Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಅಲ್ಲಲ್ಲಿ ಕೆಟ್ಟು ನಿಲ್ಲುವ ಕಾರವಾರ- ಮಣಿಪಾಲ ಬಸ್ ಬದಲಿಸಲು ಮಾಧವ ನಾಯಕ ಆಗ್ರಹ

ಕಾರವಾರ: ಪ್ರತಿದಿನ ಬೆಳಿಗ್ಗೆ 5.30ಕ್ಕೆ ಕಾರವಾರದಿಂದ ಹೊರಡುವ ಕಾರವಾರ- ಮಣಿಪಾಲ ಬಸ್ ತಿಂಗಳಲ್ಲಿ ನಾಲ್ಕೈದು ಬಾರಿ ಕೆಟ್ಟು ಅಲ್ಲಲ್ಲಿ ನಿಲ್ಲುತ್ತಿರುವ ಬಗ್ಗೆ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಎನ್‌ಡಬ್ಲ್ಯುಕೆಆರ್‌ಟಿಸಿ ವಿಭಾಗೀಯ ನಿಯಂತ್ರಕರಿಗೆ ದೂರು ನೀಡಿದ್ದು, ಕೂಡಲೇ ವ್ಯವಸ್ಥೆ…

Read More

TSS ಮುಂಡಗೋಡ: ಮಾನ್ಸೂನ್ ಮೇಳ- ಜಾಹೀರಾತು

🎊🎊 TSS CELEBRATING 100 YEARS🎊🎊 ಮುಂಡಗೋಡಿನ ಅತಿದೊಡ್ಡ ಮಾನ್ಸೂನ್ ಮೇಳ ಮೇ 24 ರಿಂದ 26ರವರೆಗೆ🎊🎊🍂🍂 🎊 ಮಾನ್ಸೂನ್ ಮೇಳ🎊ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ ಕೃಷಿ ಯಂತ್ರೋಪಕರಣಗಳು FLAT 10% ರಿಯಾಯಿತಿ 🛠️⚒️ ಪಿ.ವಿ.ಸಿ. ಪೈಪ್ಸ್…

Read More

ಜು.15ಕ್ಕೆ ಅರಣ್ಯವಾಸಿಗಳಿಂದ ಸಚಿವ ವೈದ್ಯರ ಭೇಟಿ: ಸಮಸ್ಯೆಗಳ ಕುರಿತು ಸಮಾಲೋಚನೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯರೊಂದಿಗೆ ಜುಲೈ 15, ಶನಿವಾರದಂದು ಕಾರವಾರದಲ್ಲಿ ಅರಣ್ಯವಾಸಿಗಳೊಂದಿಗೆ ಸಮಾಲೋಚನೆ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಹೋರಾಟಗಾರರ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.  ಜಿಲ್ಲಾ  ಅರಣ್ಯ ಭೂಮಿ…

Read More

ಡಿ.27ಕ್ಕೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ

ಕಾರವಾರ: ಹುಬ್ಬಳ್ಳಿ ಕ್ಷೇತ್ರ ಭವಿಷ್ಯನಿಧಿ ಕಾರ್ಯಾಲಯದ ವತಿಯಿಂದ ಡಿ.27 ರಂದು ಬೆಳಗ್ಗೆ 9:30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮವನ್ನು ಹಳಿಯಾಳದ ದೇಶಪಾಂಡೆ ಕಾಲೇಜ್ ಆಫ್ ಇಂಜಿನಿಯರಿಂಗ್, ಕಾನ್ಫರೆನ್ಸ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ…

Read More

ನರೇಗಾ ಕಾಮಗಾರಿಗಳನ್ನ ಪರಿಶೀಲಿಸಿದ ಸಿಇಒ ಈಶ್ವರಕುಮಾರ

ಮುಂಡಗೋಡ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಈಶ್ವರಕುಮಾರ ಕಂಡು ತಾಲೂಕಿನ ವಿವಿಧಡೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.ಮಳಗಿ ಗ್ರಾಮದಲ್ಲಿ ನಡೆಯುತ್ತಿರುವ ನರೇಗಾ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿ ಕೂಲಿಕಾರರ ಆರೋಗ್ಯ ತಪಾಸಣೆ ಮತ್ತು ಅಸಂಕ್ರಾಮಿಕ ರೋಗಗಳ ತಪಾಸಣೆ ಶಿಬಿರಕ್ಕೆ…

Read More

ಎಂಎಂ ಮಹಾವಿದ್ಯಾಲಯದಲ್ಲಿ  ಸಂವಿಧಾನ ದಿನ ಕಾರ್ಯಕ್ರಮ

 ಶಿರಸಿ: ಭಾರತ ಸಂವಿಧಾನವು ಜಗತ್ತಿನಲ್ಲಿ ಅತಿ ದೊಡ್ಡ ಲಿಖಿತ ಸಂವಿಧಾನವಾಗಿದೆ. ಒಂದು ಸಂವಿಧಾನವನ್ನು ರಚಿಸಲು ಅನೇಕ ಅಂಶಗಳು, ತತ್ವ ಸಿದ್ಧಾಂತಗಳನ್ನು ಸೇರಿಸಿ ಸಂವಿಧಾನವನ್ನು ರೂಪಿಸಿದ್ದಾರೆ. ಅಮೆರಿಕ, ಕೆನಡಾ, ಐರೀಶ್, ಸೋವಿಯತ್ ದೇಶದಲ್ಲಿನ ಸಂವಿಧಾನದ ಅಂಶಗಳನ್ನು ಎರವಲು ಪಡೆದು ಡಾಕ್ಟರ್…

Read More

ಚಂದನ ಶಾಲೆಯಲ್ಲಿ ರೋಟರಿ ಇಂಟ್ರಾಕ್ಟ್ ಕ್ಲಬ್ ಪುನರ್‌ರಚನೆ

ಶಿರಸಿ: ನರೇಬೈಲನ ಚಂದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.28ರಂದು ರೋಟರಿ ಇಂಟ್ರಾಕ್ಟ ಕ್ಲಬ್‌ನ ಪುನರ್‌ರಚನಾ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿಯರ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಶಿರಸಿ ರೋಟರಿಯ ಅಧ್ಯಕ್ಷ ರೋ.ಗಣೇಶ ಹೆಗಡೆ ,ಕಾರ್ಯದರ್ಶಿ ರೋ ಎಸ್.ಪಿ.ದೇಶಪಾಂಡೆ , ಇನ್ಸ್ಟಾಲಿಂಗ್…

Read More

ವಿವಿ ಮಟ್ಟದ ಚೆಸ್ ಪಂದ್ಯಾವಳಿ: ಸುಜಿತ್ ಪ್ರಥಮ

ಕುಮಟಾ: ತಾಲೂಕಿನ ವಿವೇಕನಗರ ನಿವಾಸಿ ಎಚ್.ಎ.ಸುಜಿತ್, ಇತ್ತೀಚೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿ ಸೇಂಟ್ ಇಗ್ನೀಸ್ ಕಾಲೇಜ್ ಮಂಗಳೂರಿನಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಟ್ರೋಫಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಸಾಧನೆ ಮಾಡಿದ್ದಾನೆ. ಪ್ರಸ್ತುತ ಈತನು…

Read More

ನಿಸ್ವಾರ್ಥದಿಂದ ಜಾನಪದ ಕಲೆ ಉಳಿಸುತ್ತಿರುವ ಶಾರದಾ ಮೊಗೇರ್’ಗೆ ಕಸಾಪದಿಂದ ಸನ್ಮಾನ

ಬೈಲೂರು: ಇಲ್ಲಿನ ಬೆದ್ರಕೇರಿಯ ಕರ್ನಾಟಕ ರಾಜ್ಯ ಜಾನಪದ ಅಕಾಡೆಮಿಯ 2022ನೇ ಸಾಲಿನ ಜನಪದ ಪ್ರಶಸ್ತಿ ಪುರಸ್ಕೃತರಾದ ಹಿನ್ನೆಲೆಯಲ್ಲಿ ಶ್ರೀಮತಿ ಶಾರದಾ ಮಾದೇವ ಮೊಗೇರ ಅವರನ್ನು ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಾಹಿತಿ…

Read More

ಎಲೆಚುಕ್ಕೆ ರೋಗ ಬಾಧಿತ ತೋಟಗಳಿಗೆ ಅಧಿಕಾರಿಗಳು ಭೇಟಿ ನೀಡಿ: ಶಾಸಕ ಭೀಮಣ್ಣ ಸೂಚನೆ

ಸಿದ್ದಾಪುರ: ಎಲೆಚುಕ್ಕೆ ರೋಗ ಕಾಣಿಸಿಕೊಂಡಿರುವ ಅಡಿಕೆ ತೋಟಗಳಿಗೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ರೈತರಿಗೆ ಸೂಕ್ತ ಸಲಹೆ-ಸೂಚನೆ ನೀಡುವಂತೆ ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು. ತೋಟಗಾರಿಕೆ ಇಲಾಖೆಯ ವತಿಯಿಂದ ತಾಲೂಕಿನ ವಾಜಗದ್ದೆಯ ದುರ್ಗಾ ವಿನಾಯಕ ಸಭಾಭವನದಲ್ಲಿ ಶುಕ್ರವಾರ…

Read More
Back to top