Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಭರತನಹಳ್ಳಿ ಪ್ರಗತಿವಿದ್ಯಾಲಯಲ್ಲಿ ವನ್ಯಜೀವಿ ಸಪ್ತಾಹ

ಯಲ್ಲಾಪುರ: ತಾಲೂಕಿನ ಮಂಚಿಕೇರಿ ಅರಣ್ಯ ವಲಯ ವ್ಯಾಪ್ತಿಯ ಕುಂದರಗಿ ಶಾಖೆಯು ಭರತನಹಳ್ಳಿಯ ಪ್ರಗತಿ ವಿದ್ಯಾಲಯದಲ್ಲಿ 69ನೆಯ ವನ್ಯ ಜೀವಿ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಗತಿ ಪ್ರೌಢಶಾಲೆಯ ಮುಖ್ಯಪಾಧ್ಯಾಪಕ ವಿನಾಯಕ ಹೆಗಡೆ ಹಾಗೂ ಶಿಕ್ಷಕ ವೃಂದ, ಕುಂದರಗಿ ಉಪ ವಲಯಾರಣ್ಯಾಧಿಕಾರಿ…

Read More

ಆಕಳು‌ ಸಾವು: ಹಾಲು ಒಕ್ಕೂಟದಿಂದ ವಿಮಾ ಚೆಕ್ ವಿತರಣೆ

ಸಿದ್ದಾಪುರ: ತಾಲೂಕಿನ ಹೂವಿನಮನೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯ ಚಂದ್ರಹಾಸ ವಿ.ಹಸ್ಲರ್ ಅವರ ಆಕಳು ಅಕಾಲಿಕವಾಗಿ ಸಾವನ್ನಪ್ಪಿದ್ದರಿಂದ ಅದರ ವಿಮಾ ಚೆಕ್‌ನ್ನು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪರಶುರಾಮ ವಿ.ನಾಯ್ಕ ಬೇಡ್ಕಣಿ ಬುಧವಾರ ವಿತರಿಸಿದರು. ಒಕ್ಕೂಟದ ಸಹಾಯಕ…

Read More

ಪ್ರಾಚಾರ್ಯರ ವರ್ಗಾವಣೆ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಶಿರಸಿ: ಪ್ರಾಚಾರ್ಯರ ವರ್ಗಾವಣೆಯನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪಾಲಕರು ಶಾಲೆಯ ಎದುರು ಉಪವಾಸ ಕುಳಿತು ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಕಲ್ಲಿ ಮುರಾರ್ಜಿ ಶಾಲೆಯಲ್ಲಿ ಮಂಗಳವಾರ ನಡೆಯಿತು.ಸುಮಾರು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇಲ್ಲಿ ಹತ್ತು…

Read More

“ಸಾವಜಿ ಶೈಲಿಯ ಮರಾಠಾ ಖಾನಾವಳಿ” ಊಟ ನಮ್ಮಲ್ಲಿ ಲಭ್ಯ – ಜಾಹೀರಾತು

“ಸಾವಜಿ ಶೈಲಿಯ ಮರಾಠಾ ಖಾನಾವಳಿ” ಊಟ ನಮ್ಮಲ್ಲಿ ಲಭ್ಯವಿದೆ. ವಿಶೇಷವಾಗಿ ಮಠನ್, ಕೈಮಾ, ಚಿಕನ್ ಸೇರಿದಂತೆ ಮಾಂಸಹಾರಿ ಖಾದ್ಯಗಳ ಜೊತೆಗೆ ಸ್ವಚ್ಛತೆ ಮತ್ತು ರುಚಿಗೆ ನಮ್ಮ ಆದ್ಯತೆ. ಭಾನುವಾರವೂ ತೆರೆದಿರುತ್ತದೆ. ಒಮ್ಮೆ ಭೇಟಿ ನೀಡಿ : ಸಾವಜಿ ಶೈಲಿಯ…

Read More

ಮಗುವಿನ ಸಮಗ್ರ ಬೆಳವಣಿಗೆಗೆ ಎದೆಹಾಲು ಅತ್ಯಗತ್ಯ: ನೇತ್ರಾವತಿ ನಾಯ್ಕ

ಕುಮಟಾ: ಮಗುವಿನ ಸಮಗ್ರ ಬೆಳವಣಿಗೆಗೆ ಎದೆಹಾಲು ಅತ್ಯಗತ್ಯ. ಸ್ತನ್ಯಪಾನವು ಮಗು ಮತ್ತು ತಾಯಿಯ ಭಾವನೆಗಳನ್ನು ಬೆಸೆಯುವ ಅನುಭವವೂ ಹೌದು ಎಂದು ಹಿರಿಯ ಆರೋಗ್ಯ ಸಹಾಯಕಿ ನೇತ್ರಾವತಿ ನಾಯ್ಕ ಹೇಳಿದರು. ತಾಲೂಕಿನ ದೀವಗಿಯ ಗ್ರಾ.ಪಂ ಸಭಾಭವನದಲ್ಲಿ ವಿಶ್ವ ಸ್ಥನ್ಯಪಾನ ಸಪ್ತಾಹದ…

Read More

ಇಡಗುಂದಿ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಆಚರಣೆ

ಯಲ್ಲಾಪುರ: ತಾಲೂಕಿನ ಇಡಗುಂದಿ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಧ್ಯಾನ್ ಚಂದ್ರ ಜನ್ಮದಿನ ಕಾರ್ಯಕ್ರಮವನ್ನು ವಿಶ್ವದರ್ಶನ ಸೇವಾ ತಂಡದ ಸದಸ್ಯರಾದ ಎಂ.ಆರ್ ಭಟ್ಟ ಅವರು ಉದ್ಘಾಟಿಸಿದರು. ಕ್ರೀಡಾಪಟು ಹಾಗೂ ನಿವೃತ್ತ…

Read More

TMS: ಶಾಲಾ ಸಾಮಗ್ರಿಗಳ ಮೇಲೆ ವಿಶೇಷ ರಿಯಾಯಿತಿ- ಜಾಹೀರಾತು

ಟಿ. ಎಮ್. ಎಸ್ ಶಿರಸಿ 16-05-2023 ರಿಂದ 20-06-2023 ರ ವರೆಗೆ ಶಾಲಾ ಸಾಮಗ್ರಿಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. ಭೇಟಿ ನೀಡಿ:ಟಿಎಂಎಸ್ ಸೂಪರ್ ಮಾರ್ಟ್ಶಿರಸಿ

Read More

ಬೊಪ್ಪನಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ 1.36 ಲಕ್ಷ ರೂ. ಲಾಭ

ಶಿರಸಿ: ತಾಲೂಕಿನ ಬೊಪ್ಪನಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆಯು ಸೆ.10 ರ ಭಾನುವಾರದಂದು ಜರುಗಿತು. ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ನೌಕರರ ಕಲ್ಯಾಣ ಸಂಘದ ಅಧ್ಯಕ್ಷ…

Read More

ಟಿಆರ್‌ಸಿ ನೂತನ ಅಧ್ಯಕ್ಷರಾಗಿ ರಾಮಕೃಷ್ಣ ಹೆಗಡೆ ಕಡವೆ, ಉಪಾಧ್ಯಕ್ಷರಾಗಿ ವಿಶ್ವಾಸ ಬಲ್ಸೆ ಅವಿರೋಧ ಆಯ್ಕೆ

ಶಿರಸಿ: ದಿ ತೋಟಗಾರ್ಸ್ ರೂರಲ್ ಕೋ ಆಪರೇಟಿವ್ ಅಗ್ರಿಕಲ್ಚರಲ್ ಕ್ರೆಡಿಟ್ ಸೊಸೈಟಿಗೆ(ಟಿಆರ್‌ಸಿ) ಅಧ್ಯಕ್ಷರಾಗಿ ರಾಮಕೃಷ್ಣ ಶ್ರೀಪಾದ ಹೆಗಡೆ, ಕಡವೆ, ಹಾಗೂ ಉಪಾಧ್ಯಕ್ಷರಾಗಿ ವಿಶ್ವಾಸ ಪುಂಡಲೀಕ ಬಲ್ಸೆ ಚವತ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಿಟರ್ನಿಂಗ್ ಅಧಿಕಾರಿ ಹಾಗೂ ಸಹಾಯಕ ನಿಬಂಧಕರು, ಸಹಕಾರ…

Read More

ಒಳ್ಳೆಯ ಗುಣವಿದ್ದರೆ ಮಾತ್ರ ಪ್ರತಿಭೆ ಸ್ಥಿರವಾಗಿ ನಿಲ್ಲುವುದು: ದೀಪೇಶ್ ನಾಯ್ಕ

ಕಾರವಾರ: ಪ್ರತಿಭೆಯಿಂದ ಎತ್ತರಕ್ಕೆ ಬೆಳೆದರೆ ಸಾಲದು, ಅದು ಸ್ಥಿರವಾಗಿ ಇರಬೇಕಾದರೆ ಒಳ್ಳೆಯ ಗುಣವಿರುವುದು ಅಷ್ಟೇ ಮುಖ್ಯ ಎಂದು ಫೈನ್ ಆರ್ಟ್ ಕಲಾಕಾರ ಹಾಗೂ ಬಾಲಮಂದಿರ ಪ್ರೌಢಶಾಲೆಯ ಮಾಜಿ ವಿದ್ಯಾರ್ಥಿಯೂ ಆಗಿರುವ ದೀಪೇಶ್ ಡಿ.ನಾಯ್ಕ ಹೇಳಿದರು.ಅವರು ನಗರದ ಹಿಂದೂ ಪ್ರೌಢಶಾಲೆಯ…

Read More
Back to top