Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಹರ್ ಘರ್ ತಿರಂಗಾ ಅಭಿಯಾನ: ಲಯನ್ಸ್ ಮಕ್ಕಳಿಂದ ಜಾಗೃತಿ ರ‍್ಯಾಲಿ

ಶಿರಸಿ: ಲಯನ್ಸ ಶಾಲೆಯಿಂದ ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಪ್ರತೀ ಮನೆಗೂ ರಾಷ್ಟ್ರಧ್ವಜ ಅಭಿಯಾನದ ಅಂಗವಾಗಿ ಜಾಗೃತಿ ರ‍್ಯಾಲಿ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ಶಿರಸಿ ಲಯನ್ಸ ಶಾಲೆಯ ಸ್ಕೌಟ್ ಹಾಗೂ ಗೈಡ್ ತಂಡ, ಲಿಯೋ ಕ್ಲಬ್ ಶಿರಸಿ ,…

Read More

ಬೈಕ್ ಕಳುವು; ಠಾಣೆಯಲ್ಲಿ ದೂರು ದಾಖಲು

ಯಲ್ಲಾಪುರ: ಪಟ್ಟಣದ ಬಸ್ ನಿಲ್ದಾಣ ಆವಾರದಲ್ಲಿ ನಿಲ್ಲಿಸಿಟ್ಟ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯ ಬೈಕನ್ನು ಯಾರೋ ಕಳವು ಮಾಡಿದ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆ.ಎಸ್.ಆರ್.ಟಿ.ಸಿಯ ಶಿರಸಿ ವಿಭಾಗೀಯ ಕಾರ್ಯಾಗಾರದಲ್ಲಿ ಮೆಕ್ಯಾನಿಕ್ ಆಗಿರುವ ಬಸಯ್ಯ ಹಿರೇಮಠ ಅವರು ಸೆ.3…

Read More

ಶಿರಸಿ: 7ನೇ ಸುತ್ತಿನಲ್ಲಿ ಬಿಜೆಪಿ ಮುನ್ನಡೆ

ಶಿರಸಿ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಶಿರಸಿ ಕ್ಷೇತ್ರದ ಮತ ಎಣಿಕೆಯ 7ನೇ ಸುತ್ತಿನಲ್ಲಿ ಬಿಜೆಪಿ 24401 ಮತ ಹಾಗೂ ಕಾಂಗ್ರೆಸ್ 21367, ಜೆಡಿಎಸ್ 2420 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More

ಪ್ರೊ.ಜಿ.ಎಚ್.ನಾಯಕ್ ನಿಧನಕ್ಕೆ ದೇಶಪಾಂಡೆ ಕಂಬನಿ

ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಸುಪುತ್ರ, ನಾಡಿನ ನಾಮಾಂಕಿತ ಸಾಹಿತಿ, ವಿಮರ್ಶಕ, ಪಂಪ ಪ್ರಶಸ್ತಿ ಪುರಸ್ಕೃತರಾದ ಪ್ರೊ.ಜಿ.ಎಚ್.ನಾಯಕರವರ ನಿಧನಕ್ಕೆ ಶಾಸಕರಾದ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ. ಪ್ರೊ.ಜಿ.ಎಚ್.ನಾಯಕರವರ ಬದುಕು, ಬರಹಗಳ ಬಗ್ಗೆ ವಿವರಿಸಿ, ಅವರ ಅಗಲಿಕೆ…

Read More

ಕಾಡು ನಮ್ಮದೆಂದು ಹೋರಾಟಕ್ಕೆ ಇಳಿದ ಜೊಯಿಡಾದ ಜನ

ಜೋಯಿಡಾ: ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜನರನ್ನ ಪ್ಯಾಕೇಜ್ ನೀಡಿ ಒಕ್ಕಲೆಬ್ಬಿಸಲು ಎನ್‌ಜಿಓ ಗಳ ಮೂಲಕ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ತಾಲೂಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಪಟ್ಟಣದ ಕುಣಬಿ ಭವನದಲ್ಲಿ ಸಭೆ ನಡೆಸಿದ ಪ್ರತಿಭಟನಾಕಾರರು, ನಂತರ ತಹಶೀಲ್ದಾರ್ ಕಚೇರಿಯವರೆಗೆ…

Read More

ಸುವಿಚಾರ

ಯೋ ಯಮರ್ಥಂ ಪ್ರಾರ್ಥಯತೇ ತದರ್ಥಂ ಘಟತೇಪಿ ಚಅವಶ್ಯಂ ತದವಾಪ್ನೋತಿ ನ ಚೇಚ್ಛ್ರಾಂತೋ ನಿವರ್ತತೇ | ಧ್ಯಾನಾದಿಗಳ ಮೂಲಕ ಸಾಮು ಮಾಡಿ ಒಂದು ಹದಕ್ಕೆ ಬಂದ ಮನಸಿಗೆ ಮಹತ್ತರವಾದ ಶಕ್ತಿಯಿರುತ್ತದೆ. ಅದೆಂದರೆ, ತಾನು ಇಚ್ಛಿಸಿದ್ದನ್ನು ಪಡೆಯುವಂಥದು. ಹಾಗಾಗಿ ಪಳಗಿದ ಮನಸುಳ್ಳ…

Read More

ಅಯೋಧ್ಯಾ-ಜನಕಪುರ ನಡುವೆ ಫೆ.17ರಿಂದ‌ ಭಾರತ್ ಗೌರವ್ ರೈಲು ಸಂಚಾರ

ನವದೆಹಲಿ: ಭಾರತೀಯ ರೈಲ್ವೇ ತನ್ನ ಭಾರತ್ ಗೌರವ್ ಡಿಲಕ್ಸ್ ಎಸಿ ಟೂರಿಸ್ಟ್ ರೈಲನ್ನು “ಶ್ರೀ ರಾಮ್-ಜಾನಕಿ ಯಾತ್ರೆ: ಅಯೋಧ್ಯೆಯಿಂದ ಜನಕಪುರ” ಎಂಬ ವಿಶೇಷ ಪ್ರವಾಸದಡಿ ಭಾರತ-ನೇಪಾಳದ ನಡುವೆ ಓಡಿಸಲು ಸಜ್ಜಾಗಿದೆ.ವರದಿಗಳ ಪ್ರಕಾರ ಫೆ.17ರಂದು ಯಾತ್ರೆ ದೆಹಲಿಯಿಂದ ಆರಂಭವಾಗಲಿದೆ. ಎರಡು…

Read More

ತಾಯಿ, ಮಗಳು ನಾಪತ್ತೆ ; ದೂರು ದಾಖಲು

ಕಾರವಾರ: ತಾಯಿ ಹಾಗೂ ಮಗಳು ನಾಪತ್ತೆಯಾದ ಘಟನೆ ತಾಲೂಕಿನ ಕೋಡಿಭಾಗದ ತಾಮಸೆವಾಡಾದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ದೀಪಿಕಾ ವಿಪಿನ್ ಕೋಳಂಬಕರ್ (26) ಹಾಗೂ ಈಕೆಯ ಮಗಳು 3 ನೇ ತರಗತಿಯ ವೈಷ್ಣವಿ ವಿಪಿನ್ ಕೋಳಂಬಕರ್ (8) ಕಾಣೆಯಾಗಿದ್ದು, ಸೆ.…

Read More

ಕ್ರಿಕೆಟ್ ಪಂದ್ಯಾವಳಿ: ಸಂದೇಶ-11 ತಂಡ ಚಾಂಪಿಯನ್

ಶಿರಸಿ : ಇದೇ ಮೊದಲ ಬಾರಿ ತಾಲೂಕಿನ ಶ್ರೀ ಲಕ್ಷ್ಮೀ ನರಸಿಂಹ ಯುವಕ ಮಂಡಲ ನಕ್ಷೆ -ಹಳ್ಳಿಗದ್ದೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಂದೇಶ-11 ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕಳೆದ ಶನಿವಾರ ಮತ್ತು ಭಾನುವಾರ ಎರಡು ದಿನಗಳ…

Read More

ತಾಲೂಕಾ ಕ್ರೀಡಾಂಗಣದ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 97.50 ಲಕ್ಷ ರೂ. ವಿಶೇಷ ಅನುದಾನ

ಯಲ್ಲಾಪುರ: ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರ ಅವಿರತ ಪ್ರಯತ್ನದ ಫಲವಾಗಿ ಪಟ್ಟಣದ ತಾಲೂಕಾ ಕ್ರೀಡಾಂಗಣದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 97.50 ಲಕ್ಷ ರೂಪಾಯಿ ವಿಶೇಷ ಅನುದಾನವು ಮಂಜೂರಾಗಿದ್ದು, ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು…

Read More
Back to top