Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಮಾ.5,6ಕ್ಕೆ ಕದಂಬೋತ್ಸವ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಉತ್ಸವವಾದ ಕದಂಬೋತ್ಸವವನ್ನು ಮಾರ್ಚ್ 5 ಮತ್ತು 6 ರಂದು ಬನವಾಸಿಯಲ್ಲಿ ವೈಭವದಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.ಕದಂಬೋತ್ಸವದ ಅಂಗವಾಗಿ ಮಾರ್ಚ್ 3 ರಂದು ಗುಡ್ನಾಪುರದಿಂದ ಕದಂಬ ಜ್ಯೋತಿ ಹೊರಡಲಿದ್ದು,…

Read More

ಅಮೃತ ಸರೋವರ ಯೋಜನೆ: ಸಿ.ಕೆ.ಮಲ್ಲಪ್ಪ ನೇತೃತ್ವದ ತಂಡದಿಂದ ಕೆರೆ ಪರಿಶೀಲನೆ

ದಾಂಡೇಲಿ: ಸರಕಾರದ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಅಮೃತ ಸರೋವರ ಯೋಜನೆಯಡಿ ಕೆರೆ ಅಭಿವೃದ್ಧಿಗಾಗಿ ದಾಂಡೇಲಿ ತಾಲೂಕಿನ ಕೋಗಿಲಬನ/ಬಡಕಾನಶಿರಡಾ ಗ್ರಾಮ ಪಂಚಾಯ್ತು ವ್ಯಾಪ್ತಿಯಲ್ಲಿ ಬರುವ ಬಡಕಾನಶಿರಡಾದ ಕೆರೆಯನ್ನು ಆಯ್ಕೆಗೊಳಿಸಲಾಗಿದ್ದು, ಈಗಾಗಲೆ ಈ ಕಾಮಗಾರಿಗಾಗಿ ಅನುದಾನವನ್ನು ಮೀಸಲಾಗಿಡಲಾಗಿದೆ.ಈ ಹಿನ್ನಲೆಯಲ್ಲಿ ಅಮೃತ…

Read More

ಕ್ರೀಡಾ ಇಲಾಖೆ ಮಹತ್ವದ ಕ್ರಮ; ಸಿದ್ದಿ ಜನಾಂಗದ ಯುವಕರಿಗೆ ಕ್ರೀಡೆ ತರಬೇತಿ

ಬೆಂಗಳೂರು: ಸಿದ್ಧಿ ಜನಾಂಗದ ಯುವಕರಿಗೆ ಕ್ರೀಡಾ ತರಬೇತಿಯನ್ನು ನೀಡಿ ಅವರನ್ನು ಭಾರತದ ಕ್ರೀಡಾ ಭವಿಷ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕ್ರೀಡಾ ಇಲಾಖೆ ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಕಾರವಾರ ಸಮೀಪದ ಗುಂಜಾವತಿ ಗ್ರಾಮದ ದಸ್ತಗೀರ್ ಅಬ್ದುಲ್ ಸಿದ್ದಿ ಹತ್ತನೇ ತರಗತಿ ಓದುತ್ತಿದ್ದಾಗಲೇ…

Read More

ಸಾರ್ವಭೌಮ ಗುರುಕುಲಮ್‌ಗೆ ನೂತನ ಶಾಲಾಡಳಿತ ಸಮಿತಿ ರಚನೆ

ಕುಮಟಾ : ಭಾರತವು ಪರಮವೈಭದಲ್ಲಿದ್ದ ಕಾಲದಲ್ಲಿ ಯಾವ ವಿದ್ಯಾಪದ್ಧತಿ ಇದ್ದಿತೋ, ಭಾರತವನ್ನು ಭಾರತವಾಗಿಸಿದ ಮಹಾಪುರುಷರಿಗೆ ಯಾವುದು ವಿದ್ಯೆಯಾಗಿ ನೀಡಲ್ಪಟ್ಟಿತ್ತೋ ಅದನ್ನೇ ಪುನರುಜ್ಜೀವನಗೊಳಿಸಿ ಮುಂದಿನ ಪೀಳಿಗೆಗೆ ನೀಡುವುದು. ಜೊತೆಯಲ್ಲಿ ವಿದ್ಯಾರ್ಥಿಯು ಆಧುನಿಕ ಜಗತ್ತಿಗೆ ಅಪ್ರಸ್ತುತನಾಗದಂತೆ ಸಮಯುಗದ ಭಾಷೆಗಳು, ತಂತ್ರಜ್ಞಾನ, ವಿಜ್ಞಾನ,…

Read More

ಡಾ.ಮೋಹನ ನಾಯ್ಕರ ಸಂಶೋಧನಾ ಕೃತಿ ಬಿಡುಗಡೆ

ಸಿದ್ದಾಪುರ: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ, ಜೇನುಕೃಷಿ ವಿಭಾಗದ ಮುಖ್ಯಸ್ಥ, ಮೂಲತಃ ತಾಲೂಕಿನ ಕೋಲಸಿರ್ಸಿಯ ಡಾ.ಮೋಹನ ನಾಯ್ಕ ರಚನೆಯ ‘Vertebrate pets in Agriculture landscape of Karnataka and There Eco friendly Management ‘…

Read More

ಸ್ವಪ್ರತಿಷ್ಟೆಯಿಂದ ಮಾಡಿದ ಸುಳ್ಳು ಆರೋಪದಲ್ಲಿ ಯಾವುದೇ ಹುರುಳಿಲ್ಲ: ಗೀತಾ ಆಲೂರ್

ಶಿರಸಿ: ಸ್ವಪ್ರತಿಷ್ಟೆಯಿಂದ ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದು, ಸದಸ್ಯರು ಮಾಡುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ತಾಲೂಕಿನ ಬದನಗೋಡ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಗೀತಾ ಆಲೂರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಎಲ್ಲಾ ಪಂಚಾಯತಿಗಳಿಗೂ…

Read More

ದಸರಾ ಕ್ರೀಡಾಕೂಟ: ಜಿಲ್ಲಾಮಟ್ಟದ  ಸ್ಪರ್ಧೆಗಳ ವಿವರ ಇಲ್ಲಿದೆ

ಕಾರವಾರ: 2022-23ನೇ ಸಾಲಿನ ಉತ್ತರ ಕನ್ನಡ ಜಿಲ್ಲಾಮಟ್ಟದ  ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಇಲಾಖಾ ವತಿಯಿಂದ ಏರ್ಪಡಿಸಲಾಗಿದೆ.ಸ್ಪರ್ಧೆ ನಡೆಯುವ ದಿನಾಂಕ ಹಾಗೂ ಸ್ಥಳಗಳ ವಿವರಗಳು ಇಲ್ಲಿವೆ. ಸೆ.17 ಶನಿವಾರದಂದು ಕಬ್ಬಡ್ಡಿ ಸ್ಪರ್ಧೆಯು ಕಾರವಾರದ ಮಾಲಾದೇವಿ ತಾಲೂಕಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಹೆಚ್ಚಿನ…

Read More

ಜಲಾಶಯದಲ್ಲಿ ಮುಳಗಿದ್ದ ವ್ಯಕ್ತಿ: ಸ್ವತಃ ನೀರಿಗಿಳಿದು ಹೊರತೆಗೆದ ಪಿಎಸ್‌ಐ

ಮುಂಡಗೋಡ: ಸ್ವತಃ ಪಿಎಸ್‌ಐಯೊಬ್ಬರು ನೀರಿಗಿಳಿದು ಮೃತದೇಹ ಹೊರತೆಗೆದಿರುವ ಘಟನೆ ನಡೆದಿದೆ.ತಾಲೂಕಿನ ನ್ಯಾಸರ್ಗಿ ಜಲಾಶಯದಲ್ಲಿ ಲಕ್ಷ್ಮಣ ಭೋವಿ (46) ಎಂಬಾತ ಮುಳುಗಿದ್ದ. ಈ ಬಗ್ಗೆ ಅಗ್ನಿಶಾಮಕ ದಳಕ್ಕೆ ಕರೆ ಬಂದ ಹಿನ್ನಲೆಯಲ್ಲಿ ಸಿಬ್ಬಂದಿ ಸ್ಥಳಕ್ಕಾಗಮಿಸಿ ಹುಡುಕಾಟ ಆರಂಭಿಸಿದ್ದರು. ಅಷ್ಟರಲ್ಲೇ ಸ್ಥಳಕ್ಕಾಗಮಿಸಿದ…

Read More

ಆರ್.ಎನ್. ಹೆಗಡೆ ಗೋರ್ಸಗದ್ದೆಗೆ ಸನ್ಮಾನ

ಸಿದ್ದಾಪುರ: ಸ್ಥಳೀಯ ಟಿ.ಎಂ.ಎಸ್.ದಿoದ 2022ರ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಆರ್.ಎನ್. ಹೆಗಡೆ ಗೋರ್ಸಗದ್ದೆ ಅವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಸುಶೀಲಾ ಹೆಗಡೆ ಅವರನ್ನೂ ಸಹ ಸತ್ಕರಿಸಲಾಯಿತು.ಟಿ.ಎಂ.ಎಸ್. ಅಧ್ಯಕ್ಷ ಆರ್.ಎಂ. ಹೆಗಡೆ ಬಾಳೇಸರ ಅವರ ಆರ್.ಎನ್.…

Read More

RANI E-MOTORS: ಇಲೆಕ್ಟ್ರಿಕ್ ದ್ವಿಚಕ್ರ ವಾಹನ- ಜಾಹೀರಾತು

RANI E-MOTORSElectric Two Wheelers DAO Ride Electric Ride a DAO Best Specifications of DAO: 🔷 28Ltr Boot Space🔶 Powerful HUB MOTOR🔷 Key less Entry & Side Stand Sensor🔶…

Read More
Back to top