Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ ಉತ್ಸವ: ಪಥಸಂಚಲನ

ಶಿರಸಿ: ರಾಷ್ಟ್ರೀಯ ಸ್ವಯಂಸೇವಕ ಸಂಘ ಶಿರಸಿ ನಗರದಿಂದ ಅ.5 ಬುಧವಾರ ವಿಜಯದಶಮಿ ಉತ್ಸವವನ್ನು ಆಯೋಜಿಸಲಾಗಿದೆ. ಯುಗಾಬ್ಧ 5124 ಶುಭಕೃತ್ ನಾಮ ಸಂವತ್ಸರ ಅಶ್ವಯುಜ ಶುಕ್ಲ ದಶಮಿಯಂದು ಮಧ್ಯಾಹ್ನ 3 ಗಂಟೆಗೆ ನಗರದ ಶಿವಾಜಿ ಚೌಕದಿಂದ ಗಣವೇಷಧಾರಿ ಸ್ವಯಂಸೇವಕರಿಂದ ಪಥಸಂಚಲನ…

Read More

ಜೈಶಂಕರ್ ಸೇರಿ 11ನಾಯಕರು ರಾಜ್ಯಸಭೆಗೆ ಅವಿರೋಧ ಆಯ್ಕೆ

ನವದೆಹಲಿ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಓ ಬ್ರಿಯಾನ್ ಸೇರಿದಂತೆ 11 ನಾಯಕರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಆಡಳಿತಾರೂಢ ಬಿಜೆಪಿ ಒಂದು ಸ್ಥಾನವನ್ನು ಗಳಿಸಲಿದ್ದು, ಸರ್ಕಾರಕ್ಕೆ ಬಹುಮತವಿಲ್ಲದ ರಾಜ್ಯಸಭೆಯಲ್ಲಿ  ಸದಸ್ಯರ ಸಂಖ್ಯೆ…

Read More

ಪಂಚಲಿಂಗ ಶಾಲೆಯಲ್ಲಿ ಜರುಗಿದ ಬಣ್ಣಗಳ ಮೇಳ

ಶಿರಸಿ: ತಾಲೂಕಿನ ಪಂಚಲಿಂಗ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಬಣ್ಣಗಳ ಮೇಳ ನಡೆಯಿತು. ಎಂಟು ಬಣ್ಣದ ಪ್ರತ್ಯೇಕವಾದ ಎಂಟು ಶಿಕ್ಷಣ ಚೌಕಿಗಳನ್ನು ನಿರ್ಮಿಸಲಾಗಿತ್ತು. ಬಣ್ಣದ ಬಟ್ಟೆ, ವೇಷಭೂಷಣ ಧರಿಸಿ, ವಿದ್ಯಾರ್ಥಿಗಳು ಅದೇ ಬಣ್ಣದ ವಸ್ತುಗಳನ್ನು ವಿವರಿಸಿದರು. ನೀಲಿ ಚೌಕಿಯ ವಿದ್ಯಾರ್ಥಿಗಳು…

Read More

ಭರಣಿ ಹಾಲು ಉತ್ಪಾದಕರ ಸಂಘಕ್ಕೆ ದಶಮಾನೋತ್ಸವದ ಸಂಭ್ರಮ

ಯಲ್ಲಾಪುರ; ತಾಲೂಕಿನ ಕುಂದರಗಿ ಪಂಚಾಯತ್ ವ್ಯಾಪ್ತಿಯ ಭರಣಿ ಹಾಲು ಉತ್ಪಾದಕರ ಸಂಘದ ದಶಮಾನೋತ್ಸವವನ್ನು ವಿನೂತನವಾಗಿ ಆಚರಿಸಲಾಯಿತು. ಧಾತ್ರಿ ಫೌಂಡೇಶನ್, ಯಲ್ಲಾಪುರ ಇದರ ಸಹಯೋಗದಲ್ಲಿ 60 ಹಾಲು ಉತ್ಪಾದಕರಿಗೆ ಕ್ಯಾನ್ ವಿತರಿಸುವ ಮೂಲಕ ಪ್ರೋತ್ಸಾಹಿಸಲಾಯಿತು. ಧಾತ್ರಿ ಫೌಂಡೇಶನ್ ನ ಸಂಸ್ಥಾಪಕ…

Read More

ತಹಶೀಲ್ದಾರರಾಗಿ ಶೈಲೇಶ್ ಪರಮಾನಂದ ಅಧಿಕಾರ ಸ್ವೀಕಾರ

ದಾಂಡೇಲಿ: ತಾಲ್ಲೂಕಿನ ತಹಶೀಲ್ದಾರರಾಗಿ ಶೈಲೇಶ್ ಪರಮಾನಂದ ಅವರು ಸೋಮವಾರ ಅಧಿಕಾರವನ್ನು ಸ್ವೀಕರಿಸಿಕೊಂಡಿದ್ದಾರೆ. ಅಶೋಕ್ ಶಿಗ್ಗಾವಿಯವರಿಂದ ತೆರವಾದ ಸ್ಥಾನಕ್ಕೆ ಶೈಲೇಶ್ ಪರಮಾನಂದ ಅವರು ನಿಯೋಜನೆಗೊಂಡಿದ್ದಾರೆ. ತಾಲ್ಲೂಕಿನ ಪ್ರಪ್ರಥಮ ತಹಶೀಲ್ದಾರರಾಗಿ ಕರ‍್ಯನಿರ್ವಹಿಸಿರುವ ಶೈಲೇಶ್ ಪರಮಾನಂದ ಅವರು ಕಳೆದ ಆರು ತಿಂಗಳ ಹಿಂದೆ…

Read More

TSS ಹಿರಿಯ ನಿಷ್ಠಾವಂತ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ- ಜಾಹೀರಾತು

ದಿ ತೋಟಗಾರ್ಸ್‌ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿ., ಶಿರಸಿ (ಉ.ಕ.) ಶಾಖೆಗಳು: ಸಿದ್ದಾಪುರ, ಯಲ್ಲಾಪುರ, ಮುಂಡಗೋಡ 💐💐 ಸಂಘದ ಹಿರಿಯ ನಿಷ್ಠಾವಂತ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ💐💐(51 ಹಿರಿಯ ಸದಸ್ಯರಿಗೆ) ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ನಮ್ಮ ಸಂಘದ ಹೆಮ್ಮೆಯ…

Read More

ಕಾರವಾರದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಅಕ್ರಮ ಗೋವಾ ಮದ್ಯ ವಶಕ್ಕೆ

ಕಾರವಾರ: ಹೊಸ ವರ್ಷಾಚರಣೆಗಾಗಿ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಾಂತರ ರೂ.ಮೌಲ್ಯದ ಗೋವಾ ಮದ್ಯವನ್ನು ಮಾಜಾಳಿ ಚೆಕ್ ಪೋಸ್ಟ್ ಬಳಿ ಅಬಕಾರಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ತಪಾಸಣೆ ಪ್ರಾರಂಭಿಸಿದ ಅಧಿಕಾರಿಗಳು ಗೋವಾದಿಂದ ಬರುತ್ತಿದ್ದ ಲಾರಿಯನ್ನು…

Read More

ಡಮಾಮಿ -ಸಮುದಾಯ ಪ್ರವಾಸೋದ್ಯಮ : ರಾಜ್ಯದಲ್ಲಿಯೇ ವಿನೂತನ ಪ್ರಯತ್ನ

ಉತ್ತರ ಕನ್ನಡ ಜಿಲ್ಲೆಯ ಹಲವಾರು ತಾಲೂಕುಗಳಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶಗಳಿವೆ. ಈ ಉದ್ದೇಶದಿಂದ ಜಿಲ್ಲೆಯಲ್ಲಿ ಸ್ವಸಹಾಯ ಸಂಘಗಳ ಮೂಲಕ ಸಮುದಾಯ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಯಲ್ಲಾಪುರ ಯೋಜನೆಯನ್ನು ರೂಪಿಸಿತ್ತು. ಯಲ್ಲಾಪುರ ತಾಲೂಕಿನಲ್ಲಿ ಇರುವ ಸಿದ್ದಿ…

Read More

‘ಮಲೆನಾಡು ಸುಸ್ಥಿರ ಅಭಿವೃದ್ಧಿ ಅಧ್ಯಯನ ಕೇಂದ್ರ‌’ ಸ್ಥಾಪನೆಗೆ ಡಾ. ಕೇಶವ‌ ಕೊರ್ಸೆ ಆಗ್ರಹ

ಶಿರಸಿ: ತಾಲ್ಲೂಕಿನ ಇಸಳೂರಿನಲ್ಲಿ ರಾಜ್ಯ ಸರ್ಕಾರವು ಈಗಾಗಲೇ ನಿರ್ಮಿಸುತ್ತಿರುವ ‘ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ’, ‘ಮಲೆನಾಡು ಸುಸ್ಥಿರ ಅಭಿವೃದ್ಧಿ ಅಧ್ಯಯನ ಕೇಂದ್ರ’ ಸ್ಥಾಪಿಸಬೇಕಾಗಿ ಮುಖ್ಯಮಂತ್ರಿಗಳಿಗೆ, ಸಂರಕ್ಷಣಾ ಜೀವಶಾಸ್ತ್ರಜ್ಞ ಡಾ. ಕೇಶವ ಎಚ್. ಕೊರ್ಸೆ ಮನವಿ ಮಾಡಿದ್ದಾರೆ.  ಶಿರಸಿಗೆ ಮುಖ್ಯಮಂತ್ರಿಗಳು ಅಧಿಕೃತ ಭೇಟಿ…

Read More

ಸಿದ್ದಾಪುರದಲ್ಲಿ ಜೆಡಿಎಸ್’ನಿಂದ ಚುನಾವಣಾ ಪೂರ್ವಭಾವಿ ಸಭೆ

ಸಿದ್ದಾಪುರ : ನಗರದ ಶ್ರೀ ಗಂಗಾಬಿಕಾ ದೇವಸ್ಥಾನ ಆವರಣದಲ್ಲಿ ಶಿರಸಿ ಸಿದ್ದಾಪುರ ವಿಧಾನಸಭಾ ಚುನಾವಣೆಯ ಪೂರ್ವಭಾವಿ ಸಭೆ ನಡೆಯಿತು. ಶಿರಸಿ ಸಿದ್ದಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ  ಉಪೇಂದ್ರ ಪೈ ಜೆಡಿಎಸ್ ಕಾರ್ಯಕರ್ತರೊಂದಿಗೆ ಪಕ್ಷದ ಸಂಘಟನೆ ಹಾಗೂ ಚುನಾವಣೆಯ ಕುರಿತು…

Read More
Back to top