Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕ್ರೀಡಾಕೂಟ: ಸಾಲ್ಕಣಿ ಪ್ರೌಢಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

 ಶಿರಸಿ: ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿದ ಸಾಲ್ಕಣಿಯ ಶ್ರೀಲಕ್ಷ್ಮೀ ನರಸಿಂಹ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.  ಶ್ರವಣ ಪ್ರಕಾಶ ಹೆಗಡೆ ಪೋಲ್ ವಾಲ್ಟ್ ಸ್ಪರ್ಧೆಯಲ್ಲಿ ಪ್ರಥಮ, ಹರ್ಡಲ್ಸ್…

Read More

ಪರಿಶ್ರಮದಿಂದ ಬಂದ ಸಂಪತ್ತಿನಿ0ದ ಸಂತುಷ್ಟರಾಗಿ: ರಾಘವೇಶ್ವರ ಶ್ರೀ

ಗೋಕರ್ಣ: ನಮ್ಮ ಪರಿಶ್ರಮದಿಂದ ಬಂದ ಸಂಪತ್ತಿನಿ0ದ ನಾವು ಸಂತುಷ್ಟರಾಗಬೇಕು. ಆಗ ಮಾತ್ರ ನಿಜ ಅರ್ಥದಲ್ಲಿ ಮನಃಶಾಂತಿ ಸಿಗಲು ಸಾಧ್ಯ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಪರಮಪೂಜ್ಯರು ದಕ್ಷಿಣ…

Read More

ನೇಣಿಗೆ ಶರಣಾದ ಪ್ರಭಾರ ಪಿಡಿಒ

ಮುಂಡಗೋಡ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹೊನ್ನತ್ತಿ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ಆಗಿ ಕೆಲಸ ಮಾಡುತ್ತಿದ್ದ ತಾಲ್ಲೂಕಿನ ಸನವಳ್ಳಿ ಗ್ರಾಮದ ರಾಮಲಿಂಗೇಶ್ ಎಸ್.ಕಳಸಗೇರಿ (42) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸನವಳ್ಳಿ ಗ್ರಾಮದ ತೋಟದ ಮನೆಯಲ್ಲಿ ಸೋಮವಾರ ಅವರು ನೇಣು…

Read More

ವ್ಯಕ್ತಿ ನಾಪತ್ತೆ; ಮಾಹಿತಿ ಸಿಕ್ಕಲ್ಲಿ ತಿಳಿಸಿ

ಅಂಕೋಲಾ: ವ್ಯಕ್ತಿಯೋರ್ವ ನಾಪತ್ತೆಯಾಗಿರುವ ಘಟನೆ ತಾಲೂಕಿನ ವಂದಿಗೆ ಹನುಮಟ್ಟದಲ್ಲಿ ನಡೆದಿದೆ.ಹನುಮಟ್ಟಾದ ನಿವಾಸಿ ಶಿವಾನಂದ ನಾಯ್ಕ (58) ಕಾಣೆಯಾದ ವ್ಯಕ್ತಿ. ಈತ ನ.17ರಂದು ರಾತ್ರಿ ಊಟ ಮಾಡಿ ಎಲ್ಲರೂ ಮಲಗಿದ್ದ ಸಮಯದಲ್ಲಿ ಯಾರಿಗೂ ಹೇಳದೆ ಮನೆಯಿಂದ ಹೊರಗೆ ಹೋಗಿ ಕಾಣೆಯಾಗಿದ್ದಾರೆ.…

Read More

TN Police Intel Head Davidson Has Links With Christian Missionary Groups And Working For Promoting One Religion, BJP Leader Annamalai Says

In an interview to senior journalist Rangaraj Pandey, Tamil Nadu BJP President K. Annamalai alleged that Additional Director General of Police (Intelligence) Davidson Devasirvatham has close links with…

Read More

ಆ.31ಕ್ಕೆ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜಯಂತಿ ಆಚರಣೆ

ಶಿರಸಿ: ತಾಲೂಕ ಆಡಳಿತ, ನಗರಸಭೆ, ತಾಲೂಕ ಪಂಚಾಯತ ಶಿರಸಿ ಹಾಗೂ ಆರ್ಯ ಈಡಿಗ, ನಾಮಧಾರಿ ಬಿಲ್ಲವ ಅಭಿವೃದ್ಧಿ ಸಂಘ (ರಿ.) ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಇವರ 169 ನೇ ಜಯಂತಿಯು ಆ.31, ಗುರುವಾರ…

Read More

ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ಶಾಲಾ ಮಕ್ಕಳ ಆಕರ್ಷಕ ಪಥಸಂಚಲನ

ಅಂಕೋಲಾ: 67ನೇ ಕನ್ನಡ ರಾಜ್ಯೋತ್ಸವವನ್ನು ತಾಲೂಕಿನಲ್ಲಿ ಸಂಭ್ರಮದಿಂದ ಆಚರಿಸಲಾಗಿದ್ದು, ಪಟ್ಟಣದಲ್ಲಿನ ಆಯಾ ಶಾಲೆಗಳ ಸ್ಥಬ್ಧ ಚಿತ್ರಗಳು ಸೇರಿದಂತೆ ಸ್ಥಳೀಯ ಶಾಲಾ ಮಕ್ಕಳ ಆಕರ್ಷಕ ಪಥಸಂಚಲನ ಪಟ್ಟಣದಲ್ಲಿ ನಡೆಯಿತು. ತಹಶೀಲ್ದಾರ ಉದಯ ಕುಂಬಾರ ರಾಜ್ಯೋತ್ಸವದ ಪಥಸಂಚಲನಕ್ಕೆ ಚಾಲನೆ ನೀಡಿದರು. ಸ್ಥಳೀಯ…

Read More

ಪ್ರೌಢಶಾಲಾ ಸಹಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ನೌಕರ ಸಂಘದ ವತಿಯಿಂದ ಅಭಿನಂದನೆ

ಯಲ್ಲಾಪುರ: ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಅಜೇಯ ನಾಯಕ ಹಾಗೂ ಪದಾಧಿಕಾರಿಗಳನ್ನು ಗುರುವಾರ ಪಟ್ಟಣದ ನೌಕರ ಭವನದಲ್ಲಿ ನೌಕರ ಸಂಘದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಫ್ರೌಢಶಾಲೆ ಸಹ ಶಿಕ್ಷಕ ಸಂಘದ ಪದಾಧಿಕಾರಿಗಳಾದ  ವೆಂಕಟೇಶ್ ಪಾಲನಕರ್,ಚಂದ್ರಶೇಖರ ಎಸ್.ಸಿ,ಕೆ.ಸಿ ಮಾಳ್ಕರ್ ಅವರನ್ನು…

Read More

ಜಾಗತಿಕ ಬಂಡವಾಳ ಹೂಡಿಕೆದಾರರ ಸಭೆಗೆ ಕೆಪಿಆರ್‌ಎಸ್ ವಿರೋಧ: ಸಿಎಂಗೆ ಮನವಿ ರವಾನೆ

ಅಂಕೋಲಾ: ಜಾಗತಿಕ ಬಂಡವಾಳ ಹೂಡಿಕೆದಾರರ ಸಭೆ ವಿರೋಧಿಸಿ ಹಾಗೂ ರೈತ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು, ರೈತರ ಭೂಮಿ- ಆಹಾರ- ಉದ್ಯೋಗದ ಹಕ್ಕುಗಳನ್ನು ರಕ್ಷಿಸಲು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿಯಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ…

Read More

ದೋಣಪಾ ಬಳಿ ಕುಸಿಯುತ್ತಿರುವ ತಡಗೋಡೆ: ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ

ಜೊಯಿಡಾ: ತಾಲೂಕಿನ ಮುಖಾಂತರ ಹೋದುಹೋದ ಸದಾಶಿವಗಡ, ರಾಮನಗರ ರಾಜ್ಯ ಹೆದ್ದಾರಿ 64 ದೋಣಪಾದಲ್ಲಿ ಕುಸಿಯುತ್ತಿದ್ದು, ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.ದೋಣಪಾದಲ್ಲಿ ಸದಾಶಿವಗಡ ರಾಮನಗರ ರಾಜ್ಯ ಹೆದ್ದಾರಿ 64 ಕಳೆದ ಮೂರು ವರ್ಷಗಳಿಂದ ಕುಸಿಯುತ್ತಿದೆ. ತಡೆಗೋಡೆ ನಿರ್ಮಾಣ ಮಾಡಲು ಸುಮಾರು…

Read More
Back to top