Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಶಿಲ್ಪ ಕಲೆಗಳ ಮೂಲಕ ನಮ್ಮ ಸಂಸ್ಕೃತಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ದ ಕೀರ್ತಿ ವಿಶ್ವಕರ್ಮ ಸಮಾಜದ್ದು – ಭೀಮಣ್ಣ

ಶಿರಸಿ: ಶಿಲ್ಪ ಕಲೆಗಳ ಮೂಲಕ ಭಾರತೀಯ ಸಂಸ್ಕೃತಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ದ ಕೀರ್ತಿ ವಿಶ್ವಕರ್ಮ ಸಮಾಜಕ್ಕೆ ಸಲ್ಲುತ್ತದೆ ಎಂದು ಶಾಸಕ ಭೀಮಣ್ಣ ನಾಯ್ಕ ಅಭಿಪ್ರಾಯಪಟ್ಟರು. ನಗರದ ಮಿನಿ ವಿಧಾನಸೌಧದಲ್ಲಿ ತಾಲೂಕಾಡಳಿತ, ನಗರಸಭೆ, ತಾಲೂಕಾ ಪಂಚಾಯತ, ವಿಶ್ವಕರ್ಮ ಸಮಾಜ ಬಾಂಧವರ…

Read More

ವಿದ್ಯುತ್ ಗುತ್ತಿಗೆದಾರ ವಿನೋದ ಪಾಟೀಲ ನಿಧನ: ಗಣ್ಯರ ಕಂಬನಿ

ಯಲ್ಲಾಪುರ: ಕಳೆದ ಹದಿನೇಳು ವರ್ಷಗಳಿಂದ ವಿದ್ಯುತ್ ಗುತ್ತಿಗೆದಾರರಾಗಿ ಕೆಲಸ ನಿರ್ವಹಿಸಿ ಜನಮೆಚ್ಚುಗೆ ಗಳಿಸಿದ ಪಾಟೀಲ ಇಲೇಕ್ಟ್ರೀಕಲ್ಸ ಮಾಲಿಕರಾದ ವಿನೋದ ಪಾಟೀಲ (48) ನಿಧನರಾಗಿದ್ದಾರೆ.ಅಲ್ಪ ಕಾಲಿಕ ಅನಾರೋಗ್ಯಕ್ಕೆ ಈಡಾಗಿದ್ದ ವಿನೋದ ಪಾಟೀಲ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯ…

Read More

ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ದುರ್ಗಾಂಬೆ

ಯಲ್ಲಾಪುರ: ತಾಲೂಕಿನ ಕವಡಿಕೆರೆ ದುರ್ಗಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.

Read More

ಮಹಿಂದ್ರ ಅಂಡ್ ಮಹಿಂದ್ರ ಕಂಪನಿ ಸಿ.ಎಸ್.ಆರ್ ಯೋಜನೆಯಡಿ ವಿದ್ಯಾರ್ಥಿ ವೇತನ ವಿತರಣೆ

ಹಳಿಯಾಳ: ದೇಶಪಾಂಡೆ ಐಟಿಐ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿರುವ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಹಿಂದ್ರಾ ಅಂಡ್ ಮಹೀಂದ್ರಾ ಕಂಪನಿಯ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ಒಬ್ಬ ವಿದ್ಯಾರ್ಥಿಗೆ ತಲಾ ರೂ. 10,000/- ದಂತೆ ಒಟ್ಟು 50 ವಿದ್ಯಾರ್ಥಿಗಳಿಗೆ ಒಟ್ಟು 5…

Read More

ದೇಶ, ರಾಜ್ಯ ಅಭಿವೃದ್ಧಿಯಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಕಾರ್ಯ ಮಹತ್ವದ್ದು; ಹೊರಟ್ಟಿ

ಕಾರವಾರ: ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ದೇಶ, ರಾಜ್ಯಗಳ ಅಭಿವೃದ್ಧಿಯಲ್ಲಿ ಸಹಭಾಗಿಯಾಗಿದ್ದು ಈ ಸಮಿತಿಯ ಕಾರ್ಯ ನಿರ್ವಹಣೆಯ ಜವಾಬ್ದಾರಿ ಮಹತ್ವದ್ದು, ಜೊತೆಯಲ್ಲಿ ರಾಜ್ಯ, ದೇಶಗಳ ಅಭಿವೃದ್ಧಿಗೆ ಆರ್ಥಿಕ ಶಿಸ್ತು ಅತೀ ಮುಖ್ಯ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ…

Read More

ರೈತರ ಏಳ್ಗೆಗಾಗಿ ಜೀವ ಸವೆಸಿದ ಕಡವೆಯವರದ್ದು ದಾರ್ಶನಿಕ ಬದುಕು: ಎಸ್.ಕೆ.ಭಾಗ್ವತ್

ಸಿದ್ದಾಪುರ: ತಮ್ಮ ಇಪ್ಪತ್ತೇಳನೇ ವಯಸ್ಸಿನಲ್ಲಿಯೇ ಟಿ.ಎಸ್.ಎಸ್. ನ ಅಧ್ಯಕ್ಷರಾಗಿ ರೈತರ, ಅಡಿಕೆಬೆಳೆಗಾರರ ಸಂಕಷ್ಟಗಳನ್ನು ಪರಿಹರಿಸುತ್ತ ಅವರ ಏಳ್ಗೆಗಾಗಿ ಜೀವ ಸವೆಸಿದ ದಾರ್ಶನಿಕ ಬದುಕು ದಿವಂಗತ ಶ್ರೀಪಾದ ಹೆಗಡೆ ಕಡವೆಯವರದ್ದು ಎಂದು‌ ಹಿರಿಯ ಸಹಕಾರಿ ಎಸ್.ಕೆ. ಭಾಗ್ವತ್ ಹೇಳಿದರು. ಅವರು…

Read More

ಪ.ಪಂ.ಸಿಬ್ಬಂದಿಯಿಂದ ದಿಢೀರ್ ದಾಳಿ:ನಿಷೇಧಿತ ಪ್ಲಾಸ್ಟಿಕ್ ವಶ

ಹೊನ್ನಾವರ: ಪಟ್ಟಣ ಪಂಚಾಯತಿ ವ್ಯಾಪ್ತಿಯ ವಿವಿಧ ಅಂಗಡಿಗಳಿಗೆ, ಪ.ಪಂ ಕಚೇರಿಯ ಸಿಬ್ಬಂದಿ ದಿಢೀರನೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡರು. ಪ.ಪಂ.ಮುಖ್ಯಾಧಿಕಾರಿ ನಿರ್ದೇಶನದಂತೆ ಪಟ್ಟಣದ ಹೂ- ಹಣ್ಣಿನ ಅಂಗಡಿ, ಬೇಕರಿ, ಬಟ್ಟೆ ಅಂಗಡಿ ಸೇರಿದಂತೆ ವಿವಿಧೆಡೆ ಒಟ್ಟೂ 7…

Read More

ಭಾರತದ ಸಂವಿಧಾನ ನಮ್ಮೆಲ್ಲರ ಹೆಮ್ಮೆ: ಜಗದೀಪ ತೆಂಗೇರಿ

ಹೊನ್ನಾವರ: ಡಾ.ಬಾಬಾ ಸಾಹೇಬ ಅಂಬೇಡ್ಕರ್‌ರವರು ಮಹಾನ್ ಮಾನವತಾವಾದಿಗಳಾಗಿದ್ದರು. ಅವರು ರಚಿಸಿದ ಭಾರತದ ಸಂವಿಧಾನಜಗತ್ತಿಗೆ ಮಾದರಿಯಾಗಿದ್ದು, ಅವರ ತತ್ವ, ಆದರ್ಶ, ಚಿಂತನೆಗಳು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿ ನಿಂತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ ಅಭಿಪ್ರಾಯಪಟ್ಟರು.…

Read More

ಉದಯನಿಧಿ ಸ್ಟಾಲಿನ್ ವಿರುದ್ಧ ಹೊನ್ನಾವರ ಠಾಣೆಯಲ್ಲಿ ದೂರು

ಹೊನ್ನಾವರ: ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ ತಮಿಳುನಾಡು ಯುವಜನ ಕ್ಷೇಮ ಮತ್ತು ಕ್ರೀಡಾಭಿವೃದ್ದಿ ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಪೊಲೀಸ್ ಠಾಣೆಗೆ ವಿವಿಧ ಸಮಾಜದ ಮುಖಂಡರು ಗುರುವಾರ ದೂರು ನೀಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.…

Read More

ನಿರ್ಮಾಣಗೊಂಡ 3 ತಿಂಗಳಲ್ಲೇ ಸೋರುತ್ತಿರುವ ಪಶು ಆಸ್ಪತ್ರೆ:ಕಳಪೆ ಕಾಮಗಾರಿ ವಿರುದ್ಧ ಆಕ್ರೋಶ

ಹೊನ್ನಾವರ: ಮೂರು ತಿಂಗಳ ಹಿಂದೆ ನಿರ್ಮಾಣವಾದ ಪಶು ಆಸ್ಪತ್ರೆ ಪ್ರಥಮ ಮಳೆಯಲ್ಲೆ ಸೋರುತ್ತಿದ್ದು, ನಿರ್ಮಾಣವಾದ ತಡೆಗೋಡೆ ಕುಸಿತ ಸಂಭವಿಸಿದ ಘಟನೆ ತಾಲೂಕಿನ ಬಳ್ಕೂರ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂಭವಿಸಿದೆ. 2021- 22ನೇ ಸಾಲಿನ ಪಶುಪಾಲನೆ ಮತ್ತು ಪಶುಸೇವಾ ಇಲಾಖೆಯ ಐಆರ್‌ಡಿಎಫ್…

Read More
Back to top