Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ವಾಯಲಿನ್ ವಾದಕ ಪಂ.ಶಂಕರ ಕಬಾಡಿಗೆ ಸನ್ಮಾನ

ದಾಂಡೇಲಿ: ವಾಯಲಿನ್ ವಾದಕ ಪಂ.ಶಂಕರ ಕಬಾಡಿಯವರನ್ನು ನಗರದ ಬರ್ಚಿ ರಸ್ತೆಯಲ್ಲಿರುವ ಭಾರತೀಯ ಸಂಗೀತ ವಿದ್ಯಾಲಯದ ತರಬೇತಿ ಕೇಂದ್ರದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕಲೆ ಬದುಕಿನ ಭಾಗವಾದಾಗ ಮಾತ್ರ ಅದು ಜೀವಂತವಾಗಿರಲು ಸಾಧ್ಯ. ಎಲ್ಲರು ಕಲಾವಿದನಾಗಲು ಸಾಧ್ಯವಿಲ್ಲ.…

Read More

ಸಂಗೀತಾಭಿಮಾನಿಗಳಿಗೆ ರಸದೂಟ ಬಡಿಸಿದ ಸೌಂಡ್ ಆಫ್ ಮೆಲೋಡಿಸ್

ಶಿರಸಿ: ನಗರದ ಸುಪ್ರಿಯಾ ಇಂಟರ್‌ನ್ಯಾಷನಲ್ ಹೊಟೇಲ್ ಸಭಾಭವನದಲ್ಲಿ ಶಿರಸಿ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಶೋಸಿಯೇಶನ್ ಸಂಘಟಿಸಿದ್ದ ಸೌಂಡ್ ಆಫ್ ಮೆಲೋಡಿಸ್ ಕಾರ್ಯಕ್ರಮ ಸಂಗೀತಾಭಿಮಾನಿಗಳಿಗೆ ಸಂಗೀತ ರಸದೂಟ ಬಡಿಸುವಲ್ಲಿ ಯಶಸ್ವಿಯಾಗಿದೆ. ರಾಜದೀಪ ಟ್ರಸ್ಟ್ ಹಾಗೂ ಶ್ರೀಪಾದರಾವ್ ಕಲ್ಗುಂಡಿಕೊಪ್ಪ ಫೌಂಡೇಶನ್ ಸಹಯೋಗದಲ್ಲಿ…

Read More

ಒಂಟಿಯಾಗಿ ನಾಮಪತ್ರ ಸಲ್ಲಿಸಿದ ಆನಂದ ಭಟ್

ಯಲ್ಲಾಪುರ: ಯಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಪಕ್ಷೇತರ ಅಭ್ಯರ್ಥಿ ಆನಂದ ಭಟ್ಟ ಒಂಟಿಯಾಗಿ ಆಗಮಿಸಿ ತಮ್ಮ ನಾಮಪತ್ರ ಸಲ್ಲಿಸಿದರು. ಬೆಂಗಳೂರಿನ ಬೆಳಂದೂರ್‌ಗೇಟ್ ಬಳಿಯ ಆರ್‌ಕೆಐಎಂಸಿಎಸ್‌ನಲ್ಲಿ ಎಂಬಿಎ ಸ್ನಾತಕೋತ್ತರ ಪದವಿ ಪಡೆದಿರುವುದಾಗಿ ಅವರು ಆಯೋಗದ ಮುಂದೆ ಹೇಳಿಕೊಂಡಿದ್ದು, ತಮ್ಮ…

Read More

ಜ.16 ರಿಂದ 24ರ ನಡುವೆ ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠೆ

ಹರಿದ್ವಾರ: ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ ವಿಗ್ರಹವನ್ನು ಜನವರಿ 16 ಮತ್ತು ಜನವರಿ 24 ರ ನಡುವೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಭಾನುವಾರ ಹೇಳಿದ್ದಾರೆ. ಹರಿದ್ವಾರದಲ್ಲಿ…

Read More

ಪ್ರತಿಯೊಬ್ಬರ ಸಹಕಾರದಿಂದ ನಗರ ಅಭಿವೃದ್ಧಿ ಸಾಧ್ಯ:ಡಾ.ನಿತಿನ್ ಪಿಕಳೆ

ಕಾರವಾರ: ಕಾರವಾರ ನಗರದ ಅಭಿವೃದ್ಧಿಗಾಗಿ ಪ್ರತಿಯೊಬ್ಬ ನಗರಸಭೆ ಸದಸ್ಯರು ಸಹಕಾರ- ಸಮನ್ವಯತೆ ದೃಷ್ಟಿಯಿಂದ ಪ್ರಾಮಾಣಿಕ ಪ್ರಯತ್ನ ಮಾಡಿ ಸಾರ್ವಜನಿಕರಿಗೆ ಸೌಲಭ್ಯಗಳು ಸಿಗುವಂತೆ ಅನುಕೂಲ ಮಾಡಿಕೊಡಬೇಕು ಎಂದು ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ ಹೇಳಿದರು. ನಗರಸಭೆಯ ಸಭಾಭವನದಲ್ಲಿ ಜರುಗಿದ ಸಾಮಾನ್ಯ…

Read More

ಜಪಾನ್‌ ಪ್ರಧಾನಿಯೊಂದಿಗೆ ಮಹತ್ವದ ಸಭೆ ನಡೆಸಿದ ಮೋದಿ

ಟೊಕಿಯೋ: ಇಂದು ಜಪಾನ್‌ನ ಹಿರೋಷಿಮಾದಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಅವರು ನಿನ್ನೆ ಸಂಜೆ ಹಿರೋಷಿಮಾ ತಲುಪಿ ಭಾರತೀಯ ವಲಸಿಗರಿಂದ ಅದ್ದೂರಿ ಸ್ವಾಗತ ಪಡೆದರು. ಇಂದು ಜಿ7 ಶೃಂಗಸಭೆಯ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಅವರು…

Read More

ಕಾರಲ್ಲಿ ಕುಳಿತ ಸ್ಥಿತಿಯಲ್ಲಿ ಪ್ರಾಣ ಬಿಟ್ಟ ಆರ್‌ಎಸ್‌ಎಸ್‌ ಮುಖಂಡ ; ರಾತ್ರಿಯಿಡೀ ಹಾಗೇ ಇದ್ದರು!

ಬಾಗಲಕೋಟೆ:ಸಾವು ಎನ್ನುವುದು ಹೇಗೆ ಆವರಿಸಿಬಿಡುತ್ತದೆ ಎಂದು ಹೇಳುವುದೇ ಕಷ್ಟ. ಅವರು ಶುಕ್ರವಾರ ರಾತ್ರಿ ಕಾರಿಗೆ ಪೆಟ್ರೋಲ್‌ ಹಾಕಿಸಿದ್ದರು. ಪೆಟ್ರೋಲ್‌ ಪಂಪ್‌ನಿಂದ ಕಾರನ್ನು ಸ್ವಲ್ಪ ಮುಂದೆ ತಂದಿದ್ದರು. ಅಲ್ಲೇ ಕಾರನ್ನು ನಿಲ್ಲಿಸಿದ್ದರು. ಅಲ್ಲಿಂದ ಮುಂದೆ ಕಾರು ಚಲಿಸಲಿಲ್ಲ, ಅವರ ಬದುಕೂ…

Read More

MyGov ನಲ್ಲಿ’ವೀರ್ ಕೊ ನಮನ್’ ಪ್ಯಾನ್ ಇಂಡಿಯಾ ಸೆಲ್ಫಿ ಸ್ಪರ್ಧೆ ಆರಂಭ

ನವದೆಹಲಿ: ರಾಷ್ಟ್ರೀಯ ಯುದ್ಧ ಸ್ಮಾರಕ ಸ್ಥಾಪನೆಯಾಗಿ ಇಂದಿಗೆ ಮೂರು ವರ್ಷಗಳನ್ನು ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ಯಾನ್ ಇಂಡಿಯಾ ಸೆಲ್ಫಿ ಸ್ಪರ್ಧೆ “ವೀರ್ ಕೊ ನಮನ್” ಆರಂಭಿಸಲಾಗಿದೆ. ರಾಷ್ಟ್ರೀಯತೆ ಮತ್ತು ದೇಶಭಕ್ತಿಯನ್ನು ಉತ್ತೇಜಿಸಲು ದೇಶಾದ್ಯಂತ ಇರುವ ಯುದ್ಧ ಸ್ಮಾರಕಗಳು ಮತ್ತು…

Read More

ಚಿಕಿತ್ಸೆ‌ ಫಲಕಾರಿಯಾಗದೇ ಅರಣ್ಯಾಧಿಕಾರಿ ನಿಧನ

ದಾಂಡೇಲಿ: ದೇಹದೊಳಗೆ ಅಪಾಯಕಾರಿ ವಿಷ ಸೇರಿ ಚಿಂತಾಜನಕ ಸ್ಥಿತಿಯಲ್ಲಿದ್ದ ತಾಲೂಕಿನ ಕುಳಗಿ ಅರಣ್ಯ ಶಾಖೆಯ ಉಪ ವಲಯಾರಣ್ಯಾಧಿಕಾರಿ ಯೋಗೇಶ್ ನಾಯ್ಕ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಸುಚಿರಾಯ್ ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ಮೃತಪಟ್ಟಿದ್ದಾರೆ. ಮೂಲತ: ಕುಮಟಾ ತಾಲೂಕಿನ ಬಾಡ ಗ್ರಾಮದವರಾದ ಯೋಗೇಶ್…

Read More

ಸಿರಿಧಾನ್ಯ ರಫ್ತಿನಲ್ಲಿ ಕರ್ನಾಟಕ ನಂ.1 ಆಗಲಿ: ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು: 2023 ರ ವರ್ಷ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಿಸಲಾಗುತ್ತಿದ್ದು, ಕರ್ನಾಟಕ ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯಲು ಸಾಕಷ್ಟು ವಾತಾವರಣ ಹೆಚ್ಚಾಗಿದೆ. 2023 ರ ವೇಳೆಗೆ ಕರ್ನಾಟಕ ಸಿರಿಧಾನ್ಯ ರಫ್ತು ಮಾಡುವಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲನೇ ರಾಜ್ಯವಾಗಬೇಕು. ಎಲ್ಲಾ ದೇಶಗಳು…

Read More
Back to top