Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ದೇಹದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಕುಮಟಾದ ರುಕ್ಮಾಬಾಯಿ ಕುಟುಂಬ

ಕಾರವಾರ: ಕುಮಟಾ ನಿವಾಸಿ ದಿ. ರುಕ್ಮಾಬಾಯಿ ದಯಾನಂದ ಪ್ರಭು(75) ಅವರ ದೇಹವನ್ನು ಕುಟುಂಬದವರು ಮೃತರ ಇಚ್ಛೆಯಂತೆ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ದಾನ ಮಾಡಿದ್ದಾರೆ. ಬುಧವಾರ ಬೆಳಿಗ್ಗೆ ನಿಧನರಾದ ರುಕ್ಮಾಬಾಯಿ ಪ್ರಭು ರುಕ್ಮಾಬಾಯಿ ನಿಧನರಾಗಿದ್ದು, ಅವರ ಮಕ್ಕಳಾದ ನಿರ್ಮಲಾ…

Read More

ಎಲ್ಲಾ ಪ್ರಶಸ್ತಿಗಳನ್ನು ಒಂದೇ ವೇದಿಕೆಯಡಿ ತರಲು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್

ನವದೆಹಲಿ: ಕೇಂದ್ರ ಸರ್ಕಾರವು ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಏಜೆನ್ಸಿಗಳ ಎಲ್ಲಾ ಪ್ರಶಸ್ತಿಗಳನ್ನು ಒಂದೇ ವೇದಿಕೆಯಡಿಯಲ್ಲಿ ತರಲು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್ ಅನ್ನು ಪ್ರಾರಂಭಿಸಿದೆ. ಪಾರದರ್ಶಕತೆ ಮತ್ತು ಸಾರ್ವಜನಿಕ ಸಹಭಾಗಿತ್ವವನ್ನು ಖಚಿತಪಡಿಸಿಕೊಳ್ಳಲು ಇದನ್ನು ವಿನ್ಯಾಸಪಡಿಸಲಾಗಿದೆ. ಈ ಸಾಮಾನ್ಯ…

Read More

ತುಂಡಾಗಿ ಬಿದ್ದ ಬಸ್ ಆ್ಯಕ್ಸೆಲ್: ಪ್ರಯಾಣಿಕರಿಗೆ ಗಾಯ, ಸಾರ್ವಜನಿಕರ ಆಕ್ರೋಶ

ಕಾರವಾರ: ಇಲ್ಲಿನ ಹಬ್ಬುವಾಡ ರಸ್ತೆಯಲ್ಲಿ ಕೆ.ಎಸ್.ಆರ್‌.ಟಿ.ಸಿ. ಬಸ್‌ನ ಹಿಂಬದಿಯ ಆ್ಯಕ್ಸೆಲ್ ತುಂಡಾಗಿ ಬಿದ್ದ ಘಟನೆ ನಡೆದಿದೆ. ಕಾರವಾರದಿಂದ ಕೆರವಡಿ ಗ್ರಾಮಕ್ಕೆ ಸುಮಾರು 50 ಮಂದಿ ಪ್ರಯಾಣಿಕರನ್ನು ಹೊತ್ತು ತೆರಳುತ್ತಿದ್ದ ಬಸ್‌ನ ಹಿಂಬದಿಯ ಆಕ್ಸಲ್ ಏಕಾಏಕಿ ತುಂಡಾಗಿ, ಪಲ್ಟಿಯಾಗುವ ಹಂತದಲ್ಲಿದ್ದ…

Read More

ಇಂಜಿನೀಯರಿಂಗ್ ಕಾಲೇಜಿನ ಆವರಣ ಗೋಡೆ ಕಾಮಗಾರಿಗೆ ಶಾಸಕಿ ಚಾಲನೆ

ಕಾರವಾರ: ತಾಲೂಕಿನ ಮಾಜಾಳಿ ಸರ್ಕಾರಿ ಇಂಜಿನೀಯರಿಂಗ್ ಕಾಲೇಜಿನ ಯಾಂತ್ರಿಕ ವಿಭಾಗದ ಕಾರ್ಯಾಗಾರ ಮತ್ತು ಆವರಣ ಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕಿ ರೂಪಾಲಿ ನಾಯ್ಕ ಅವರು ಭೂಮಿಪೂಜೆ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು, ಶೈಕ್ಷಣಿಕ ಕೇಂದ್ರಗಳೂ ದೇವಾಲಯಗಳಂತೆ. ಹೀಗಾಗಿ ದೇಗುಲಗಳನ್ನೆಲ್ಲ…

Read More

West Bengal: Violence erupts during Ram Navami procession in Howrah, several vehicles and shops torched

After West Bengal CM Mamata Banerjee advised Hindus to avoid ‘Muslim areas’ during Ram Navami processions, such a procession came under attack in Howrah today. Stones were pelted…

Read More

60ರ ಅಜ್ಜನಿಂದ 9ರ ಹರೆಯದ ಬಾಲಕಿ ಮೇಲೆ ಅತ್ಯಾಚಾರ

ಮುಂಡಗೋಡ: ಅಪ್ರಾಪ್ತ ಬಾಲಕಿ ಮೇಲೆ 60 ರ ಹರೆಯದ ಅಜ್ಜನು ಲೈಂಗಿಕ ದೌರ್ಜನ್ಯವೆಸಗಿದ ಘಟನೆ ತಾಲೂಕಿನ ಓರಲಗಿ ಗ್ರಾಮದಲ್ಲಿ ನಡೆದಿದೆ. ಶಿವಾನಂದ ಗೌಳೇರ್ ಎಂಬ 60 ರ ಪ್ರಾಯದ ಅಜ್ಜ ಆರೋಪಿ. ಈತ 9 ರ ಹರೆಯದ ಹುಡುಗಿಯನ್ನು…

Read More

ಟೋಕಿಯೋ ಪ್ಯಾರಾಲಂಪಿಕ್ಸ್; ಬೆಳ್ಳಿ ಪದಕ ಗೆದ್ದ ನಿಶಾದ್ ಕುಮಾರ್

ಟೋಕಿಯೋ: ಟೋಕಿಯೋ ಪ್ಯಾರಾಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ಲಭಿಸಿದೆ. ಜಪಾನ್ ರಾಜಧಾನಿ ಟೋಕಿಯೊದ ಪ್ಯಾರಾಲಿಂಪಿಕ್ಸ್ ನಲ್ಲಿ ನಡೆದ ಹೈ ಜಂಪ್ ನಲ್ಲಿ ಭಾರತದ ನಿಶಾದ್ ಕುಮಾರ್ ಬೆಳ್ಳಿ ಪದಕ ಗಳಿಸಿದ್ದಾರೆ. ಭಾರತದ ಭಾವಿನಬೆನ್ ಪಟೇಲ್ ಅವರು…

Read More

ಜಿಲ್ಲೆಯಲ್ಲಿ ಹಠಾತ್ ಪ್ರವಾಹದ ಮುನ್ಸೂಚನೆ: ಹೆಚ್ಚಿನ ನಿಗಾ ವಹಿಸಲು ಸೂಚನೆ

ಬೆಳಗಾವಿ : ಹವಾಮಾನ ಇಲಾಖೆಯು ಉಡುಪಿ, ಉತ್ತರ ಕನ್ನಡ, ಮಹಾರಾಷ್ಟ್ರದ ಸಿಂಧುದುರ್ಗ, ರತ್ನಾಗಿರಿ, ಉತ್ತರ ಹಾಗೂ ದಕ್ಷಿಣ ಗೋವಾ ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ ಮುನ್ಸೂಚನೆ ನೀಡಿರುವುದರಿಂದ ಖಾನಾಪುರ ಸೇರಿದಂತೆ ಜಿಲ್ಲೆಯ ಜನರು ಕೂಡ ಈ ಬಗ್ಗೆ ಎಚ್ಚರಿಕೆ ವಹಿಸಬೇಕು…

Read More

ಮೈ ರೋಮಾಂಚನಗೊಳಿಸಿದ ದೀಪಾವಳಿಯ ಹೊಂಡೆಯಾಟ

ಕೋಲಾ: ಶೌರ್ಯದ ಪ್ರತೀಕ, ಸೌಹಾರ್ದತೆಯ ಸಂಕೇತವಾಗಿ ದೀಪಾವಳಿ ಹಬ್ಬದ ಬಲಿಪಾಡ್ಯಮಿಯಂದು ಕರಾವಳಿ ಭಾಗದ ಅಂಕೋಲಾದಲ್ಲಿ ಕ್ಷತ್ರೀಯ ಕೊಮಾರಪಂತ ಸಮಾಜದವರು ಪಾರಂಪರಿಕವಾಗಿ ಆಚರಿಸಲಾಗುವ ಹೊಂಡೆ ಹಬ್ಬವು ಪಟ್ಟಣದಲ್ಲಿ ರೋಮಾಂಚನಕಾರಿಯಾಗಿ ನಡೆಯಿತು.ಕರಾವಳಿ ಪ್ರದೇಶದಲ್ಲಿ ಪ್ರತಿಯೊಂದು ಹಬ್ಬಗಳಿಗೆ ಒಂದೊಂದರಂತೆ ಒಂದು ವಿಶೇಷತೆಗಳಿದ್ದು ಎಲ್ಲಾ…

Read More

ಶಾಲಾ ಮಕ್ಕಳ ವಾಹನವಾದ ಅಂಬ್ಯುಲೆನ್ಸ್; ಆಟೋ ಚಾಲಕರ ಆಕ್ರೋಶ

ದಾಂಡೇಲಿ: ನಗರದ ವನ್ಯಜೀವಿ ಇಲಾಖೆಯು ತಮ್ಮ ಇಲಾಖಾ ಸಿಬ್ಬಂದಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗಲು ಇಲಾಖೆಗೆ ಕಳೆದ ಕೆಲವು ವರ್ಷಗಳ ಹಿಂದೆ ಎಸ್‌ಬಿಐ ಬ್ಯಾಂಕ್‌ನವರು ಕೊಡುಗೆಯಾಗಿ ನೀಡಿದ್ದ ಅಂಬ್ಯುಲೆನ್ಸ್ ಓಮ್ನಿಯನ್ನು ಇದೀಗ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ವಾಹನವನ್ನಾಗಿ…

Read More
Back to top