Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು- ಜಾಹಿರಾತು

ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು ಸಕಲ ವಿಘ್ನಗಳು ದೂರಾಗಲಿ, ಎಲ್ಲೆಡೆ ಸುಖ-ಶಾಂತಿ ನೆಲೆಸಲಿ ಎಂದು ಆಶಿಸುವ ಶ್ರೀ ರವೀಂದ್ರ ನಾಯ್ಕ(ವಕೀಲರು ಹಾಗೂ ಅಧ್ಯಕ್ಷರು, ಅರಣ್ಯ ಹಕ್ಕು ಹೋರಾಟಗಾರರ ಸಮಿತಿ. ಉತ್ತರ ಕನ್ನಡ). ‌‌ ಇದು…

Read More

ಸನ್ಯಾಸತ್ವ ಅಧ್ಯಯನಕ್ಕಾಗಿ ಮುಂಡಗೋಡಿಗೆ 8 ವರ್ಷದ ಬಾಲಕ

ಕಾರವಾರ: ಮಾರ್ಚ್ 8ರಂದು ಧರ್ಮಶಾಲಾದಲ್ಲಿ ನಡೆದ ದೀಕ್ಷಾ ಸಮಾರಂಭದಲ್ಲಿ ದಲೈಲಾಮಾ ಅವರಿಂದ 10ನೇ ಖಲ್ಖಾ ಜೆಟ್ಸನ್ ದಂಪಾ ರಿಂಪೋಚೆ ಎಂದು ಘೋಷಿಸಿಲ್ಪಟ್ಟ ಅಮೆರಿಕಾ ಮೂಲದ 8 ವರ್ಷದ ಮಂಗೋಲಿಯನ್ ಬಾಲಕ ಸನ್ಯಾಸತ್ವ ಅಧ್ಯಯನಕ್ಕಾಗಿ ಶೀಘ್ರದಲ್ಲೇ ಮುಂಡಗೋಡಕ್ಕೆ ಬರಲಿದ್ದಾರೆಂದು ಮೂಲಗಳಿಂದ…

Read More

ಕಡೇಮನೆಯಲ್ಲಿ ಮಹಿಳೆಯರಿಗಾಗಿ ಲಯನ್ಸ್’ನಿಂದ ಕಾರ್ಯಕ್ರಮ

ಶಿರಸಿ: ಡಾ.ಎ.ಎನ್.ಪಟವರ್ಧನ್ ಫೌಂಡೇಶನ್, ಸಾಧನಾ ಮಹಿಳಾ ಸ್ವಸಹಾಯ ಸಂಘ ಕಡೇಮನೆ, ಧೀಮಹಿ ಒಕ್ಕೂಟ ಕಡೇಮನೆ ಮತ್ತು ಮಹಾದೇವಿ ಒಕ್ಕೂಟ ತುಳಗೇರಿಯ ಸಂಯುಕ್ತಾಶ್ರಯದಲ್ಲಿ ಕಡೇಮನೆ ಮೆಣಸಿಯ ಪ್ರಾಥಮಿಕ ಶಾಲೆಯಲ್ಲಿ ಮಾಹಿತಿ ಕಾರ್ಯಕ್ರಮ ನಡೆಯಿತು.ನಗರದ ಆಯುರ್ವೇದ ವೈದ್ಯೆ ಡಾ.ಸಹನಾ ಹೆಗಡೆ ಸಂಧಿವಾತದ…

Read More

ಮಾರಿಕಾಂಬಾ ಜಾತ್ರೆ: ಮೂರನೇ ಹೊರಬೀಡು ಸಂಪನ್ನ

ಶಿರಸಿ : ನಾಡಿನ ಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಆಚರಣೆಯ ಮೂರನೇ ಹೊರಬೀಡು ಸಂಪ್ರದಾಯಿಕ ವಿಧಿವಿಧಾನಗಳೊಡನೆ ಮಂಗಳವಾರ ರಾತ್ರಿ ನಡೆಯಿತು. ಮಂಗಳವಾರ ರಾತ್ರಿ ನಡೆದ ಪೂರ್ವ ದಿಕ್ಕಿನ ಮೂರನೇ ಹೊರಬೀಡಿನಲ್ಲಿ ಶ್ರೀ ಮಾರಿಕಾಂಬಾ ದೇವಸ್ಥಾನದಿಂದ ಹೊರಟ…

Read More

ಒಕ್ಕಲೆಬ್ಬಿಸುವ ಜಿಪಿಎಸ್ ಮಾನದಂಡ ಕೈಬಿಡದಿದ್ದರೆ ಸಿಸಿಎಫ್ ಕಚೇರಿಗೆ ಮುತ್ತಿಗೆ: ರವೀಂದ್ರ ನಾಯ್ಕ

ಶಿರಸಿ: ಜಿಪಿಎಸ್ ಸರ್ವೇಯ ಮಾನದಂಡದಲ್ಲಿ ಅರಣ್ಯವಾಸಿಗಳ ಸಾಗುವಳಿಗೆ ಅಗಳ ಹೊಡೆಯುವ ಅರಣ್ಯ ಸಿಬ್ಬಂದಿಗಳ ಕೃತ್ಯ ಸ್ಥಗಿತಕ್ಕೆ ಆದೇಶಿಸಿ ಇಲ್ಲದಿದ್ದರೆ, ಅರಣ್ಯ ಸಿಬ್ಬಂದಿಗಳ ಕಾನೂನು ಬಾಹಿರ ಕೃತ್ಯದ ವಿರುದ್ಧ ಶಿರಸಿ ಸಿಸಿಎಫ್ ಕಚೇರಿಗೆ ಮುತ್ತಿಗೆ ಹಾಕಲಾಗುವುದೆಂದು ಅರಣ್ಯ ಭೂಮಿ ಹಕ್ಕು…

Read More

ಏ. 25, 26ಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯ

ದಾಂಡೇಲಿ: ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಮೊದಲನೆಯ ಹಂತದ ಜಲಶುದ್ಧಿಕರಣ ಘಟಕದ ಕ್ಲಾರಿಫೈಯರನ್ನು ಸುಸ್ಥಿತಿಯಲ್ಲಿಡುವ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ. ಆದ್ದರಿಂದ ಏ.25ರಿಂದ 26ರವರೆಗೆ ನಗರದ ಬಾಂಬೆಚಾಳ, ಬೈಲ್ ಪಾರ್, ಪಟೇಲ್ ನಗರ, ದೇಶಪಾಂಡೆ ನಗರ ಹಾಗೂ ಹಳೆ ದಾಂಡೇಲಿ…

Read More

ಸಿರಸಿಯಲ್ಲಿ ಜಿಲ್ಲಾಮಟ್ಟದ ಚುಟುಕು ಕವಿಗೋಷ್ಠಿ

ಶಿರಸಿ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಶೈಕ್ಷಣಿಕ ಜಿಲ್ಲೆ ಶಿರಸಿ ಘಟಕ ಮತ್ತು ನಯನ ಪೌಂಡೇಶನ್ ಸಹಯೋಗದೊಂದಿಗೆ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ದಶಮಾನೋತ್ಸವ ಅಂಗವಾಗಿ ಜಿಲ್ಲಾ ಮಟ್ಟದ ವಿಚಾರ ಗೋಷ್ಠಿ ಹಾಗೂ ಚುಟುಕು ಕವಿ ಗೋಷ್ಠಿ ಕಾರ್ಯಕ್ರಮವನ್ನು…

Read More

ಭೈರುಂಬೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸುರೇಶ್ಚಂದ್ರ ಕೆಶಿನ್ಮನೆ ಆಯ್ಕೆ

ಶಿರಸಿ: ಹಾಲು ಉತ್ಪಾದಕರ ಸಹಕಾರ ಸಂಘ, ಭೈರುಂಬೆ ಇದರ ಅಧ್ಯಕ್ಷರಾಗಿ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಉಪಾಧ್ಯಕ್ಷರಾಗಿ ಇಂದಿರಾ ಗೋಪಾಲ ಹೆಗಡೆ ಗುಂಡಿಗದ್ದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಎರಡು ಅವಧಿಗೆ ಕ್ರೀಯಾಶೀಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಕೆಶಿನ್ಮನೆ ಇವರನ್ನು ಸತತ ಮೂರನೇ…

Read More

ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಮುಂದಾದ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು: ಜನರಿಗೆ ಉಚಿತಗಳ ಭರವಸೆಯನ್ನು ನೀಡಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಇದೀಗ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಲು ಮುಂದಾಗದೆ. ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.…

Read More

ಆಸ್ತಿ ವಿವರ ಡಿಜಿಟಲೀಕರಣಕ್ಕೆ ದಾಖಲೆಗಳ ಸಲ್ಲಿಕೆಗೆ ಸೂಚನೆ

ಕಾರವಾರ: ನಗರಸಭೆ ವ್ಯಾಪ್ತಿಯ ಆಸ್ತಿಗಳ ಆಸ್ತಿ ಕಣಜ ತಂತ್ರಾಂಶದಲ್ಲಿ ದಾಖಲಿಸಿ ಡಿಜಿಟಲೀಕರಣ ಮಾಡಲಾಗುತ್ತಿದ್ದು, ಈ ಪ್ರಕ್ರಿಯೆಗೆ ಆಸ್ತಿ ಮಾಲೀಕರು, ಅನುಭೋಗದಾರರು ವಿವಿಧ ದಾಖಲೆಗಳನ್ನು ನಗರಸಭೆಗೆ ಕೂಡಲೇ ಸಲ್ಲಿಸಿ, ಆಸ್ತಿ ವಿವರ ಡಿಜಿಟಲೀಕರಣಕ್ಕೆ ಸಹಕರಿಸುವಂತೆ ಸೂಚಿಸಲಾಗಿದೆ. ತಮ್ಮ ಭಾವಚಿತ್ರ, ಕಟ್ಟಡ…

Read More
Back to top