Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

Judicial Lynching- PART 3

YouTube Link: https://youtu.be/lteTM79HbcI ಕೃಪೆ: https://www.youtube.com/@SudarshanNewsTV

Read More

ಫೆ.13,14ಕ್ಕೆ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ಅಂಕೋಲಾ: ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಮಾಸಿಕ ವೇತನ 15 ನಿಗದಿ ಮಾಡುವಂತೆ ಮತ್ತು ಇತರೆ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಫೆ.13,14ಕ್ಕೆ ರಾಜ್ಯ ಮಟ್ಟದ ‘ವಿಧಾನ ಸೌಧ ಚಲೋ’ ಬೃಹತ್ ಪ್ರತಿಭಟನೆಯ…

Read More

ರಸ್ತೆಯ ಅಂಚಿನಲ್ಲಿ ಮೀನು ಮಾರಾಟಕ್ಕೆ ಗ್ರಾಮಸ್ಥರ ಆಕ್ಷೇಪ; ಮನವಿ ಸಲ್ಲಿಕೆ

ಯಲ್ಲಾಪುರ: ತಟಗಾರ-ಹುಟಕಮನೆ ಮುಖ್ಯ ರಸ್ತೆಯ ತಟಗಾರ ಕ್ರಾಸ್ ಅಂಚಿನಲ್ಲಿ ಇತ್ತೀಚೆಗೆ ಅನಧಿಕೃತವಾಗಿ ಕೆಲವರು ಮೀನು ಮಾರಾಟ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ತಟಗಾರ್, ಹುಟಕಮನೆ, ಶೀಗೆಪಾಲ ಗ್ರಾಮಸ್ಥರು ಬುಧವಾರ ಶಾಸಕ…

Read More

ಫಾರಂ ನಂ.3 ಕಿರಿಕಿರಿ: ಪ.ಪಂ. ಸಿಬ್ಬಂದಿಗೆ ಶಾಸಕ ಹೆಬ್ಬಾರ್ ತರಾಟೆ

ಮುಂಡಗೋಡ: ನಮೂನೆ 3 (ಫಾರಂ ನಂಬರ್ 3) ನೀಡಲು ಸಾರ್ವಜನಿಕರಿಗೆ ಸತಾಯಿಸುತ್ತಿದ್ದ ಪಟ್ಟಣ ಪಂಚಾಯತ ಸಿಬ್ಬಂದಿಗೆ ಶಾಸಕ ಶಿವರಾಮ ಹೆಬ್ಬಾರ್ ತರಾಟೆಗೆ ತೆಗೆದುಕೊಂಡರು. ಇಲ್ಲಿಯ ಪಟ್ಟಣ ಪಚಾಯತ ಸಭಾಭವನದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆದ ಸಂದರ್ಭದಲ್ಲಿ ಅಲ್ಲಿಯ ಸಿಬ್ಬಂದಿ…

Read More

BASE’s IIT-JEE, NEET and Foundation courses- ಜಾಹೀರಾತು

Listen up IIT-JEE, NEET, KCET aspirants!!! Registrations are now Open for BEST (BASE Entrance & Scholarship Test) for the Academic Year 2024-25. Here’s a chance for you to…

Read More

ಎಂಎಂ ಮಹಾವಿದ್ಯಾಲಯದಲ್ಲಿ ಉದಯಗಾನ ಕಾರ್ಯಕ್ರಮ

ಶಿರಸಿ: ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಸಂಗೀತ ಮತ್ತು ನೃತ್ಯ ವಿಭಾಗದಲ್ಲಿ ಗಾಯನಾಚಾರ್ಯ ಪದ್ಮಭೂಷಣ ಪಂ. ಡಾ.ಬಸವರಾಜ್ ರಾಜಗುರು ಮತ್ತು ಪಂ. ಚಂದ್ರಶೇಖರ ಪುರಾಣಿಕ ಮಠ ಅವರ ಸ್ಮರಣಾರ್ಥ ನ. 15 ರಂದು ಉದಯರಾಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.…

Read More

ಗಾಂಜಾ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ

ಕಾರವಾರ: ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಗೆ ಶಿಕ್ಷೆ ಪಕಟಿಸಿದೆ. 7 ಜುಲೈ 2022 ರಂದು ತಾಲ್ಲೂಕಿನ ಶಿರವಾಡ-ಜಾಂಬಾ ರಸ್ತೆಯಲ್ಲಿ ಮಣಿಕಂಠ ರಾಥೋಡ (29) ಎಂಬಾತ 10,000 ಮೌಲ್ಯದ 508…

Read More

ಕಾಮಗಾರಿ ಪೂರ್ಣಗೊಳಿಸಿ ಫೆ.28ರೊಳಗೆ ಬಿಲ್ ಸಲ್ಲಿಸಿ: ತಾ.ಪಂ ಆಡಳಿತಾಧಿಕಾರಿ ಸೂಚನೆ

ಕಾರವಾರ: ತಾಲೂಕಿನ 18 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ 15ನೇ ಹಣಕಾಸು, ಕೋಟಿ ಅನುದಾನ, ನರೇಗಾ ಸೇರಿದಂತೆ ವಿವಿಧ ಯೋಜನೆಗಳ ಅನುದಾನದಲ್ಲಿ ಕೈಗೆತ್ತಿಕೊಂಡರಿರುವ ಅಂಗನವಾಡಿ, ಕಾಂಪೌಂಡ್, ಘನತ್ಯಾಜ್ಯ ವಿಲೇವಾರಿ ಘಟಕ, ಸಿಸಿ ರಸ್ತೆ ನಿರ್ಮಾಣ, ಬೀದಿ ದೀಪ ಅಳವಡಿಕೆ, ಉದ್ಯಾನವನ,…

Read More

ಸನ್ಯಾಸತ್ವ ಅಧ್ಯಯನಕ್ಕಾಗಿ ಮುಂಡಗೋಡಿಗೆ 8 ವರ್ಷದ ಬಾಲಕ

ಕಾರವಾರ: ಮಾರ್ಚ್ 8ರಂದು ಧರ್ಮಶಾಲಾದಲ್ಲಿ ನಡೆದ ದೀಕ್ಷಾ ಸಮಾರಂಭದಲ್ಲಿ ದಲೈಲಾಮಾ ಅವರಿಂದ 10ನೇ ಖಲ್ಖಾ ಜೆಟ್ಸನ್ ದಂಪಾ ರಿಂಪೋಚೆ ಎಂದು ಘೋಷಿಸಿಲ್ಪಟ್ಟ ಅಮೆರಿಕಾ ಮೂಲದ 8 ವರ್ಷದ ಮಂಗೋಲಿಯನ್ ಬಾಲಕ ಸನ್ಯಾಸತ್ವ ಅಧ್ಯಯನಕ್ಕಾಗಿ ಶೀಘ್ರದಲ್ಲೇ ಮುಂಡಗೋಡಕ್ಕೆ ಬರಲಿದ್ದಾರೆಂದು ಮೂಲಗಳಿಂದ…

Read More

ಮತ್ತಿಘಟ್ಟದ ಗುಂಡಪ್ಪೆ, ಮಾಡಮನೆ ರಸ್ತೆ ಕುಸಿತ: ಕ್ರಮ ಕೈಗೊಳ್ಳಲು ಆಗ್ರಹ

ಶಿರಸಿ: ತಾಲೂಕಿನ ಮತ್ತಿಘಟ್ಟದಲ್ಲಿ, ಮತ್ತಿಘಟ್ಟ ಮುಖ್ಯರಸ್ತೆಯಿಂದ ಗುಂಡಪ್ಪೆ, ಮಾಡಮನೆಗೆ ಹೋಗುವ ರಸ್ತೆ ಕುಸಿದಿದೆ. ಈ ಕುಸಿತ ಮುಂದುವರೆದರೆ ಮತ್ತಿಘಟ್ಟ ಕೆಳಗಿನಕೇರಿಯ 25 ಮನೆಗಳಿಗೆ ಸಂಪರ್ಕ ಪೂರ್ಣವಾಗಿ ಬಂದ್ ಆಗಲಿದೆ. ಇದು ಪಂಚಾಯತ ರಸ್ತೆಯಾಗಿದ್ದು ದೇವನಳ್ಳಿ ಪಂಚಾಯತದ ಅಭಿವೃದ್ಧಿ ಅಧಿಕಾರಿಗಳಿಗೆ…

Read More
Back to top