Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಶ್ರೀರಾಮ‌ ಮಂದಿರ ಮಂತ್ರಾಕ್ಷತೆ ವಿತರಣಾ ಅಭಿಯಾನಕ್ಕೆ ಚಾಲನೆ

ದಾಂಡೇಲಿ : ಜನವರಿ 22ರಂದು ಅಯೋಧ್ಯೆಯ ಶ್ರೀರಾಮಮಂದಿರ ಲೋಕಾರ್ಪಣೆಯ ಹಿನ್ನಲೆಯಲ್ಲಿ ಅಯೋಧ್ಯೆಯಿಂದ ಬಂದಂತಹ ಪವಿತ್ರ ಮಂತ್ರಾಕ್ಷತೆಯನ್ನು ಮತ್ತು ಆಮಂತ್ರಣ ಪತ್ರಿಕೆಯನ್ನು ನಗರದ ಮನೆ ಮನೆಗಳಿಗೆ ವಿತರಿಸುವ ಅಭಿಯಾನಕ್ಕೆ ಭಾನುವಾರ ನಗರದ ಅಂಬೇವಾಡಿಯಲ್ಲಿರುವ ಶ್ರೀನಾಗದೇವತಾ ದೇವಸ್ಥಾನದಲ್ಲಿ ಚಾಲನೆಯನ್ನು‌ ನೀಡಲಾಯಿತು. ಶ್ರೀನಾಗದೇವತಾ…

Read More

RANI E-MOTORS: ಇಲೆಕ್ಟ್ರಿಕ್ ದ್ವಿಚಕ್ರ ವಾಹನ- ಜಾಹೀರಾತು

RANI E-MOTORSElectric Two Wheelers DAO Ride Electric Ride a DAO Best Specifications of DAO: 🔷 28Ltr Boot Space🔶 Powerful HUB MOTOR🔷 Key less Entry & Side Stand Sensor🔶…

Read More

ಭರ್ಚಿ ಎಸೆತ; ಜಿಲ್ಲೆಯ ಭರತ ಅಂಬಿಗಗೆ ಪ್ರಥಮ ಸ್ಥಾನ

ಕುಮಟಾ: ಚಿತ್ರಗಿ ಮಹಾತ್ಮಾಗಾಂಧಿ ಪ್ರೌಢಶಾಲೆಯ ವಿದ್ಯಾರ್ಥಿ ಭರತ ಅಂಬಿಗ ವಿಶೇಷಚೇತನರ ರಾಜ್ಯಮಟ್ಟದ ಕ್ರೀಡಾಕೂಟದ ಭರ್ಚಿ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಕಲಾ ತರಬೇತಿ ನೀಡಿದ್ದರು. ಈತನ ಸಾಧನೆಗೆ ಶಿಕ್ಷಕ…

Read More

ಸುವಿಚಾರ

ನ ಲಭಂತೇ ವಿನೋದ್ಯೋಗಂ ಜಂತವಃ ಸಂಪದಾಂ ಪದಮ್ಸುರಾಃ ಕ್ಷೀರೋದವಿಕ್ಷೋಭಮನುಭೂಯಾಮೃತಂ ಪಪುಃ ||ಇಹಕ್ಕೆ ಬಂದಮೇಲೆ ವಿಹಿತವಾದ ಉದ್ಯೋಗವನ್ನು ಮಾಡಲೇ ಬೇಕು. ಉದ್ಯಮವಿಲ್ಲದೆ, ಅಂದರೆ ಕೆಲಸ ಮಾಡದೇನೆ ಯಾವೊಬ್ಬ ಮಾನವನೂ ಸಂಪತ್ತನ್ನು ಹೊಂದಲಾರ. ದೇವತೆಗಳಂತಾ ದೇವತೆಗಳೇ ಅಮೃತವನ್ನು ಪಡೆಯುವುದಕ್ಕೆ ಅದೆಷ್ಟೆಲ್ಲ ಉದ್ಯಮ…

Read More

ಜಿ.ಪಂ ಕ್ಷೇತ್ರ ಮರುವಿಂಗಡಣೆ: ಜಿಲ್ಲೆಗೆ ಹೆಚ್ಚುವರಿ 15 ಜಿಲ್ಲಾ ಪಂಚಾಯತಿ ಕ್ಷೇತ್ರ

ಕಾರವಾರ: ಜಿಲ್ಲೆಯಲ್ಲಿ ಈ ಹಿಂದೆ 39 ಜಿಲ್ಲಾ ಪಂಚಾಯತಿ ಕ್ಷೇತ್ರಗಳಿದ್ದವನ್ನ ಸರ್ಕಾರ ಕ್ಷೇತ್ರ ವಿಂಗಡಣೆಯಲ್ಲಿ 54ಕ್ಕೆ ಏರಿಸಿ, 15 ಹೆಚ್ಚುವರಿ ಕ್ಷೇತ್ರಗಳನ್ನ ನೀಡಿ ರಾಜ್ಯಪತ್ರ ಹೊರಡಿಸಿದೆ.ಜೊಯಿಡಾ ತಾಲೂಕಿನಲ್ಲಿ ರಾಮನಗರ, ಜಗಲಬೇಟ ಹಾಗೂ ಜೋಯಿಡಾ ಸೇರಿ ಮೂರು ಜಿಲ್ಲಾ ಪಂಚಾಯತ…

Read More

ಚಂದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾರದಾ ಪೂಜೆ

ಶಿರಸಿ: ನಗರದ ನರೆಬೈಲಿನ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ ಸಿಂಧೂರ್ ಭಟ್ಟರವರ ಅಧ್ವೈರ್ಯದಲ್ಲಿ ವಿದ್ಯಾರ್ಥಿಗಳ ವೇದ ಪಠಣದೊಂದಿಗೆ ಶಾರದಾ ಪೂಜೆ ನಡೆಸಲಾಯಿತು.ನವರಾತ್ರಿ ಪ್ರಯುಕ್ತ ನಡೆದ ಪೂಜೆಯಲ್ಲಿ ಶಾಲಾ ವಿದ್ಯಾರ್ಥಿಗಳು,ಶಿಕ್ಷಕ,ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದು ಭಕ್ತಿ ಭಾವದಿಂದ ಶಾರದೆಗೆ…

Read More

ಪಾಕಿಸ್ತಾನ ಪರ ಘೋಷಣೆಯಲ್ಲಿ ಬಿಜೆಪಿಯವರ ಕೈವಾಡ: ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಮನವಿ

ಅಂಕೋಲಾ: ರಾಜ್ಯಸಭೆಯ ಚುನಾವಣೆಯ ಬಳಿಕ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆಯಲ್ಲಿ ಬಿಜೆಪಿಯವರದೇ ಕೈವಾಡ ಇದೆ. ಈ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಂಕೋಲಾದ ಕಾಂಗ್ರೆಸ್ ಕಾರ್ಯಕರ್ತರು ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ…

Read More

ಪಾಪಗಳ ನಾಶಕ್ಕೆ, ಮನಸ್ಸಿನ ದೋಷ ನಿವಾರಣೆಗೆ ಭಜನೆ ಮಾಡಿ: ಸ್ವರ್ಣವಲ್ಲೀ ಶ್ರೀ

ಶಿರಸಿ: ಭಜನೆಯಿಂದ ಮನಸ್ಸಿನ ದೋಷ ಹೋಗುತ್ತವೆ. ವಿನಾಕಾರಣ ಕಾಣಿಸಿಕೊಳ್ಳುವ ರೋಗಗಳಿದ್ದರೂ ಅದರ ಬೀಜವೇ ನಾಶವಾಗುತ್ತದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಹೇಳಿದರು. ಸ್ವರ್ಣವಲ್ಲೀ ಮಠದಲ್ಲಿ ಸಂಕಲ್ಪಿತ ಚಾತುರ್ಮಾಸ್ಯ ವ್ರತಾಚರಣೆಯಲ್ಲಿ…

Read More

ಕ್ರೀಡಾ ಸ್ಫೂರ್ತಿ ಬೆಳೆಸಿಕೊಂಡು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ:ಉಪೇಂದ್ರ ಪೈ ಕಿವಿಮಾತು

ಶಿರಸಿ :ಕ್ರೀಡೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಯಾವುದೇ ರೀತಿಯ ವೈಮನಸ್ಸು,ಜಿದ್ದನ್ನು ಬೆಳೆಸಿಕೊಳ್ಳದೇ ಉತ್ತಮ ಸ್ನೇಹ ಮನೋಭಾವದೊಂದಿಗೆ ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕೆಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು.ಅವರು ನಗರದ ರಾಮನಬೈಲ ಗೆಳೆಯರ ಬಳಗ ಹಾಗೂ…

Read More

ಮನೆ ಮೇಲೆ ಬಿದ್ದ ಆಲದ ಮರ; 6 ಜನರಿಗೆ ಗಾಯ

ಹೊನ್ನಾವರ: ತಾಲೂಕಿನ ಹಳದೀಪುರ ಬೈಗಾರಕೇರಿ ಬಳಿ ಬೃಹತ್ ಆಲದ ಮರವೊಂದು ಸೋಮವಾರ ಮುಂಜಾನೆ ಮನೆ ಮೇಲೆ ಬಿದ್ದಿದ್ದು ಪರಿಣಾಮ ಮನೆ ಸಂಪೂರ್ಣ ಜಖಂ ಆಗಿದ್ದು, ಮನೆಯಲ್ಲಿ ಬಾಡಿಗೆಗೆ ವಾಸವಿದ್ದ ಆರು ಮಂದಿ ಗಾಯಗೊಂಡಿದ್ದಾರೆ. ಗಂಗಾಧರ ಶೇಟ್ ಮಾಲೀಕತ್ವದ ಮನೆಯಲ್ಲಿದ್ದ…

Read More
Back to top