Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಅಧರ್ಮದ ವಿರುದ್ಧ ಧರ್ಮ ಜಯ ಸಾಧಿಸಿದ ದಿನವೇ ವಿಜಯ ದಶಮಿ; ಆಚರಣೆ ಹಿನ್ನೆಲೆ, ಮಹತ್ವ ಇಲ್ಲಿದೆ ನೋಡಿ..

ನವರಾತ್ರಿ ವಿಶೇಷ: ದುರ್ಗಾದೇವಿಯನ್ನು ಆರಾಧಿಸುವ ಹಬ್ಬವೇ ನವರಾತ್ರಿ. ಒಂಭತ್ತು ದಿನಗಳ ಕಾಲ ಭಾರತದಾದ್ಯಂತ ನಡೆಯುವ ಹಬ್ಬ ಇದಾಗಿದ್ದು, ಕರ್ನಾಟಕದಲ್ಲಿ ನವರಾತ್ರಿಯನ್ನು ದಸಾರವೆಂದು ಕರೆಯುತ್ತಾರೆ. ನವರಾತ್ರಿಯ ಹಿನ್ನಲೆ: ನವರಾತ್ರಿಯೆಂದರೆ ಒಂಭತ್ತು ದಿನಗಳಿಗೆ ಸೀಮಿತ ವಾಗಿದ್ದರೂ ಹತ್ತನೇ ದಿನ ವಿಜಯದಶಮಿ. ಮಹಾದುರ್ಗೆ…

Read More

ವ್ಯಕ್ತಿ ವಿಶೇಷ – ಸರ್ ಎಂ. ವಿಶ್ವೇಶ್ವರಯ್ಯ

ವ್ಯಕ್ತಿ ವಿಶೇಷ: 101 ವರ್ಷಗಳ ತುಂಬು ಜೀವನ ನಡೆಸಿ ತಮ್ಮ ಅಸಾಧಾರಣ ಪ್ರತಿಭೆಯಿಂದ ಮೈಸೂರನ್ನು ವಿವಿಧ ಯೋಜನೆಗಳ ಮೂಲಕ ಆಧುನಿಕಗೊಳಿಸಿದ ಶಿಲ್ಪಿ. ತಮ್ಮ ದಕ್ಷತೆಯಿಂದ ಇಡೀ ಭಾರತಕ್ಕೆ ಅಲ್ಲದೇ ವಿದೇಶಗಳಿಗೂ ಸೇವೆ ಮಾಡಿದ ಕಾರ್ಯಪಟು; ‘ಭಾರತರತ್ನ’ , ಶಿಸ್ತಿನ…

Read More

ಗೃಹಜ್ಯೋತಿ ಯೋಜನೆ : ನೋಂದಣಿಗೆ ಸೂಚನೆ

ಕಾರವಾರ: ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ‘ಗೃಹಜ್ಯೋತಿ’ ಯೋಜನೆಯನ್ನು ಈಗಾಗಲೇ ಚಾಲನೆಗೊಳಿಸಿದ್ದು, ಶೇ.15 ರಷ್ಟು ಗ್ರಾಹಕರು ನೋಂದಣಿಯನ್ನು ಮಾಡಿಕೊಂಡಿರುವುದಿಲ್ಲ. ನೋಂದಣಿ ಮಾಡಿಕೊಳ್ಳದೇ ಇರುವ ಗ್ರಾಹಕರು ಕಾರವಾರ ಉಪ ವಿಭಾಗೀಯ ಕಚೇರಿಗೆ ವಿದ್ಯುತ್ ಬಿಲ್ಲು, ಆಧಾರ ಕಾರ್ಡ ಹಾಗೂ ಆಧಾರ್ ಲಿಂಕ್…

Read More

ಬೂತ್ ಮಟ್ಟದಲ್ಲಿ ಚುನಾವಣಾ ತಯಾರಿ ಪ್ರಾರಂಭಿಸಿದ ಮಾಜಿ ಶಾಸಕ ಸತೀಶ ಸೈಲ್‌

ಕಾರವಾರ: ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಸತೀಶ್ ಸೈಲ್ ಕಾರವಾರ ತಾಲೂಕಿನಲ್ಲಿ ಗ್ರಾಮಾಂತರ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಚುನಾವಣಾ ತಯಾರಿ ಪ್ರಾರಂಭಿಸಿದರು. ಮಲ್ಲಾಪುರ ಪಂಚಾಯತ್ ಸಂಬಂಧಿಸಿದಂತೆ ಹತ್ತು ಬೂತ್ ಗಳಲ್ಲಿ ಸಂಚರಿಸಿ ಸ್ಥಳೀಯ ಮುಖಂಡರನ್ನು ಸಂಪರ್ಕಿಸಿ ಮೈಕ್ರೋ ಬೂತ್…

Read More

ಜಾತ್ರಾ ಮುಗಿದು ವಾರವಾದರೂ ಸ್ವಚ್ಛತೆ ಮರೆಯಿತೇ ?

ಜೊಯಿಡಾ: ರಾಜ್ಯದ ಗಂಡು ಮೆಟ್ಟಿದ ಜಾತ್ರೆಗಳಲ್ಲಿ ಒಂದಾದ ತಾಲೂಕಿನ ಕ್ಷೇತ್ರ ಉಳವಿ ಜಾತ್ರೆ ಯಶಸ್ವಿಯಾಗಿ ಸಂಪನ್ನಗೊಂಡು ಒಂದು ವಾರ ಕಳೆದರೂ ಇಲ್ಲಿನ ಸ್ವಚ್ಛತಾ ಕಾರ್ಯ ಮುಗಿಯಲು ಮಾತ್ರ ಇನ್ನೂ ಒಂದು ವಾರ ಬೇಕೆ? ಎನ್ನುವ ಪ್ರಶ್ನೆ ಸುತ್ತಮುತ್ತಲಿನ ಹಳ್ಳಿಗರ…

Read More

ಮೇ.16ಕ್ಕೆ ಶಿರಸಿಯಲ್ಲಿ ವಿದ್ಯುತ್ ವ್ಯತ್ಯಯ

ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ಪಿ.ಡಬ್ಲೂ.ಡಿ ಇಲಾಖೆಯಿಂದ ರಸ್ತೆ ಅಗಲಿಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ.16, ಮಂಗಳವಾರದಂದು ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆವರೆಗೆ ಪಟ್ಟಣ ಶಾಖೆಯ ರಾಘವೇಂದ್ರ ಸರ್ಕಲ್, ಪಡ್ತಿಗಲ್ಲಿ, ಕೋರ್ಟ ರೋಡ್,…

Read More

ನಕ್ಷತ್ರ ಮಂಡಲ ದೀಪೋತ್ಸವ ಯಶಸ್ವಿ

ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ಕಾಗಾರಕೊಡ್ಲಿನ ಸುಮೇರು ಜ್ಯೋತಿರ್ವನದಲ್ಲಿ ನಕ್ಷತ್ರ ಮಂಡಲ ದೀಪೋತ್ಸವ ಎಂಬ ವಿಶಿಷ್ಟ ಕಾರ್ಯಕ್ರಮ ಗಮನ ಸೆಳೆಯಿತು. ಸುಮೇರು ಜ್ಯೋತಿರ್ವಿಜ್ಞಾನ ಸಂಪ್ರತಿಷ್ಠಾನಂ ಹಾಗೂ ಸಾತ್ವಿಕ ಫೌಂಡೇಷನ್ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಈ ವಿಶೇಷ ಕಾರ್ಯಕ್ರಮವನ್ನು ವನಜಾಕ್ಷಿ ಶಿವರಾಮ ಹೆಬ್ಬಾರ್…

Read More

ಉಪ್ಪಿನ ಸತ್ಯಾಗ್ರಹದ ಇತಿಹಾಸ ಯುವಜನತೆ ಅರಿತುಕೊಳ್ಳಬೇಕು: ಡಾ.ರಾಮಕೃಷ್ಣ ಗುಂದಿ

ಅಂಕೋಲಾ: ಯುವ ಪೀಳಿಗೆಯವರಿಗೆ ನಮ್ಮ ಹಿಂದಿನ ಇತಿಹಾಸ ತಿಳಿಸದಿದ್ದರೆ ಅದು ನಾವು ಮಾಡಿದ ಬಹುದೊಡ್ಡ ದ್ರೋಹವಾಗುತ್ತದೆ. ಅಂದು ಬ್ರಿಟಿಷರು ಉಪ್ಪಿಗೆ ವಿಧಿಸಿದ ಕರವನ್ನು ನಿರಾಕರಿಸಿ ಅಂಕೋಲಾದಲ್ಲಿ ಉಪ್ಪಿನ ಸತ್ಯಾಗ್ರಹವನ್ನು ಹಮ್ಮಿಕೊಂಡು ಬ್ರಿಟಿಷರಿಗೆ ಸೆಡ್ಡು ಹೊಡೆದಿದ್ದರು. ಈಗ ಇದರ 93…

Read More

ಅಪರಿಚಿತ ವಾಹನ ಢಿಕ್ಕಿ: ಚುಕ್ಕಿ ಜಿಂಕೆ ಮೃತ

ಸಿದ್ದಾಪುರ: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಚುಕ್ಕಿ ಜಿಂಕೆಯೊಂದು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಪಟ್ಟಣದ ಚಂದ್ರಗುತ್ತಿ ರಸ್ತೆಯ ಜೀವನಧಾರ ಹತ್ತಿರ ಘಟನೆ ನಡೆದಿದ್ದು ಅಂದಾಜು ಐದು ವರ್ಷದ ಗಂಡು ಜಿಂಕೆ ಇದಾಗಿದೆ. ಸ್ಥಳಕ್ಕೆ ಎಸಿಎಫ್…

Read More

ಗ್ರಾಮ ಆಡಳಿತಾಧಿಕಾರಿಗಳು ಪ್ರಾಮಾಣಿಕ ಸೇವೆ ಒದಗಿಸಬೇಕು: ಸಚಿವ ವೈದ್ಯ

ಕಾರವಾರ: ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆಯ್ಕೆಯಾದ ಸಿಬ್ಬಂದಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಸರ್ಕಾರದ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಮೀನುಗಾರಿಕೆ ಮತ್ತು ಬಂದರು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ…

Read More
Back to top