Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಭೀಮಕೋಲ್‌ನ ಗೋಪಿಚಂದಗೆ ಗಡಿಪಾರು

ಕಾರವಾರ: ತಾಲೂಕಿನ ಭೀಮಕೋಲ್‌ನ ಗೋಪಿಚಂದ ಪಡುವಳ್ಕರ್ ಎನ್ನುವಾತನನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶಿಸಲಾಗಿದೆ.ತಾಲೂಕಿನಾದ್ಯಂತ ಶಾಂತಿಯುತ ಜೀವನ ನಡೆಸುವ ನಾಗರಿಕರಿಗೆ, ಸಮಾಜಕ್ಕೆ ಮತ್ತು ಸ್ವತ್ತಿಗೆ ಈತ ಅಪಾಯಕಾರಿ ವ್ಯಕ್ತಿಯಾಗಿದ್ದು, ಈತನ ವಿರುದ್ಧ ಕಳೆದ 1998ನೇ ಸಾಲಿನಿಂದ ಈವರೆಗೆ 1 ಕೊಲೆ,…

Read More

ರಾಜ್ಯಮಟ್ಟದ ಎಕ್ಸ್‌ಪಿರಿಯಾ 2k22 MATHTRIX: ಚಂದನದ ನಾಗರಾಜ ಹೆಗಡೆ ತೃತೀಯ

ಶಿರಸಿ: ನಗರದ ನರೇಬೈಲಿನ ಚಂದನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ನಾಗರಾಜ ಹೆಗಡೆ ರಾಜ್ಯಮಟ್ಟದ  ಎಕ್ಸ್‌ಪಿರಿಯಾ 2k22 MATHTRIX ವಿಭಾಗದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾನೆ. ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ  ರಾಜ್ಯಮಟ್ಟದ ಸ್ಪರ್ಧೆಯಲ್ಲಿ ರಾಜ್ಯದ ಹಲವು ಕಡೆಗಳಿಂದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು…

Read More

ವಾರದಲ್ಲಿ ಒಂದು ದಿನ ಸಾರ್ವಜನಿಕರ ಅಹವಾಲು ಸ್ವೀಕಾರ: ಎಸಿ

ಹಳಿಯಾಳ: ಇಲ್ಲಿನ ಕಂದಾಯ ಇಲಾಖೆ ಕಚೇರಿಯಲ್ಲಿ ಸಾಕಷ್ಟು ಭ್ರಷ್ಟಾಚಾರವಾಗುತ್ತಿದೆ ಹಾಗೂ ಸಾರ್ವಜನಿಕರಿಗೆ ಕೆಲಸ ಮಾಡಿಕೊಡಲು ಸತಾಯಿಸುತ್ತಿದ್ದಾರೆ ಎಂಬ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಕುಂದು- ಕೊರತೆ ಅರಿಯಲು ವಾರದಲ್ಲಿ ಒಂದು ದಿನ ತಾಲೂಕು ಕೇಂದ್ರದಲ್ಲಿ ಲಭ್ಯವಿದ್ದು, ಅಹವಾಲು…

Read More

ಹವಾಮಾನ ವೈಪರೀತ್ಯದಿಂದ ಶೂನ್ಯವಾದ ಉಪ್ಪು ಸಂಗ್ರಹ: ಫೆಬ್ರುವರಿವರೆಗೆ ಸಾಣಿಕಟ್ಟಾ ಘಟಕ ಸ್ಥಗಿತ

ಕುಮಟಾ: ಉಪ್ಪಿನ ರುಚಿಗೆ ಬೆಲೆ ಕಟ್ಟಲಾಗದು. ಯಾವುದೇ ಆಹಾರಕ್ಕಾದರೂ ಉಪ್ಪಿಲ್ಲದೇ ರುಚಿಸಲಾರದು. ಹೀಗಿರುವಾಗ ಮಾರುಕಟ್ಟೆಯಲ್ಲಿ ಉಪ್ಪು ದುಬಾರಿಯಾದರೇ ಅಥವಾ ಉಪ್ಪು ಸಿಗದೇ ಹೋದರೆ ಹೇಗಾಗಬಹುದು ಎಂಬ ಚಿಂತೆ ಕಾಡುತ್ತಿದೆ. ಇದಕ್ಕೆ ಪೂರಕವೆಂಬಂತೆ ಜಿಲ್ಲೆಯಲ್ಲಿ ಉಪ್ಪಿನ ಬೆಲೆ ಹೆಚ್ಚಳವಾಗಿದೆ. ಒಂದು ಪ್ಯಾಕೇಟ್‌…

Read More

ಜು.20ಕ್ಕೆ ಕಾರವಾರದಲ್ಲಿ ವಿದ್ಯುತ್ ವ್ಯತ್ಯಯ

ಕಾರವಾರ: ತಾಲೂಕಿನ ಶೇಜವಾಡ 110 ಕೆವಿ ಉಪಕೇಂದ್ರದಲ್ಲಿ 10ಎಮ್‌ವಿಎ ಶಕ್ತಿ ಪರಿವರ್ತಕದ ತುರ್ತು ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಜು.20ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕೆಹೆಚ್‌ಬಿ, ನಂದನಗದ್ದಾ, ತೇಲಂಗ್‌ರೋಡ್, ಸುಂಕೇರಿ, ಶಿರವಾಡ ಮತ್ತು ಇಂಡಸ್ಟ್ರಿಯಲ್ ಫೀಡರ್‌ಗಳ ಪ್ರದೇಶಗಳಲ್ಲಿ ತುರ್ತು ನಿರ್ವಹಣೆ…

Read More

ಕಾರ್ಮಿಕ ಕಲ್ಯಾಣ ಮಂಡಳಿ ಆಯುಕ್ತ ಟಿ.ಆಂಜನೇಯ ದಾಂಡೇಲಿಗೆ ಭೇಟಿ

ದಾಂಡೇಲಿ : ಕಾರ್ಮಿಕ ಕಲ್ಯಾಣ ಮಂಡಳಿಯ ಆಯುಕ್ತರಾದ ಟಿ.ಆಂಜನೇಯ ದಾಂಡೇಲಿ ನಗರಕ್ಕೆ ಭೇಟಿ ನೀಡಿದರು. ನಗರದ ಸೋಮಾನಿ ವೃತ್ತದ ಹತ್ತಿರದಲ್ಲಿರುವ ಕಾರ್ಮಿಕ ಭವನ‌ ಮತ್ತು ಕಾರ್ಮಿಕ ಭವನದಲ್ಲಿರುವ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಭೇಟಿ ನೀಡಿದರು. ಇದೇ ಸಂದರ್ಭದಲ್ಲಿ ಕಾರ್ಮಿಕ…

Read More

ಮಳೆಗಾಗಿ ಪ್ರಾರ್ಥಿಸಿ ಬಸವೇಶ್ವರನಿಗೆ ಜಲಾಭಿಷೇಕ

ಹಳಿಯಾಳ: ಮಳೆ ಅಭಾವ ಎದುರಿಸುತ್ತಿರುವ ಹಳಿಯಾಳ ಕ್ಷೇತ್ರ ಸೇರಿದಂತೆ ನಾಡಿನಲ್ಲಿ ಉತ್ತಮ ಮಳೆಯಾಗಲೆಂದು ಪ್ರಾರ್ಥಿಸಿ ಪಟ್ಟಣದ ಶೆಟ್ಟಿಗಲ್ಲಿಯಲ್ಲಿರುವ ಶ್ರೀಬಸವೇಶ್ವರ ದೇವಸ್ಥಾನದಲ್ಲಿ ಸೋಮವಾರ ಜಲಾಭಿಷೇಕ ನೆರವೇರಿಸಲಾಯಿತು. ಶ್ರೀಬಸವೇಶ್ವರ ದೇವಸ್ಥಾನ ಶೆಟ್ಟಿಗಲ್ಲಿ ಟ್ರಸ್ಟ್ ನೇತೃತ್ವದಲ್ಲಿ ಪಟ್ಟಣದ ಶ್ರೀಗುರು ವಿರಕ್ತ ಮಠದ ಪೀಠಾಧೀಶರಾಗಿರುವ…

Read More

TSS E.V. ಎಕ್ಸ್ ಶೋರೂಮ್ ಬೆಲೆಯ ಮಾಹಿತಿ- ಜಾಹಿರಾತು

ಟಿಎಸ್ಎಸ್ ಈ.ವಿ. HAR GULLY ELECTRIC 🛵 ZEAL EX ಎಕ್ಸ್ ಶೋರೂಮ್ ಬೆಲೆ ಕೇವಲ ₹ 96690/- 🛵 MAGNUS EX ಎಕ್ಸ್ ಶೋರೂಮ್ ಬೆಲೆ ಕೇವಲ ₹ 104900/- 🛵 PRIMUS ಎಕ್ಸ್ ಶೋರೂಮ್ ಬೆಲೆ…

Read More

ರಿಯಲ್ ಕಂಪನಿಯ ರೇನ್ ಕೋಟ್ ಸ್ಪರ್ಧಾತ್ಮಕ ದರದಲ್ಲಿ ಲಭ್ಯ-ಜಾಹೀರಾತು

ಈ ಮಳೆಗಾಲಕ್ಕೆ ರಿಯಲ್ ಕಂಪನಿ ರೇನ್ ಕೋಟ್ ನಿಮ್ಮ ಆದ್ಯತೆಯಾಗಲಿ  *ನಮ್ಮಲ್ಲಿ ಗುಣಮಟ್ಟದಿಂದ ಹೆಸರುವಾಸಿಯಾಗಿರುವ ರಿಯಲ್ ಕಂಪನಿಯ ರೇನ್ ಕೋಟ್,ರೇನ್ ಸೂಟ್,ಛತ್ರಿಗಳು ಸ್ಪರ್ಧಾತ್ಮಕ ದರದಲ್ಲಿ ಲಭ್ಯವಿದೆ.*  ಶಾಲಾ ಮಕ್ಕಳು,ಮಹಿಳೆಯರು,ಪುರುಷರ ಬಳಕೆಗೆ ಯೋಗ್ಯವಾದ ಎಲ್ಲಾ ಥರಹದ ರೇನ್ ಕೋಟ್ ಹೋಲ್…

Read More

ಮರೀಚಿಕೆಯಾದ ಸರ್ವಋತು ರಸ್ತೆ ಅಭಿವೃದ್ಧಿ: ಗ್ರಾಮಸ್ಥರ ಆಕ್ರೋಶ

ಶಿರಸಿ: ಕಳೆದ 30 ವರ್ಷಗಳಿಂದ ರಸ್ತೆ ಸಮಸ್ಯೆಗೆ ಮುಕ್ತಿ ಪಡೆಯಲು ಕಾಯುತ್ತಿರುವ ಕಕ್ಕಳ್ಳಿ, ಮುಶ್ಕಿ, ಶಿರಗುಣಿ ಭಾಗದ ಜನರಿಗೆ ಈ ಬಾರಿಯೂ ನಿರಾಸೆಯಾಗಿದ್ದು, ಚುನಾವಣೆ ಸಮೀಪಿಸಿದರೂ ರಸ್ತೆ ಆಗದ ಪರಿಣಾಮ ಬೇಸರ ವ್ಯಕ್ತಪಡಿಸಿದ್ದಾರೆ.ಶಿರಸಿಯಿಂದ ಅಂದಾಜು 30 ಕಿಮೀ ದೂರದಲ್ಲಿರುವ…

Read More
Back to top