Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸಹೋದರರೀರ್ವರಿಗೆ ನ್ಯಾಶನಲ್ ಐಕಾನ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಅಂಕೋಲಾ: ಆಯುರ್ವೇದದ ಧನ್ವಂತರಿಯಾಗಿ ಪಾರ್ಶ್ವವಾಯು ಪೀಡಿತರಿಗೆ ನಿಜ ದೇವರಾಗಿ ರೋಗಿಗಳ ಸೇವೆ ಮಾಡುತ್ತಿರುವ ನಾಟಿ ವೈದ್ಯ ಹನುಮಂತ ಗೌಡ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ ಮಹಾದೇವ ಗೌಡರಿಗೆ ರಾಷ್ಟ್ರೀಯ ಮಟ್ಟದ ಐಕಾನ್…

Read More

ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.10. ಲಕ್ಷ ಹಣ ವಶಕ್ಕೆ

ಸಿದ್ದಾಪುರ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.10 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶನಿವಾರ ನಡೆದಿದೆ. ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಚೂರಿಕಟ್ಟೆ ಬಳಿ ಚೆಕ್ ಪೊಸ್ಟ್ ನಿರ್ಮಿಸಿದ್ದು ವಾಹನಗಳ ತಪಾಸಣೆ ಮಾಡುವ ವೇಳೆ ಸಾಗರ ಮೂಲದ ಸರ್ತಾಜ್…

Read More

ಟಿಎಸ್ಎಸ್ 5 ವರ್ಷಗಳ ಅವಲೋಕನ

ದಿ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿಮಿಟೆಡ್ ಶಿರಸಿ 5 ವರ್ಷಗಳ ಅವಲೋಕನ….2018-19 ರಿಂದ 2022-23ರವರೆಗೆ “ಉತ್ತರಕನ್ನಡ ಜಿಲ್ಲೆಯ ತೋಟಿಗರ ಜೀವನಾಡಿಯಾಗಿರುವ ನಮ್ಮ ಸಂಘದ ವ್ಯವಹಾರ-ವಹಿವಾಟುಗಳನ್ನು ಬಹುಮುಖವಾಗಿ ವಿಸ್ತಾರಗೊಳಿಸಿ, ಸದಸ್ಯರ ನಂಬಿಕೆ ಮತ್ತು ದಿ. ಶ್ರೀಪಾದ ಹೆಗಡೆ ಕಡವೆಯವರ…

Read More

ಪ್ರತಿಭಾ ಕಾರಂಜಿಯಲ್ಲಿ ಅಚಾತುರ್ಯ: ನೀಡಿದ ಬಹುಮಾನ ವಾಪಾಸ್ ಪಡೆದ ಅಧಿಕಾರಿಗಳು

ಹೊನ್ನಾವರ: ಪ್ರತಿಭಾ ಕಾರಂಜಿಯಲ್ಲಿ ಬಹುಮಾನ ನೀಡಿ ಅರ್ಧ ಗಂಟೆ ಬಳಿಕ ಬೇರೆಯೊಬ್ಬ ವಿದ್ಯಾರ್ಥಿಯನ್ನು ಆಯ್ಕೆ ಮಾಡುವ ಮೂಲಕ ಶಿಕ್ಷಣ ಇಲಾಖೆ ಅಚಾತುರ್ಯವೆಸಗಿದ ಘಟನೆ ವರದಿಯಾಗಿದೆ.ತಾಲೂಕಿನ ಗುಂಡಿಬೈಲ್ ನಂ.2 ಶಾಲೆಯಲ್ಲಿ ಜರುಗಿದ ಚಿಕ್ಕನಕೋಡ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಾರ್ಯಕ್ರಮಕ್ಕೆ…

Read More

ಪ್ರೀ ವೆಡ್ಡಿಂಗ್ ಶೂಟಿಂಗ್-ಸ್ಥಳಿಕರಿಗೆ ಕಿರಿಕಿರಿ; ಹೋಮ್ ಸ್ಟೇ ಬಂದ್‌ಗೆ ಆಗ್ರಹಿಸಿ ಪ್ರತಿಭಟನೆ

ಹೊನ್ನಾವರ: ತಾಲೂಕಿನ ಚರ್ಚ್‌ರಸ್ತೆ (ಬಿಕಾಸಿ ತಾರಿ) ಯಲ್ಲಿ ಪ್ರವಾಸಿಗರಿಂದ ಆಗುತ್ತಿರುವ ವಾಹನ ದಟ್ಟಣೆ ಮತ್ತು ಪ್ರವಾಸಿಗರು ಬರುವುದನ್ನು ಬಂದ್ ಮಾಡಬೇಕು ಎಂದು ಪಟ್ಟಣದ ಚರ್ಚ ರಸ್ತೆಯ ನಿವಾಸಿಗಳು, ಸಮಸ್ತ ಖಾರ್ವಿ ಸಮಾಜದವರು ಇತ್ತೀಚಿಗೆ ತಹಸೀಲ್ದಾರವರಿಗೆ ಮನವಿ ನೀಡಿ ಕೆಲವು…

Read More

ಕೋಗಿಲಬನದಲ್ಲಿ ಹಿಂದೂ ರುದ್ರಭೂಮಿ ಕಟ್ಟಡ ಲೋಕಾರ್ಪಣೆ

ದಾಂಡೇಲಿ: ನಗರದ ಕೋಗಿಲಬನದಲ್ಲಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಸಹಕಾರದಲ್ಲಿ ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತವಾದ ಹಿಂದೂ ರುದ್ರಭೂಮಿ ಕಟ್ಟಡದ ವಿದ್ಯುಕ್ತ ಲೋಕಾರ್ಪಣೆಯು ಜರುಗಿತು.ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯು ದಾನಿಗಳ ನೆರವಿನೊಂದಿಗೆ ಹಿಂದೂ ರುದ್ರಭೂಮಿ…

Read More

ಗೀತ ನೃತ್ಯ ನಮನ ಅ.1ಕ್ಕೆ

ಶಿರಸಿ: ಇಲ್ಲಿನ ನಟರಾಜ ನೃತ್ಯ ಶಾಲೆಯ ಪಾಲಕ ಹಾಗೂ ಅಭಿಮಾನಿ ವೃಂದ ಅರ್ಪಿಸುವ ಭಾಗ್ವತ್ ಕಲಾ ಸಂಭ್ರಮದ ನಿಮಿತ್ತ ‘ಗೀತ ನೃತ್ಯ ನಮನ’ ಅ.1ರಂದು ಸಂಜೆ 5 ಘಂಟೆಗೆ ನಗರದ ವಿದ್ಯಾಧಿರಾಜ ಕಲಾಕ್ಷೇತ್ರದಲ್ಲಿ ಜರುಗಲಿದೆ ಎಂದು ಸಂಘಟನೆಯ ಮಮತಾ…

Read More

ಅ. 5ರಂದು ನೂತನ ರಾಷ್ಟ್ರೀಯ ಪಕ್ಷದ ಹೆಸರು ಸೂಚಿಸಲಿರುವ ತೆಲಂಗಾಣ ಸಿಎಂ

ತೆಲಂಗಾಣ: 2024 ರ ಸಂಸತ್ ಚುನಾವಣೆಯಲ್ಲಿ ಹೆಚ್ಚಿನ ರಾಷ್ಟ್ರೀಯ ಮಹತ್ವಾಕಾಂಕ್ಷೆಗಳನ್ನು ಹೊಂದಿರುವ ಟಿಆರ್‌ಎಸ್ ಮುಖ್ಯಸ್ಥ ಮತ್ತು ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರು ದಸರಾ ಶುಭ ದಿನ ಅ. 5ರಂದು ತಮ್ಮ ನೂತನ ರಾಷ್ಟ್ರೀಯ ಪಕ್ಷದ ಹೆಸರನ್ನು…

Read More

TSS ಬೆಡಸಗಾಂವ: ಟಿವಿ,ಫ್ರಿಡ್ಜ್ ಮೇಲೆ ಭರ್ಜರಿ ಡಿಸ್ಕೌಂಟ್- ಜಾಹೀರಾತು

TSS ಮಿನಿ ಸೂಪರ್ ಮಾರ್ಕೆಟ್ ಬೆಡಸಗಾಂವ 🎉 ಶಿವರಾತ್ರಿ‌ ಉತ್ಸವ ಪ್ರಯುಕ್ತ ಭರ್ಜರಿ ರಿಯಾಯಿತಿ🎊 ಟಿ.ವಿ., ಫ್ರಿಡ್ಜ್, ವಾಷಿಂಗ್ ಮಶಿನ್ ಮೇಲೆ 45% ವರೆಗೆ ರಿಯಾಯಿತಿ ಈ ಕೊಡುಗೆ ಫೆಬ್ರುವರಿ 16 ರಿಂದ 20 ರವರೆಗೆ ಮಾತ್ರ🎊🎉💐 ಭೇಟಿ…

Read More

ರಾಜ್ಯ ಮಟ್ಟದ ಕವನ ಸಿರಿ ಸ್ಪರ್ಧೆ ವಿಜೇತೆ ಲಯನ್ಸ ಶಾಲೆಯ ಅನ್ಶಿಕಾ

ಶಿರಸಿ: ಎಳೆಯರ ಸಾಹಿತ್ಯ ಪ್ರತಿಭೆಯನ್ನು ಗುರುತಿಸುವ ದಕ್ಷಿಣ ಕನ್ನಡದ ಮಕ್ಕಳ ಜಗಲಿ ವೇದಿಕೆಯ ಮೂಲಕ ನಡೆದ ರಾಜ್ಯಮಟ್ಟದ ಕವನ ಸಿರಿ ಕವನ ಸ್ಪರ್ಧೆಯಲ್ಲಿ, 5ರಿಂದ 8 ನೇ ತರಗತಿ ವಿಭಾಗದಲ್ಲಿ, ನಗರದ ಲಯನ್ಸ ಶಾಲೆಯ ಅನ್ಶಿಕಾ ಆಶ್ವತ್ಥ ಹೆಗಡೆ…

Read More
Back to top