Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

‘ನಮ್ಮದು ಸಂಘರ್ಷದ ಇತಿಹಾಸ’ – ಸ್ವರಾಜ್ಯ @ 75

ಸ್ವರಾಜ್ಯ @ 75: 1506ರಲ್ಲಿ ಕಲ್ಲಿಕೋಟೆಯ ಹಿಂದೂರಾಜ ಜಮೊರಿನ್‍ಗೆ ಸವಾಲು ಹಾಕಿದ ಅಲ್ಬುಕರ್ಕ ಏಟು ತಿಂದ. ಮೂರ್ಛಿತನಾಗಿದ್ದ ಅವನನ್ನು ಹೊತ್ತು ಹಡಗಿಗೆ ಹಾಕಲಾಯಿತು. ಆದರೆ 1515 ರ ಹೊತ್ತಿಗೆ ಪೋರ್ಚುಗೀಸರು ಆ ಪ್ರದೇಶದಲ್ಲಿ ಸ್ವಲ್ಪ ಪ್ರಾಬಲ್ಯವನ್ನೂ ಸಾಧಿಸಿದ್ದರು. 1528ರ ಹೊತ್ತಿಗೆ…

Read More

ಸಮಾಜಶಾಸ್ತ್ರ ಅಧ್ಯಯನ ಸಮಾಜ ನಿರ್ಮಾಣಕ್ಕೆ ಪೂರಕ: ಡಿ.ಕೆ.ನಾಯ್ಕ

ಅಂಕೋಲಾ: ಪದವಿಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಸಮಾಜಶಾಸ್ತ್ರ ಉಪನ್ಯಾಸಕರ ಸಂಘ ಹಾಗೂ ಪಿ.ಎಂ ಸಂಯುಕ್ತ ಪದವಿಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಸಮಾಜಶಾಸ್ತ್ರ ಉಪನ್ಯಾಸಕರ ಕಾರ್ಯಗಾರ, ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಸಮಾಜಶಾಸ್ತ್ರ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮ ಯಶಸ್ವಿಯಾಗಿ…

Read More

ಅದ್ಧೂರಿಯಾಗಿ ನಡೆದ ಮಕ್ಕಳ ಯಕ್ಷಗಾನ ‘ಪ್ರಸೂತಪುರ ಮಹಾತ್ಮೆ’

ಶಿರಸಿ: ಇಲ್ಲಿನ ಟಿ.ಎಂ.ಎಸ್. ಸಭಾಭವನದಲ್ಲಿ ಏ.23 ರವಿವಾರದಂದು ಯಕ್ಷಾಂಕುರ ವತಿಯಿಂದ ನಡೆದ ‘ಮಕ್ಕಳ ಯಕ್ಷಗಾನ ಬೇಸಿಗೆ ಶಿಬಿರದ’ ಮುಕ್ತಾಯ ಸಮಾರಂಭದಲ್ಲಿ ಮಕ್ಕಳಿಂದ ಮೂಡಿಬಂದ “ಪ್ರಸೂತಪುರ ಮಹಾತ್ಮೆ” ಎಂಬ ನೂತನ  ಯಕ್ಷಗಾನವು ಪ್ರೇಕ್ಷಕರನ್ನು ಮನರಂಜಿಸಿತು. ಈ ಶಿಬಿರಾರ್ಥಿಗಳಿಗೆ ಯಕ್ಷಗುರು ಪರಮೇಶ್ವರ…

Read More

ಕೊಚ್ಚಿ ಹೋದ ಗದ್ದೆ- ತೋಟ; ಸೂಕ್ತ ಪರಿಹಾರದ ನಿರೀಕ್ಷೆಯಲ್ಲಿ ಚಿಂಚಳಿಕೆ ಗ್ರಾಮಸ್ಥರು

ಶಿರಸಿ: ತಾಲೂಕಿನ ಹೆಗಡೆಕಟ್ಟಾ ಸಮೀಪದ ಚಿಂಚಳಿಕೆ ಗದ್ದೆಯ ಕಂಟ ಒಡೆದು ಇಪ್ಪತ್ತು ಎಕರೆಗೂ ಹೆಚ್ಚು ಗದ್ದೆ ಮತ್ತು ಅಡಿಕೆ ತೋಟ ಸಂಪೂರ್ಣ ನೀರು ಪಾಲಾಗಿದೆ. ಶುಕ್ರವಾರ ಮುಂಜಾನೆ ಐದರ ಸಮಯದಲ್ಲಿ ರಭಸವಾಗಿ ಸುರಿಯುತ್ತಿದ್ದ ಮಳೆಗೆ ಚಿಂಚಳಿಕೆ, ಕಾನಳ್ಳಿ ಊರಿನ…

Read More

ಟೆಂಪೋ ಪಲ್ಟಿ; ಓರ್ವ ಸಾವು, 12ಕ್ಕೂ ಅಧಿಕ ಮಂದಿಗೆ ಗಾಯ

ಹೊನ್ನಾವರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಖರ್ವಾ ತಿರುವಿನಲ್ಲಿ ಟೆಂಪೋವೊಂದು ಪಲ್ಟಿಯಾಗಿದ್ದು, ಓರ್ವ ಮೃತಪಟ್ಟು 12ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗೇರುಸೊಪ್ಪಾ ಕಡೆಯಿಂದ ಹೊನ್ನಾವರಕ್ಕೆ ಪ್ರಯಾಣಿಕರನ್ನು   ಕರೆದುಕೊಂಡು ಹೋಗುವಾಗ ಖರ್ವಾ ಸಮೀಪ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ…

Read More

ಬಸ್ ಡಿಕ್ಕಿ; ಬೈಕ್ ಸವಾರ ಗಂಭೀರ

ಶಿರಸಿ: ತಾಲ್ಲೂಕಿನ ಈಸಳೂರ ಬಳಿ ಸಾರಿಗೆ ಬಸ್ ಹಾಗೂ ಬೈಕಿನ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ನಡೆದಿದೆ. ಶಿರಸಿಯಿಂದ ಹಾವೇರಿ ಕಡೆ ಹೋಗುತ್ತಿದ್ದ ಬಸ್ ಹಾಗೂ ಹಾವೇರಿ ಕಡೆಯಿಂದ ಶಿರಸಿ…

Read More

ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ: ಲಯನ್ಸ್ ವಿದ್ಯಾರ್ಥಿಗಳ ಸಾಧನೆ

ಶಿರಸಿ: ತಾಲೂಕಿನ ಶ್ರೀದೇವಿ ಪ್ರೌಢಶಾಲೆ ಹುಲೆಕಲ್ ನಲ್ಲಿ ನಡೆದ ತಾಲೂಕಾ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿಯಲ್ಲಿ ಶಿರಸಿ ಲಯನ್ಸ್ ಪ್ರೌಢಶಾಲಾ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಬಹುಮಾನಗಳನ್ನು ಗಳಿಸಿದ್ದಾರೆ. ಭುವನಾ ಹೆಗಡೆ ಭರತನಾಟ್ಯದಲ್ಲಿ ಪ್ರಥಮ ಸ್ಥಾನ ಪಡೆದು…

Read More

ಕಲಾ ಸಂಘಟನೆಗಳಿಗೆ ಸಮಾಜದ ಪ್ರೋತ್ಸಾಹ ಅಗತ್ಯ: ಡಾ.ಜಿ.ಎಂ. ಹೆಗಡೆ

ಸಿದ್ದಾಪುರ: ಯಕ್ಷಗಾನ ಸೇರಿದಂತೆ ವಿವಿಧ ಕಲಾ ಸಂಘಟನೆಗಳ ಮೇಲೆ ಕಲೆ ಹಾಗೂ ಕಲಾವಿದರನ್ನು ಬೆಳೆಸುವುದರ ಜತೆಗೆ ನಮ್ಮ ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ದೊಡ್ಡ ಜವಾಬ್ದಾರಿ ಇದೆ ಎಂದು ಖ್ಯಾತ ಹಿರಿಯ ಯಕ್ಷಗಾನ ಕಲಾವಿದ ಭಾಸ್ಕರ ಜೋಶಿ…

Read More

ಸಂವಿಧಾನದ ಮೂಲ ಆಶಯ ಸಮಾಜದೆಲ್ಲೆಡೆ ಸಾಕಾರಗೊಳ್ಳಬೇಕು: ಸಚಿವ ವೈದ್ಯ

ಕಾರವಾರ: ದೇಶದ ಸಂವಿಧಾನದ ಮೂಲ ಆಶಯಗಳು ಸಮಾಜದ ಎಲ್ಲೆಡೆಯಲ್ಲಿ ಸಾಕಾರಗೊಳ್ಳಬೇಕು. ದೇಶದ ಎಲ್ಲಾ ಜನತೆ ಯಾವುದೇ ತಾರತಮ್ಯಗಳಿಲ್ಲದೆ ಸಮಾನತೆ ಮತ್ತು ಸೌಹಾರ್ದತೆಯಿಂದ ಬಾಳಬೇಕು. ಇದೇ ನಮ್ಮ ಸಂವಿಧಾನ ರಚನೆಯ ಪ್ರಮುಖ ಉದ್ದೇಶ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು…

Read More

ಭಗವಂತನ ಆರಾಧನೆಯಿಂದ ಪೂರ್ಣಾಯುಷ್ಯ: ಸ್ವರ್ಣವಲ್ಲೀ ಶ್ರೀ

ಶಿರಸಿ: ಮನುಷ್ಯನ ಅಂತರಂಗದಲ್ಲಿ ಸದಾ ಭಗವಂತನ ಆರಾಧನೆ ಇದ್ದರೆ ಪೂರ್ಣಾಯುಷ್ಯ ಸಾಧ್ಯ ಎಂದು ಸೋಂದಾ‌ ಸ್ವರ್ಣವಲ್ಲೀ ಮಠಾಧೀಶ‌ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ‌ಗಳು ನುಡಿದರು. ಅವರು ತಾಲೂಕಿನ ಎಕ್ಕಂಬಿ ಸಾಲೇಕೊಪ್ಪದ ಪಟೇಲರಮನೆಯ ಶತಾಯುಷಿ ವೆಂಕಟರಮಣ ಹೆಗಡೆ ಅವರನ್ನು ಸಮ್ಮಾನಿಸಿ ಆಶೀರ್ವದಿಸಿ‌,…

Read More
Back to top