Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

TRC ಚುನಾವಣೆ: ರಾಮಕೃಷ್ಣ ಹೆಗಡೆ ಕಡವೆ ಬೆಂಬಲಿಸಿ ಈರ್ವರು ಅಭ್ಯರ್ಥಿಗಳು ನಿವೃತ್ತಿ

ಶಿರಸಿ: ದಿ ತೋಟಗಾರ್ಸ್ ರೂರಲ್ ಕೋ ಆಪರೇಟಿವ್ ಸೇಲ್ ಸೊಸೈಟಿ ಇದರ 2023-24 ರಿಂದ 2027-28ನೇ ಸಾಲಿನ ಚುನಾವಣೆಯು ಜೂ.24 ರಂದು ನಡೆಯಲಿದ್ದು, ಈಗಾಗಲೇ ಉಮೇದುವಾರಿಕೆ ಸಲ್ಲಿಸಿದವರಲ್ಲಿ ದತ್ತಾತ್ರೇಯ ಗಣಪತಿ ಹೆಗಡೆ ಶಂಕರಗದ್ದೆ ಕಂಪ್ಲಿ ಹಾಗು ಶಿವಾನಂದ ಸತ್ಯನಾರಾಯಣ…

Read More

TSS: ಕಟ್ಟಡ ಸಾಮಗ್ರಿ ಖರೀದಿಗೆ ಅತ್ಯಾಕರ್ಷಕ ಬಹುಮಾನ- ಜಾಹಿರಾತು

TSS ಕಟ್ಟಡ ಸಾಮಗ್ರಿ ವಿಭಾಗ 🏡 ಅದೃಷ್ಟದ ಅನು’ಗೃಹ’ 🏡 ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಖರೀದಿಸಿ, ಲಕ್ಕಿ ಡ್ರಾ ಮೂಲಕ ಆಕರ್ಷಕ ಬಹುಮಾನಗಳನ್ನು ಗೆಲ್ಲಿ!🎁🎁🎁 ₹ 50,000/- ಕ್ಕೆ ಮೇಲ್ಪಟ್ಟ ಖರೀದಿಗೆ ಲಕ್ಕಿ ಡ್ರಾ ಕೊಡುಗೆ ಅನ್ವಯ 💐🎊🎉…

Read More

TSS CP ಬಜಾರ್: ರವಿವಾರದ ವಿಶೇಷ ರಿಯಾಯಿತಿ- ಜಾಹೀರಾತು

🎉🎊TSS CELEBRATING 100 YEARS🎊🎉 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ 🎁🎁 SUNDAY SPECIAL SALE 🎁🎁 🎉 ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ 🎉 ನಿಮ್ಮ ಸಿಪಿ ಬಜಾರ್ ಶಾಖೆ ಯಲ್ಲಿ ಮಾತ್ರ ದಿನಾಂಕ‌:…

Read More

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ಜಯಿಸಿದ ಪ್ರಾಚಿ ಯಾದವ್

ನವದೆಹಲಿ: ಚೀನಾದ ಹ್ಯಾಂಗ್ಝೌ ಒಲಿಂಪಿಕ್ ಸ್ಪೋರ್ಟ್ಸ್ ಎಕ್ಸ್ಪೋ ಸೆಂಟರ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ದೊರೆತಿದ್ದು,  ಪ್ಯಾರಾ ಕೆನೋಯಿಂಗ್ ಮಹಿಳೆಯರ VL2 ಫೈನಲ್‌ನಲ್ಲಿ ಪ್ರಾಚಿ ಯಾದವ್ ಬೆಳ್ಳಿ ಪದಕ ಜಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ…

Read More

ಸುವಿಚಾರ

ವಿದುಷಾಂ ವದನಾದ್ವಾಚಃ ಸಹಸಾ ಯಾಂತಿ ನೋ ಬಹಿ:ಯಾತಾಶ್ಚೇನ್ನ ಪರಾಂಚಂತಿ ದ್ವಿರದಾನಾಂ ರದಾ ಇವ || ವಿದ್ವಾಂಸರು ಅಥವಾ ಪ್ರಾಜ್ಞರು ಅನ್ನಿಸಿಕೊಂಡವರ ಮುಖದಿಂದ ಯಾವುದೇ ವಿಚಾರವಾಗಿ ಮಾತುಗಳು ಧುತ್ತೆಂದು ಹೊರಬೀಳಲಾರವು. ಮಾತಿಗೆ ಮುನ್ನ ಹತ್ತಾರುಬಾರಿಗೆ ವಿಚಾರಮಾಡುವ ಜನ ಅವರು. ತಕ್ಷಣದ…

Read More

ರಾಜ್ಯ ಬಜೆಟ್: ಕುಮಟಾದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವಾರು ದಶಕಗಳಿಂದ ನಡೆಯುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ.

Read More

ಶ್ರೀನಿಕೇತನ ವಿದ್ಯಾರ್ಥಿಗಳಿಂದ ‘ಬೆಂಕಿಯಿಲ್ಲದೆ ಅಡುಗೆ’

ಶಿರಸಿ: ರೋಟರಿ ಕ್ಲಬ್ ವತಿಯಿಂದ ಇತ್ತೀಚೆಗೆ ಏರ್ಪಡಿಸಲಾಗಿದ್ದ “ಕುಕಿಂಗ್ ವಿದೌಟ್ ಫೈಯರ್” ಸ್ಪರ್ಧೆಯಲ್ಲಿ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ, ಇಸಳೂರಿನ ಶ್ರೀನಿಕೇತನ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡು ವಿಜೇತರಾಗಿದ್ದಾರೆ. ಇವರಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ಕುಮಾರ್. ಶ್ರೇಯಸ್ ಆಚೆದಿಂಬಾ ಪ್ರಥಮ…

Read More

ಪಂ.ಹಾಸಣಗಿಯವರಿಗೆ ಕಸಾಪದಿಂದ ಗೌರವ ಸಮ್ಮಾನ

ಯಲ್ಲಾಪುರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಸಾಧಕರ ಮನೆಗೆ ಸಾಹಿತ್ಯ ಪರಿಷತ್ತು ಕಾರ್ಯಕ್ರಮದಡಿ ಪ್ರಸಿದ್ಧ ಹಿಂದೂಸ್ತಾನಿ ಗಾಯಕ ಪಂ.ಗಣಪತಿ ಭಟ್ಟ ಹಾಸಣಗಿ ಅವರನ್ನು ಹಾಸಣಗಿಯ ಅವರ ನಿವಾಸದಲ್ಲಿ ಸನ್ಮಾನಿಸಿ, ಅಭಿನಂದಿಸಲಾಯಿತು. ಮಧ್ಯಪ್ರದೇಶ ಸರ್ಕಾರದ ಪ್ರತಿಷ್ಠಿತ ತಾನ್ ಸೇನ್…

Read More

ಜೀರಿಗೆ ಹಾಗೂ ಅಪ್ಪೆ ಮಾವಿನಮಿಡಿ ಲಭ್ಯ-ಜಾಹೀರಾತು

“ಉಪ್ಪಿನಲ್ಲಿ ಹಾಕಿದ ಜೀರಿಗೆ ಹಾಗೂ ಅಪ್ಪೆ ಮಾವಿನಮಿಡಿ ಲಭ್ಯ” ನಮ್ಮಲ್ಲಿ ದೊರೆಯುವ ಇತರೆ ಉತ್ಪನ್ನಗಳು  1.ಕೊಕಂ, ಅನಾನಸ್,ಮ್ಯಾಂಗೋ, ನೆಲ್ಲಿ, ಬ್ರಾಹ್ಮೀ, ನನ್ನಾರಿ, ನೇರಳೆ ಅರ್ಕ 2. ಸಿರಿಧಾನ್ಯದ ನೂಡಲ್ಸ್, ಇಡ್ಲಿ ಮಿಕ್ಸ್, ಉಪ್ಪಿಟ್ಟು ಮಿಕ್ಸ್, 3.ಸ್ಥಳೀಯ ಸಾಂಪ್ರದಾಯಿಕ ತಳಿ…

Read More

ಭಟ್ಕಳದಲ್ಲಿ ಭಾರೀ ಮಳೆ: ಹೆದ್ದಾರಿಯಲ್ಲೇ ನಿಂತ ನೀರು, ವಾಹನ ಸಂಚಾರ ಅಸ್ತವ್ಯಸ್ತ

ಭಟ್ಕಳ: ತಾಲೂಕಿನಲ್ಲಿ ಮುಂಗಾರು ಜೋರಾಗಿದ್ದು ಸತತವಾಗಿ ಸುರಿದ ಮಳೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತು ಸಂಚಾರ ವ್ಯತ್ಯಯವಾದ ಘಟನೆ ನಡೆದಿದೆ. ಜು.4, ಮಂಗಳವಾರ ಮಧ್ಯಾಹ್ನ ಆರಂಭವಾದ ಮಳೆ ಸಾಯಂಕಾಲದವರೆಗೂ ಮುಂದುವರಿದಿದ್ದು ತಗ್ಗು ಪ್ರದೇಶದ ಅನೇಕ ಮನೆಗಳಿಗೆ ನೀರು ನುಗ್ಗಿ, ರಾಷ್ಟ್ರೀಯ…

Read More
Back to top