Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಭರ್ಚಿ ಎಸೆತ; ಜಿಲ್ಲೆಯ ಭರತ ಅಂಬಿಗಗೆ ಪ್ರಥಮ ಸ್ಥಾನ

ಕುಮಟಾ: ಚಿತ್ರಗಿ ಮಹಾತ್ಮಾಗಾಂಧಿ ಪ್ರೌಢಶಾಲೆಯ ವಿದ್ಯಾರ್ಥಿ ಭರತ ಅಂಬಿಗ ವಿಶೇಷಚೇತನರ ರಾಜ್ಯಮಟ್ಟದ ಕ್ರೀಡಾಕೂಟದ ಭರ್ಚಿ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಕಲಾ ತರಬೇತಿ ನೀಡಿದ್ದರು. ಈತನ ಸಾಧನೆಗೆ ಶಿಕ್ಷಕ…

Read More

PATHAAN MOVIE VS REALITY

YouTube Link: https://youtu.be/8b6SaGlOI6c ಕೃಪೆ: https://www.youtube.com/@VedantMedia

Read More

ಸಿಎ ಫಲಿತಾಂಶ ಪ್ರಕಟ: ಅಮ್ಮಚ್ಚಿಯ ಶ್ರೀರಕ್ಷಾ ತೇರ್ಗಡೆ

ಶಿರಸಿ :ತಾಲೂಕಿನ ಅಮ್ಮಚ್ಚಿಯ ಶ್ರೀರಕ್ಷಾ ಸುರೇಶ ಹೆಗಡೆ ಪ್ರತಿಷ್ಠಿತ ಸಿಎ ಪರೀಕ್ಷೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಉತ್ತೀರ್ಣರಾಗಿದ್ದಾಳೆ. ಪದವಿ ಕಲಿಯುತ್ತಿರುವ ಸಂದರ್ಭದಿಂದಲೇ ಶ್ರೀರಕ್ಷಾ ಹೆಗಡೆ ಸಿಎ ಪರೀಕ್ಷೆಗೆ ತಯಾರಿ ನಡೆಸಿದ್ದರು. ಈಕೆ ನಿವೃತ್ತ ಜಾನುವಾರು ಅಧಿಕಾರಿ ಅಮ್ಮಚ್ಚಿಯ ಸುರೇಶ ಹೆಗಡೆ…

Read More

ಶೀಘ್ರಲಿಪಿ ತರಬೇತಿಗೆ ಏಕೈಕ ಸಂಸ್ಥೆ ನೋಂದಣಿ

ಕಾರವಾರ: ಅಂಕೋಲಾ ತಾಲೂಕಿನ ಬಂಡಿಬಜಾರದ ಶ್ರೀರಾಮ ವಾಣಿಜ್ಯ ಹಾಗೂ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಅನುಮತಿ ಪಡೆದು ಮಾನ್ಯತೆಯನ್ನು ನವೀಕರಣ ಮಾಡಿಕೊಂಡಿದ್ದು, ಈ ಸಂಸ್ಥೆಯನ್ನು ಹೊರತುಪಡಿಸಿ ಬೇರೆ ಯಾವುದೇ ಕಂಪ್ಯೂಟರ್, ಟೈಪ್‌ರೈಟಿಂಗ್…

Read More

ಲೋಕಸಭಾ ಚುನಾವಣೆ; ಅಬಕಾರಿ ಅಕ್ರಮ ತಡೆಗೆ ತಂಡ ರಚನೆ

ಕಾರವಾರ: ಸಾರ್ವತ್ರಿಕ ಲೋಕಸಭಾ ಚುನಾವಣೆ- 2024ನ್ನು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ ಮದ್ಯಗಳ ತಯಾರಿಕೆ, ಸಂಗ್ರಹಣೆ, ಮತ್ತು ಹಂಚಿಕೆಯನ್ನು ತಡೆಗಟ್ಟಲು ಹಾಗೂ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಹಾಗೂ ಮತ ಎಣಿಕೆ ನಡೆಯಲಿರುವ ಸಂದರ್ಭಗಳಲ್ಲಿ ಅಬಕಾರಿ ಅಕ್ರಮಗಳನ್ನು ಯಶಸ್ವಿಯಾಗಿ…

Read More

ಇನ್ನು 5 ವರ್ಷದಲ್ಲಿ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಭಾರತ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಭಾರತವು ಜಗತ್ತಿನ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಮೋರ್ಗನ್ ಸ್ಟ್ಯಾನ್‌ಲಿ ವರದಿ ಅಂದಾಜಿಸಿದೆ. ‘Why This Is India’s Decade’ ಎಂಬ ಶೀರ್ಷಿಕೆಯ ವರದಿಯು ದೇಶದ ಆರ್ಥಿಕತೆಯ ಭವಿಷ್ಯವನ್ನು ಚಾಲನೆ…

Read More

How DUSSEHRA is celebrated across India

Dussehra is celebrated on the tenth day of Navratri, is also known as Vijayadashami. Just like Holi is celebrated in different ways across India so is Dussehra. This articles enumerates…

Read More

ಯಶಸ್ವಿಯಾಗಿನಡೆದ ಬಿಜೆಪಿಯ ಚಿತ್ತಾಕುಲಾ ಮಹಾಶಕ್ತಿ ಕೇಂದ್ರದ ಸಭೆ

ಕಾರವಾರ: ಸದಾಶಿವಗಡದ ಪುರುಷೋತ್ತಮ ಹಾಲ್‌ನಲ್ಲಿ ಬಿಜೆಪಿ ಗ್ರಾಮೀಣ ಮಂಡಲದ ಚಿತ್ತಾಕುಲಾ ಮಹಾಶಕ್ತಿ ಕೇಂದ್ರದ ಸಭೆ ಯಶಸ್ವಿಯಾಗಿ ನಡೆಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಹೆಸಳೆಯವರು ಮಾತನಾಡಿ, ಮುಂಬರುವ ದಿನಗಳಲ್ಲಿ ಸಂಘಟನೆ ಇನ್ನೂ ಬಲಪಡಿಸಬೇಕಾಗಿ ಕರೆಕೊಟ್ಟರು. ಹಾಗೆಯೇ ಬೂತ್…

Read More

ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆಯನ್ನು ಸ್ವಚ್ಚಗೊಳಿಸಿದ ವೃದ್ಧ ಸನ್ಯಾಸಿ

ದಾಂಡೇಲಿ : ನಗರದ ಕೆ.ಸಿ.ವೃತ್ತದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮನ‌ ಪ್ರತಿಮೆಯನ್ನು ವೃದ್ಧ ಸನ್ಯಾಸಿಯೊಬ್ಬರು ಇಂದು ಭಾನುವಾರ ಸ್ವಚ್ಚಗೊಳಿಸಿ ಎಲ್ಲರ ಗಮನ ಸೆಳೆದರು. ಮೊದಲೇ ಕೆ.ಸಿ.ವೃತ್ತದ ಸುತ್ತಲು ಇರುವ ರಸ್ತೆ ಹೊಂಡಮಯವಾಗಿದ್ದು, ರಸ್ತೆಯ ಧೂಳು ರಾಣಿ‌ ಚೆನ್ನಮ್ಮನ ಪ್ರತಿಮೆಯ ಶೋಭೆಯನ್ನು…

Read More

ನ.30ಕ್ಕೆ ಮೂರು ಪುಸ್ತಕಗಳ ಬಿಡುಗಡೆ

ಅಂಕೋಲಾ: ಅಂಕೋಲೆಯ ಕರ್ನಾಟಕ ಸಂಘದ ಆಶ್ರಯದಲ್ಲಿ ಖ್ಯಾತ ಕವಯತ್ರಿ- ಲೇಖಕಿ ಶ್ರೀದೇವಿ ಕೆರೆಮನೆ ಅವರ ಮೂರು ಪುಸ್ತಕಗಳ ಬಿಡುಗಡೆ ಸಮಾರಂಭವನ್ನು ನ.30 ರಂದು ಗುರುವಾರ ಸಂಜೆ 4 ಗಂಟೆಗೆ ಕನ್ನಡ ಭವನದಲ್ಲಿ ಜರುಗಲಿದೆ. ‘ನಗುವಿಗೊಂದು ಧನ್ಯವಾದ’ ಕವನ ಸಂಕಲನ,…

Read More
Back to top