Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಧೀರಜ್ ಎಕ್ಸ್ಪೋರ್ಟ್ಸ್-ಮಾನ್ಸೂನ್ ಮಹಾಮೇಳ-ಜಾಹಿರಾತು

ಮಾನ್ಸೂನ್ Season ನ ಮಹಾ ಮೇಳ ಇಂದೇ ಕೊನೆಯ ದಿನ👈🏻👈🏻👈🏻👈🏻👈🏻 👉🏻👉🏻👉🏻👉🏻👉🏻🪡 ಸಮಯ: 11:30 ರಿಂದ ಸಂಜೆ 6:00ರ ವರೆಗೆ 🛵🏍️🛺🚔🚍🚘🚖🚗🚕🚙 ಸ್ಥಳ:Dheeraj Exportzಧೀರಜ್ ಎಕ್ಸ್ಪೋರ್ಟ್ಸ್ಇಂಡಿಯನ್ ಬ್ಯಾಂಕ್ ಪಕ್ಕದಲ್ಲಿ ಸಿ.ಪಿ. ಬಜಾರ್ ಶಿರಸಿ. 🚥🚥🚥🚥🚥🚥🚥🚥🚥🚥🚥🚥ಶಿರಸಿಯಲ್ಲಿ ಇಂದು (ಮೇ 26)…

Read More

2014ರಲ್ಲಿ ಸಂಸದರಾಗಿ ಸಂಸತ್ತಿಗೆ ಮೊದಲ ಬಾರಿಗೆ ಕಾಲಿಟ್ಟ ಭಾವುಕ ಕ್ಷಣ ಸ್ಮರಿಸಿದ ಮೋದಿ

ನವದೆಹಲಿ: 2014ರಲ್ಲಿ ಸಂಸದರಾಗಿ ಸಂಸತ್ತಿಗೆ ಮೊದಲ ಬಾರಿಗೆ ಕಾಲಿಟ್ಟ ಭಾವುಕ ಕ್ಷಣವನ್ನು ಮೆಲುಕು ಹಾಕಿದ ಪ್ರಧಾನಿ ನರೇಂದ್ರ ಮೋದಿ,  ಪ್ರಜಾಪ್ರಭುತ್ವದ ದೇಗುಲಕ್ಕೆ ಗೌರವ ಸಲ್ಲಿಸಿದ ಕುರಿತು ಮಾತನಾಡಿದರು. ಅಲ್ಲದೇ ವಿನಮ್ರ ಹಿನ್ನೆಲೆಯ ಮಗು ಸಂಸತ್ತಿಗೆ ಪ್ರವೇಶಿಸಬಹುದು ಎಂಬುದು ಸಾಬೀತುಗೊಂಡಿತು…

Read More

ಟಿಎಸ್ಎಸ್ ಚುನಾವಣೆ; ಕಣದಲ್ಲಿ ಒಟ್ಟೂ 74 ಜನರಿಂದ ನಾಮಪತ್ರ ಸಲ್ಲಿಕೆ

ಶಿರಸಿ: ಇಲ್ಲಿನ ಪ್ರತಿಷ್ಠಿತ (ಟಿಎಸ್ಎಸ್) ದಿ ತೋಟಗಾರ್ಸ್‌ ಕೋ-ಆಪರೇಟಿವ್ ಸೇಲ್ ಸೊಸೈಟಿಯ 2023-24 ರಿಂದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ಆಯ್ಕೆಗೆ ಆ.20 ರಂದು ನಡೆಯಲಿರುವ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ…

Read More

ಆಟೋದಲ್ಲಿ ದಾಖಲೆ ಇಲ್ಲದೇ ಲಕ್ಷಾಂತರ ರೂ. ಹಣ ಸಾಗಾಟ

ಹೊನ್ನಾವರ: ಆಟೋದಲ್ಲಿ ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ 93.50 ಲಕ್ಷ ರೂ. ಹಣವನ್ನು ಫ್ಲೈಯಿಂಗ್ ಸ್ಕ್ವಾಡ್ ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನ ಚಂದಾವರ ಚೆಕ್ ಪೋಸ್ಟ್ ಬಳಿ ಶುಕ್ರವಾರ ನಸುಕಿನ 2:30 ರ ವೇಳೆಗೆ ದಾಖಲೆ ಇಲ್ಲದೆ…

Read More

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುಂಡಗೋಡ: ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಧರ್ಮಾ ಕಾಲೋನಿಯಲ್ಲಿ ನಡೆದಿದೆ.ಉದಯ ಹಸ್ಲರ್ (45) ಮೃತ ವ್ಯಕ್ತಿ. ಕುಡಿಯುವ ಚಟಕ್ಕೆ ಅಂಟಿಕೊಂಡಿದ್ದರಿಂದ ಸಿಡಿಕಿನ ಸ್ವಭಾವಕ್ಕೆ ಹೆಂಡತಿ ಮಕ್ಕಳು ಬಿಟ್ಟು ಹೋಗಿದ್ದರಿಂದ ಮನಸ್ಸಿಗೆ ಹಚ್ಚಿಕೊಂಡು ಬುಧವಾರ…

Read More

ಈ ದಿನದ ವಿಶೇಷ: ಮೇಜರ್ ಶೈತಾನ್ ಸಿಂಗ್ ಬಲಿದಾನ ದಿನ

ಕೇವಲ 120 ಯೋಧರ ಬಟಾಲಿಯನ್‌ನ್ನು ಮುನ್ನಡೆಸಿ, 6000 ಸಾವಿರ ಸೈನಿಕರ ಚೀನೀ ಸೈನ್ಯವನ್ನು ಕೆಚ್ಚೆದೆಯಿಂದ ಎದುರಿಸಿ, 1300ಕ್ಕೂ ಹೆಚ್ಚು ಸೈನಿಕರನ್ನು ಹೊಡೆದುರುಳಿಸಿ ರೆಜಾಂಗ್ಲಾದ ಮೇಲೆ ತಿರಂಗವನ್ನು ಹಾರಿಸಿದ ವೀರ‌‌ ಸೇನಾನಿ.

Read More

ಮುಗ್ವಾ ಪ್ರಾಥಮಿಕ ಶಾಲಾ ಎಸ್‌ಡಿ‌ಎಂ‌ಸಿ ಸಭೆ ಯಶಸ್ವಿ

ಹೊನ್ನಾವರ: ತಾಲೂಕಿನ ಮುಗ್ವಾದ ಸರಕಾರಿ ಹಿ. ಪ್ರಾ. ಶಾಲೆಯಲ್ಲಿ ನಡೆದ ಎಸ್‌ಡಿಎಂಸಿ ಸಭೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣ ಮಂಜು ಗೌಡ ದೀಪ ಬೆಳಗಿಸಿ ಸಭೆಯನ್ನು ಉದ್ಘಾಟಿಸಿದರು. ಸಭೆಯಲ್ಲಿ ಸಭೆಯ ನಿರ್ಣಯಗಳ ಮಂಡನೆ ಮತ್ತು ಅವಲೋಕನ, ಶಾಲೆಯಿಂದ ಹೊರಗುಳಿದ ಮಕ್ಕಳ…

Read More

ದಿನೇಶ್ ಪಡ್ತಿ ನಿಧನಕ್ಕೆ ಮಾಧವ ನಾಯಕ ಕಂಬನಿ

ಕಾರವಾರ: ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ಗ್ರಾಮೀಣ ಘಟಕದ ಅಧ್ಯಕ್ಷರಾಗಿದ್ದ ದಿನೇಶ್ ಪಡ್ತಿ ಅವರ ನಿಧನಕ್ಕೆ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಾಧವ ನಾಯಕ ಮತ್ತು ಸರ್ವ ಸದಸ್ಯರು ಸಂತಾಪ ಸೂಚಿಸಿದ್ದಾರೆ. ದಿನೇಶ್ ಪಡ್ತಿಯವರು ಉತ್ತಮ ಗುತ್ತಿಗೆದಾರರಾಗಿ…

Read More

ದಾಂಡೇಲಿಯಲ್ಲಿ ಉಚಿತ ಹೃದಯ ತಪಾಸಣಾ ಶಿಬಿರಕ್ಕೆ ಚಾಲನೆ

ದಾಂಡೇಲಿ : ನಗರದ ಬಂಗೂರುನಗರದಲ್ಲಿರುವ ಔದ್ಯೋಗಿಕ ಆರೋಗ್ಯ ಕೇಂದ್ರದಲ್ಲಿ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಉದ್ಯಮಗಳ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ಎಸ್.ಡಿಎಂ ನಾರಾಯಣ ಹಾರ್ಟ್ ಸೆಂಟರ್ ಆಸ್ಪತ್ರೆಯ ಖ್ಯಾತ ಹೃದಯ ರೋಗ ತಜ್ಞ ಡಾ.ವಿವೇಕಾನಂದ ಗಜಪತಿ ಮಾರ್ಗದರ್ಶನದಲ್ಲಿ ಉಚಿತ…

Read More

ಕಿಕ್ಕಿರಿದ ಸಂಗೀತಾಭಿಮಾನಿಗಳ ನಡುವೆ  ಯಶಸ್ವಿಯಾದ “ಲಯನ್ಸ್ ಸುವರ್ಣ ಸಂಗೀತ ಸಿಂಚನ”

ಶಿರಸಿ: ನಗರದ ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಎಜ್ಯುಕೇಶನ್ ಸೊಸೈಟಿಯು ಶಿರಸಿ ಲಯನ್ಸ ಕ್ಲಬ್ ಸುವರ್ಣ ಮಹೋತ್ಸವದ ಅಂಗವಾಗಿ  ಏರ್ಪಡಿಸಿದ್ದ “ಸಂಗೀತ ಸಿಂಚನ” ಕಾರ್ಯಕ್ರಮವು ಕಿಕ್ಕಿರಿದು ಸೇರಿದ್ದ ಸಂಗೀತಾಭಿಮಾನಿಗಳಿಗೆ ರಸದೂಟ ಬಡಿಸುವಲ್ಲಿ ಯಶಸ್ವಿಯಾಯಿತು.ಸಂಗೀತ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದ ಪದ್ಮಶ್ರೀ…

Read More
Back to top