Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕಾಳಿ ಪ್ರವಾಸೋದ್ಯಮ ಸಂಸ್ಥೆಯ ನೂತನ ಅಧ್ಯಕ್ಷರ ಆಯ್ಕೆ

ಜೊಯಿಡಾ: ಕಾಳಿ ಪ್ರವಾಸೋದ್ಯಮ ಸಂಸ್ಥೆಯ ಆಡಳಿತ ಮಂಡಳಿಯ ಸಭೆ ಹಾಗೂ ಸಾಮಾನ್ಯ ಸಭೆ ಸಂಜೀವಿನಿ ಸೇವಾ ಟ್ರಸ್ಟ್ ಸಭಾಭವನದಲ್ಲಿ ಶುಕ್ರವಾರ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಕಾಳಿ ಪ್ರವಾಸೋದ್ಯಮ ಸಂಸ್ಥೆಯ ಅಧ್ಯಕ್ಷ ಸುನೀಲ ದೇಸಾಯಿ ವಹಿಸಿಕೊಂಡಿದ್ದರು. ಮುಂದಿನ ಮೂರು ವರ್ಷದ ಅವಧಿಗಾಗಿ…

Read More

ವೃದ್ಧರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ: ಜಗಲಾಸರ್

ಕುಮಟಾ: ಕ್ಷೇತ್ರದಲ್ಲಿ ಶಾಂತಿಯುತವಾಗಿ ಚುನಾವಣೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಿದ್ದೇವೆ ಎಂದು ಉಪವಿಭಾಗಾಧಿಕಾರಿ ರಾಘವೇಂದ್ರ ಜಗಲಾಸರ್ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,…

Read More

ಸ್ವತಂತ್ರ ಭಾರತದ ಮೊದಲ ಮತದಾರ ಶ್ಯಾಮ್ ಸರನ್ ನೇಗಿ ವಿಧಿವಶ

ಶಿಮ್ಲಾ: ಸ್ವತಂತ್ರ ಭಾರತದ ಮೊದಲ ಮತದಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಮಾಸ್ಟರ್ ಶ್ಯಾಮ್ ಸರನ್ ನೇಗಿ ಅವರು ಇಂದು ವಿಧಿವಶರಾಗಿದ್ದಾರೆ. ನವೆಂಬರ್ 2ರಂದು ನಡೆದ ಹಿಮಾಚಲ ಚುನಾವಣೆಯಲ್ಲಿ ಅವರು 34ನೇ ಬಾರಿಗೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದರು. ಇದು…

Read More

ಬಿಜೆಪಿ ಗೆಲುವು ಹಿನ್ನೆಲೆ : ಸಿದ್ದಾಪುರದಲ್ಲಿ ಸಂಭ್ರಮಾಚರಣೆ

ಸಿದ್ದಾಪುರ: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಭಾರತೀಯ ಜನತಾ ಪಾರ್ಟಿ ಮೂರು ರಾಜ್ಯಗಳಲ್ಲಿ ಪ್ರಚಂಡ ಬಹುಮತದಿಂದ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಸಿದ್ದಾಪುರ ಮಂಡಲದ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿಲಾಯಿತು. ಮಂಡಲಾಧ್ಯಕ್ಷ ಮಾರುತಿ ನಾಯ್ಕ, ಜಿಲ್ಲಾ…

Read More

ಯಲ್ಲಾಪುರ: ಮೂರನೇ ಸುತ್ತಿನಲ್ಲಿ ಬಿಜೆಪಿ ಮುನ್ನಡೆ

ಯಲ್ಲಾಪುರ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಯಲ್ಲಾಪುರ ಕ್ಷೇತ್ರದ ಮತ ಎಣಿಕೆ ಮೂರನೇ ಸುತ್ತಿನಲ್ಲಿ ಬಿಜೆಪಿ 10863 ಮತ ಹಾಗೂ ಕಾಂಗ್ರೆಸ್ 9947 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More

ಕನ್ನಡ ಸಿನಿಮಾ ಹಾಕುವಂತೆ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ಕಾರವಾರ: ನಗರದಲ್ಲಿ ನವೀಕರಣಗೊಂಡಿರುವ ಗೀತಾಂಜಲಿ ಚಿತ್ರಮಂದಿರದಲ್ಲಿ ಕನ್ನಡ ಸಿನೇಮಾಗಳನ್ನು ಹಾಕುವಂತೆ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಸದಸ್ಯರು ಚಿತ್ರಮಂದಿರದ ಎದುರು ಜಮಾವಣೆಗೊಂಡು ಆಗ್ರಹಿಸಿದರು. ಇತ್ತೀಚೆಗೆ ನವೀಕರಣಗೊಂಡಿರುವ ಗೀತಾಂಜಲಿ ಚಿತ್ರಮಂದಿರದಲ್ಲಿ ನಿತ್ಯ ನಾಲ್ಕು ಶೋ ನಡೆಸಲಾಗುತ್ತಿದೆ. ಆದರೆ ಈವರೆಗೂ…

Read More

TSS ಗೋಲ್ಡ್’ ಆತಂಕಕ್ಕೆ ಆಸ್ಪದವಿಲ್ಲದ ಚಿನ್ನ – ಜಾಹಿರಾತು

*TSS ಗೋಲ್ಡ್’ ಆತಂಕಕ್ಕೆ ಆಸ್ಪದವಿಲ್ಲದ ಚಿನ್ನ* ಟಿ.ಎಸ್.ಎಸ್ ಸುಪರ್‌ ಮಾರ್ಕೆಟ್ಎಪಿಎಂಸಿ ಯಾರ್ಡ್, ಶಿರಸಿದೂರವಾಣಿ-ಶಿರಸಿ: 9900365733ಸಿದ್ದಾಪುರ: 9019052824 

Read More

TSS ಸಾಲ್ಕಣಿ: ಮಂಗಳವಾರದ ವಾರದ ಸಂತೆ ನೀವಿದ್ದಲ್ಲಿಯೇ: ಜಾಹೀರಾತು

ಟಿಎಸ್ಎಸ್ ‌ಮಿನಿ ಸೂಪರ್ ಮಾರ್ಕೆಟ್ ಸಾಲ್ಕಣಿ ಪ್ರತಿ ಮಂಗಳವಾರ ವಾರದ ಸಂತೆ ತಾಜಾ ಹಣ್ಣು ಮತ್ತು ತರಕಾರಿಗಳೊಂದಿಗೆ ನೀವಿದ್ದಲ್ಲಿಯೇ ವಾರದ ಸಂತೆ ಭೇಟಿ ನೀಡಿ:TSS ಮಿನಿ ಸೂಪರ್ ಮಾರ್ಕೆಟ್ಸಾಲ್ಕಣಿ ಹೆಚ್ಚಿನ ವಿವರಗಳಿಗೆ:ಟಿಎಸ್ಎಸ್ ಸೂಪರ್ ಮಾರ್ಕೆಟ್ಶಿರಸಿ9481635367 / 9945021508

Read More

ಮಕ್ಕಳಲ್ಲಿ ಸ್ಪರ್ಧಾ ಮನೋಭಾವ, ಆತ್ಮವಿಶ್ವಾಸ ಹೆಚ್ಚಿಸಲು ಪ್ರತಿಭಾ ಕಾರಂಜಿ ಸಹಕಾರಿ:ಸುರೇಶ ಗಾಂವಕರ

ಕಾರವಾರ : ನಗರದ ಬಾಲಮಂದಿರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಕಾರವಾರ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವು ನಡೆಯಿತು. ಕಾರವಾರ ಕ್ಲಸ್ಟರ್‌ನ 21 ಕಿರಿಯ/ಹಿರಿಯ ಪ್ರಾಥಮಿಕ ಶಾಲೆಗಳ ಒಟ್ಟು ಸುಮಾರು 400 ವಿದ್ಯಾರ್ಥಿಗಳು, ಶಿಕ್ಷಕರು,…

Read More

TSS GOLD: ಆಷಾಢದ ಅಪೂರ್ವ ಕೊಡುಗೆ- ಜಾಹೀರಾತು

🎉🎉TSS CELEBRATING 100 YEARS🎉🎉 TSS GOLD ತಂದಿದೆ ಆಷಾಢದ ಅಪೂರ್ವ ಕೊಡುಗೆ ಕುಶಲಕರ್ಮಿ ವೆಚ್ಚದಲ್ಲಿ 20% ರಿಯಾಯಿತಿ ಟಿಎಸ್ಎಸ್’ನ ಯಾವುದೇ ಬಂಗಾರದ ಮಳಿಗೆಯಲ್ಲಿ ಆಭರಣ ಖರೀದಿಸಿ, ಕೊಡುಗೆಯ ಲಾಭ ಪಡೆಯಿರಿ.!! ಈ ಕೊಡುಗೆ ಜೂ.26 ರಿಂದ ಜು.…

Read More
Back to top