Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

TSS ಆಸ್ಪತ್ರೆ: WORLD TRAUMA DAY- ಜಾಹೀರಾತು

Shripad Hegde Kadave Institute of Medical Sciences October 17th WORLD TRAUMA DAY “your trauma is may not be your fault, but healing is your responsibility” Best wishes from:Shripad…

Read More

ಬಾಮನವಾಡಿ ಗ್ರಾಮದಲ್ಲಿ ತೋಟಕ್ಕೆ ಬೆಂಕಿ; ಬೆಳೆ ನಾಶ

ಜೊಯಿಡಾ: ತಾಲೂಕಿನ ಜಗಲಬೇಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಮನವಾಡಿಯಲ್ಲಿ ಸಾಧಿಕ್ ಅಲಿ ಖಾನ್ ಎನ್ನುವವರ ತೋಟಕ್ಕೆ ಬೆಂಕಿ ತಗುಲಿ ಎರಡು ಎಕರೆ ಅಡಿಕೆ, ಬಾಳೆ, ತೆಂಗು ಗಿಡಗಳಿಗೆ ಹಾನಿಯಾದ ಘಟನೆ ನಡೆದಿದೆ. ಬಾಮನವಾಡಿಯ ಸರ್ವೆ ನಂ.12ರಲ್ಲಿ ಎರಡು ಎಕರೆ…

Read More

ಪೋಟೊಗ್ರಾಫರ್ಸ ಅಸೋಸಿಯೇಷನ್ ಅಧ್ಯಕ್ಷರ ಆಯ್ಕೆ: 2ನೇ ಅವಧಿಗೆ ರಾಜು ಕಾನಸೂರು

ಶಿರಸಿ: ಜಿಲ್ಲೆಯ ಪ್ರತಿಷ್ಠಿತ ಅಸೋಸಿಯೇಷನ್’ಗಳಲ್ಲಿ ಒಂದಾದ ಶಿರಸಿ ಪೋಟೋಗ್ರಾಫರ್ಸ ಹಾಗೂ ವಿಡಿಯೋಗ್ರಾಫರ್ಸ ಅಸೋಸಿಯೇಷನ್ ಅಧ್ಯಕ್ಷರಾಗಿ ಎರಡನೆ ಅವಧಿಗೆ ರಾಜು ಕಾನಸೂರು ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂತೋಷ ಶಿರ್ಸಿಕರ, ಖಜಾಂಚಿಯಾಗಿ ಕಿರಣ ಹೆಗಡೆ ಹಾಣಜಿ, ಕಾರ್ಯದರ್ಶಿಯಾಗಿ ಜಗದೀಶ ಜೈವಂತ, ಜಂಟಿ ಕಾರ್ಯದರ್ಶಿಯಾಗಿ…

Read More

ಕಾರಲ್ಲಿ ಕುಳಿತ ಸ್ಥಿತಿಯಲ್ಲಿ ಪ್ರಾಣ ಬಿಟ್ಟ ಆರ್‌ಎಸ್‌ಎಸ್‌ ಮುಖಂಡ ; ರಾತ್ರಿಯಿಡೀ ಹಾಗೇ ಇದ್ದರು!

ಬಾಗಲಕೋಟೆ:ಸಾವು ಎನ್ನುವುದು ಹೇಗೆ ಆವರಿಸಿಬಿಡುತ್ತದೆ ಎಂದು ಹೇಳುವುದೇ ಕಷ್ಟ. ಅವರು ಶುಕ್ರವಾರ ರಾತ್ರಿ ಕಾರಿಗೆ ಪೆಟ್ರೋಲ್‌ ಹಾಕಿಸಿದ್ದರು. ಪೆಟ್ರೋಲ್‌ ಪಂಪ್‌ನಿಂದ ಕಾರನ್ನು ಸ್ವಲ್ಪ ಮುಂದೆ ತಂದಿದ್ದರು. ಅಲ್ಲೇ ಕಾರನ್ನು ನಿಲ್ಲಿಸಿದ್ದರು. ಅಲ್ಲಿಂದ ಮುಂದೆ ಕಾರು ಚಲಿಸಲಿಲ್ಲ, ಅವರ ಬದುಕೂ…

Read More

ಶಿರಸಿಗೆ ಬೇಕಿದೆ ಸಂಚಾರ ಪೊಲೀಸ್ ಠಾಣೆ

ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿಯೇ ಶಿರಸಿ ಭೌಗೋಳಿಕವಾಗಿ ಹೆಚ್ಚು ವಿಸ್ತಾರವಾದ ನಗರವಾಗಿದೆ. ಜನಸಂಖ್ಯೆ ಹಾಗೂ ಅಭಿವೃದ್ಧಿ ದೃಷ್ಟಿಯಿಂದಲೂ ಕೂಡಾ ಶಿರಸಿ ರಾಕೆಟ್ ವೇಗದಲ್ಲಿ ಬೆಳೆಯುತ್ತಿರುವ ನಗರವಾಗಿರುವುದರಿಂದ ಸ್ಥಳೀಯವಾಗಿ ಹಾಗು ಪರ ಊರಿನಿಂದಲೂ ಶಿರಸಿ ನಗರಕ್ಕೆ ಬರುವ ವಾಹನಗಳ ಸಂಖ್ಯೆ ಹೆಚ್ಚಾಗತೊಡಗಿದೆ.ಮೀತಿ…

Read More

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರತ್ಯೇಕ ಯೋಜನೆ ರೂಪಿಸಿ: ಈಶ್ವರ್ ಕಂಡೂ

ಅಂಕೋಲಾ: ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಕಾರವಾರ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕುಮಟಾ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಎಸ್. ಎಸ್. ಎಲ್. ಸಿ ಪರೀಕ್ಷೆ…

Read More

ತಗ್ಗಿಗೆ ಬಿದ್ದ ಬಸ್, ಪ್ರಯಾಣಿಕರಿಗೆ ಗಾಯ

ಹೊನ್ನಾವರ: ತಾಲೂಕಿನ ಗೇರುಸೊಪ್ಪಾ ಸುಳೆಮುರ್ಕಿ ಕ್ರಾಸ್ ಸಮೀಪ ರಾ.ಹೆ 69ರಲ್ಲಿ ಕೆಎಸ್ ಆರ್ ಟಿಸಿ ಬಸ್ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ಬಸ್ ಹೆದ್ದಾರಿ ಬದಿಯ ತಗ್ಗಿನಲ್ಲಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.…

Read More

ಮಾಧವಾನಂದ ಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಮಂಗಲೋತ್ಸವ

ಸಿದ್ದಾಪುರ: ಶ್ರೀಮನ್ನೆಲೆಮಾವು ಮಠದ ಪೀಠಾಧಿಪತಿಗಳಾದ ಶ್ರೀಶ್ರೀ ಮಾಧವಾನಂದ ಭಾರತೀ ಸ್ವಾಮಿಗಳವರು ಚಾತುರ್ಮಾಸ್ಯ ವ್ರತಾಚರಣೆಯ ಮಂಗಲೋತ್ಸವ ನಿಮಿತ್ತ ಅಘನಾಶಿನಿ ನದಿಗೆ ಪೂಜೆ ಸಲ್ಲಿಸಿ, ಸೀಮೋಲ್ಲಂಘನಗೈದರು. ಶ್ರೀಗಳವರು ಪ್ರಸೂತಪೂರ ಕ್ಷೇತ್ರದ ಶ್ರೀಸಿದ್ಧಿವಿನಾಯಕ ಹಾಗೂ ಶ್ರೀರಾಮಾಂಜನೇಯ ದೇವಾಲಯ ಹೇರೂರು ಮತ್ತು ಸರ್ಕುಳಿ ಮಹಿಷಾಸುರ…

Read More

ಆಧ್ಯಾತ್ಮ ಮನುಷ್ಯನಿಗೆ ಶಾಂತಿ ನೀಡುತ್ತದೆ:ಸ್ಪೀಕರ್ ಕಾಗೇರಿ

ಸಿದ್ದಾಪುರ: ನಾವು ಎಷ್ಟೇ ಕೆಲಸ ಮಾಡಿದರೂ ಮನಸ್ಸಿಗೆ ತೃಪ್ತಿ ಹಾಗೂ ಶಾಂತಿ ಅಗತ್ಯ. ಧರ್ಮಕಾರ್ಯಗಳು, ಆಧ್ಯಾತ್ಮಿಕ ಸಾಧನೆಯಿಂದ ಮನಸ್ಸಿಗೆ ಶಾಂತಿ ಸಿಗಲು ಸಾಧ್ಯ. ಆಧ್ಯಾತ್ಮ ಕೇವಲ ಋಷಿ ಮುನಿಗಳಿಗೆ ಮಾತ್ರ ಸೀಮಿತವಲ್ಲ. ಸಾಮಾನ್ಯ ಮನುಷ್ಯನು ಸಹ ಆಧ್ಯಾತ್ಮಿಕ ಮಾರ್ಗದ…

Read More

ಕ್ರೀಡಾಕೂಟ: ಕಾನಸೂರು ಪ್ರೌಢಶಾಲಾ ವಿದ್ಯಾರ್ಥಿಗಳ ಅಪೂರ್ವ ಸಾಧನೆ

ಸಿದ್ದಾಪುರ: ತಾಲೂಕಿನ ಕಾನಸೂರಿನ ಕಾಳಿಕಾ ಭವಾನಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ, ವೀರಾಗ್ರಣಿ ಪ್ರಶಸ್ತಿ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಿದ್ದಾಪುರದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಧನ್ಯಾ ನಾಯ್ಕ ಚಕ್ರ ಎಸೆತ ಹಾಗೂ ಹ್ಯಾಮರ್…

Read More
Back to top