Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸದೃಢ ಸಮಾಜ ನಿರ್ಮಾಣದ ರೂವಾರಿಗಳಾಗಿ: ರಾಘವೇಂದ್ರ ಗಡೆಪ್ಪನವರ್

ದಾಂಡೇಲಿ: ಸಮಾಜ ಸ್ವಾಸ್ಥ್ಯವನ್ನು ಹದಗೆಡಿಸುವ ಮದ್ಯಪಾನದಂತಹ ದುಶ್ಚಟಕ್ಕೆ ಬಲಿಯಾಗದೇ ಆದರ್ಶ ಸಂಸ್ಕಾರಗಳನ್ನು ಮೈಗೂಡಿಸಿಕೊಂಡು ಸದೃಢ ಸಮಾಜ ನಿರ್ಮಾಣದ ರೂವಾರಿಗಳಾಗಬೇಕೆಂದು ವಕೀಲ ರಾಘವೇಂದ್ರ ಗಡೆಪ್ಪನವರ್ ಕರೆ ನೀಡಿದರು. ಅವರು ನಗರದ ಶ್ರೀವೀರಭದ್ರೇಶ್ವರ ಸಭಾಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ನೇತೃತ್ವ ಹಾಗೂ…

Read More

ಕಾಂಗ್ರೆಸ್ ಲೋಕಸಭಾ ಟಿಕೇಟ್ ಮರೋಜಿಗೆ ನೀಡಿ: ಪಾಂಡುರಂಗ ಪಾಟೀಲ್

ಶಿರಸಿ: ಜಿಲ್ಲೆಯ ಹಳಿಯಾಳ, ಜೋಯಿಡಾ, ಯಲ್ಲಾಪುರ, ಮುಂಡಗೋಡ ಬನವಾಸಿ ಹಾಗೂ ಕಾರವಾರ ಮತ್ತು ಶಿರಸಿ ಅಲ್ಲದೇ ಬೆಳಗಾಂವ ಜಿಲ್ಲೆಯ ಖಾನಾಪೂರ ಮತ್ತು ಕಿತ್ತೂರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕ್ಷತ್ರಿಯ ಮರಾಠ ಸಮುದಾಯದ ಹಾಗೂ ನಮ್ಮ ಸಮುದಾಯದ ಉಪ ಪಂಗಡವರ…

Read More

ಹಾವೇರಿಯ ಸಾಹಿತ್ಯ ಸಮ್ಮೇಳನದ ಕವಿಗೋಷ್ಟಿಗೆ ನರೇಶ ಆಯ್ಕೆ

ದಾಂಡೇಲಿ: ಹಾವೇರಿಯಲ್ಲಿ ನಡೆಯಲಿರುವ ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಟಿಗೆ ನಗರದ ಕವಿ ಹಾಗೂ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಉದ್ಯೋಗಿ ನರೇಶ ನಾಯ್ಕ ಅವರು ಆಯ್ಕೆಯಾಗಿದ್ದಾರೆ.ಈಗಾಗಲೆ ಒಂದು ಕವನ ಸಂಕಲನ ಮತ್ತು ಒಂದು ಕಥಾ…

Read More

ಟಿಎಸ್ಎಸ್ 5 ವರ್ಷಗಳ ಅವಲೋಕನ..!!

ದಿ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿಮಿಟೆಡ್ ಶಿರಸಿ 5 ವರ್ಷಗಳ ಅವಲೋಕನ….2018-19 ರಿಂದ 2022-23ರವರೆಗೆ “ಉತ್ತರಕನ್ನಡ ಜಿಲ್ಲೆಯ ತೋಟಿಗರ ಜೀವನಾಡಿಯಾಗಿರುವ ನಮ್ಮ ಸಂಘದ ವ್ಯವಹಾರ-ವಹಿವಾಟುಗಳನ್ನು ಬಹುಮುಖವಾಗಿ ವಿಸ್ತಾರಗೊಳಿಸಿ, ಸದಸ್ಯರ ನಂಬಿಕೆ ಮತ್ತು ದಿ. ಶ್ರೀಪಾದ ಹೆಗಡೆ ಕಡವೆಯವರ…

Read More

ರಾಜೀವಗಾಂಧಿ ವಿವಿಗೆ ಕುಮಟಾದ ಡಾ.ಪ್ರಜ್ಞಾ ದ್ವಿತೀಯ

ಕುಮಟಾ: ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS) ಜನವರಿಯಲ್ಲಿ ನಡೆಸಿದ ರಾಜ್ಯ ಮಟ್ಟದ ಸ್ನಾತಕೋತ್ತರ (MD) ಅಂತಿಮ ವರ್ಷದ ಪರೀಕ್ಷೆಗಳ ರ‌್ಯಾಂಕ್ ಪಟ್ಟಿ ಪ್ರಕಟಗೊಳಿಸಿದ್ದು, ಬಳ್ಳಾರಿಯ ತಾರಾನಾಥ ಸರಕಾರಿ ಆಯುರ್ವೇದ ಮಹಾವಿದ್ಯಾಲಯದ ರಸಶಾಸ್ತ್ರ ಮತ್ತು ಭೈಷಜ್ಯ ಕಲ್ಪನಾ…

Read More

ಲಾರಿಗಳ ಮುಖಾಮುಖಿ ಡಿಕ್ಕಿ: ಚಾಲಕರಿಗೆ ಗಾಯ

ಮುಂಡಗೋಡ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಲಾರಿ ಚಾಲಕರಿಬ್ಬರು ಗಾಯಗೊಂಡ ಘಟನೆ ತಾಲೂಕಿನ ಜೋಗೆಶ್ವರ ಹಳ್ಳದ ಸನಿಹ ಗುರುವಾರ ನಡೆದಿದೆ. ಯಾದಗಿರಿಯ ತಾಲೂಕಿನ ವಾಡಿ ಗ್ರಾಮದ ಮೊನೇಶ ಡೋಲಿ(23) ಹಾಗೂ ಶಿರಸಿಯ ಮಹೇಶ ಶಂಕರ ಹಡಪದ(25)…

Read More

ಪತ್ರಕರ್ತ ವೆಂಕಟೇಶ ಮೇಸ್ತ ಆತ್ಮಹತ್ಯೆಗೆ ಶರಣು: ಬದುಕು ಮುಗಿಸಿದ ದುಡುಕಿನ ನಿರ್ಧಾರ

ಹೊನ್ನಾವರ : ತಾಲೂಕಿನ ಕ್ರಿಯಾಶೀಲ ಪತ್ರಕರ್ತರಾಗಿ, ಉತ್ತಮ ಛಾಯಾಚಿತ್ರ ಗ್ರಾಹಕರಾಗಿ ಕೊಂಕಣ ಖಾರ್ವಿ ಸಮಾಜ ಸಂಘಟನೆಯಲ್ಲಿ, ಧಾರ್ಮಿಕ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಮಂಕಿ ಹಳೆಮಠದ ವೆಂಕಟೇಶ ಮೇಸ್ತ (48) ಮಂಗಳವಾರ ರಾತ್ರಿ ನೇಣು…

Read More

NSS ಶಿಬಿರವು ಸೇವಾ ಮನೋಭಾವದ ಜೊತೆ ಶಿಸ್ತು‌ ಕಲಿಸುತ್ತದೆ: ಎಂ.ಎಸ್.ಹೆಗಡೆ

ಹೊನ್ನಾವರ: ಕೊಳಗದ್ದೆಯ ಸಿದ್ದಿವಿನಾಯಕ ಪ್ರೌಢಶಾಲೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ಶಿಬಿರ ಜರುಗಿತು.ಖರ್ವಾ ಗ್ರಾಮ ಪಂಚಾಯತಿ ಅಧ್ಯಕ್ಷೆ ಭವಾನಿ ಗೌಡ ಕಾರ್ಯಕ್ರಮ ಉದ್ಘಾಟಿಸಿ ಶುಭಾಹಾರೈಸಿದರು. ಶಾಲಾಭಿವೃದ್ದಿ ಸಮಿತಿ ಸದಸ್ಯ ಎಂ.ಎಸ್.ಹೆಗಡೆ ಕಣ್ಣಿ ಮಾತನಾಡಿ, ಎನ್.ಎಸ್.ಎಸ್ ಶಿಬಿರವು…

Read More

ಅ.1ಕ್ಕೆ ಜಿಲ್ಲಾಮಟ್ಟದ ಕ್ರೀಡಾಕೂಟ

ಯಲ್ಲಾಪುರ: ಶಿರಸಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾಮಟ್ಟದ 14 ವರ್ಷ ವಯೋಮಿತಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ ಅ.1ರಂದು  ಬೆಳಿಗ್ಗೆ 9.30 ಕ್ಕೆ ತಾಲೂಕಾ ಕ್ರೀಡಾಂಗಣ ಕಾಳಮ್ಮನಗರದಲ್ಲಿ ನಡೆಯಲಿದೆ ಎಂದು ಬಿಇಒ ಎನ್.ಆರ್.ಹೆಗಡೆ ಹೇಳಿದರು. ಅವರು ಗುರುವಾರ ಈಕುರಿತು…

Read More

ಡೆವೆಲಪ್‌ಮೆಂಟ್ ಸೊಸೈಟಿ ಚುನಾವಣೆ: ಆಡಳಿತ ಮಂಡಳಿ ಸದಸ್ಯರ ಅವಿರೋಧ ಆಯ್ಕೆ

ಶಿರಸಿ: ಇಲ್ಲಿನ ದಿ ಆ‍ಗ್ರಿಕಲ್ಚರಲ್ ಸರ್ವೀಸ್ ಎಂಡ್ ಡೆವೆಲಪ್‌ಮೆಂಟ್ ಕೋ-ಆಪ್ ಸೊಸೈಟಿಯ 2023-24 ರಿಂದ ಮುಂದಿನ 5 ವರ್ಷಗಳ ಅವಧಿಗೆ ನಿಗದಿಯಾಗಿದ್ದ ಆಡಳಿತ ಮಂಡಲಿ ಚುನಾವಣೆಯಲ್ಲಿ 15 ಜನ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಿಟರ್ನಿಂಗ್ ಅಧಿಕಾರಿ, ಸಹಕಾರ ಸಂಘ…

Read More
Back to top