Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ದ್ವೀಪ‌ರಾಷ್ಟ್ರ ಶ್ರೀಲಂಕಾಗೆ 50 ಬಸ್ ಹಸ್ತಾಂತರಿಸಿದ ಭಾರತ

ಕೊಲಂಬೋ: ದ್ವೀಪ ರಾಷ್ಟ್ರ ಶ್ರೀಲಂಕಾ ಶನಿವಾರ ತನ್ನ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿದೆ. ಈ ಸಂದರ್ಭದಲ್ಲಿ ಭಾರತವು ಆ ದೇಶಕ್ಕೆ 50 ಬಸ್‌ಗಳನ್ನು ಹಸ್ತಾಂತರ ಮಾಡಿದೆ. ಭಾರತದ ಹೈಕಮಿಷನರ್ ಗೋಪಾಲ್ ಬಾಗ್ಲೆ ಅವರು ಶ್ರೀಲಂಕಾ ಅಧ್ಯಕ್ಷ ರನಿಲ್…

Read More

TSS: ಲಕ್ಕಿ ಡ್ರಾ: ವಾಷಿಂಗ್ ಮಷಿನ್ ಗೆಲ್ಲುವ ಅವಕಾಶ- ಜಾಹೀರಾತು

🎉🎉TSS CELEBRATING 100 YEARS🎉🎉 🎁🎁ಲಕ್ಕಿ ಡ್ರಾ🧧🧧 Softouch ಫ್ಯಾಬ್ರಿಕ್ ಕಂಡಿಷನರ್ / Safewash ಲಿಕ್ವಿಡ್ ಡಿಟರ್ಜೆಂಟ್ ಖರೀದಿಸಿ, ಲಕ್ಕಿ ಡ್ರಾ ಮೂಲಕ LG TOP LOAD ವಾಷಿಂಗ್ ಮಷಿನ್ ಗೆಲ್ಲಿ!! ಈ ಕೊಡುಗೆ ಜೂನ್ 21, 2023ರಿಂದ…

Read More

ಗಾಯಗೊಂಡಿದ್ದ ಯುವಕನಿಗೆ ಜನಪರ ವೇದಿಕೆಯ ನೆರವು

ಹೊನ್ನಾವರ: ತಾಲೂಕಿನ ಅರೇಅಂಗಡಿಯ ಗುರು ಜೋಗಿ ಇವರಿಗೆ ರಸ್ತೆ ಅಪಘಾತದಲ್ಲಿ ಕೈ ಭಾಗಕ್ಕೆ ಗಂಭೀರ ಗಾಯಗಳಾಗಿತ್ತು. ಅವರ ಕುಟುಂಬ ಆರ್ಥಿಕವಾಗಿ ಸಂಕಷ್ಟದಲ್ಲಿರುವುದನ್ನು ಮನಗಂಡು ಜನಪರ ವೇದಿಕೆಯ ವತಿಯಿಂದ ಆರ್ಥಿಕವಾಗಿ ನೆರವು ನೀಡಿದ್ದಾರೆ.ಈ ವೇಳೆ ಜನಪರ ವೇದಿಕೆಯ ಸಂಘಟಕ ಎಂ.ಜಿ.ಭಟ್…

Read More

ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾದ ಸದಸ್ಯರಿಂದ ಅಸ್ನೋಟಿಕರ್ ಮಾತಿಗೆ ವಿರೋಧ

ಕಾರವಾರ: ಬಿಜೆಪಿ ಟಿಕೆಟ್‌ಗಾಗಿ ಪ್ರಯತ್ನಿಸಿ, ವಿಫಲರಾದ ಪಕ್ಷಾಂತರಿ ಆನಂದ ಅಸ್ನೋಟಿಕರ್ ಹತಾಶೆಯಿಂದ ಮಹಿಳೆಯಾದ ನಮ್ಮ ಶಾಸಕರ ಬಗ್ಗೆ ಕೀಳು ಅಭಿರುಚಿಯ ಮಾತುಗಳನ್ನಾಡಿರುವುದು ಖಂಡನೀಯ ಎಂದು ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು ತಿಳಿಸಿದ್ದಾರೆ.ಆನಂದ್ ಅಸ್ನೋಟಿಕರ್ ಅವರೇ, ನಮ್ಮ…

Read More

ಇನ್ಸ್ಪೈರ್ ಅವಾರ್ಡ್: ಗಣೇಶನಗರ ಪ್ರೌಢಶಾಲೆ ಅಂತಾರಾಷ್ಟ್ರೀಯ ಮಟ್ಟಕ್ಕೆ

ಶಿರಸಿ: ಇತ್ತಿಚೆಗೆ ದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ್ ಸ್ಪರ್ಧೆಯಲ್ಲಿ ಗಣೇಶನಗರದ‌ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಧನ್ಯಾ ಆಚಾರಿ ಮತ್ತು ಸಾಯಿನಾಥ ಮಾಲದಕರ ಪ್ರಶಸ್ತಿ ಗಳಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳಲು ಅವಕಾಶ ಪಡೆದಿದ್ದಾರೆ.ರಾಷ್ಟ್ರ ಮಟ್ಟದಲ್ಲಿ ವಿಜಯಿಯಾಗಿ ಉತ್ತಮ ಸಾಧನೆಗೈದ…

Read More

ಮುರುಡೇಶ್ವರ ಕಡಲತೀರದ ನಿರ್ಬಂಧ ತೆರವು ; ಚುರುಕುಗೊಂಡ ಪ್ರವಾಸೋದ್ಯಮ

ಭಟ್ಕಳ: ವಿಶ್ವ ಪ್ರಸಿದ್ದ ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳು ಮತ್ತೆ ಆರಂಭಗೊಂಡಿದ್ದು, ಸಮುದ್ರ ತೀರದಲ್ಲಿನ ಸಾಹಸ ಆಟಗಳಿಗೂ ಅನುಮತಿ ಸಿಕ್ಕಿದೆ. ಹೀಗಾಗಿ ಪ್ರವಾಸಿಗರು ಮುರುಡೇಶ್ವರದತ್ತ ಹೆಚ್ಚಾಗಿ ಆಗಮಿಸುತ್ತಿದ್ದಾರೆ. ಮಳೆಗಾಲ ಆರಂಭವಾಗುತ್ತಿದ್ದಂತೆ ಜಿಲ್ಲಾಡಳಿತದ ಆದೇಶದ ಮೇರೆಗೆ ಪ್ರವಾಸಿಗರಿಗೆ ಕಡಲ…

Read More

ಸರಕಾರ ನೀಡುವ ಈ ಎಲ್ಲ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ : ಕಾಗೇರಿ

ಸಿದ್ದಾಪುರ: ಕೇಂದ್ರ, ರಾಜ್ಯ ಸರಕಾರಗಳು ಎಲ್ಲ ಇಲಾಖೆಗಳ ಮೂಲಕ ಜನತೆಗೆ ವಿವಿಧ ಸೌಲಭ್ಯ, ಸವಲತ್ತುಗಳನ್ನು ಒದಗಿಸುತ್ತಿದ್ದು ಅವುಗಳ ಸದುಪಯೋಗವನ್ನು ಫಲಾನುಭವಿಗಳು ಪಡೆದುಕೊಳ್ಳಬೇಕು. ನೂರಾರು ಯೋಜನೆಗಳ ಮೂಲಕ ಜನರಿಗೆ ನೆರವಾಗಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ…

Read More

ಶಿರಸಿಯಲ್ಲಿ ನೂತವಾಗಿ ಪ್ರಾರಂಭಗೊಂಡಿದೆ ‘ಸೆಂಟ್ರಲ್ ಕೆಫೆ’ – ಜಾಹೀರಾತು

 ಐಸ್ ಕ್ರೀಂ, ಮಿಲ್ಕ್ ಶೇಕ್, ಸ್ಯಾಂಡ್’ವಿಚ್ ದೊರೆಯುತ್ತದೆ.   ಸೋಮವಾರದಿಂದ ಶನಿವಾರದ ವರೆಗೆ ಬೆಳಿಗ್ಗೆ 10 ರಿಂದ ರಾತ್ರಿ 10 ರ ವರೆಗೆ ತೆರೆದಿರುತ್ತದೆ.  ಸೋಮವಾರದಿಂದ ಶನಿವಾರ ಸಂಜೆ 4 ಗಂಟೆಯಿಂದ ರಾತ್ರಿ 9 ರವರೆಗೆ  “ಪಾನಿಪುರಿ, ಮಸಾಲಾಪುರಿ ಸೇರಿದಂತೆ “ಚ್ಯಾಟ್ಸ್”  …

Read More

ಚಿನ್ನದ ಹುಡುಗನ ಕೋಚ್ ‘ಕಾಶಿನಾಥ’ ಗೆ ₹ 10 ಲಕ್ಷ ಘೋಷಿಸಿದ ರಾಜ್ಯಸರ್ಕಾರ

ಬೆಂಗಳೂರು: ಒಲಂಪಿಕ್ಸ್ ನಲ್ಲಿ ಚಿನ್ನ ಗೆದ್ದ ನೀರಜ್ ಛೋಪ್ರಾ ರವರಿಗೆ ತರಬೇತಿ ನೀಡಿದ್ದ ಉತ್ತರಕನ್ನಡದ ಶಿರಸಿಯ ಕಾಶೀನಾಥ ನಾಯ್ಕ ಬೆಂಗಳೆಗೆ ರಾಜ್ಯ ಸರ್ಕಾರ 10 ಲಕ್ಷ ಬಹುಮಾನ ಘೋಷಿಸಿದೆ. ಭಾರತೀಯ ಸೇನೆಯಲ್ಲಿ ‘ಸುಬೇದಾರ್’ ಆಗಿರುವ ಪ್ರಸ್ತುಟ ಪುಣೆಯ ಸೇನೆಯ…

Read More

ಡಿ.೧೭ ರಂದು ವಿವಿಧ ಜಾನಪದ ತಂಡದೊಂದಿಗೆ ಶಿರಸಿಯಲ್ಲಿ ಅರಣ್ಯವಾಸಿಗಳಿಂದ ಬೃಹತ್ ರ‍್ಯಾಲಿ

ಶಿರಸಿ: ಬಗೆಹರಿಯದ ಅರಣ್ಯ ಭೂಮಿ ಹಕ್ಕು ವಂಚಿತರ ಹಕ್ಕಿನ ನಿರೀಕ್ಷೆ ಹಾಗೂ ಸುಪ್ರಿಂ ಕೋರ್ಟಿನ ಆದೇಶ ಆಗುವ ಆತಂಕದಲ್ಲಿ ಡಿಸೆಂಬರ್ ೧೭ ರಂದು ಶಿರಸಿಯಲ್ಲಿ ಸಮಸ್ಯೆಗಳನ್ನ ಮುಂದಿಟ್ಟು ಹೆಚ್ಚಿನ ಒತ್ತಡ ಹೇರುವ ತಂತ್ರಗಾರಿಕೆಯ ಮೇರೆಗೆ ರಾಜ್ಯ ಮಟ್ಟದ ಅರಣ್ಯವಾಸಿಗಳ…

Read More
Back to top