Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಐದು ವರ್ಷ ಕಳೆದರೂ ಪೂರ್ಣಗೊಳ್ಳದ ಸೇತುವೆ:ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ

ಅಂಕೋಲಾ: ತಾಲೂಕಿನ ಮಂಜಗುಣಿ ಸೇತುವೆ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಾಗೂ ಸ್ಥಳೀಯರು ಅರ್ಧಂಬರ್ಧ ನಿರ್ಮಾಣಗೊಂಡಿರುವ ಸೇತುವೆ ಬಳಿ ಪ್ರತಿಭಟನೆ ನಡೆಸಿದ್ದಾರೆ.ಗಂಗಾವಳಿ ನದಿಗೆ ಅಡ್ಡಲಾಗಿ ಮಂಜಗುಣಿಯಿಂದ ಬೊಗರಿಬೈಲ್, ಐಗಳಕೂರ್ವೆ, ಗೋಕರ್ಣಕ್ಕೆ ಸಂಪರ್ಕಿಸುವ ಸೇತುವೆ ಈ…

Read More

ವಿ.ಎಸ್.ಪಾಟಿಲ್ ಸಮ್ಮುಖದಲ್ಲಿ ‘ಕೈ’ ಹಿಡಿದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು

ಮುಂಡಗೋಡ: ತಾಲೂಕಿನ ಹನುಮಾಪೂರ್, ಕಂಚಿಕೊಪ್ಪ ಗ್ರಾಮದಲ್ಲಿ ಅಟಬೈಲ್ ಮತ್ತು ಯಲ್ಲಾಪುರ ತಾಲೂಕಿನ ಕನ್ನಿಗೆರಿ ಗ್ರಾಮದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ವಿ.ಎಸ್. ಪಾಟೀಲ್ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಹಾಗೆಯೇ ಮುಂಡಗೋಡ…

Read More

ಜ.12 ಸ್ವಾಮಿ ವಿವೇಕಾನಂದ ಜಯಂತಿ: ವಿಶಿಷ್ಟ ಆಚರಣೆಗೆ ನಿರ್ಧಾರ

ಹೊನ್ನಾವರ: ಜ.12ರಂದು ಆಚರಿಸಲ್ಪಡುವ ಸ್ವಾಮಿ ವಿವೇಕಾನಂದ ಜಯಂತಿಯನ್ನು ವ್ಯವಸ್ಥಿತವಾಗಿ ನಡೆಸುವ ಪ್ರಯುಕ್ತ ತಾಲೂಕ ಪಂಚಾಯತ ಸಭಾಭವನದಲ್ಲಿ ಸಭೆ ನಡೆಸಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ಶ್ರದ್ಧೆಯಿಂದ ಮತ್ತು ವಿಶಿಷ್ಟವಾಗಿ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.ಈ ವರ್ಷದ ಸ್ವಾಮಿ ವಿವೇಕಾನಂದ ದಿನಾಚರಣೆಯ…

Read More

ಪಾದಯಾತ್ರೆಗೆ ಜಿಲ್ಲೆಯಲ್ಲಿ ವಿವಿಧ ಪದಾಧಿಕಾರಿಗಳ ನೇಮಕ

ಅಂಕೋಲಾ: ಈಡಿಗ ನಿಗಮ ರಚನೆ, ಶೇಂದಿಗೆ ಅನುಮತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಡಾ. ಪ್ರಣವಾನಂದ ಸ್ವಾಮೀಜಿ ಅವರು ಹಮ್ಮಿಕೊಂಡಿರುವ ಜನೆವರಿ 6ರಿಂದ ಮಂಗಳೂರಿನಿ0ದ ಬೆಂಗಳೂರಿನವರೆಗೆ ನಡೆಯಲಿರುವ ಐತಿಹಾಸಿಕ ಪಾದಯಾತ್ರೆಯನ್ನು ಯಶಸ್ವಿಗೊಳಿಸುವುದಕ್ಕಾಗಿ ಉ.ಕ.…

Read More

ಸಮಾನ ಮನಸ್ಕರ ನಿಸ್ವಾರ್ಥ ಸೇವೆಯಿಂದ ಸಂಘಟನೆ ಕಾರ್ಯ ಯಶಸ್ವಿ: ಹರಿಹರ ಹರಿಕಂತ್ರ

ಕಾರವಾರ: ಹರಿಕಂತ್ರ ಸಮಾಜದ ನೂತನ ಸಂಘ ಜಿಲ್ಲೆಯಲ್ಲಿ ಸಮಾಜದ ಎಲ್ಲರನ್ನು ಒಗ್ಗೂಡಿಸಿ ತೆಗೆದುಕೊಂಡು ಹೋಗುವ ಕೆಲಸ ಮಾಡಲಿದೆ ಎಂದು ಜಿಲ್ಲಾ ಹರಿಕಂತ್ರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ದಿಲೀಪ ಅರ್ಗೇಕರ್ ಹೇಳಿದರು. ನಗರದ ಸಾಗರ ದರ್ಶನ ಸಭಾಂಗಣದಲ್ಲಿ ನಡೆದ ಜಿಲ್ಲಾ…

Read More

RANI E-MOTORS: ಇಲೆಕ್ಟ್ರಿಕ್ ದ್ವಿಚಕ್ರ ವಾಹನ- ಜಾಹೀರಾತು

RANI E-MOTORSElectric Two Wheelers DAO Ride Electric Ride a DAO Best Specifications of DAO: 🔷 28Ltr Boot Space🔶 Powerful HUB MOTOR🔷 Key less Entry & Side Stand Sensor🔶…

Read More

ನಿವೃತ್ತ ಶಿಕ್ಷಕರಿಗೆ ನಗಾರಿ, ಪಂಚವಾದ್ಯದೊಂದಿಗೆ ಸಿಡಿಮದ್ದುಗಳನ್ನು ಸಿಡಿಸಿ ಪೂರ್ಣಕುಂಭ ಸ್ವಾಗತ

ಕುಮಟಾ: ನಿವೃತ್ತ ಶಿಕ್ಷಕರೋರ್ವರಿಗೆ ಶಿಕ್ಷಣಾಧಿಕಾರಿಗಳ ಜೊತೆ ನಗಾರಿ, ಪಂಚವಾದ್ಯದೊಂದಿಗೆ ಸಿಡಿಮದ್ದುಗಳನ್ನು ಸಿಡಿಸಿ ಪೂರ್ಣಕುಂಭ ಸ್ವಾಗತದೊಂದಿಗೆ ಅದ್ಧೂರಿ ಮೆರವಣಿಗೆಯಲ್ಲಿ ವೇದಿಕೆಯ ಮೇಲೆ ಕರೆತಂದು ಸನ್ಮಾನಿಸಿ ಬೀಳ್ಕೊಟ್ಟ ಅಪರೂಪದ ಕಾರ್ಯಕ್ರಮ ಮಿರ್ಜಾನಿನ ರಾಮಕ್ಷತ್ರೀಯ ಸಭಾಭವನದಲ್ಲಿ ಜರುಗಿತು. ಮಿರ್ಜಾನ ಹಿರಿಯ ಪ್ರಾಥಮಿಕ ಶಾಲಾ…

Read More

ಪರೇಶ್ ಮೆಸ್ತಾ ಪ್ರಕರಣದಲ್ಲಿ ಯುವಕರು ಕಣ್ಣು ತೆರೆದಿದ್ದಾರೆ: ಶಂಭು ಶೆಟ್ಟಿ

ಕಾರವಾರ: ಪರೇಶ್ ಮೇಸ್ತ ಪ್ರಕರಣದಲ್ಲಿ ಸಿಲುಕಿಕೊಂಡು ಕೋರ್ಟ್ ಕಚೇರಿ ಅಲೆಯುತ್ತಿರುವ ಬಡ ಹಿಂದುಳಿದ ವರ್ಗದ ಯುವಕರು ಇಂದು ತಮಗಾದ ಅನ್ಯಾಯದ ಬಗ್ಗೆ ಸಂಘ ಪರಿವಾರದ ವಿರುದ್ಧ ಧ್ವನಿ ಎತ್ತಿ ಹೋರಾಟ ಮಾಡಿ, ಸಮಾಜದ ಕಣ್ಣು  ತೆರೆದಿದ್ದಾರೆ ಎಂದು ಕಾಂಗ್ರೆಸ್…

Read More

ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ: ಎಚ್.ಎಸ್.ಗುನಗಾ

ಭಟ್ಕಳ: ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಬಿ.ಎ ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಸಂವಹನ ಕೌಶಲ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿತು.ಶಿರಾಲಿಯ ಜನತಾ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಎಚ್.ಎಸ್.ಗುನಗಾರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸಾಧನೆಗೆ ಅಸಾಧ್ಯವಾದುದು ಯಾವುದೂ…

Read More
Back to top