Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

70 ವರ್ಷಗಳ ಬಳಿಕ ಮೀಸಲಿಟ್ಟ ಜಾಗ ಆಸ್ಪತ್ರೆ ಹೆಸರಿಗೆ ಪಹಣಿ

ಭಟ್ಕಳ: ಕಳೆದ 70 ವರ್ಷದ ತಾಲ್ಲೂಕು ಸರಕಾರಿ ಆಸ್ಪತ್ರೆಗೆ ಸೇರಿದ ಕಾಯ್ದಿರಿಸಿದ 13 ಎಕರೆ ಜಾಗದಲ್ಲಿ 7 ಎಕರೆ ಪ್ರದೇಶದ ಜಾಗವು ಆಡಳಿತ ವೈದ್ಯಾಧಿಕಾರಿಗಳ ಹೆಸರಿಗೆ ಪಹಣಿ ಮಾಡುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಯಶಸ್ವಿಯಾಗಿದ್ದಾರೆ. 1956…

Read More

ಜ.22ಕ್ಕೆ ಹೇರೂರು ದೇವಾಲಯದಲ್ಲಿ ‘ದಶಸಹಸ್ರ ದೀಪೋತ್ಸವ’

ಸಿದ್ದಾಪುರ: ತಾಲೂಕಿನ ಹೇರೂರು ಸಿದ್ಧಿವಿನಾಯಕ ದೇವಾಲಯದಲ್ಲಿ ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನ ಮಹೋತ್ಸವದ ಅಂಗವಾಗಿ ಶ್ರೀಮನ್ನೆಲೆಮಾವಿನ ಮಠದ ಶ್ರೀ ಮಾಧವಾನಂದ ಭಾರತೀ ಸ್ವಾಮಿಗಳ ಕೃಪಾಶೀರ್ವಾದದೊಂದಿಗೆ ಜ.22ರಂದು ದಶಸಹಸ್ರ ದೀಪೋತ್ಸವ ಜರುಗಲಿದೆ. ಮಧ್ಯಾಹ್ನ 3ರಿಂದ ಸಂಜೆ 6ರವರೆಗೆ ಭಜನೆ,…

Read More

ಕದಂಬ ಮಾರ್ಕೆಟಿಂಗ್: ಹಸಿ ಅಡಿಕೆ ಟೆಂಡರ್- ಜಾಹೀರಾತು

ಕದಂಬ ಮಾರ್ಕೆಟಿಂಗ್ ಶಿರಸಿ ಹಸಿ ಅಡಿಕೆ ಟೆಂಡರ್ ದಿನಾಂಕ 21-11-2023 ಮಂಗಳವಾರದಿಂದ ಪ್ರತಿ ದಿನ ಹಸಿ ಅಡಿಕೆ ಟೆಂಡರ್ ಆರಂಭವಾಗುತ್ತಿದ್ದು ರೈತರು ಇದರ ಪ್ರಯೋಜನ ಪಡೆಯಲು ಕೋರಿದೆ. ➡️ರೈತರು ಅಂದಿನ ದಿನದ ಟೆಂಡರ್ ಗೆ ಮಧ್ಯಾಹ್ನ12.00 ಗಂಟೆಯ ಒಳಗೆ…

Read More

TSS ಆಸ್ಪತ್ರೆ: ನರದ ಸ್ಥಿತಿಯ ಅಧ್ಯಯನ- ಜಾಹೀರಾತು

Shripad Hegde Kadave Institute of Medical Sciences ನರದ ಸ್ಥಿತಿಯ ಅಧ್ಯಯನವು ನಿಮ್ಮ ನರಗಳ ಮೂಲಕ ವಿದ್ಯುತ್ ಸಂವೇದನೆಯು ಎಷ್ಟು ವೇಗವಾಗಿ ಚಲಿಸುತ್ತದೆ ಎಂದು ತಿಳಿಸುತ್ತದೆ. ಇದು ನರದ ತೊಂದರೆಯನ್ನು ಸಹ ಗುರುತಿಸುತ್ತದೆ. ನರದ ಸ್ಥಿತಿಯ ಅಧ್ಯಯನ…

Read More

ಕೈ ತಪ್ಪಿದ ಸಚಿವ ಸ್ಥಾನ: ರಾಜಿನಾಮೆಗೆ ಮುಂದಾದ ಬಿ.ಕೆ.ಹರಿಪ್ರಸಾದ್

ಬೆಂಗಳೂರು: ದೆಹಲಿಯಲ್ಲಿ ಸರಣಿ ಸಭೆಗಳ ನಂತರ ಅಂತೂ 25 ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಲ ಶಾಸಕರು ಹೈಕಮಾಂಡ್ ನಡೆಗೆ ತೀವ್ರ ಅಸಮಾಧಾನಗೊಂಡಿದ್ದಾರೆ. ಇದೀಗ ಸ್ಥಾನ…

Read More

ಸಂಭ್ರಮದಿಂದ ನಡೆದ ಭದ್ರಕಾಳಿ ದೇವಿಯ ಮರು ಬಂಡಿಹಬ್ಬ

ಗೋಕರ್ಣ: ಇಲ್ಲಿಯ ಪ್ರಮುಖ ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಭದ್ರಕಾಳಿ ದೇವಿಯ ಮತ್ತು ಪರಿವಾರ ದೇವರುಗಳ ಮರುಬಂಡಿಹಬ್ಬ ಸಾಂಗವಾಗಿ ನಡೆಯಿತು. ಶ್ರೀ ದೇವಿಯ ಕಳಸವು ರಥಬೀದಿಯಲ್ಲಿರುವ ಕಳಸದ ಮನೆಯಿಂದ ಭದ್ರಕಾಳಿ ಸನ್ನಿಧಿಗೆ ತೆರಳಿ ಪೂಜೆ ಸ್ವೀಕರಿಸಿದ ನಂತರ ಗಂಜಿಗದ್ದೆ…

Read More

TSS ಸಿಪಿ ಬಜಾರ್,ರವಿವಾರದ‌ ರಿಯಾಯಿತಿ- ಜಾಹಿರಾತು

ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ SUNDAY SPECIAL SALE ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ ನಿಮ್ಮ ಸಿಪಿ ಬಜಾರ್ ಶಾಖೆಯಲ್ಲಿ ಮಾತ್ರ ದಿನಾಂಕ‌ 23.10.2022 ರಂದು‌ ಮಾತ್ರ ಭೇಟಿ ನೀಡಿTSS ಸೂಪರ್ ಮಾರ್ಕೆಟ್ಸಿಪಿ ಬಜಾರ್ಶಿರಸಿ

Read More

ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿ

ಜೊಯಿಡಾ: ತಾಲೂಕಿನಲ್ಲಿ ಗುಡುಗು ಸಹಿತ ಅಕಾಲಿಕ ಭಾರಿ ಮಳೆ ಸುರಿದಿದೆ. ರೈತರ ಹೊಲಗದ್ದೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದಲ್ಲಿ ಭತ್ತದ ಬೆಳೆ ಹಾನಿಯಾಗಿದೆ. ತಾಲೂಕಿನ ಕಾತೇಲಿ ಗ್ರಾಮ ಪಂಚಾಯತ ಗೋಡಸೇತ ಗ್ರಾಮದ ತುಕಾರಾಮ ವೆಳಿಪ ಎಂಬ ರೈತನ ಗದ್ದೆಗೆ…

Read More

ಜ.13ರಿಂದ ‘ಚತುರ್ವಿಂಶಃ ರಾಷ್ಟ್ರೀಯ ಸಂಗೀತೋತ್ಸವ’

ಸಾಗರ: ಕಳೆದ ಎರಡು ದಶಕಗಳಿಗೂ ಅಧಿಕ ಕಾಲದಿಂದ ಸಂಗೀತ ಸುಧೆಯನ್ನು ಹರಿಸುತ್ತ, ಸಾವಿರಾರು ವಿದ್ಯಾರ್ಥಿಗಳಿಗೆ ಸಂಗೀತವನ್ನು ಧಾರೆಯೆರೆದ ಸಾಗರದ ಶ್ರೀ ಸದ್ಗುರು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ವಿದ್ಯಾಲಯ 24ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮದಲ್ಲಿದೆ. ಭಾರತ ಸರ್ಕಾರದ ಮಿನಿಸ್ಟ್ರಿ ಆಫ್…

Read More

ಕುಳಗಿ-ಭಾಗವತಿ ರಸ್ತೆಯಲ್ಲಿ ಆನೆ ಪ್ರತ್ಯಕ್ಷ

ದಾಂಡೇಲಿ : ದಟ್ಟ ಕಾಡಿನ ನಡುವೆ ಇರುವ ಕುಳಗಿ- ಭಾಗವತಿ ರಸ್ತೆಯ ಬದಿಯಲ್ಲಿ ಸಾಕಷ್ಟು ವನ್ಯಪ್ರಾಣಿಗಳು ಕಾಣಿಸುವುದು ಸರ್ವೇ ಸಾಮಾನ್ಯ. ವನ್ಯಪ್ರಾಣಿಗಳೆಂದರೆ ಜಿಂಕೆ, ಕಾಡೆಮ್ಮೆ, ಕಾಡುಕೋಣ, ನರಿ ಹೀಗೆ ಮೊದಲಾದವುಗಳು. ಅದೇ ರೀತಿ ಆಗೊಮ್ಮೆ ಈಗೊಮ್ಮೆ ಎಂಬಂತೆ ಆನೆಗಳ…

Read More
Back to top