Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಮಕ್ಕಳ ಉತ್ತಮ ಭವಿಷ್ಯ ರೂಪಿಸುವಲ್ಲಿ ತಾಯಂದಿರ ಪಾತ್ರ ಬಹುಮುಖ್ಯ: ಪಿಎಸ್‌ಐ ರತ್ನಾ

ಶಿರಸಿ: ಶ್ರಾವಣ ಮಾಸದ ಅಂಗವಾಗಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು, ಮುಖ್ಯಕಾರ್ಯನಿರ್ವಾಹಕರು, ಹಾಲು ಉತ್ಪಾದಕ ರೈತ ಮಹಿಳೆಯರು ಹಾಗೂ ತಾಲೂಕಿನ ಇತರೇ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ…

Read More

ತ್ವರಿತಗತಿಯಲ್ಲಿ ಮಿನಿ ವಿಧಾನಸೌಧ ಕಾಮಗಾರಿ ಮುಗಿಸುವಂತೆ ಸೂಚನೆ

ಕುಮಟಾ:ತಾಲೂಕಿನ ಹೃದಯ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಮಿನಿ ವಿಧಾನಸೌದ  ಕಟ್ಟಡದ ಕಾಮಗಾರಿ ಕೆಲಸವನ್ನು ಶಾಸಕ ದಿನಕರ ಶೆಟ್ಟಿ  ವೀಕ್ಷಿಸಿ, ಗುತ್ತಿಗೆದಾರರಿಗೆ  ಸಲಹೆ ಸೂಚನೆ ನೀಡಿದರು. ತ್ವರಿತಗತಿಯಲ್ಲಿ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಿ ಜನರ ಸೇವೆಗೆ  ನೀಡುವಂತೆ ಗುತ್ತಿಗೆದಾರರಿಗೆ ತಿಳಿಸಿದರು.  ಕುಮಟಾ ಮೂರುರು…

Read More

ಮನೆ ಮೇಲೆ ಬಿದ್ದ ಆಲದ ಮರ; 6 ಜನರಿಗೆ ಗಾಯ

ಹೊನ್ನಾವರ: ತಾಲೂಕಿನ ಹಳದೀಪುರ ಬೈಗಾರಕೇರಿ ಬಳಿ ಬೃಹತ್ ಆಲದ ಮರವೊಂದು ಸೋಮವಾರ ಮುಂಜಾನೆ ಮನೆ ಮೇಲೆ ಬಿದ್ದಿದ್ದು ಪರಿಣಾಮ ಮನೆ ಸಂಪೂರ್ಣ ಜಖಂ ಆಗಿದ್ದು, ಮನೆಯಲ್ಲಿ ಬಾಡಿಗೆಗೆ ವಾಸವಿದ್ದ ಆರು ಮಂದಿ ಗಾಯಗೊಂಡಿದ್ದಾರೆ. ಗಂಗಾಧರ ಶೇಟ್ ಮಾಲೀಕತ್ವದ ಮನೆಯಲ್ಲಿದ್ದ…

Read More

ಅಂಬಿಕಾನಗರದಲ್ಲಿ ಶ್ರದ್ಧಾಭಕ್ತಿಯ ‘ರಾಮೋತ್ಸವ’

ದಾಂಡೇಲಿ : ತಾಲೂಕಿನ ಅಂಬಿಕಾನಗರದ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಡಿಟ್ ನಂಬರ್ 2, ಗೌಳಿವಾಡ, ಜಮಗ ಗೌಳಿವಾಡ, ಆಡಿಟ್ ನಂಬರ್ 3 ಗೌಳಿವಾಡ ಹಾಗೂ ಬೊಮ್ಮನಹಳ್ಳಿ ಗ್ರಾಮ ಮತ್ತು ಅಂಬಿಕಾನಗರದಲ್ಲಿ ಶ್ರದ್ಧಾಭಕ್ತಿಯಿಂದ ರಾಮೋತ್ಸವ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು.ರಾಮೋತ್ಸವದ ನಿಮಿತ್ತವಾಗಿ ಅಂಬಿಕಾನಗರದ…

Read More

ಕ್ರಿಕೆಟ್ ಟೂರ್ನಮೆಂಟ್‌: ಚಾಂಪಿಯನ್ ಪಟ್ಟವೇರಿದ ಕ್ರಿಮ್ಸ್ ತಂಡ

ಕಾರವಾರ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್‌ಜಿಯುಎಚ್‌ಎಸ್) ಬೆಳಗಾವಿ ಝೋನ್ ಮಟ್ಟದ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕ್ರಿಮ್ಸ್) ವೈದ್ಯ ವಿದ್ಯಾರ್ಥಿಗಳ ತಂಡ ಚಾಂಪಿಯನ್ ಟ್ರೋಫಿಗೆ ಮುತ್ತಿಕ್ಕಿದೆ.ವಿದ್ಯಾರ್ಥಿಗಳಾದ ದೀಪಕ, ಈಶ್ವರ, ವಿರೇಶ, ಪ್ರತೀಕ,…

Read More

ರಾಬಿತಾ ಸೊಸೈಟಿಯಿಂದ ಸಚಿವ ಮಂಕಾಳ ವೈದ್ಯಗೆ ಸನ್ಮಾನ

ಭಟ್ಕಳ: ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಸಚಿವ ಸ್ಥಾನ ಪಡೆದ ಮಂಕಾಳ್ ಎಸ್.ವೈದ್ಯರನ್ನು ರಾಬಿತಾ ಸೊಸೈಟಿ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸಮಾರಂಭದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ, ಖ್ಯಾತ ಅನಿವಾಸಿ ಉದ್ಯಮಿ ಅತೀಕುರ್ ರಹಮಾನ್ ಮುನಿರಿ ರಬಿತಾ ಸೊಸೈಟಿ…

Read More

ಕೇಶವ ಹೆಗಡೆ ಸಮರ್ಪಣಾ ಭಾವ ಪ್ರೇರಣೆಯಾಗಲಿ: ಸ್ವರ್ಣವಲ್ಲೀ ಶ್ರೀ

ಶಿರಸಿ: ವಿಶ್ವ ಹಿಂದೂ ಪರಿಷತ್ ಪ್ರಮುಖರಾಗಿದ್ದ ಕೇಶವ ಹೆಗಡೆ ನಮಗೆ ತುಂಬಾ ಆತ್ಮೀಯರಾಗಿದ್ದರು. ಅವರ ಅಗಲಿಕೆಗೆ ದುಃಖವಾಗಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಮಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಶೋಕ ವ್ಯಕ್ತಪಡಿಸಿದ್ದಾರೆ. ತನ್ನ ಜೀವನವನ್ನೇ…

Read More

ಎಎಪಿ ಸಚಿವರ ಹಿಂದೂ ವಿರೋಧಿ ಹೇಳಿಕೆಗೆ ವ್ಯಾಪಕ ಟೀಕೆ

ನವದೆಹಲಿ: ಆಮ್ ಆದ್ಮಿ ಪಕ್ಷದ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು ಹಿಂದೂ ವಿರೋಧಿ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. 10,000 ಮಂದಿ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ಇನ್ನು ಮುಂದೆ ಹಿಂದೂ ದೇವರನ್ನು…

Read More

ಶಿಕ್ಷಕರ ಬೇಡಿಕೆ ಈಡೇರಿಕೆಗಾಗಿ ಸಹಿ ಸಂಗ್ರಹಣಾ ಅಭಿಯಾನ

ಸಿದ್ದಾಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು ಶಿಕ್ಷಕರ/ನೌಕರರ ಬೇಕು-ಬೇಡಿಕೆಗಳ ಈಡೇರಿಕೆಗಾಗಿ ರಾಷ್ಟ್ರ ಮಟ್ಟದ ಸಹಿ ಸಂಗ್ರಹಣಾ ಮಹಾ ಅಭಿಯಾನ ಹಮ್ಮಿಕೊಂಡಿದೆ. ಇದರ ಅಂಗವಾಗಿ ತಾಲೂಕಿನ ಕೋಲಶಿರ್ಸಿಯಲ್ಲಿ ಸಹಿ ಸಂಗ್ರಹಣಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.ತಾಲೂಕ…

Read More

ಐತಿಹಾಸಿಕ ಸ್ಥಳಗಳ ಸಂರಕ್ಷಣೆಯಲ್ಲಿ ಎನ್ಎಸ್ಎಸ್ ವಿದ್ಯಾರ್ಥಿಗಳ ಪಾತ್ರ ಬಹುಮಖ್ಯ: ಎಸ್.ಕೆ. ಭಾಗವತ್

ಶಿರಸಿ: ಇಂದು ದೇಶದ ಎಲ್ಲೆಡೆ ಎನ್ಎಸ್ಎಸ್ ಘಟಕಗಳು ಅಮೂಲ್ಯವಾದ ಸೇವೆಯನ್ನು ಸಲ್ಲಿಸುತ್ತಿವೆ. ಐತಿಹಾಸಿಕ ಸ್ಥಳಗಳ ಸಂರಕ್ಷಣೆಯಲ್ಲಿ ಎನ್ಎಸ್ಎಸ್ ವಿದ್ಯಾರ್ಥಿಗಳು ಪ್ರಮುಖ ಪಾತ್ರವನ್ನು ವಹಿಸಬೇಕಿದೆ. ಅರಿವು  ಮೂಡಿಸುವ, ಸ್ವಚ್ಛತೆಯನ್ನ ಕಾಪಾಡುವ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಎಂದು ಎಂಎಂ ಕಾಲೇಜಿನ ಉಪಸಮಿತಿ ಅಧ್ಯಕ್ಷ…

Read More
Back to top