Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸೆ.28, ಸೆ.30ಕ್ಕೆ ವಿದ್ಯುತ್ ವ್ಯತ್ಯಯ

ಶಿರಸಿ: ಶಿರಸಿ ಉಪವಿಭಾಗ ಗ್ರಾಮೀಣ ಶಾಖೆ-2ರ ವ್ಯಾಪ್ತಿಯಲ್ಲಿ ಕುಮಟಾ ರಸ್ತೆ ಅಗಲೀಕರಣ ಕಾಮಗಾರಿಯಲ್ಲಿ ಅಡಚಣೆಯನ್ನುಂಟು ಮಾಡುವ ಕಂಬಗಳ ತೆರವು ಹಾಗೂ ಅದೇ ಮಾರ್ಗದಲ್ಲಿ ಹೊಸ 11ಕೆ.ವಿ ಮಾರ್ಗ ನಿರ್ಮಾಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ. ಸೆ.28, ಬುಧವಾರ…

Read More

‘e – ಉತ್ತರ ಕನ್ನಡ’ ಹೊಸ “ಆ್ಯಪ್ ಅಪ್ಡೇಟ್” ಮಾಡಿಕೊಳ್ಳಿ

ಪ್ರಕಟಣೆ: ಆತ್ಮೀಯ ಓದುಗರೇ, ‘e – ಉತ್ತರ ಕನ್ನಡ’ ಸುಧಾರಿತ ಆ್ಯಪ್ Play Store ಲಿ, ‘euttarakannada’ ಎಂಬ ಹೆಸರಿನಲ್ಲಿ ಲಭ್ಯವಿದೆ. ಓದುವಿಕೆ ಸುಲಭವಾಗಲು ಈಗಿರುವ ಆ್ಯಪ್ ಅನ್ನು Play Store ಮೂಲಕ ಈಗಲೇ, ತಪ್ಪದೇ ಅಪ್ಡೇಟ್ ಮಾಡಿಕೊಳ್ಳಿ.…

Read More

ಮಾ.26ಕ್ಕೆ ಕುಮಟಾದಲ್ಲಿ ಅರಣ್ಯ ಅತಿಕ್ರಮಣದಾರರ ಸಭೆ

ಕುಮಟಾ: ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆಯನ್ನು ಕುಮಟಾ ಮಹಾಸತಿ ದೇವಾಲಯದ ಸಭಾಂಗಣದಲ್ಲಿ ಮಾ.26 ಮುಂಜಾನೆ 10 ಗಂಟೆಗೆ ಸಂಘಟಿಸಲಾಗಿದೆ ಎಂದು ತಾಲೂಕ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ಮಂಜುನಾಥ ಮರಾಠಿ ಹೇಳಿದ್ದಾರೆ.  ಜಿಲ್ಲಾ ಅರಣ್ಯ ಭೂಮಿ…

Read More

ಕುಂದರಗಿ ಗ್ರಾ.ಪಂ.ಕ್ಕೆ ಗಾಂಧಿಗ್ರಾಮ ಪುರಸ್ಕಾರ

ಯಲ್ಲಾಪುರ: ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 2022-23ನೇ ಸಾಲಿನ ಉತ್ತಮ ಕಾರ್ಯನಿರ್ವಹಣೆ ಮತ್ತು ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ತಾಲೂಕಿನ ಕುಂದರಗಿ ಗ್ರಾ.ಪಂ.ಕ್ಕೆ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ. ಅ.02 ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೇಟ್…

Read More

ಕ್ರೀಡಾ,ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ: ವಿಶ್ವಶಾಂತಿ ಸರಣಿ ಖ್ಯಾತಿಯ ತುಳಸಿಗೆ ಸಮ್ಮಾನ

ಶಿರಸಿ: ಸಾಂಸ್ಕೃತಿಕ, ಕ್ರೀಡೆ ಕ್ಷೇತ್ರವು ನಮ್ಮ ಬದುಕಿಗೆ ವಾಸ್ತವಿಕತೆಯನ್ನು ಕಲಿಸುತ್ತವೆ ಎಂದು ನಿವೃತ್ತ ವಿಂಗ್ ಕಮಾಂಡರ್ ಮುರಾರಿ ಭಟ್ಟ ಹೇಳಿದರು. ಮಂಗಳವಾರ ಅವರು ತಾಲೂಕಿನ ಯಡಹಳ್ಳಿಯಲ್ಲಿ ವಿದ್ಯೋದಯ ಪಿಯು ಕಾಲೇಜಿನಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಉದ್ಘಾಟಿಸಿ, ಇಂಡಿಯಾ…

Read More

ಜಿಲ್ಲೆಯಲ್ಲಿ 74.66% ಮತದಾನ; ತಾಲೂಕುವಾರು ಡಿಟೇಲ್ಸ್ ಇಲ್ಲಿದೆ‌

ಕಾರವಾರ: ರಾಜ್ಯ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದ್ದು, ಜಿಲ್ಲೆಯಲ್ಲಿ 74.66% ರಷ್ಟು ಮತದಾನವಾಗಿದೆ. ಅದರಲ್ಲಿ ಒಟ್ಟೂ ಮತ ಚಲಾಯಿಸಿದವರು 8,92,018 ಮಂದಿ, ಮಹಿಳೆಯರು 4,43,078, ಪುರುಷರು 4,48,935 ಇದ್ದಾರೆ. ಭಟ್ಕಳದಲ್ಲಿ,77.42% ಮತ ಚಲಾವಣೆಯಾಗಿದೆ. ಒಟ್ಟೂ 1,72,414 ಮತದಾನವಾಗಿದ್ದು,  ಮಹಿಳೆಯರು 87,313, ಪುರುಷರು…

Read More

ಪ್ರಭಾತನಗರ ಶಾಲಾ ಕಾಂಪೌಂಡ್ ಗೋಡೆ ಕುಸಿತ

ಹೊನ್ನಾವರ:ಪಟ್ಟಣದ ಪ್ರಭಾತನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗೋಡೆಯು ಕುಸಿದು ಹಾನಿ ಸಂಭವಿಸಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಶಾಲೆಯ ಮೈದಾನ ಮತ್ತು ಗಟಾರಕ್ಕೆ ನೀರು ನುಗ್ಗಿದ ಪರಿಣಾಮ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ.…

Read More

ಅಭಿವೃದ್ಧಿ ಸಹಿಸದವರಿಂದ ತೇಜೋವಧೆ: ಶಾಸಕ ಸುನೀಲ್ ನಾಯ್ಕ

ಭಟ್ಕಳ: ನಾನು ಮಾಡುತ್ತಿರುವ ಅಭಿವೃದ್ಧಿ ಕಾರ್ಯವನ್ನ ಸಹಿಸದ ಕೆಲವರು ಹತಾಶರಾಗಿ ನಕಲಿ ಸಾಮಾಜಿಕ ಜಾಲತಾಣಗಳ ಅಕೌಂಟ್ ಮೂಲಕ ನನ್ನ ತೇಜೋವಧೆ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಕುತಂತ್ರಗಳಿಗೆ ನಾನು ಯಾವುದೇ ಕಾರಣಕ್ಕೂ ತಲೆ ಕೆಡೆಸಿಕೊಳ್ಳುವುದಿಲ್ಲ ಎಂದು ಭಟ್ಕಳ ಕ್ಷೇತ್ರದ…

Read More

ಮೀನುಗಾರಿಕೆ ಉದ್ಯಮದಲ್ಲಿ ವೈವೀಧ್ಯೀಕರಣ ಕಾರ್ಯಾಗಾರ ಸಂಪನ್ನ

ಭಟ್ಕಳ: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಲೈನಾಕ್ ಪ್ರಾದೇಶಿಕ ತರಬೇತಿ ಕೇಂದ್ರ,ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ, ಮೀನುಗಾರಿಕಾ ಸಚಿವಾಲಯ, ಪಶುಸಂಗೋಪನಾ ಇಲಾಖೆ, ಹೈನುಗಾರಿಕಾ ಇಲಾಖೆ ಮತ್ತು ಸ್ಕೊಡ್‌ವೆಸ್, ಓಶಿಯನ್ ಮೀನುಗಾರಿಕಾ ರೈತ ಉತ್ಪಾದಕ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಮೀನುಗಾರ…

Read More

ಕ್ರೀಡಾಕೂಟ: ರೋಹನ್, ಅಕ್ಷಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಹೊನ್ನಾವರ: ತಾಲೂಕಿನ ಕವಲಕ್ಕಿಯ ಶ್ರೀಭಾರತೀ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿ ರೋಹನ್ ಕಿಣಿ ತಾಲೂಕು ಮಟ್ಟದ ಚೆಸ್ ಪಂದ್ಯದಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಪ್ರೌಢಶಾಲಾ ವಿಭಾಗದಲ್ಲಿ ಅಕ್ಷಯ ಎಮ್.ನಾಯ್ಕ ಹರ್ಡಲ್ಸ್ನಲ್ಲಿ ದ್ವಿತೀಯ ಸ್ಥಾನ ಪಡೆದು…

Read More
Back to top