Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಹೊಸಮನೆ ಮಾರಾಟಕ್ಕಿದೆ- ಜಾಹೀರಾತು

🏠🏡 ಹೊಸಮನೆ ಮಾರಾಟಕ್ಕಿದೆ🏠🏡 ಶಿರಸಿಯಿಂದ 7 ಕಿ.ಮೀ ದೂರದಲ್ಲಿ ಹುಸರಿ ಹಾಲಿನ ಡೇರಿ ಎದುರು 2 ಬೆಡ್ ರೂಮ್, SBI ಬ್ಯಾಂಕ್ ಲೋನ್ ಇಂಟರ್ನೆಟ್ ಸೌಲಭ್ಯ ಇರುವ, ಜನವಸತಿ ಇರುವ ಲೇಔಟ್‌ನಲ್ಲಿ ವಾಸ್ತು ಪ್ರಕಾರದ ಹೊಸಮನೆ ಮಾರಾಟಕ್ಕಿದೆ.48 ಲಕ್ಷ…

Read More

ವಶಪಡಿಸಿಕೊಂಡಿದ್ದ ಸ್ಪಿರಿಟ್ ನಾಶ

ಶಿರಸಿ: ಗೋವಾದಿಂದ ಕೇರಳಕ್ಕೆ ಅಕ್ರಮವಾಗಿ ಸ್ಪಿರಿಟ್ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ವಶಪಡಿಸಿಕೊಂಡ ಮದ್ಯಸಾರವನ್ನು ಶುಕ್ರವಾರ ನಗರದಲ್ಲಿ ನಾಶಪಡಿಸಲಾಯಿತು. 149 ಕ್ಯಾನ್‌ನಲ್ಲಿ ತಲಾ 35 ಲೀ.ನಂತೆ 2.97 ಲಕ್ಷ ರೂ. ಮೌಲ್ಯದ ಅಕ್ರಮ ಸ್ಪಿರಿಟ್‌ನ್ನು…

Read More

ನೀರು ಸರಬರಾಜಿನಲ್ಲಿ ವ್ಯತ್ಯಯ

ಕಾರವಾರ: ನಗರ ನೀರು ಸರಬರಾಜು ವ್ಯವಸ್ಥೆಯಡಿಯಲ್ಲಿ ನಗರಸಭೆ ವ್ಯಾಪ್ತಿಯ ಹೈಚರ್ಚ್ ಜಲ ಶುದ್ಧೀಕರಣ ಘಟಕದ ಟ್ಯಾಂಕ್‌ಗಳನ್ನು ಡಿ.12ರಂದು ಸ್ವಚ್ಛಗೊಳಿಸುತ್ತಿರುವುದರಿಂದ ಡಿ.13 ಮತ್ತು 14ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕ.ನ.ನಿ.ಸ ಮತ್ತು ಒ.ಚ ಮಂಡಳಿಯ ಸಹಾಯಕ ಕಾರ್ಯನಿರ್ವಾಹಕ…

Read More

ಗಣೇಶ ಹಬ್ಬಕ್ಕೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಕಾರವಾರ: ಗಣೇಶ ಹಬ್ಬಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಸಾರ್ವಜನಿಕರು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವ ಭರದ ಸಿದ್ಧತೆಯಲ್ಲಿದ್ದಾರೆ. ಆಯೋಜಕರಿಗೆ ಪರವಾನಿಗೆ ನೀಡುವ ಕಾರ್ಯವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೆಲ ಮಾರ್ಗಸೂಚಿಯನ್ನು ಹೊರಡಿಸಿದೆ. ಮಹಾನಗರಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ…

Read More

ಭಾರೀ ಮಳೆ ಹಿನ್ನೆಲೆ; ಭಟ್ಕಳದಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಭಟ್ಕಳ: ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಅಬ್ಬರದ ಮಳೆ ಹಿನ್ನಲೆ ಯಲ್ಲಿ ಆ.2, ಮಂಗಳವಾರ ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ…

Read More

ಬಾಡಗುಂದದಲ್ಲಿ ಕೊಚ್ಚಿಹೋದ ಸೇತುವೆ: ಸಂಪರ್ಕ ಕಡಿತ

ಜೋಯಿಡಾ: ತಾಲ್ಲೂಕಿನ ಅವೇಡಾ ಗ್ರಾಮ ಪಂಚಾಯ್ತು ವ್ಯಾಪ್ತಿಯಲ್ಲಿ ಬರುವ ಬಾಡಗುಂದದ ಸೇತುವೆ ಕೊಚ್ಚಿ ಹೋಗಿದ್ದು, ಸಂಪರ್ಕ ಕಡಿತಗೊಂಡಿದೆ.ಬಾಡಗುoದದ ಜನತೆಯ ಆರಾಧ್ಯದೇವರಾದ ಶ್ರೀಕಾಳಿಕಾ ದೇವಸ್ಥಾನಕ್ಕೆ ಇದೇ ರಸ್ತೆಯಲ್ಲಿ ಹೋಗಬೇಕಾಗಿದ್ದು, ಇದೀಗ ದೇವಸ್ಥಾನಕ್ಕೂ ಹೋಗದಂತೆ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ಕಳೆದ ವರ್ಷವೆ…

Read More

ಆಳ್ವಾಗೆ ಅಪಸ್ವರ; ಮೀನುಗಾರ ಮುಖಂಡರ ಅಸಮಧಾನ

ಅಂಕೋಲಾ: ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಿವೇದಿತ್ ಆಳ್ವಾ ಅವರ ಕುರಿತಾದ ಅಪಸ್ವರಕ್ಕೆ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ವಿಭಾಗದ ಕಾರ್ಯದರ್ಶಿ ರಾಜು ಹರಿಕಾಂತ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾರ್ಗರೇಟ್ ಆಳ್ವಾ ಹಾಗೂ ಅವರ ಕುಟುಂಬದ…

Read More

ಚಿತ್ರಗಿ ಶಾಲೆಗೆ ವಿಜ್ಞಾನ ಪ್ರಯೋಗ ಸಾಮಗ್ರಿ ದೇಣಿಗೆ

ಕುಮಟಾ: ಪಟ್ಟಣದ ಚಿತ್ರಗಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀಕೃಷ್ಣ ಅಬ್ಬೆಮನೆ ದೇಣಿಗೆಯಾಗಿ ನೀಡಿದ ವಿಜ್ಞಾನ ಪ್ರಯೋಗ ಸಾಮಗ್ರಿಗಳನ್ನು ಪೂರ್ಣಿಮಾ ಅಬ್ಬೆಮನೆ ಅವರು ಹಸ್ತಾಂತರಿಸುವ ಮೂಲಕ ಶೈಕ್ಷಣಿಕ ಪ್ರೇಮ ಮೆರೆದರು. ಪಟ್ಟಣದ ಚಿತ್ರಗಿಯ ಸರ್ಕಾರಿ ಮಾದರಿ ಹಿರಿಯ…

Read More

ಸಂಗೀತಾಭಿಮಾನಿಗಳ ಮನಸೂರೆಗೊಂಡ ಸೋದರಿಯರ ಗಾಯನ

ಅಂಕೋಲಾ: ಇಲ್ಲಿಯ ಕಾಕರಮಠದ ವಿಠ್ಠಲ ಸದಾಶಿವ ದೇವಸ್ಥಾನದ ಸಭಾಭವನದಲ್ಲಿ ನಡೆದ ಶ್ರಾವಣ ಮಾಸದ ವಿಶೇಷ ಸಂಗೀತ ಕಾರ್ಯಕ್ರಮದಲ್ಲಿ ‘ಎದೆತುಂಬಿ ಹಾಡುವೆನು’ ಖ್ಯಾತಿಯ ಅಂಕೋಲಾದ ಸಹೋದರಿಯರಾದ ದರ್ಶಿನಿ ಶೆಟ್ಟಿ- ವರ್ಷಿಣಿಯವರು ಹಾಡಿ ಶೆಟ್ಟಿ ನೆರೆದ ಸಂಗೀತಾಭಿಮಾನಿಗಳ ಮನಸೂರೆಗೊಂಡರು.ಕಾರ್ಯಕ್ರಮವನ್ನು ದೀಪ ಬೆಳಗಿಸಿ…

Read More

ಹಳಿಯಾಳ: 12ನೇ ಸುತ್ತಿಗೆ ಬಿಜೆಪಿ‌ ಮೇಲುಗೈ

ಹಳಿಯಾಳ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆಯ 12 ನೇ ಸುತ್ತಿನಲ್ಲಿ, ಹಳಿಯಾಳ ಕ್ಷೇತ್ರದಲ್ಲಿ ಬಿಜೆಪಿ 37177 ಮತ ಹಾಗೂ ಕಾಂಗ್ರೆಸ್ 36729, ಜೆಡಿಎಸ್ 18989 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More
Back to top