Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಪುರಸಭೆಯ ಪಕ್ಷಪಾತ ಧೋರಣೆ: ನಾಮನಿರ್ದೇಶಿತ ಸದಸ್ಯ ಶ್ರೀಕಾಂತ ನಾಯ್ಕ್ ಆಕ್ರೋಶ

ಭಟ್ಕಳ: ಇಲ್ಲಿನ ಪುರಸಭೆಯು ರಂಜಾನ್ ಅಂಗಡಿ ಮಳಿಗೆಗಳನ್ನು ಲಕ್ಕಿ ಡ್ರಾ ಮೂಲಕ ಮಾಡುವ ವಿಚಾರದಲ್ಲಿ ಹಾಗೂ ಚೆನ್ನಪಟ್ಟಣ ಹನುಮಂತ ದೇವರ ಜಾತ್ರೆಯ ಅಂಗಡಿಗಳನ್ನು ಹರಾಜು ಮಾಡುತ್ತಿರುವ ವಿಚಾರದಲ್ಲಿ ಪುರಸಭೆ ನಾಮನಿರ್ದೇಶಿತ ಸದಸ್ಯ ಶ್ರೀಕಾಂತ ನಾಯ್ಕ ಪುರಸಭೆ ಸಾಮಾನ್ಯ ಸಭೆಯಲ್ಲಿ…

Read More

Why this American Nurse became a HINDU

YouTube Link: https://youtu.be/STc8LA8kToM ಕೃಪೆ: https://www.youtube.com/@politicallyperfect

Read More

ಟಿ.ಎಸ್.ಎಸ್.ಮಾನ್ಸೂನ್ ಮೇಳಕ್ಕೆ ಶಾಸಕ ಭೀಮಣ್ಣ ನಾಯ್ಕ್ ಚಾಲನೆ

ಶಿರಸಿ: ಇದುವರೆಗೂ ನನಗೆ ಎಲ್ಲ ಕ್ಷೇತ್ರಗಳಲ್ಲಿ ಸಹಾಯ ಸಹಕಾರ ನೀಡುತ್ತಿರುವ ಟಿ.ಎಸ್.ಎಸ್ ಸಂಸ್ಥೆಯನ್ನು ನಾನು ಎಂದಿಗೂ ಮರೆಯುವಂತಿಲ್ಲ. ಸಂಸ್ಥೆಯಜೊತೆಯಲ್ಲಿ ನಾನು ಸದಾ ಇರುತ್ತೇನೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಮುಂಗಾರು ಸಮೀಪಿಸುತ್ತಿದ್ದಂತೆ ಪ್ರತಿ ವರ್ಷದಂತೆ ಈ ವರ್ಷವೂ…

Read More

ಈಡಿಗ ಸಮಾಜದವರು ರಾಜಕೀಯವಾಗಿ ತಳಮಟ್ಟದಿಂದಲೇ ಸಂಘಟನಾತ್ಮಕವಾಗಿ ಬೆಳೆಯಬೇಕು: ಡಿ.ಜಿ.ನಾಯ್ಕ

ಅಂಕೋಲಾ: ಈಡಿಗ ಸಮಾಜದವರು ರಾಜಕೀಯವಾಗಿ ತಳಮಟ್ಟದಿಂದಲೇ ಸಂಘಟನಾತ್ಮಕವಾಗಿ ಬೆಳೆಯಬೇಕು. ಎಸ್. ಬಂಗಾರಪ್ಪ ಅವರ ಕಾಲಘಟ್ಟದಲ್ಲಿ ಕನಿಷ್ಟ 10 ಶಾಸಕರಿಗಿಂತ ಹೆಚ್ಚಿರುತ್ತಿದ್ದರು. ಆದರೆ ಈಗ ಗಣನೀಯವಾಗಿ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ 4ನೇ ಸಂಖ್ಯೆಯಲ್ಲಿರುವ ಈಡಿಗರು ರಾಜಕೀಯವಾಗಿ ಬೆಳೆಯಬೇಕಾದ ಅನಿವಾರ್ಯತೆ ಇದೆ ಎಂದು…

Read More

TNM’s Dhanya Rajendran Extracts Sympathy Bytes From Terrorist Convicted For Killing Ex-Indian PM

The Supreme Court released the remaining six convicts in the Rajiv Gandhi assassination case on Friday (11 November 2022), extending the benefit of its order that freed their…

Read More

ಅಂಕೋಲಾ ಪುರಸಭೆಯ ಇಬ್ಬರು ಪುರಸಭಾ ಸದಸ್ಯರ ರಾಜೀನಾಮೆ

ಅಂಕೋಲಾ: ಕಾರವಾರ-ಅಂಕೋಲಾ ಕ್ಷೇತ್ರದ ರಾಜಕೀಯ ಗರಿಗೆದರಿದ್ದು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೇಲೆ ಅಸಮಾಧಾನ ತೋರಿ ಇಬ್ಬರು ಪುರಸಭಾ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ಅಂಕೋಲಾ ಪುರಸಭೆಯ ಕಾಂಗ್ರೆಸ್ ಸದಸ್ಯರಾದ ವಿಶ್ವನಾಥ್ ನಾಯ್ಕ ಹಾಗೂ ಜೈರಾಬಿ ಅಶ್ಪಾಕ್ ಬೇಂಗ್ರೆ ರಾಜೀನಾಮೆ…

Read More

ಆತಂಕ ಹುಟ್ಟಿಸಿದ್ದ ಬೃಹದಾಕಾರದ ಜೇನುಗೂಡು ತೆರವು

ಅಂಕೋಲಾ: ತಾಲೂಕಿನ ಭಾವಿಕೇರಿ ಗ್ರಾಪಂ ವ್ಯಾಪ್ತಿಯ ಗಾಂವಕರ ಕೇರಿ, ಕೋಮಾರಪಂತವಾಡಾದ ಬಸ್ ನಿಲ್ದಾಣದ ಸಮೀಪದ ಮರ ಒಂದಕ್ಕೆ ಬೃಹದಾಕಾರದ ಜೇನುಗೂಡು ಕಟ್ಟಿ ಸಾರ್ವಜನಿಕರಿಗೆ ಮತ್ತು ಪ್ರಯಾಣಿಕರಿಗೆ ತೊಂದರೆಯಾಗಿತ್ತು.ಇದು ಹೀಗೆಯೇ ದೊಡ್ಡದಾಗುತ್ತ ಹೋದರೆ ಮುಂದೆ ಶಾಲಾ ವಿದ್ಯಾರ್ಥಿಗಳು ಸುತ್ತ ಮುತ್ತಲಿನ…

Read More

ವಿಡಿಐಟಿಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ ಕಾರ್ಯಕ್ರಮ

ದಾಂಡೇಲಿ: ಸಾರಿಗೆ ಇಲಾಖೆ ರೂಪಿಸಿರುವ ರಸ್ತೆ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ವೈ.ಎನ್. ಮಸರ್ಕಲ್ ಹೇಳಿದರು. ಪಟ್ಟಣದ ಕೆಎಲ್ಎಸ್ ವಿಡಿಐಟಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ 2024 ಕಾರ್ಯಕ್ರಮವನ್ನು ಜ. 25ರಂದು ಆಯೋಜಿಸಲಾಗಿತ್ತು. ಸಹಾಯಕ ಪ್ರಾದೇಶಿಕ ಸಾರಿಗೆ…

Read More

ಗುಂದ ಪ್ರೌಢಶಾಲೆಯಲ್ಲಿ ಸಂಕಲ್ಪ ಸಪ್ತಾಹ

ಜೊಯಿಡಾ: ಕೇಂದ್ರ ರಾಜ್ಯ ಸರ್ಕಾರಗಳು ಕಾಲಕಾಲಕ್ಕೆ ನೀಡುವ ಮಾರ್ಗದರ್ಶನದಂತೆ ಸಂಬಂಧಪಟ್ಟ ಇಲಾಖೆಗಳು ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಗುತ್ತದೆ. ಅದರಂತೆ ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ಈ ಕಾರ್ಯಕ್ರಮ ನಡೆಯುತ್ತಿದೆ ಎಂದು ನಂದಿಗದ್ದಾ ಗ್ರಾ.ಪಂ ಅಧ್ಯಕ್ಷ ಅರುಣ ದೇಸಾಯಿ ಹೇಳಿದರು. ಅವರು ತಾಲೂಕಿನ ಗುಂದ…

Read More

ಸುರಂಗ, ಫ್ಲೈಓವರ್ ಸಂಚಾರಕ್ಕೆ ಸಂಸದ ಹೆಗಡೆ ಚಾಲನೆ

ಕಾರವಾರ: ನಗರದ ಫ್ಲೈಓವರ್, ಸುರಂಗ ಮಾರ್ಗವನ್ನ ಸಂಸದ ಅನಂತಕುಮಾರ ಹೆಗಡೆ ಉದ್ಘಾಟಿಸಿ ಏಕಮುಖ ಸಂಚಾರಕ್ಕೆ ಚಾಲನೆ ನೀಡಿದರು.ರಾಷ್ಟ್ರೀಯ ಹೆದ್ದಾರಿ 66ರ ಅಗಲೀಕರಣದ ಭಾಗವಾಗಿ ಸುರಂಗ ಮಾರ್ಗ, ಫ್ಲೈಓವರ್ ನಿರ್ಮಾಣಗೊಂಡಿದೆ. ಹೆದ್ದಾರಿಯಲ್ಲಿ ನಗರದ ಲಂಡನ್ ಬ್ರಿಡ್ಜ್ನಿಂದ ಆರ್‌ಟಿಓ ಕಚೇರಿವರೆಗೆ ಸುಮಾರು…

Read More
Back to top