Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಹೆಚ್ಚುತ್ತಿರುವ ಅಪಘಾತ: ಬೈಪಾಸ್ ನಿರ್ಮಾಣಕ್ಕೆ ಆಗ್ರಹ

ಯಲ್ಲಾಪುರ: ಪಟ್ಟಣದ ಮಧ್ಯದಲ್ಲಿಯೇ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದ್ದು,ನಿತ್ಯ ಅಫಘಾತಗಳ ಸರಮಾಲೆ ಜನರನ್ನು ಆಘಾತಗೊಳಿಸುತ್ತಿದೆ. ಪಟ್ಟಣದಲ್ಲಿ ವಾಹನ ದಟ್ಟಣೆ ನಿಯಂತ್ರಿಸುವ ಹಾಗೂ ಜನರ ಸುರಕ್ಷತೆಯ ಸಲುವಾಗಿ ಬೈಪಾಸ್‌ನ ಅಗತ್ಯತೆ ಇದೆ. ಕಾರಣ ಡಿ. 11ಕ್ಕೆ ಬೆಳಿಗ್ಗೆ 10 ಘಂಟೆಗೆ…

Read More

ಕುಂಠಿಮಹಮ್ಮಾಯಿ ದೇವರ 33ನೇ ವರ್ಷದ ಜಾತ್ರಾ ಮಹೋತ್ಸವ ಸಂಪನ್ನ

ಕಾರವಾರ: ನಗರದ ಶ್ರೀಕುಂಠಿಮಹಮ್ಮಾಯಿ ದೇವರ 33ನೇ ವರ್ಷದ ಜಾತ್ರಾ ಮಹೋತ್ಸವವು ಮಂಗಳವಾರ ಹಾಗೂ ಬುಧವಾರ ಎರಡು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಿತು.ನಗರದ ಜಾಗೃತ ದೇವತೆಯಾದ ಶ್ರೀಕುಂಠಿಮಹಮ್ಮಾಯಿ ಬೇಡಿದ ಭಕ್ತರಿಗೆ ವರ ಕರುಣಿಸುವ ದೇವಿ. ಇದೇ ಕಾರಣದಿಂದಾಗಿ ಕೇವಲ ಕಾರವಾರವಷ್ಟೇ…

Read More

ದೃಷ್ಟಿ ದಿವ್ಯಾಂಗರಿಗೆ ಶೀಘ್ರದಲ್ಲೇ ಲಭ್ಯ ಬ್ರೈಲ್ ಮ್ಯಾಪ್

ನವದೆಹಲಿ: ಡಿಜಿಟಲ್ ಎಂಬಾಸಿಂಗ್ ತಂತ್ರಜ್ಞಾನವನ್ನು ಬಳಸಿಕೊಂಡು ವಿನ್ಯಾಸಗೊಳಿಸಿದ ಮತ್ತು ಅಭಿವೃದ್ಧಿಪಡಿಸಿದ ಬ್ರೈಲ್ ಮ್ಯಾಪ್‍ಗೆ ದೇಶದಾದ್ಯಂತದ ದೃಷ್ಟಿ ದಿವ್ಯಾಂಗ ವಿದ್ಯಾರ್ಥಿಗಳು ಶೀಘ್ರದಲ್ಲೇ ಪ್ರವೇಶವನ್ನು ಪಡೆಯುತ್ತಾರೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನದ ಸಚಿವಾಲಯ ಹೇಳಿದೆ. ಬ್ರೈಲ್ ಮ್ಯಾಪ್ ದೃಷ್ಟಿ ದಿವ್ಯಾಂಗರಿಗೆ ಬಳಕೆ…

Read More

ʼರೋಜ್‌ಗಾರ್ ಮೇಳʼಕ್ಕೆ ಮೋದಿ ಚಾಲನೆ: 75,000 ಮಂದಿಗೆ ನೇಮಕಾತಿ ಪತ್ರ ವಿತರಣೆ

ನವದೆಹಲಿ: 10 ಲಕ್ಷ ಸಿಬ್ಬಂದಿ ನೇಮಕಾತಿ ಅಭಿಯಾನವಾದ ʼರೋಜ್‌ಗಾರ್ ಮೇಳʼಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಸಮಾರಂಭದಲ್ಲಿ ಹೊಸದಾಗಿ ಸೇರ್ಪಡೆಗೊಂಡ 75,000 ಮಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ದೇಶಾದ್ಯಂತ ಹೊಸದಾಗಿ…

Read More

ಜಿ.ಬಿ.ಭಟ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಡೆಥ್ ನೋಟ್’ಲಿ ಮೂವರ ಹೆಸರು? ಕಾರಣ ಏನು ಗೊತ್ತೆ ?

ಸಿದ್ದಾಪುರ: ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡು ಮೃತನಾದ ಎನ್ನಲಾಗಿದ್ದ ಗಣಪತಿ ಭಟ್ ನೆಲೆಮಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಹುಬ್ಬಳ್ಳಿ, ಧಾರವಾಡ ಕಡೆಯ ಮೂವರ ಮೇಲೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.…

Read More

ಜಿಲ್ಲಾ ಮಟ್ಟದ ಸಮಿತಿ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ

ಕಾರವಾರ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅರೆಅಲೆಮಾರಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ ಸರ್ಕಾರದ ಜಾರಿಗೆ ತರುವ ಯೋಜನೆಗಳ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಸದಸ್ಯರನ್ನು ನೇಮಿಸಲು…

Read More

ಹೊನ್ನಾಟ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸುನೀಲ್ ಹೆಗಡೆ

ಹಳಿಯಾಳ: ತಾಲೂಕಿನ ಅಗಸಲಕಟ್ಟಾ ಗ್ರಾಮದಲ್ಲಿ ಪ್ರಪ್ರಥಮ ಬಾರಿಗೆ ಅತಿ ವಿಜೃಂಭಣೆಯಿಂದ ಜರುಗುತ್ತಿರುವ ಶ್ರೀಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವದ ಹೊನ್ನಾಟ ಕಾರ್ಯಕ್ರಮದಲ್ಲಿ ಹಳಿಯಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ಪಾಲ್ಗೊಂಡು ದೇವಿಗೆ ಉಡಿ ತುಂಬುವುದರ ಮೂಲಕ ವಿಶೇಷ…

Read More

ಡಿ.2,3ಕ್ಕೆ ‘ಮಲೆನಾಡು ಸಾವಯವ ಕೃಷಿ ತೋಟಗಾರಿಕಾ ಜೀವ ವೈವಿಧ್ಯ ಮೇಳ’

ಶಿರಸಿ: ಕಳೆದ ಹದಿನೈದು ವರ್ಷಗಳಿಂದ ಕದಂಬ ಮಾರ್ಕೆಟಿಂಗ್‌ ಮೂಲಕ ಸ್ಥಳೀಯ ಕೃಷಿ ಜೀವ ವೈವಿಧ್ಯ ಹೆಚ್ಚಿಸಲು-ರಕ್ಷಿಸಲು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹಲಸು, ಮಾವು, ಬಾಳೆ, ಮಿಡಿಮಾವು, ಸಾಂಬಾರು ಗಿಡಗಳ ಮೇಳ, ಕಸಿ-ಗೂಟಿ ತರಬೇತಿ, ಸಸ್ಯಸಂತೆ ಹೀಗೆ ಹಲವು ಕೃಷಿ,…

Read More

ಶಿಕ್ಷಕರ ಬೇಡಿಕೆ ಈಡೇರಿಕೆಗಾಗಿ ಸಹಿ ಸಂಗ್ರಹಣಾ ಅಭಿಯಾನ

ಸಿದ್ದಾಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು ಶಿಕ್ಷಕರ/ನೌಕರರ ಬೇಕು-ಬೇಡಿಕೆಗಳ ಈಡೇರಿಕೆಗಾಗಿ ರಾಷ್ಟ್ರ ಮಟ್ಟದ ಸಹಿ ಸಂಗ್ರಹಣಾ ಮಹಾ ಅಭಿಯಾನ ಹಮ್ಮಿಕೊಂಡಿದೆ. ಇದರ ಅಂಗವಾಗಿ ತಾಲೂಕಿನ ಕೋಲಶಿರ್ಸಿಯಲ್ಲಿ ಸಹಿ ಸಂಗ್ರಹಣಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.ತಾಲೂಕ…

Read More

ನೈಋತ್ಯ ಹುಬ್ಬಳ್ಳಿ ರೈಲ್ವೆ ವಿಭಾಗದ ಸಲಹಾ ಸಮಿತಿ ನೂತನ ಸದಸ್ಯರ ನೇಮಕ

ದಾಂಡೇಲಿ : ನೈಋತ್ಯ ಹುಬ್ಬಳ್ಳಿ ರೈಲ್ವೆ ವಿಭಾಗದ ಸಲಹಾ ಸಮಿತಿ ಸದಸ್ಯರಾಗಿ ನಗರದ ಪ್ರಮುಖರಾದ ಗೋಪಿ ಸೇಲಾರ್‌ ಮತ್ತು ಹೇಮಂತ್ ವೈಷ್ಣವ್ ಅವರನ್ನು ನೇಮಕ ಮಾಡಲಾಗಿದೆ. ನೈಋತ್ಯ ಹುಬ್ಬಳ್ಳಿ ರೈಲ್ವೆ ವಿಭಾಗದ ಸಲಹಾ ಸಮಿತಿ ಸದಸ್ಯರಾಗಿ ಆಯ್ಕೆಯಾದ ಇಬ್ಬರನ್ನು…

Read More
Back to top