Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

Job Alert: ಶಿರಸಿಯಲ್ಲಿ ಉದ್ಯೋಗಾವಕಾಶ: ಜಾಹಿರಾತು

 ಡಿಟಿಪಿ ಆಪರೇಟರ್ ಬೇಕಾಗಿದ್ದಾರೆ   ಕೋರಲ್ ಡ್ರಾ, ಫೋಟೊ ಶಾಪ್, ಪೇಜಮೇಕರ್ ಅನುಭವ ಉಳ್ಳವರಿಗೆ ಮೊದಲ ಆದ್ಯತೆ.   ಆಕರ್ಷಕ ಸಂಬಳ ನೀಡಲಾಗುವುದು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಚೇತನ ಪ್ರಿಂಟಿಂಗ್ ಮತ್ತು ಪಬ್ಲಿಶಿಂಗ್ ಕೋ-ಆಪ್ ಸೊಸೈಟಿ, ಶಿರಸಿ  08384227002  9019766695

Read More

ಟಿಎಸ್ಎಸ್: ಧಾರಾ ಹಿಂಡಿ ಖರೀದಿಗೆ ರಿಯಾಯಿತಿ-‌ ಜಾಹೀರಾತು

🎊🎊 TSS CELEBRATING 100 YEARS🎊🎊 ಯಾವುದೇ ಹಿಂಡಿ ಖರೀದಿಸಿ ಪ್ರತಿ ಚೀಲಕ್ಕೆ ₹ 30/-ರ ಡಿಸ್ಕೌಂಟ್ ಕೂಪನ್ ಪಡೆಯಿರಿ!! ಕೂಪನ್ ತೋರಿಸಿ, ಧಾರಾ ಹಿಂಡಿ ಖರೀದಿಗೆ ರಿಯಾಯಿತಿ ಪಡೆಯಿರಿ.. ಈ‌ ಕೊಡುಗೆ ಮೇ 01 ರಿಂದ ಜೂನ್…

Read More

ಇಂದು ದಾಂಡೇಲಿಯ ಶ್ರೀವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ವಿಸ್ತ್ರತ ಬೈಠಕ್ : ಚಂದ್ರು ಮಾಳಿ

ದಾಂಡೇಲಿ : ಅಯೋಧ್ಯೆಯಲ್ಲಿ ಭವ್ಯರಾಮ ಮಂದಿರದ ನಿರ್ಮಾಣವಾಗಿ, 2024ರ ಜನವರಿ22 ರಂದು ಪ್ರಭು ಶ್ರೀರಾಮನ ಪ್ರತಿಷ್ಠಾಪನಾ ಪೂಜಾ‌ ಕಾರ್ಯ ನಡೆಯಲಿರುವುದರಿಂದ ಮನೆ ಮನೆಗಳಿಗೆ ಅಕ್ಷತೆ, ಆಮಂತ್ರಣ ಪತ್ರಿಕೆ ಮತ್ತು ಶ್ರೀರಾಮನ ಭಾವಚಿತ್ರ ಹಂಚಿಕೆ ಮಾಡುವುದರ ಬಗ್ಗೆ ಚರ್ಚೆ ನಡೆಸಿ,…

Read More

ಮಹಿಳೆಯರ ಆರ್ಥಿಕ ಸ್ವಾವಲಂಬನೆಯೇ ಹೊಲಿಗೆ ತರಬೇತಿ ಕಾರ್ಯಕ್ರಮದ ಉದ್ದೇಶ: ಎಸ್.ಕೆ.ಭಾಗ್ವತ್

ಶಿರಸಿ: ಜೀವನದಲ್ಲಿ ಶಿಕ್ಷಣದ ಜೊತೆಗೆ ಕೌಶಲ್ಯವೂ ಕೂಡ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಮಹಿಳೆಯರಲ್ಲಿ ಆರ್ಥಿಕ  ಸ್ವಾವಲಂಬನೆಯನ್ನು ಮೂಡಿಸುವ ದೃಷ್ಟಿಯಿಂದ ಹೊಲಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅನೇಕ ವಿದ್ಯಾರ್ಥಿಗಳು ಸ್ವ ಆಸಕ್ತಿಯಿಂದ ದಿಟ್ಟ ಹೆಜ್ಜೆಯನ್ನು ಇಟ್ಟಿದ್ದಾರೆ ಎಂದು ಕಾಲೇಜು ಉಪಸಮಿತಿ…

Read More

ಯುವಾ ಬ್ರಿಗೇಡ್’ನಿಂದ ಹಂದಿಗೋಣ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

ಕುಮಟಾ: ಯುವಾ ಬ್ರಿಗೇಡ್ ಕುಮಟಾ ವತಿಯಿಂದ ಅ.30ರಂದು‌ ಹಂದಿಗೋಣದ ಉದ್ಭವ ಮಾರುತಿ ದೇವಸ್ಥಾನದಲ್ಲಿರುವ ಕಲ್ಯಾಣಿಯ ಸುತ್ತಲು ಬೆಳೆದಿರುವ ಗಿಡಗಂಟಿಗಳನ್ನು ತೆಗೆದು, ನೀರಿನಲ್ಲಿ ಬಿದ್ದಿರುವ ಕಸಗಳನ್ನು ತೆಗೆದು ಸ್ವಚ್ಚತೆ ಮಾಡಲಾಯಿತು. ಈ ಸಂದರ್ಭದಲ್ಲಿ ಕೆಲಸದ ಸ್ಥಳಕ್ಕೆ ಆಗಮಿಸಿದ ತಮಿಳುನಾಡಿನ ಇಂಡೋ…

Read More

ಇಸ್ರೇಲ್‌ನಲ್ಲಿ ಕಾರವಾರದ ಮಹಿಳೆ; ಪತಿ ಆತಂಕ

ಕಾರವಾರ: ಇಸ್ರೇಲ್‌ನಲ್ಲಿ ಯುದ್ಧದ ಕಾರ್ಮೋಡ ಕವಿದಿದ್ದು, ಉದ್ಯೋಗಕ್ಕೆಂದು ಅಲ್ಲಿಗೆ ತೆರಳಿದ್ದ ಪತ್ನಿಯ ಸ್ಥಿತಿಯನ್ನು ನೆನೆದು ನಗರದ ಆಟೋ ಚಾಲಕನೋರ್ವ ಬೇಸರ ವ್ಯಕ್ತಪಡಿಸಿದ್ದಾನೆ. ಬೈತ್‌ಕೋಲ್ ನಿವಾಸಿಯಾಗಿರುವ ಆಟೋ ಚಾಲಕ ರೋಝಾರ್ ಲೂಪಿಜ್‌ನ ಪತ್ನಿ ಕ್ರಿಸ್ತ್ಮಾ ಇಸ್ರೇಲ್‌ನ ತೆಲವಿಯಲ್ಲಿ ಕಳೆದ 7…

Read More

ಅಪಘಾತವಾಗಿ ಗಂಟೆ ಕಳೆದರೂ ಬಾರದ ಅಂಬ್ಯುಲೆನ್ಸ್: ಪ್ರತಿಭಟನೆ

ಕಾರವಾರ: ಅಪಘಾತವಾಗಿ ಗಂಟೆ ಕಳೆದರೂ ಸ್ಥಳಕ್ಕೆ ಅಂಬ್ಯುಲೆನ್ಸ್ ಬಾರದಿರುವುದನ್ನ ಖಂಡಿಸಿ ಸ್ಥಳೀಯರು ಅಪಘಾತದ ಸ್ಥಳದಲ್ಲಿ ದಿಢೀರ್ ಪ್ರತಿಭಟನೆ ನಡೆಸಿರುವ ಘಟನೆ ತಾಲೂಕಿನ ಅಂಬ್ರಾಯಿಯ ಬಳಿ ನಡೆದಿದೆ.ತಾಲೂಕಿನ ಅಂಬ್ರಾಯಿ ಬಳಿ ಮಗ ನಸ್ರುಲ್ಲಾ ಅವರ ಬೈಕ್‌ನಲ್ಲಿ ತಾಯಿ ನುಸ್ರತ್ ಸಾಗುತ್ತಿದ್ದರು.…

Read More

ಐಎಂಒ’ನಲ್ಲಿ ಚಿನ್ನದ ಪದಕ ಪಡೆದ ಮೋಹಿತ್ ಹುಳ್ಳೆ

ಯಲ್ಲಾಪುರ: ವಿಶ್ವದ ಪ್ರತಿಷ್ಠಿತ ಗಣಿತಸ್ಪರ್ಧೆ ಅಂತರರಾಷ್ಟ್ರೀಯ ಮ್ಯಾಥಮೆಟಿಕಲ್ ಒಲಿಂಪಿಯಾಡ್‌ನಲ್ಲಿ (ಐಎಂಒ) ಈ ಬಾರಿ ಚಿನ್ನದ ಪದಕವನ್ನು ಹಾಲಿ ಬೆಂಗಳೂರು, ಮೂಲತಃ ಯಲ್ಲಾಪುರ ಮಾವಿನಮನೆ ಪಂಚಾಯತ ವ್ಯಾಪ್ತಿಯ ಮಲವಳ್ಳಿಯ ವಿದ್ಯಾರ್ಥಿ ಮೋಹಿತ್ ಹುಳ್ಳೆ ತಮ್ಮದಾಗಿಸಿಕೊಂಡಿದ್ದಾರೆ. ಜುಲೈ 6ರಿಂದ 16ವರೆಗೂ ನಾರ್ವೆಯ…

Read More

ಪ್ಯಾರಾ ಅಥ್ಲೆಟಿಕ್: ಶಾಟ್ ಪುಟ್’ನಲ್ಲಿ ಭಾರತಕ್ಕೆ ಬೆಳ್ಳಿ, ಕಂಚು

ಬೀಜಿಂಗ್: ಏಷ್ಯನ್ ಪ್ಯಾರಾ ಗೇಮ್ಸ್ ನ ಶಾಟ್ ಪುಟ್ ನಲ್ಲಿ ಭಾರತಕ್ಕೆ ಬೆಳ್ಳಿ ಹಾಗೂ ಕಂಚಿನ ಪದಕ ಲಭಿಸಿದೆ.ಭಾರತದ ಕ್ರೀಢಾಪಟು ರಾಣಾ ಸೋನಂ ಅವರು ಪ್ಯಾರಾ ಅಥ್ಲೆಟಿಕ್ ಶಾಟ್ ಪುಟ್ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಪ್ಯಾರಾ ಅಥ್ಲೆಟಿಕ್…

Read More

ದೇಶಪಾಂಡೆ ಮುಂದಿನ ಮುಖ್ಯಮಂತ್ರಿ: ಸುರೇಶ್ ಕಾಮತ್ ವಿಶ್ವಾಸ

ದಾಂಡೇಲಿ: ನಗರದ ಜಿಎಸ್‌ಬಿ ಸಮಾಜದ ವತಿಯಿಂದ ಕುಳಗಿ ರಸ್ತೆಯಲ್ಲಿರುವ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಶಾಸಕ ಆರ್.ವಿ. ದೇಶಪಾಂಡೆಯವರಿಗೆ ಸನ್ಮಾನ ಸಮಾರಂಭ ನಡೆಯಿತು.ರಾಜ್ಯ ವಿಧಾನಸಭೆಯ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾದ ಹಿನ್ನಲೆಯಲ್ಲಿ ಶಾಸಕ ಆರ್.ವಿ.ದೇಶಪಾಂಡೆಯವರನ್ನು ಸನ್ಮಾನಿಸಲಾಯಿತು. ಸನ್ಮಾನಕ್ಕೆ ಮುಂಚೆ ಪ್ರಾಸ್ತಾವಿಕವಾಗಿ…

Read More
Back to top