣಾ ವೇದಿಕೆ’ ಸ್ಥಾಪನೆ: ಡಾ.ಗಜೇಂದ್ರ ನಾಯ್ಕ

ಕಾರವಾರ: ಧರ್ಮದ ರಕ್ಷಣೆಗಾಗಿ ಕರ್ನಾಟಕ ರಾಜ್ಯ ಸನಾತನ ಧರ್ಮ ರಕ್ಷಣಾ ವೇದಿಕೆಯನ್ನು ಹುಟ್ಟುಹಾಕಿದ್ದು,ಇದು ಪಕ್ಷಾತೀತ ಸಂಘಟನೆಯಾಗಿದೆ. ಎಲ್ಲ ಧರ್ಮದ, ಜಾತಿಯ ಕಷ್ಟಕ್ಕೂ ಬೆಂಬಲವಾಗಿ ನಿಲುತ್ತವೆ ಎಂದು ವೇದಿಕೆಯ ರಾಜ್ಯ ಅಧ್ಯಕ್ಷ ಡಾ. ಗಜೇಂದ್ರ ನಾಯ್ಕ ಹೇಳಿದರು. ನಗರದಲ್ಲಿ ನಡೆದ…

Read More
Back to top