Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಜಾಥಾ

ಮುಂಡಗೋಡ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2024ರ ಕುರಿತು ತಾಲ್ಲೂಕಾ ಸ್ವೀಪ್ ಸಮಿತಿಯಿಂದ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಯಿತು. ಜಾಥಾಕ್ಕೆ ತಹಶೀಲ್ದಾರ ಶಂಕರ ಗೌಡಿ ಚಾಲನೆ ನೀಡಿದರು. ಪಟ್ಟಣದ ಪ್ರವಾಸ ಮಂದಿರದಿAದ ಆರಂಭವಾದ ಮತದಾರರ ಪಟ್ಟಿ ವಿಶೇಷ…

Read More

ಬಸ್ ನಿಲ್ದಾಣದಲ್ಲಿ ಮರಕ್ಕೆ ಗುದ್ದಿದ ಬಸ್: 14 ಪ್ರಯಾಣಿಕರಿಗೆ ಗಾಯ

ಅಂಕೋಲಾ: ಬಸ್ ನಿಲ್ದಾಣದ ಆವಾರದಲ್ಲಿದ್ದ ಮರಕ್ಕೆ ಸಾರಿಗೆ ಬಸ್ ಡಿಕ್ಕಿ ಹೊಡೆದು 14 ಪ್ರಯಾಣಿಕರು ಗಾಯಗೊಂಡು ಘಟನೆ ಮಂಗಳವಾರ ನಡೆದಿದೆ. ಅವರ್ಸಾದ ತಾರಿಬೊಳೆಯ ನಿವಾಸಿ ಗಾಯತ್ರಿ ಮಾರುತಿ ಅಂಬಿಗ, ಕಾರವಾರದ ಸದಾಶಿವಗಡದ ಪಾರವ್ವ ಲೋಕೇಶ ಲಮಾಣಿ, ಹಾನಗಲದ ಶಾಂತವ್ವ…

Read More

ಬನವಾಸಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿಜೆಪಿಗೆ ಸೇರ್ಪಡೆ

ಯಲ್ಲಾಪುರ : ಮಾನ್ಯ ಸಚಿವ ಶಿವರಾಮ ಹೆಬ್ಬಾರ್’ರ ಅಭಿವೃದ್ಧಿ ಪರವಾದ ಕಾರ್ಯಕ್ರಮಗಳನ್ನು ಮೆಚ್ಚಿ ಹಾಗೂ ಭಾರತೀಯ ಜನತಾ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ‌ಬನವಾಸಿ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಸುಧಾಕರ ನಾಯ್ಕ ಗುಡ್ನಾಪುರ ಬಿಜೆಪಿ ಪಕ್ಷವನ್ನು…

Read More

ಮಾ.4ಕ್ಕೆ ರಾಜ್ಯಮಟ್ಟದ ಹವ್ಯಕ ವಾಲಿಬಾಲ್ ಪಂದ್ಯಾವಳಿ

ಶಿರಸಿ: ಶ್ರೀ ರಾಜರಾಜೇಶ್ವರಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘ (ರಿ), ಸೋಂದಾ ಹವ್ಯಕ ಬಳಗ ಸೋಂದಾ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಹವ್ಯಕ ವಾಲಿಬಾಲ್ ಪಂದ್ಯಾವಳಿಯನ್ನು ಸೋಂದಾ ಖಾಸಾಪಾಲ್ ಸರಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಮಾ.4ರಂದು ಆಯೋಜಿಸಲಾಗಿದೆ. ಪಂದ್ಯದಲ್ಲಿ…

Read More

ವಿಧಾನಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ನಿಂದ ಶೆಟ್ಟರ್ ಸಹಿತ ಮೂವರಿಗೆ ಟಿಕೆಟ್ ಘೋಷಣೆ

ಬೆಂಗಳೂರು: ಜೂನ್ 30ರಂದು ರಾಜ್ಯ ವಿಧಾನಪರಿಷತ್‌ನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್‌ಗೆ ಸೇರಿ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದ ಜಗದೀಶ ಶೆಟ್ಟರ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿದೆ .ಜೊತೆಗೆ ಎನ್ಎಸ್ ಬೋಸರಾಜು, ಎಐಸಿಸಿ…

Read More

TSS ಸಿಪಿ ಬಜಾರ್: ರವಿವಾರದ ವಿಶೇಷ ರಿಯಾಯಿತಿ- ಜಾಹಿರಾತು

ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ 🌷🌱 ಮಕರ ಸಂಕ್ರಮಣದ ಹಾರ್ದಿಕ ಶುಭಾಶಯಗಳು 🌱🌷  SUNDAY SPECIAL SALE   🎉 ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ 🎉 ನಿಮ್ಮ ಸಿಪಿ ಬಜಾರ್ ಶಾಖೆಯಲ್ಲಿ ಮಾತ್ರ ದಿನಾಂಕ‌: 15-01-2023 ರಂದು‌…

Read More

ದಿನಕರ ದೇಸಾಯಿಯವರದ್ದು ಬರೆದಂತೆ ಬದುಕಿದ ಬಹುಮುಖ ವ್ಯಕ್ತಿತ್ವ: ಪ್ರಭಾಕರ ನಾಯಕ

ಅಂಕೋಲಾ: ಚುಟುಕು ಬ್ರಹ್ಮ ಅಕ್ಷರ ಸೂರ್ಯ ಎನಿಸಿಕೊಂಡ ದಿನಕರ ದೇಸಾಯಿ ಅವರದು ಬಹುಮುಖ ವ್ಯಕ್ತಿತ್ವ. ದೇಸಾಯಿಯವರು ನಿಸ್ವಾರ್ಥ ಸಮಾಜ ಸೇವಕ, ಅಪ್ರತಿಮ ಸಂಘಟನಾ ಚತುರ, ಶಿಕ್ಷಣ ತಜ್ಞ, ಪ್ರಾಮಾಣಿಕ ರಾಜಕಾರಣಿ, ಧ್ಯೇಯ ನಿಷ್ಠ ಪತ್ರಿಕೋದ್ಯಮಿ, ದೀನದಲಿತರ ಬಂಧುಗಳಾಗಿದ್ದರು. ಬರೆದಂತೆ…

Read More

ಗಣೇಶ ನೇತ್ರಾಲಯ: ಸ್ವಂತ ಕಟ್ಟಡದಲ್ಲಿ ದಶಮಾನ ಸಂಪನ್ನ- ಜಾಹೀರಾತು

ಗಣೇಶ ನೇತ್ರಾಲಯ, ಶಿರಸಿ🏥 ಸ್ವಂತ ಕಟ್ಟಡದಲ್ಲಿ ದಶಮಾನ ಸಂಪನ್ನ : ಸಕಲರಿಗೂ ನಮನ “ದೃಷ್ಟಿಯ ಸುರಕ್ಷೆ – ನಮ್ಮ ಧೈಯ” ಧೈಯವಾಕ್ಯದೊಂದಿಗೆ, ಸರ್ವ ಇಂದ್ರಿಯಗಳಿಗೂ ಪ್ರಧಾನವಾದ ನಯನ ಸೇವೆಯಲ್ಲಿ ತೊಡಗಿ ಮತ್ತು 19 ವರ್ಷ ಮತ್ತು ಸ್ವಂತ ಕಟ್ಟಡದಲ್ಲಿ…

Read More

ಜನತೆಗೆ ಕಾಂಗ್ರೆಸ್ ಮೇಲೆ ವಿಶ್ವಾಸವಿದೆ; ನಿಂಬಾಳ್ಕರ್

ಶಿರಸಿ: ಚುನಾವಣೆಯಲ್ಲಿ ನನ್ನ ಎದುರಾಳಿ ಯಾರು ಬೇಕಾದರೂ ಆಗಲಿ. ನನ್ನ ಕೆಲಸ ನಾನು ಮಾಡುತ್ತಿದ್ದೇನೆ. ಚುನಾವಣೆ ಎನ್ನುವ ಪರೀಕ್ಷೆಯಲ್ಲಿ ನೂರಕ್ಕೆ ನೂರು ಅಂಕ ಪಡೆಯುವುದೇ ಮುಂದಿರುವ ಗುರಿ ಎಂದು ಉತ್ತರಕನ್ನಡ ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಹೇಳಿದರು. ನಗರದಲ್ಲಿ…

Read More

ಕಲ್ಯಾಣಿಯ ಹೂಳೆತ್ತಿದ ಯುವ ಬ್ರಿಗೇಡ್ ಕಾರ್ಯಕರ್ತರು

ಕುಮಟಾ: ತಾಲೂಕಿನ ಹಂದಿಗೋಣದ ಉದ್ಭವ ಮಾರುತಿ ದೇವಾಲಯದ ಕಲ್ಯಾಣಿಯ ಮೂರನೇ ಹಂತದ ಹೂಳೆತ್ತುವ ಕಾರ್ಯವನ್ನು ಯುವ ಬ್ರಿಗೇಡ್ ಕಾರ್ಯಕರ್ತರು ಯಶಸ್ವಿಗೊಳಿಸಿದರು.ತಾಲೂಕಿನ ಹಂದಿಗೋಣದ ಉದ್ಭವ ಮಾರುತಿ ದೇವಾಲಯದ ಕಲ್ಯಾಣಿಯಲ್ಲಿ ಹೂಳು ತುಂಬಿಕೊಂಡು ಕಲುಷಿತವಾಗಿತ್ತು. ಇದನ್ನು ಗಮನಿಸಿದ ಯುವ ಬ್ರಿಗೇಡ್ ಕಾರ್ಯಕರ್ತರು…

Read More
Back to top