Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಚಲನಚಿತ್ರ ಪ್ರದರ್ಶನ ಸ್ಥಗಿತಗೊಳಿಸಿದ ದಾಂಡೇಲಿಯ ಶ್ರೀಹರಿ ಟಾಕೀಸ್

ದಾಂಡೇಲಿ : ದಾಂಡೇಲಿಯ ಜನತೆಗೆ ಕಳೆದ 38- 45 ವರ್ಷಗಳಿಂದ ಚಲನಚಿತ್ರಗಳ ಪ್ರದರ್ಶನಗಳ ಮೂಲಕ ಸಾಂಸ್ಕೃತಿಕ ಮನೋರಂಜನೆಯನ್ನು ನೀಡುತ್ತಾ ಬಂದಿರುವ ನಗರದ ಜೆ.ಎನ್. ರಸ್ತೆಯಲ್ಲಿರುವ ಅಶೋಕ ಚಿತ್ರಮಂದಿರವು ಚಲನಚಿತ್ರ ಪ್ರದರ್ಶನವನ್ನು ಸ್ಥಗಿತಗೊಳಿಸಿ ಅನೇಕ ವರ್ಷಗಳು ಸಂದಿವೆ. ಆನಂತರ ಮೊನ್ನೆ…

Read More

ಗೃಹರಕ್ಷಕರಿಂದ ರಕ್ತದಾನ

ಕಾರವಾರ: ಗೃಹರಕ್ಷಕ ದಳ 75ನೇ ವರ್ಷ ಪೂರೈಸಿದ ನೆನಪಿಗೋಸ್ಕರ ರಕ್ತದಾನ ಶಿಬಿರವನ್ನು ಕಾರವಾರ ಜಿಲ್ಲಾ ಆಸ್ಪತ್ರೆಯ ರಕ್ತ ಭಂಡಾರ ಕೇಂದ್ರದಲ್ಲಿ ಇತ್ತಿಚಿಗೆ ಹಮ್ಮಿಕೊಂಡಿದ್ದರು. ಉತ್ತರ ಕನ್ನಡ ಜಿಲ್ಲಾ ಹೋಂಗಾರ್ಡ್ ಸಮಾದೇಷ್ಟರಾದ ಡಾ. ಸಂಜು ನಾಯಕ ಸ್ವತಃ ರಕ್ತದಾನ ಮಾಡುವ…

Read More

ಸಿಇಟಿ; ಸಾತ್ವಿಕ್ 500ನೇ ರ‍್ಯಾಂಕ್

ಶಿರಸಿ: ನಗರದ ಎಂಇಎಸ್ ಪಿಯು ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್ ಎಸ್ ಮಲ್ಗೀಕರ್ ಸೋಮವಾರ ಪ್ರಕಟವಾದ ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 500 ರನೇ ರ‍್ಯಾಂಕ್ ಪಡೆದು ಸಾಧನೆ ಮಾಡಿದ್ದಾನೆ. ಈತನ ಈ ಸಾಧನೆಗೆ ಆತನ ತಂದೆ-ತಾಯಿ, ಆಡಳಿತ ಮಂಡಳಿಯವರು, ಕಾಲೇಜಿನ…

Read More

ತಳ ಹಂತದಲ್ಲಿನ‌ ಸಮಸ್ಯೆಗಳು ಬಗೆಹರಿದಾಗ ಮಾತ್ರ ಅಭಿವೃದ್ಧಿ ಸಾಧ್ಯ : ಡಾ.ನಾಗೇಶ ನಾಯ್ಕ

ಯಲ್ಲಾಪುರ : ಚುನಾವಣೆಗಳು ಬರುತ್ತವೆ ಹೋಗುತ್ತವೆ. ಆದರೆ ಜನಪ್ರತಿನಿಧಿಯಾದವನು ಜನರ ತಳಹಂತದ ಸಮಸ್ಯೆಗಳನ್ನು ಬಗೆಹರಿಸಿದಾಗ ಮಾತ್ರ ಅದು ಅಭಿವೃದ್ಧಿಯಾಗಿ ಸಾಬೀತಾಗುತ್ತದೆ ಎಂದು ಜೆಡಿಎಸ್ ಪಕ್ಷದ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ನಾಗೇಶ ನಾಯ್ಕ ಹೇಳಿದರು.   ಅವರು ಮಂಗಳವಾರ…

Read More

TMSನಲ್ಲಿ ಸಂಕ್ರಮಣದ ವಿಶೇಷ ರಿಯಾಯಿತಿ- ಜಾಹಿರಾತು

ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 14-01-2023…

Read More

ಸಮಾಜದ ತಪ್ಪು-ಒಪ್ಪು ತೆರೆದಿಡುವ ಕೆಲಸ ಪತ್ರಕರ್ತರದ್ದು:ಸಚಿವ ಹೆಬ್ಬಾರ್

ಯಲ್ಲಾಪುರ : ಮಾಧ್ಯಮ ಕ್ಷೇತ್ರ ಅಪಮೌಲ್ಯಕ್ಕೊಳಗಾಗಬಾರದು. ನಿರ್ಭಿಡಯದಿಂದ ಸಮಾಜದಲ್ಲಿನ ತಪ್ಪು ಒಪ್ಪುಗಳನ್ನು ಜನರೆದುರು ತೆರೆದಿಡುವ ಕಾರ್ಯ ಪತ್ರಕರ್ತರಿಂದ ಆಗಬೇಕು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.    ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ…

Read More

ಸ್ವಾವಲಂಬಿ ಕುಟುಂಬ ನಿರ್ಮಾಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸಹಕಾರ ಅಪಾರ: ಬಾಬು ನಾಯ್ಕ್

ಭಟ್ಕಳ: ಓರ್ವ ವ್ಯಕ್ತಿ ಶಕ್ತಿಯಾಗಿ ಬೆಳೆಯಬೇಕು, ಕುಟುಂಬವನ್ನು ಸ್ವಾವಲಂಬಿ ಕುಟುಂಬವನ್ನಾಗಿಸಲು ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಆರಂಭವಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ 41 ವಸಂತಗಳನ್ನು ಪೂರೈಸಿದೆ ಎಂದು ಯೋಜನೆಯ ಉತ್ತರ ಕನ್ನಡ ಜಿಲ್ಲಾ ಪ್ರಭಾರ…

Read More

ಸಿಂಚನಾ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿ

ಕಾರವಾರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಆರ್ಯಾ ಯುವ ಸಂಘ ಶೇಜವಾಡ ಇವರ ಸಹಯೋಗದೊಂದಿಗೆ ಕಾರವಾರದ ಜಿಲ್ಲಾ ರಂಗಮಂದಿರದಲ್ಲಿ ಸಿಂಚನಾ ಸಾಂಸ್ಕೃತಿಕ ಕಾರ್ಯಕ್ರಮವು ಜರುಗಿತು. ಈ ಕಾರ್ಯಕ್ರಮದಲ್ಲಿ ಪ್ರಾಚೀನ ಕಲಾ ಸಂಸ್ಕೃತಿಯನ್ನು ಎತ್ತಿ ಹಿಡಿಯುವಂತಹ ಸಮೂಹ ನೃತ್ಯವನ್ನು…

Read More

ಗುಂಡಿನ ಮಳೆಗೆ ಎದೆಯೊಡ್ಡಿ ವಿಜಯದತ್ತ ಮುನ್ನುಗ್ಗಿದ ‘ಕರ್ನಲ್ ಹೋಶಿಯಾರ್ ಸಿಂಗ್’

ವ್ಯಕ್ತಿ ವಿಶೇಷ: ಒಂದೆಡೆ ಶತ್ರು ಸೈನಿಕರ ಮೆಷಿನ್‌ಗನ್ನುಗಳು ಒಂದೇ ಸಮನೇ ಗುಂಡಿನ ಮಳೆಗರೆಯುತ್ತ ನಮ್ಮ ಸೈನಿಕರನ್ನು ಘಾಸಿಗೊಳಿಸುತ್ತಿದ್ದರೆ ಆ ವೀರ ತನ್ನ ದೇಹಕ್ಕಾದ ಗಾಯವನ್ನೂ ಲೆಕ್ಕಿಸದೇ ಹೋರಾಟ ಮುಂದುವರೆಸಿದ್ದಾನೆ. ಆ ಕಾದಾಟ ನಡೆಯುತ್ತಿದ್ದುದು ಕಾಶ್ಮೀರದ ಶಕರಗಢ ವಲಯದಲ್ಲಿನ ಬಸಂತರ್…

Read More

TMS ಸೂಪರ್ ಮಾರ್ಟ್ ನಲ್ಲಿ ಪ್ಲಾಸ್ಟಿಕ್ ಸಾಮಗ್ರಿಗಳು ಲಭ್ಯ-ಜಾಹೀರಾತು

ನಿಮ್ಮ ಟಿ.ಎಂ.ಎಸ್. ಸೂಪರ್ ಮಾರ್ಟ್ ನಲ್ಲಿ ಎಲ್ಲಾ ತರಹದ ಪ್ಲಾಸ್ಟಿಕ್ ಸಾಮಗ್ರಿಗಳು ಲಭ್ಯ. ಇಂದೆ ಭೇಟಿ ಮಾಡಿ. TMS SUPERMART

Read More
Back to top