Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಮಂಗಳವಾದ್ಯ,ಪೂರ್ಣಕುಂಭದೊಂದಿಗೆ ಸೂರ್ಯನಾರಾಯಣ ದೇವರ ನೂತನ ಮೂರ್ತಿಗೆ ಸ್ವಾಗತ

ಶಿರಸಿ: ರಾಜ್ಯದ ಇತಿಹಾಸ ಪ್ರಸಿದ್ಧ ಆರು ದೇವಾಲಯಗಳಲ್ಲಿ ಒಂದಾಗಿರುವ  ತಾಲೂಕಿನ ಮಳಲಗಾಂವ ಗ್ರಾಮದ ಶ್ರೀ ಸೂರ್ಯನಾರಾಯಣ ದೇವರ ನೂತನ ಮೂರ್ತಿಯನ್ನ ಶಿರಸಿಯಿಂದ ಗ್ರಾಮಕ್ಕೆ ತರುವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಶ್ರೀ ದೇವರ ಮೂರ್ತಿ ಭಿನ್ನವಾದ ಹಿನ್ನೆಲೆ ಶಿರಸಿಯ ಶಿಲ್ಪಿಯೊಬ್ಬರ…

Read More

ಶಿಕ್ಷಕಿ ಆಶಾ ಶೆಟ್ಟಿಗೆ ಗುರು ಪ್ರತಿಭಾ ಪುರಸ್ಕಾರ

 ಯಲ್ಲಾಪುರ: ತಾಲೂಕಿನ ಉಮ್ಮಚಗಿ ಸಮೀಪದ ಹಲಸಿನಕೊಪ್ಪ ಪ್ರಾಥಮಿಕ ಶಾಲೆಯ ಶಿಕ್ಷಕಿ ಆಶಾ ಶೆಟ್ಟಿ ಅವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು ನೀಡುವ ಗುರು ಪ್ರತಿಭಾ ಪುರಸ್ಕಾರ ದೊರೆತಿದೆ.     ಆಶಾ ಶೆಟ್ಟಿ ಅವರು ಪರಿಷತ್ತಿನ ಅಡಿಯಲ್ಲಿರುವ…

Read More

Telugu Hindu families evicted in Dhaka by B’desh government

A colony of Telugu-speaking Hindus in Dhaka has been ordered to vacate, leaving hundreds of families in panic. Several organizations, including the Human Rights Foundation, Human Rights Culture…

Read More

ಲಯನ್ಸ್ ಪ್ರೌಢಶಾಲೆಯಲ್ಲಿ ವಾರ್ಷಿಕ ದತ್ತಿ ನಿಧಿ, ಪ್ರತಿಭಾ ಪುರಸ್ಕಾರ ಸಮಾರಂಭ

ಶಿರಸಿ: ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಾರ್ಷಿಕ ದತ್ತಿ ನಿಧಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಡಿ., ಗುರುವಾರದಂದು ಹಮ್ಮಿಕೊಳ್ಳಲಾಗಿತ್ತು.. ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಪುರಸ್ಕರಿಸುವ ಈ ಸಮಾರಂಭವು, ಶಾಲೆಯ ಸಂಗೀತ ಶಿಕ್ಷಕಿ…

Read More

ಸಂಕಷ್ಠಿ: ಬೊಮ್ಮನಕೋಣೆಯಲ್ಲಿ ನಾದಪೂಜೆ ಸಂಗೀತ ಕಾರ್ಯಕ್ರಮ

ಶಿರಸಿ: ಸಂಕಷ್ಠಿ ಪ್ರಯುಕ್ತ ಸ್ವರ ಸಂವೇದನಾ ಪ್ರತಿಷ್ಠಾನ (ರಿ.) ಗಿಳಿಗುಂಡಿ ಫೆ.28ರಂದು ಮಧ್ಯಾಹ್ನ 3-30 ರಿಂದ ರಾತ್ರಿ 8 ಗಂಟೆಯವರೆಗೆ ಶ್ರೀ ಲಕ್ಷ್ಮಿನರಸಿಂಹ ದೇವಸ್ಥಾನ, ಬೊಮ್ಮನಕೋಣೆಯಲ್ಲಿ “ನಾದಪೂಜೆ” ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಗಾಯಕರಾಗಿ ಸತೀಶ್ ಹೆಗಡೆ,…

Read More

ಓದಿನತ್ತ ಯುವಜನರನ್ನು ಸೆಳೆಯಲು ಚುಟುಕು ಸಾಹಿತ್ಯ ಉತ್ತಮ ಮಾರ್ಗ: ಅನಂತಮೂರ್ತಿ ಹೆಗಡೆ

ಕುಮಟಾ: ಕುಮಟಾದ ನಾದಶ್ರೀ ಕಲಾಕೇಂದ್ರದಲ್ಲಿ ನಡೆದ ಕುಮಟಾ ತಾಲೂಕಾ ತೃತೀಯ ಚುಟುಕು ಸಾಹಿತ್ಯ ಸಮ್ಮೇಳನವನ್ನು ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಅನಂತಮೂರ್ತಿ ಹೆಗಡೆ ಉದ್ಘಾಟಿಸಿ, ಸಮ್ಮೇಳನದ ಸವಿನೆನಪಿಗೆ ಹೊರತಂದ ‘ಕುಮಟಾ ಮುಕುಟ’ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು.…

Read More

ಸರ್ಕಾರದ ಪ್ರತಿ ಆಸ್ತಿಯ ಬಗ್ಗೆ ಅಧಿಕಾರಿಗಳು ಕಾಳಜಿ ವಹಿಸಬೇಕು: ದೇಶಪಾಂಡೆ

ಹಳಿಯಾಳ : ಸರ್ಕಾರದ ಪ್ರತಿಯೊಂದು ಆಸ್ತಿಯ ಬಗ್ಗೆ ಅಧಿಕಾರಿಗಳು ಕಾಳಜಿ ವಹಿಸಬೇಕು. ಸರ್ಕಾರಿ ಆಸ್ತಿಪಾಸ್ತಿ ರಕ್ಷಣೆಯ ಹೊಣೆ ಅಧಿಕಾರಿಗಳದ್ದಾಗಿದೆ. ಪ್ರತಿಯೊಂದು ಇಲಾಖೆಯವರು ಪರಸ್ಪರ ಸಮನ್ವಯತೆಯಿಂದ, ದೂರದೃಷ್ಟಿಯನ್ನಿಟ್ಟುಕೊಂಡು ಕರ್ತವ್ಯ ನಿರ್ವಹಿಸಬೇಕೆಂದು ಶಾಸಕ ಆರ್.ವಿ.ದೇಶಪಾಂಡೆ ಕರೆ ನೀಡಿದರು ಅವರು ಪಟ್ಟಣದ ತಾಪಂ…

Read More

6 ವರ್ಷಗಳ ಹಿಂದಿನ ಪ್ರಕಣದಲ್ಲಿ 13 ಮಂದಿ ಖುಲಾಸೆ .!

ಕಾರವಾರ: ಉದ್ದೇಶಪೂರ್ವಕವಾಗಿ ಪೊಲೀಸರು ದೂರು ದಾಖಲಿಸಿ ನಗರದ 13 ಮಂದಿ ಮುಖಂಡರುಗಳನ್ನ ಕೋರ್ಟ್ಗೆ ಅಲೆದಾಡುವಂತೆ ಮಾಡಿದ್ದ 2016ರ ಪ್ರಕರಣವೊಂದರಲ್ಲಿ ಇಲ್ಲಿನ ಸಿವಿಲ್ ನ್ಯಾಯಾಲಯ ಆರೋಪಿಗಳನ್ನ ಖುಲಾಸೆ ಮಾಡಿದೆ.2016ರಲ್ಲಿ ಬಿಜೆಪಿ ಮುಖಂಡ ವಿವೇಕಾನಂದ ಬೈಕೇರಿಕರ್ ಎನ್ನುವವರ ಪುತ್ರನನ್ನ ಪ್ರಕರಣವೊಂದರಲ್ಲಿ ವಶಕ್ಕೆ…

Read More

TSSನಲ್ಲಿ ವಾರದ ರಿಯಾಯಿತಿ: ಜಾಹೀರಾತು

ನಿಮ್ಮ ಟಿ.ಎಸ್.ಎಸ್.ನಲ್ಲಿ ವಾರದ ವಿಶೇಷ ರಿಯಾಯಿತಿ ದಿನಾಂಕ; 22.09.2022, ಗುರುವಾರದಂದು ಮಾತ್ರ ಭೇಟಿ ನೀಡಿಟಿ.ಎಸ್.ಎಸ್.ಸೂಪರ್ ಮಾರ್ಕೆಟ್ಶಿರಸಿ

Read More

ಮಾ.4ಕ್ಕೆ ವಿದ್ಯುತ್ ಅದಾಲತ್: ಅಹವಾಲು ಸಲ್ಲಿಸಲು ಅವಕಾಶ

ಕಾರವಾರ: ಇಲ್ಲಿನ ಉಪವಿಭಾಗ ವ್ಯಾಪ್ತಿಯ ಕಾರ್ಯ ಮತ್ತು ಪಾಲನಾ ಹೆಸ್ಕಾಂ ಕಛೇರಿಯಲ್ಲಿ ವಿದ್ಯುತ್ ಅದಾಲತ್ ಅನ್ನು ಮಾ.4ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.ಕಾರವಾರ ಹಾಗೂ ಹೊನ್ನಾವರ ಉಪವಿಭಾಗದ ವ್ಯಾಪ್ತಿಯ ಗ್ರಾಹಕರ ಸಂವಾದ ಸಭೆಯನ್ನು ಮಧ್ಯಾಹ್ನ 3.30ರಿಂದ…

Read More
Back to top