Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಎನ್‌ಎಸ್ಎಸ್ ಘಟಕದಿಂದ ಸ್ವಚ್ಛತಾ ಕಾರ್ಯ

ಸಿದ್ದಾಪುರ: ತಾಲೂಕಿನ ಹಲಗೇರಿಯ ಕರ್ನಾಟಕ ಪಬ್ಲಿಕ್ ಶಾಲೆಯ ಎನ್‌ಎಸ್‌ಎಸ್ ಘಟಕ ಹಾಗೂ ಭೂಮಿಕಾ ಇಕೋ ಕ್ಲಬ್‌ನ ಸಹಯೋಗದಲ್ಲಿ ಸ್ಥಳೀಯ ಅಂಬಳಿಕೆಯ ಬಸವೇಶ್ವರ ದೇವಸ್ಥಾನದ ಸುತ್ತ ಸ್ವಚ್ಛತಾ ಕಾರ್ಯಕ್ರಮವನ್ನು ಶನಿವಾರ ನಡೆಸಿದರು. ಸಂಸ್ಥೆಯ ಉಪಪ್ರಾಚಾರ್ಯೆ ಪರಿಮಳ ಗೌಡರ್, ಘಟಕದ ಮಾರ್ಗದರ್ಶಕ…

Read More

ಕಾಂಗ್ರೆಸ್ ಲೋಕಸಭಾ ಟಿಕೇಟ್ ಮರೋಜಿಗೆ ನೀಡಿ: ಪಾಂಡುರಂಗ ಪಾಟೀಲ್

ಶಿರಸಿ: ಜಿಲ್ಲೆಯ ಹಳಿಯಾಳ, ಜೋಯಿಡಾ, ಯಲ್ಲಾಪುರ, ಮುಂಡಗೋಡ ಬನವಾಸಿ ಹಾಗೂ ಕಾರವಾರ ಮತ್ತು ಶಿರಸಿ ಅಲ್ಲದೇ ಬೆಳಗಾಂವ ಜಿಲ್ಲೆಯ ಖಾನಾಪೂರ ಮತ್ತು ಕಿತ್ತೂರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕ್ಷತ್ರಿಯ ಮರಾಠ ಸಮುದಾಯದ ಹಾಗೂ ನಮ್ಮ ಸಮುದಾಯದ ಉಪ ಪಂಗಡವರ…

Read More

ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್‌ನಲ್ಲಿ ‘ಜಿಂದಾಲ್’ ಪರೀಕ್ಷೆ

ಭಟ್ಕಳ: ಮುರುಡೇಶ್ವರ ಆರ್.ಎನ್.ಶೆಟ್ಟಿ ರೂರಲ್ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೋಮಾ ಅಂತಿಮ ವರ್ಷದಲ್ಲಿ ಓದುತ್ತಿರುವ ಸಿರಾಮಿಕ್ ಟೆಕ್ನಾಲಜಿ ವಿದ್ಯಾರ್ಥಿಗಳಿಗಾಗಿ ಜಿಂದಾಲ್ ಸ್ಟೀಲ್ ಕಂಪನಿಯಿಂದ ಆನ್ಲೈನ್ ಪರೀಕ್ಷೆಯನ್ನು ಕಾಲೇಜಿನಲ್ಲಿ ಇತ್ತೀಚೆಗೆ ನಡೆಸಲಾಯಿತು.10ನೇ ತರಗತಿಯಲ್ಲಿ ಮತ್ತು ಡಿಪ್ಲೋಮಾ ಪ್ರತಿ ಸೆಮಿಸ್ಟರ್‌ನಲ್ಲಿ ಶೇಕಡಾ 60ಕ್ಕೂ ಅಧಿಕ…

Read More

ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಆರ್‌ವಿ‌ಡಿ ಕಟಿಬದ್ಧ: ಸದಾನಂದ ದಬಗಾರ

ಜೊಯಿಡಾ: ಬಡತನ ನಿವಾರಣೆಯಾಗಬೇಕಾರೆ ಶಿಕ್ಷಣ ಮತ್ತು ಆರೋಗ್ಯ ಅತಿ ಮುಖ್ಯವಾಗಿದೆ. ಇದರ ಅಭಿವೃದ್ಧಿಗೆ ಕಂಕಣಬದ್ದರಾದ ಶಾಸಕ ಆರ್.ವಿ.ದೇಶಪಾಂಡೆ ಹುಟ್ಟುಹಬ್ಬ ಆಚರಿಸುತ್ತಿರುವುದು ಸಂತಸ ತಂದಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಸದಾನಂದ ದಬಗಾರ ಹೇಳಿದರು.  ಬ್ಲಾಕ್ ಕಾಂಗ್ರೆಸ್…

Read More

TSS: ಮಿನಿ‌ ಸೂಪರ್ ಮಾರ್ಕೆಟ್: ಮಂಗಳವಾರದ ವಿಶೇಷ ರಿಯಾಯಿತಿ- ಜಾಹಿರಾತು

ಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ ಕೊರ್ಲಕೈ ಮಂಗಳವಾರದ ವಿಶೇಷ ರಿಯಾಯಿತಿ ದಿನಾಂಕ: 08.11.2022, ಮಂಗಳವಾರದಂದು ಮಾತ್ರ ಭೇಟಿ ನೀಡಿTSS ಮಿನಿ ಸೂಪರ್ ಮಾರ್ಕೆಟ್ಕೊರ್ಲಕೈ 08023901761

Read More

ಶ್ರೀ ಜಗನ್ನಾಥ ದುರ್ಗಾ ವಿನಾಯಕ ದೇವಸ್ಥಾನಕ್ಕೆ ಡ್ರಮ್ ಬೆಲ್ ದೇಣಿಗೆ

ಸಿದ್ದಾಪುರ: ತಾಲೂಕಿನ ಮುಠ್ಠಳ್ಳಿಯ ಶ್ರೀ ಜಗನ್ನಾಥ ದುರ್ಗಾ ವಿನಾಯಕ ದೇವಸ್ಥಾನಕ್ಕೆ ಮದನ ಗಣೇಶ ಹೆಗಡೆ ಕರ್ಕಿಸವಲ್ ಇವರು ಅಂದಾಜು 10 ಸಾವಿರ ರೂ. ಮೌಲ್ಯದ ಡ್ರಮ್ ಬೆಲ್ಲನ್ನು ದೇಣಿಗೆಯಾಗಿ ನೀಡಿದರು. ಇದನ್ನು ದೇವಸ್ಥಾನದ ಪರವಾಗಿ ಸಿ.ಎನ್.ಹೆಗಡೆ ಹೊನ್ನೆಹದ್ದ, ಶ್ರೀಧರ…

Read More

ಇಓ ಕಾರ್ಯವೈಖರಿ ಸರಿಪಡಿಸುವ ಭರವಸೆ ನೀಡಿದ ಡಿಸಿ

ದಾಂಡೇಲಿ: ತಾಲ್ಲೂಕು ಪಂಚಾಯತಿ ಕಾರ್ಯಾಲಯದಲ್ಲಿ ಹೆಚ್ಚು ಇರದೇ ಇರುವ ಕಾರ್ಯನಿರ್ವಾಹಣಾಧಿಕಾರಿಯವರ ಕಾರ್ಯವೈಖರಿ ಸರಿಪಡಿಸುವ ಬಗ್ಗೆ ಜಿಲ್ಲಾಧಿಕಾರಿ ಗಂಗೂಬಾಯಿ ಭರವಸೆ ನೀಡಿದ್ದಾರೆ.ತಾಲ್ಲೂಕಿನ ಕೇರವಾಡದ ಕೆರೆ ಒಡೆದು ಅಪಾರ ಪ್ರಮಾಣದ ಹಾನಿಯಾಗಿರುವ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡದೇ ಸ್ಥಳೀಯರ ಆಕ್ರೋಶಕ್ಕೆ ಇಒ…

Read More

ಕಾನೂನಿನ ಸಾಮಾನ್ಯ ಜ್ಞಾನ ಅವಶ್ಯ: ನ್ಯಾ.ದೇಶಭೂಷಣ ಕೌಜಲಗಿ

ಹಳಿಯಾಳ: ಮಕ್ಕಳು ತಮ್ಮ ಹಕ್ಕು ಹಾಗೂ ಸಾಮಾಜಿಕ ಕಾರ್ಯವನ್ನು ಕೈಗೊಳ್ಳಲು ಕಾನೂನಿನ ಸಾಮಾನ್ಯ ಜ್ಞಾನ ಅವಶ್ಯವಾಗಿದೆ. ಶಿಕ್ಷಣ ಮಕ್ಕಳ ಸರ್ವಾಂಗೀಣ ಅಭಿವದ್ಧಿಗೆ ಪೂರಕವಾಗಿದೆ ಎಂದು ಸಿವಿಲ್ ನ್ಯಾಯಾಧೀಶ ದೇಶಭೂಷಣ ಕೌಜಲಗಿ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ…

Read More

TSS E.V.: ಗಣೇಶ ಚತುರ್ಥಿಯ ವಿಶೇಷ ಕೊಡುಗೆ- ಜಾಹೀರಾತು

TSS CELEBRATING 100 YEARS💐 ಟಿಎಸ್ಎಸ್ ಈ.ವಿ. ಗಣೇಶ ಚತುರ್ಥಿಯ ವಿಶೇಷ ಕೊಡುಗೆ🎈🎁🎉🎊 ಈ ಕೊಡುಗೆ ಸೆ.30ರವರೆಗೆ ಮಾತ್ರ ಭೇಟಿ ನೀಡಿ:ಟಿಎಸ್ಎಸ್ ಈ.ವಿ.ಕೆಂಡಮಹಾಸತಿ ದೇವಸ್ಥಾನದ ಹತ್ತಿರಯಲ್ಲಾಪುರ ರಸ್ತೆಶಿರಸಿ📱Tel:+916361290449📱Tel:+916363377158

Read More

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಸಿದ್ದಾಪುರ: 2016ರಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಆರೋಪಿಗೆ ಜೀವಾವಧಿ ಶಿಕ್ಷೆಯನ್ನು ಘೋಷಿಸಿದೆ. ತಾಲೂಕಿನ ಕಾನಸೂರು ಸಮೀಪದ ಹೀರೆಕೈನಲ್ಲಿ ಆ.11, 2016 ರಲ್ಲಿ ಅಪ್ರಾಪ್ತ ಬಾಲಕ ಶರತ್ ಆಚಾರಿ ಎಂಬಾತನನ್ನು ಕಲ್ಲಿನಿಂದ…

Read More
Back to top