Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ವಾರಾಂತ್ಯದ ನಿಮ್ಮ ಖರೀದಿ ಟಿಎಂಎಸ್ ಜೊತೆಗಿರಲಿ-ಜಾಹೀರಾತು

ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ *ಟಿ ಎಮ್ ಎಸ್ ಸೂಪರ್ ಮಾರ್ಟ್*  ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ.  *TMS SUPER SALE WEEKEND OFFER*  *UPTO…

Read More

TSS ನಿಮಗಾಗಿ ತೆರೆದಿದೆ GAME ZONE- ಜಾಹೀರಾತು

🎉🎉 TSS CELEBRATING 100 YEARS🎉🎉 ಟಿಎಸ್ಎಸ್ ಸೂಪರ್ ಮಾರ್ಕೆಟ್ PLAY-WIN-SHOP-REPEAT🎮🏆🛍️🔁 🎮👾 GAME ZONE🎮👾 ಮೇ.12 ರಿಂದ ಮೇ.30 2023ರವರೆಗೆ…ವಾರದಲ್ಲಿ 3 ದಿನ….ದಿನದಲ್ಲಿ 2 ಬಾರಿ… ವಿಜೇತರಿಗೆ ಆಕರ್ಷಕ ಡಿಸ್ಕೌಂಟ್ ಕೂಪನ್🧧🧧🧧 ಖಚಿತ ಉಡುಗೊರೆ ₹999/ ಮೇಲ್ಪಟ್ಟ…

Read More

ಕೆಪಿಸಿಸಿ ಜಿಲ್ಲಾ ಸಂಯೋಜಕರಾಗಿ ಭಾಸ್ಕರ್ ಪಟಗಾರ್ ನೇಮಕ

ಕುಮಟಾ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಒಕ್ಕಲಿಗ ಮತವನ್ನ ಕಾಂಗ್ರೆಸ್ ತನ್ನತ್ತ ಸೆಳೆಯುವ ತಂತ್ರಕ್ಕೆ ಇಳಿದಿದ್ದು ಜಿಲ್ಲಾ ಕೆಪಿಸಿಸಿ ಸಂಯೋಜಕರಾಗಿ ಭಾಸ್ಕರ್ ಪಟಗಾರ್ ಅವರನ್ನ ನೇಮಕ ಮಾಡಲಾಗಿದೆ.ಜಿಲ್ಲೆಯಲ್ಲಿ ಸುಮಾರು ೨ ಲಕ್ಷಕ್ಕೂ ಅಧಿಕ ಒಕ್ಕಲಿಗ ಮತಗಳಿದ್ದು ಅದರಲ್ಲೂ…

Read More

ಜಿಲ್ಲಾಸ್ಪತ್ರೆಗಳಲ್ಲಿ ಇನ್ನು ಮುಂದೆ 24×7 ಸಹಾಯವಾಣಿ ಸೇವೆ ಸಿಗಲಿದೆ: ಸಚಿವ ಸುಧಾಕರ್

ತುಮಕೂರು: ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಶೀಘ್ರವೇ 24×7 ಸಹಾಯವಾಣಿ ಆರಂಭವಾಗಲಿದೆ‌ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇತ್ತೀಚೆಗೆ ಸಂಬಂಧಿಸಿದ ತಾಯಿ-ಮಗು ಸಾವಿನ ಪ್ರಕರಣ ಆಘಾತ…

Read More

ಜಿಲ್ಲಾಡಳಿತದಿಂದ ಶ್ರದ್ಧಾಭಕ್ತಿಯ ಮಹಾ ಶಿವರಾತ್ರಿ ಆಚರಣೆ

ಕಾರವಾರ: ಜಿಲ್ಲಾಡಳಿತ ಮತ್ತು ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ಉತ್ತರ ಕನ್ನಡವತಿಯಿಂದ ಮಾರ್ಚ್ 8 ರಂದು ನಡೆಯುವ ಮಹಾಶಿವರಾತ್ರಿ ಆಚರಣೆಯನ್ನು ಮುರುಡೇಶ್ವರದಲ್ಲಿ ಅತ್ಯಂತ ಶ್ರದ್ಧಾ ಮತ್ತು ಭಕ್ತಿ ಭಾವದಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ. ಮಾರ್ಚ್ 8…

Read More

ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

ಯಲ್ಲಾಪುರ: ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಉತ್ತಮ ಶಿಕ್ಷಕರು ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.ಜಿಲ್ಲಾ ಮಟ್ಟಕ್ಕೆ ತಾಲ್ಲೂಕಿನಿಂದ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪದೋನ್ನತ ಮುಖ್ಯೋಪಾಧ್ಯಾಯರಾದ ಜಗದೀಶಚಂದ್ರ…

Read More

ಕರ್ನಾಟಕ ಬಹುಜನ ಚಳುವಳಿ ಸಂಘಟನೆಯ ಗ್ರಾಮ ಶಾಖೆ ಉದ್ಘಾಟನೆ

ದಾಂಡೇಲಿ: ತಾಲೂಕಿನ ಅಂಬಿಕಾನಗರದಲ್ಲಿ ಕರ್ನಾಟಕ ಬಹುಜನ ಚಳುವಳಿಯ ಗ್ರಾಮ ಶಾಖೆ ಮತ್ತು ಶಾಖೆಯ ಕಚೇರಿಯನ್ನು ಉದ್ಘಾಟಿಸಲಾಯಿತು. ಕರ್ನಾಟಕ ಬಹುಜನ ಚಳುವಳಿಯ ಸಂಘಟನೆಯ ರಾಜ್ಯಾಧ್ಯಕ್ಷ ದೇವೆಂದ್ರ ಮಾದರ ಅವರು ನೂತನ ಶಾಖೆ ಮತ್ತು ಶಾಖೆಯ ಕಚೇರಿಯನ್ನು ಉದ್ಘಾಟಿಸಿ ಬಡಜನತೆಯ ಹಾಗೂ…

Read More

‘ಗೆಲುವಿನ ಹೆಜ್ಜೆ’ ಪುಸ್ತಕ ಬಿಡುಗಡೆ: ಯಕ್ಷಗಾನ ಕಲಾವಿದರಿಗೆ ಸನ್ಮಾನ

ಹೊನ್ನಾವರ : ಹೊಸಕುಳಿಯಲ್ಲಿ ರವಿವಾರ ನಡೆದ ಸಂದೀಪ್ ಭಟ್ ‘ಗೆಲುವಿನ ಹೆಜ್ಜೆ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಖ್ಯಾತ ಯಕ್ಷಗಾನ ಕಲಾವಿದರಾದ ಚಂದ್ರಹಾಸ ಗೌಡ ಹೊಸ ಪಟ್ಟಣ ಇವರನ್ನು ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಗೌರವಿಸಿಲಾಯಿತು.

Read More

ರಾಜ್ಯ ಮಟ್ಟದಲ್ಲಿ ಧನ್ಯ ಸಾಧನೆ: ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಶಿರಸಿ: ಸಿದ್ದಾಪುರ ತಾಲೂಕಿನ ಕಾನಸೂರಿನ ಶ್ರೀ ಕಾಳಿಕಾ ಭವಾನಿ ಪ್ರೌಢಶಾಲೆಯ ವಿದ್ಯಾರ್ಥಿನಿ ಧನ್ಯ ಚಂದ್ರಶೇಖರ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾ ಕೂಟದಲ್ಲಿ ಮುಗಿಲೆತ್ತರದ ಸಾಧನೆ ಮಾಡಿದ್ದಾಳೆ. 10 ನೇ ತರಗತಿ ವಿದ್ಯಾರ್ಥಿನಿಯಾದ ಧನ್ಯ ಚಂದ್ರಶೇಖರ್ ಹ್ಯಾಮರ್ ಎಸೆತದಲ್ಲಿ 43.34…

Read More

ಮನತಣಿಸಿದ ಭಕ್ತಿ ಭಾವ ಲಹರಿ

ಶಿರಸಿ: ಚಂಪಾ ಷಷ್ಠಿ ಅಂಗವಾಗಿ ತಾಲೂಕಿನ ಕೊಳಗಿಬೀಸ್ ಶ್ರೀ ಮಾರುತಿ ದೇವಾಲಯದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬುಧವಾರ ಭಕ್ತಿ ಭಾವ ಲಹರಿ ಕಾರ್ಯಕ್ರಮ ನಡೆಯಿತು. ಖ್ಯಾತ ಗಾಯಕಿ ಸಾದ್ವಿನಿ ಕೊಪ್ಪ 15 ಕ್ಕೂ ಅಧಿಕ ಹಾಡುಗಳನ್ನು ಹಾಡುವ ಮೂಲಕ…

Read More
Back to top