Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ನ. 8ರ ಅಪರೂಪದ ಚಂದ್ರ ಗ್ರಹಣದ ಚಿತ್ರ ಇಲ್ಲಿದೆ ನೋಡಿ

ಟೆಕ್ಸಾಸ್, ಅಮೇರಿಕಾದಲ್ಲಿ ಕಂಡು ಬಂದ ಅಪರೂಪದ ಚಂದ್ರ ಗ್ರಹಣದ ಚಿತ್ರಚಿತ್ರ ಕೃಪೆ: ಕುಮಾರಿ, ಶ್ರದ್ಧಾ ವರೇಕರ್ ದಾವಣಗೆರೆ,ಇವಳು ಟೆಕ್ಸಾಸ್ ಯುನಿವರ್ಸಿಟಿಯಲ್ಲಿ ಓದುತ್ತಿದ್ದು. ಅಲ್ಲಿ ಚಂದ್ರಗ್ರಹಣದ ವೇಳೆ ಕ್ಲಿಕ್ಕಿಸಿದ ಫೋಟೋ ಹಂಚಿಕೊಂಡಿದ್ದಾಳೆ.

Read More

‘ಟ್ವಿಂಕ್ಲಿಂಗ್ ಸ್ಟಾರ್ಸ್-2023’: ಅಜಿತ ಮನೋಚೇತನ ಮಕ್ಕಳ ಸಾಧನೆ

ಶಿರಸಿ: ಸಾನಿಧ್ಯ ಮಾನಸಿಕ ಭಿನ್ನ ಸಾಮರ್ಥ್ಯದ ಮಕ್ಕಳ ವಸತಿಯುತ ಶಾಲೆ ಮತ್ತು ತರಬೇತಿ ಸಂಸ್ಥೆಯು 20 ವರ್ಷ ಪೂರೈಸಿದ ನೆನಪಿಗಾಗಿ ಭಿನ್ನ ಸಾಮರ್ಥ್ಯದ ಮಕ್ಕಳ ರಾಜ್ಯಮಟ್ಟದ ಜನಪದ ನೃತ್ಯೋತ್ಸವ ಸ್ಪರ್ಧೆ “ಟ್ವಿಂಕ್ಲಿಂಗ್ ಸ್ಟಾರ್ಸ್”ನ್ನು ಡಿಸೆಂಬರ 13 ಮತ್ತು 14…

Read More

ಬನವಾಸಿಗೆ ಹೆಬ್ಬಾರ್ ಭೇಟಿ: ಮಧುಕೇಶ್ವರನಿಗೆ ವಿಶೇಷ ಪೂಜೆ ಸಲ್ಲಿಕೆ

ಶಿರಸಿ : ತಾಲೂಕಿನ ಬನವಾಸಿ ಪುರಾಣ ಪ್ರಸಿದ್ದವಾದ ಶ್ರೀ ಮಧುಕೇಶ್ವರ ದೇವಾಲಯಕ್ಕೆ ನೂತನ ಶಾಸಕರಾಗಿ ಆಯ್ಕೆಯಾದ ಶಿವರಾಮ ಹೆಬ್ಬಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಕ್ಷೇತ್ರದ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮಧುಕೇಶ್ವರ ದೇವಾಲಯದ ಆಡಳಿತ ಮಂಡಳಿಯ…

Read More

ಮಣ್ಣಿನಿಂದಲೇ ಮನುಕುಲದ ಉಳಿವು: ರಾಘವೇಶ್ವರ ಶ್ರೀ

ಗೋಕರ್ಣ: ಮಣ್ಣಿನಿಂದಲೇ ಮನುಕುಲದ ಉಳಿವು. ಮನುಷ್ಯನ ಸ್ವಾಸ್ಥ್ಯ, ಸಮಾಜದ ಹಾಗೂ ವಿಶ್ವದ ಆರೋಗ್ಯಕ್ಕೆ ಮಣ್ಣೇ ಮೂಲ. ಮಣ್ಣಿನ ಸಾರ ಸಂರಕ್ಷಣೆ ಬಗ್ಗೆ ಯುವಜನತೆಯಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ…

Read More

The Guardian’s Hinduphobia exposed, Hindus of UK hold Peaceful Protest.

ಕೃಪೆ: Sanatana Shakti YouTube channel https://www.youtube.com/channel/UCOImSbxQwJeSj6nVGVgHtZg

Read More

ಮಕ್ಕಳನ್ನ ಬಿಟ್ಟು ಹೋಗುವ ಸಾರಿಗೆ ಬಸ್ ಚಾಲಕರಿಗೆ ಶಾಸಕಿ ಎಚ್ಚರಿಕೆ!!

ಕಾರವಾರ: ಬಸ್ ಪಾಸ್ ಇರುವ ಶಾಲೆಗೆ ಹೋಗುವ ಮಕ್ಕಳನ್ನು ವಿನಾಕಾರಣ ಚಾಲಕರು, ನಿರ್ವಾಹಕರು ಬಿಟ್ಟು ಹೋಗುತ್ತಾರೆ ಎಂದು ಪಾಲಕರ ಮೂಲಕ ನನ್ನ ಗಮಕ್ಕೆ ಬಂದಿದೆ. ಇದು ಕಡೆಯ ಎಚ್ಚರಿಕೆ. ಮುಂದೆ ಇದು ಪುನರಾವರ್ತನೆಯಾದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕಿ…

Read More

ಜಿಲ್ಲೆಯಲ್ಲಿಂದು ಶೇ.0.39 ರಷ್ಟು ಕೊರೊನಾ ಪಾಸಿಟಿವಿಟಿ ದಾಖಲು

ಕಾರವಾರ: ಜಿಲ್ಲೆಯಲ್ಲಿಂದು ಗುರುವಾರ ಶೇ.0.39 ರಷ್ಟು ಕೊರೊನಾ ಪಾಸಿಟಿವಿಟಿ ಪ್ರಮಾಣ ದಾಖಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಅದರಂತೆ ಕಳೆದ ಎರಡು ದಿನದ ಅವಧಿಯಲ್ಲಿ ಬುಧವಾರ ಶೇ.0.35 ಹಾಗೂ ಮಂಗಳವಾರ ಶೇ.0.58 ರಷ್ಟು ಪಾಸಿಟಿವಿಟಿ ದಾಖಲಾಗಿತ್ತು ಎಂದು ಮಾಹಿತಿ…

Read More

ಒಲಿದ ಕಲೆಯನ್ನು ಕಾಪಾಡಿ, ಬೆಳೆಸುವುದು ಮುಖ್ಯ: ಡಾ. ಗಣಪತಿ ಭಟ್

ನ್ನಾವರ: ಪಟ್ಟಣದ ಲಯನ್ಸ್ ಸಭಾಭವನದಲ್ಲಿ ನಾಟ್ಯಾಂಜಲಿ ನೃತ್ಯ ಕಲಾ ಕೇಂದ್ರದಿoದ ಹೆಜ್ಜೆ ಗೆಜ್ಜೆ ನಾದ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಕೃತ ಸಂಗೀತ ವಿದ್ವಾಂಸ ಡಾ.ಕೆ.ಗಣಪತಿ ಭಟ್ ಮಾತನಾಡಿ, ಕಲೆ ಮನುಷ್ಯನಿಗೆ ಸುಲಭವಾಗಿ ಒಲಿಯುವಂಥದ್ದಲ್ಲ. ಅದಕ್ಕೆ ಪರಿಶ್ರಮ ಅಗತ್ಯ. ಒಲಿದು…

Read More

ಕೋಣೆಸರದಲ್ಲಿ ‘ಪಂಚವಟಿ’ ತಾಳಮದ್ದಲೆ ಯಶಸ್ವಿ

ಶಿರಸಿ: ಸೋಂದಾ ಕೋಣೆಸರದ ಕೆಳಗಿನ ಮನೆಯಲ್ಲಿ ಶ್ರೀಮತಿ ವಿಜಯಾ ಮತ್ತ ಪ್ರಭಾಕರ ಹೆಗಡೆ ದಂಪತಿಗಳು, ಮಾತೋಶ್ರೀ ಸರ್ವೇಶ್ವರಿ ಹೆಗಡೆಯವರ ಪುಣ್ಯತಿಥಿಯ ಅಂಗವಾಗಿ ನ.20ರ ಸಂಜೆ “ಪಂಚವಟಿ’’ ತಾಳಮದ್ದಲೆಯನ್ನು ಕುಟುಂಬ ಸದಸ್ಯರೊಂದಿಗೆ ಸಂಪನ್ನಗೊಳಿಸಿ ಕಲಾ ಪ್ರೀತಿಗೆ ಕಾಣಿಕೆ ನೀಡಿದರು. ಸಿದ್ದಾಪುರದ…

Read More

ಕುಮಟಾ: 5ನೇ ಸುತ್ತಿನಲ್ಲಿ ಜೆಡಿಎಸ್ ಮುನ್ನಡೆ

ಕುಮಟಾ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಕುಮಟಾ ಕ್ಷೇತ್ರದ ಮತ ಎಣಿಕೆಯ 5ನೇ ಸುತ್ತಿನಲ್ಲಿ ಬಿಜೆಪಿ 15722 ಮತ ಹಾಗೂ ಜೆಡಿಎಸ್ 17767, ಕಾಂಗ್ರೆಸ್ 6183 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More
Back to top