Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಶ್ರೀರಾಮ ಸ್ಟಡಿ ಸರ್ಕಲ್‌ನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಅಂಕೋಲಾ: ತಾಲೂಕಾ ಕಾನೂನು ಸೇವಾ ಸಮಿತಿ ಅಂಕೋಲಾ ವಕೀಲರ ಸಂಘ ಅಂಕೋಲಾ ಮತ್ತು ಶ್ರೀರಾಮ ಸ್ಟಡಿ ಸರ್ಕಲ್ ಜಂಟಿಯಾಗಿ 26ನೇ ರಾಷ್ಟ್ರೀಯ ಯುವ ದಿನವನ್ನು ನಗರದ ಶ್ರೀ ವೀರಾಂಜನೇಯ ಸಭಾಮಂಟಪದಲ್ಲಿ ಆಚರಿಸಲಾಯಿತು. ಈ ಸಮಾರಂಭದ ಉದ್ಘಾಟನೆಯನ್ನು ಜೆಎಂಎಫ್‌ಸಿ ಹಿರಿಯ…

Read More

ವಿಶ್ವ ಪರಿಸರ ದಿನಾಚರಣೆ: ನಗೆ ಶಾಲೆಯಲ್ಲಿ ಪರಿಸರ ಜಾಗೃತಿ ಅಭಿಯಾನ

ಕಾರವಾರ: ತಾಲೂಕಿನ ನಗೆ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಹಾಗೂ ಪರಿಸರ ಜಾಗೃತಿ ಅಭಿಯಾನವನ್ನು ವಿನೂತನವಾಗಿ ಆಚರಿಸಲಾಯಿತು. ಶಾಲೆಯ ಹೂ ತೋಟದಲ್ಲಿ ಮಕ್ಕಳು ವಿವಿಧ ಸಸಿಗಳನ್ನು ನೆಡುವುದರ ಮೂಲಕ ಪರಿಸರ ಜಾಗೃತಿಯ ಬಗ್ಗೆ ಅರಿವನ್ನು…

Read More

ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ಬಲವಂತದ ಮತ್ತು ಆಮಿಷದ ಮತಾಂತರವನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರ ರಚಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮೇ. ೧೭,ಮಂಗಳವಾರ ಅಂಕಿತ ಹಾಕಿದ್ದಾರೆ. ಕಳೆದ ಡಿಸೆಂಬರ್…

Read More

ಮಹಾಸತಿ ದೇವರ ರಜತ ಮಹೋತ್ಸವ ಸಂಪನ್ನ

ಕುಮಟಾ: ಪಟ್ಟಣದ ಹಳೆ ಹೆರವಟ್ಟಾದ ಪಿಡಬ್ಲುಡಿ ಕಚೇರಿ ಸಮೀಪದ ಮಹಾಸತಿ ಕಾಲೋನಿಯಲ್ಲಿ ನೆಲೆಸಿರುವ ಶ್ರೀಮಹಾಸತಿ ದೇವರ ರಜತ ಮಹೋತ್ಸವ ಕಾರ್ಯಕ್ರಮ ವಿಜೃಂಭಣೆಯಿoದ ಸಂಪನ್ನಗೊoಡಿತು.ಭಕ್ತರು ಬೆಳಗ್ಗೆಯಿಂದಲೇ ದೇವರಿಗೆ ಹಣ್ಣು-ಕಾಯಿ ಪೂಜಾ ಸೇವೆ ಸಲ್ಲಿಸಿದರು. ದೇವತಾ ಪ್ರಾರ್ಥನೆ, ಪುಣ್ಯಾಹ ನಾಂದಿ, ಸ್ನಪನ…

Read More

TSS: ಆಯ್ದ ಗೃಹೋಪಯೋಗಿ ಸಾಮಗ್ರಿಗಳ ಮೇಲೆ ರಿಯಾಯಿತಿ- ಜಾಹಿರಾತು

ಟಿಎಸ್ಎಸ್ ಸೂಪರ್ ಮಾರ್ಕೆಟ್ ಗೃಹೋಪಯೋಗಿ ಪಿಂಗಾಣಿ,ಗ್ಲಾಸ್ ವೇರ್ ಸಾಮಗ್ರಿಗಳಿಗೆ ದೈನಂದಿನ ದರದ ಮೇಲೆ 20% ವರೆಗೆ ರಿಯಾಯಿತಿ 🫖🍽️ ಈ ಅಪರೂಪದ ಕೊಡುಗೆ ಫೆಬ್ರುವರಿ 15 ರಿಂದ 17ರ ವರೆಗೆ ಮಾತ್ರ ಭೇಟಿ ನೀಡಿ💐💐ಟಿಎಸ್ಎಸ್ ಸೂಪರ್ ಮಾರ್ಕೆಟ್ಶಿರಸಿ 9448292432

Read More

ಲಲಿತಾ ಪಂಚಮಿ: ಸ್ವರ್ಣವಲ್ಲೀ ರಾಜರಾಜೇಶ್ವರಿ ಅಲಂಕಾರ

ಶಿರಸಿ: ಸ್ವರ್ಣವಲ್ಲೀಯಲ್ಲಿ ಶ್ರೀ ಲಲಿತಾ ಪಂಚಮಿ ದಿನದ ಅಲಂಕಾರ..

Read More

ಆಸ್ಪತ್ರೆಯ ಆವರಣದಲ್ಲಿದ್ದ ಶ್ರೀಗಂಧದ ಮರ ಕಳವು

ಮುಂಡಗೋಡ: ತಾಲೂಕಾ ಆಸ್ಪತ್ರೆಯ ಆವರ್ಣದಲ್ಲಿದ್ದ ಶ್ರೀಗಂಧದ 2 ಮರಗಳು ಕಳ್ಳತನವಾದ ಘಟನೆ ಬೆಳಕಿಗೆ ಬಂದಿದೆ. ತಾಲೂಕಾ ಆರೋಗ್ಯಾಧಿಕಾರಿಯ ಕಾರ್ಯಾಲಯದ ಪಕ್ಕದಲ್ಲಿರುವ ಶ್ರೀಗಂಧದ ಮರ ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಶ್ರೀಗಂಧದ ಮರ ಸುಮಾರು 13-16 ವರ್ಷದ ಮರ ಇದ್ದು, ಮರಗಳಿಗೆ…

Read More

ಶ್ರೀನಿಕೇತನ ಶಾಲೆಯಲ್ಲಿ ಪೋಷಣ ಮಾಸಾಚರಣೆ

ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆ, ಇಸಳೂರಿನಲ್ಲಿ ಶುಕ್ರವಾರದಂದು ‘ಪೋಷಣ ಮಾಸಾಚರಣೆ’ ಪ್ರಯುಕ್ತ 4ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ “ಆರೋಗ್ಯಕರ ಆಹಾರ ಗಿ/s ಜಂಕ್ ಫುಡ್” ವಿಷಯದ ಕುರಿತು ವಿಚಾರಗೋಷ್ಠಿ ಕಾರ್ಯಕ್ರಮವನ್ನು…

Read More

ಮ್ಯಾನ್-ಪೋರ್ಟಬಲ್ ಆ್ಯಂಟಿ ಟ್ಯಾಂಕ್ ಗೈಡೆಡ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ (DRDO) ಇಂದು ಮ್ಯಾನ್-ಪೋರ್ಟಬಲ್ ಆ್ಯಂಟಿ ಟ್ಯಾಂಕ್ ಗೈಡೆಡ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ಈ ಟ್ಯಾಂಕ್ ನಿರೋಧಕ ಕ್ಷಿಪಣಿ ಕಡಿಮೆ ತೂಕದ್ದಾಗಿದ್ದು, ಫೈಯರ್ ಆಂಡ್ ಫಾರ್ಗೆಟ್ ಕ್ಷಿಪಣಿಯಾಗಿದೆ. ಪರೀಕ್ಷಾರ್ಥ…

Read More

ಅಕ್ಕಿ ಬದಲು ಹಣ ನೀಡಲು ಮುಂದಾದ ಸರ್ಕಾರ: ಪಡಿತರ ವಿತರಕರ ಸಂಘದಿಂದ ಆಕ್ಷೇಪ

ಶಿರಸಿ: ಕಾಂಗ್ರೆಸ್ ಸರ್ಕಾರವು ಕೊಟ್ಟ ಮಾತಿನಂತೆ 10 ಕೆ.ಜಿ ಅಕ್ಕಿ ನೀಡದೆ ಪಡಿತರ ಖಾತೆಗೆ ಹಣ ನೀಡಲು ಮುಂದಾಗಿರುವುದಕ್ಕೆ ಉತ್ತರ ಕನ್ನಡ ಜಿಲ್ಲಾ ಪಡಿತರ (ನ್ಯಾಯ ಬೆಲೆ ಅಂಗಡಿ ಮಾಲೀಕರ ಸಂಘ) ವಿತರಕರ ಸಂಘವು ಆಕ್ಷೇಪ ವ್ಯಕ್ತಪಡಿಸಿದೆ. ಈ…

Read More
Back to top