Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕುಗ್ರಾಮಗಳಿಗೆ ಸಾರಿಗೆ ಬಸ್ ಸಂಪರ್ಕ,ರಸ್ತೆ,ಸೇತುವೆ ನಿರ್ಮಾಣಕ್ಕೆ ಆಗ್ರಹ

ಜೋಯಿಡಾ: ತಾಲ್ಲೂಕಿನ ಕುಗ್ರಾಮಗಳಾದ ತೇರಾಳಿ ಮಾರ್ಗವಾಗಿ ಡಿಗ್ಗಿ ಮತ್ತು ಕುಂಡಲ್ ಗ್ರಾಮಗಳಿಗೆ ಸಾರಿಗೆ ಬಸ್ ಹಾಗೂ ಕುಗ್ರಾಮಗಳಿಗೆ ಅಗತ್ಯವಾಗಿ ಬೇಕಾಗಿರುವ ರಸ್ತೆ ಸೇತುವೆ ನಿರ್ಮಾಣ ಮತ್ತು ದುರಸ್ತಿ ಕಾರ್ಯಕ್ಕೆ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ  ಜೋಯಿಡಾ ತಾಲೂಕು ಕರ್ನಾಟಕ‌…

Read More

ಸದೃಢ ಸಮಾಜ ನಿರ್ಮಾಣದ ರೂವಾರಿಗಳಾಗಿ: ರಾಘವೇಂದ್ರ ಗಡೆಪ್ಪನವರ್

ದಾಂಡೇಲಿ: ಸಮಾಜ ಸ್ವಾಸ್ಥ್ಯವನ್ನು ಹದಗೆಡಿಸುವ ಮದ್ಯಪಾನದಂತಹ ದುಶ್ಚಟಕ್ಕೆ ಬಲಿಯಾಗದೇ ಆದರ್ಶ ಸಂಸ್ಕಾರಗಳನ್ನು ಮೈಗೂಡಿಸಿಕೊಂಡು ಸದೃಢ ಸಮಾಜ ನಿರ್ಮಾಣದ ರೂವಾರಿಗಳಾಗಬೇಕೆಂದು ವಕೀಲ ರಾಘವೇಂದ್ರ ಗಡೆಪ್ಪನವರ್ ಕರೆ ನೀಡಿದರು. ಅವರು ನಗರದ ಶ್ರೀವೀರಭದ್ರೇಶ್ವರ ಸಭಾಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ನೇತೃತ್ವ ಹಾಗೂ…

Read More

ಪಂಚಕ್ಷೇತ್ರ ಪ್ರವಾಸಿ ಸರ್ಕ್ಯೂಟ್ ಯೋಜನೆ ಅವಶ್ಯ: ಡಾ.ರವಿಕಿರಣ ಪಟವರ್ಧನ

ಶಿರಸಿ: ಉತ್ತರ ಭಾರತದಲ್ಲಿ ಮಾಡಿದಂತಹ ಶ್ರೀ ರಾಮಾಯಣ ಸರ್ಕ್ಯೂಟ್’ನಂತೆ ದಕ್ಷಿಣ ಭಾರತದ ಕರ್ನಾಟಕದಲ್ಲಿಯೂಶ್ರೀ ಮಹಾದೇವನ ಭಕ್ತರಿಗಾಗಿ ಮಹಾದೇವಆತ್ಮಲಿಂಗ ಪ್ರವಾಸಿ ಸರ್ಕ್ಯೂಟ್ ಯೋಜನೆ ಕರ್ನಾಟಕ ರಾಜ್ಯ ಸರ್ಕಾರ ಮಾಡಬೇಕಿದೆ ಎಂದು‌ ನಗರದ ಖ್ಯಾತ ಆಯುರ್ವೇದ ವೈದ್ಯ ಡಾ.ರವಿಕಿರಣ್ ಪಟವರ್ಧನ್ ಅಭಿಪ್ರಾಯ…

Read More

ಶೇರು ಮಾರುಕಟ್ಟೆ ಕಾರ್ಯಾಗಾರ – ಜಾಹೀರಾತು

ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಲು ಬಯಸುವವರಿಗೆ ಮಾಹಿತಿ ಕಾರ್ಯಾಗಾರ 25 & 26 ಸೆಪ್ಟೆಂಬರ್ (ಶನಿವಾರ ಮತ್ತು ಭಾನುವಾರ)ದಂದು ಶಿರಸಿಯಲ್ಲಿ ನಡೆಯಲಿದೆ. ಭಾಗವಹಿಸಿದವರಿಗೆ Educational Trading Tips ಒಂದು ತಿಂಗಳು ಉಚಿತವಾಗಿ ನೀಡಲಾಗುವುದು. ಪ್ರವೇಶ ಶುಲ್ಕ 5000/-…

Read More

ಗಾಣಿಗ ಸಮಾಜದಿಂದ ಕಾರ್ತಿಕ ಮಾಸದ ಪ್ರಥಮ ಪೂಜೆ

ಕುಮಟಾ: ದಕ್ಷಿಣ ಕಾಶಿಯೆಂದೆ ಪ್ರಸಿದ್ಧವಾದ ಶ್ರೀಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ಸನ್ನಿಧಿಯಲ್ಲಿ ಗಾಣಿಗ ಸಮಾಜದವರಿಂದ ದೀಪಾವಳಿಯ ಬಲಿಪಾಡ್ಯದ ದಿನದಂದು ಕಾರ್ತಿಕ ಮಾಸದ ಪ್ರಥಮ ಪೂಜೆ ಸಂಪನ್ನ ಗೊಂಡಿತು.ಗಾಣಿಗ ಸಮಾಜದವರು ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿಯ ಬಲಿಪಾಡ್ಯದ ದಿನದಂದು…

Read More

ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ಕ್ರೀಡಾಕೂಟಕ್ಕೆ ಸಚಿವ ಹೆಬ್ಬಾರ್ ಚಾಲನೆ

ಯಲ್ಲಾಪುರ: ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ಉತ್ತರ ಕನ್ನಡ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ 56 ನೇ ರಾಜ್ಯ ಮಟ್ಟದ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ಕ್ರೀಡಾಕೂಟಕ್ಕೆ…

Read More

ಕೆಎಫ್‌ಡಿ: ಬೃಹತ್ ಜನಜಾಗೃತಿ ಜಾಥಾ

ಸಿದ್ದಾಪುರ: ತಾಲೂಕಿನ ಕೊರ್ಲಕೈ ಗ್ರಾಪಂ ವಾಪ್ತಿಯಲ್ಲಿ ಕೆಎಫ್‌ಡಿ (ಮಂಗನ ಕಾಯಿಲೆ) ನಿಯಂತ್ರಣಕ್ಕಾಗಿ ಬೃಹತ್ ಜನಜಾಗೃತಿ ಜಾಥಾ ಆರೋಗ್ಯ, ಗ್ರಾಪಂ ಸೇರಿದಂತೆ ವಿವಿಧ ಇಲಾಖೆಯಿಂದ ಹಾಗೂ ಸಾರ್ವಜನಿಕರಿಂದ ಸೋಮವಾರ ಜರುಗಿತು.ಕೊರ್ಲಕೈನಲ್ಲಿ ತಹಸೀಲ್ದಾರ ಎಂ.ಆರ್.ಕುಲಕರ್ಣಿ ಜಾಥಾಕ್ಕೆ ಚಾಲನೆ ನೀಡಿದರು. ಗ್ರಾಪಂ ಅಧ್ಯಕ್ಷ…

Read More

ನ.1ರಿಂದ 5ರವರೆಗೆ 37ನೇ ಸಂಕಲ್ಪ ಉತ್ಸವ: ಪ್ರಮೋದ ಹೆಗಡೆ

ಯಲ್ಲಾಪುರ: ನ.1ರಿಂದ 5ರವರೆಗೆ ಪಟ್ಟಣದ ಗಾಂಧಿ ಕುಟೀರದಲ್ಲಿ 37ನೇ ಸಂಕಲ್ಪ ಉತ್ಸವ ನಡೆಯಲಿದೆ ಎಂದು ಸಂಕಲ್ಪ ಸೇವಾ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.1ರಂದು ಸಂಜೆ 6 ಗಂಟೆಗೆ ಸಂಕಲ್ಪ ಉತ್ಸವವನ್ನು ಸ್ವರ್ಣವಲ್ಲಿ…

Read More

ಮೋದಿಜಿ ನೇತೃತ್ವದಲ್ಲಿ ಭಾರತವು ವಿಶ್ವಮಾನ್ಯ ರಾಷ್ಟ್ರವಾಗಿದೆ-ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದೆಲ್ಲೆಡೆ ಬಿಜೆಪಿ ಗಾಳಿ ಬೀಸುತ್ತಿದೆ. 2023ರಲ್ಲಿ ಅದರಿಂದ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಂಡ್ಯದ ಎಂ.ಸಿ. ರಸ್ತೆ, ಪ್ರವಾಸಿ ಮಂದಿರ ಹತ್ತಿರದ ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿ…

Read More

ಶಿರಸಿ ಲಯನ್ಸ್ ಶಿಕ್ಷಣ ಸಂಸ್ಥೆಗೆ ದೇಣಿಗೆ ನೀಡಿದ ಡಾ. ಕಲಾ ಭಟ್

ಶಿರಸಿ: ಖ್ಯಾತ ಪ್ರಸೂತಿ ತಜ್ಞೆ ಡಾ. ಕಲಾ ಭಟ್ ಶಿರಸಿ ಲಯನ್ಸ್ ಎಜ್ಯುಕೇಶನ್ ಸೊಸೈಟಿಯು ಶಿರಸಿ ಲಯನ್ಸ ಶಾಲೆಗಳ ಮೂಲಕ ನಡೆಸುತ್ತಿರುವ ಉತ್ತಮ ಶೈಕ್ಷಣಿಕ ಸೇವಾ ಕಾರ್ಯಚಟುವಟಿಕೆಗಳನ್ನು ಮೆಚ್ಚಿ ಒಂದು ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ. ದೇಣಿಗೆ ಚೆಕ್‌ನ್ನು…

Read More
Back to top